Headlines

ಹತ್ತು ದಿನದ ಹಿಂದಷ್ಟೇ ಮದುವೆ, ಈಗ ಜೈಲು : ಪ್ರೇಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳನ ಬಂಧನ

ಹತ್ತು ದಿನದ ಹಿಂದಷ್ಟೇ ಮದುವೆ, ಈಗ ಜೈಲು : ಪ್ರೇಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳನ ಬಂಧನ A newly married man from Shivamogga was arrested for chain snatching just 10 days after his wedding. Police tracked him down using the car number noted by the victims. ಶಿವಮೊಗ್ಗ: ಮದುವೆಯಾಗಿ ಹತ್ತು ದಿನಗಳೂ ಕಳೆಯುವ ಮುನ್ನವೇ ಐಷಾರಾಮಿ ಜೀವನದ ಆಸೆಗೆ ಬಿದ್ದು ಸರಗಳ್ಳತನಕ್ಕಿಳಿದಿದ್ದ ನವವಿವಾಹಿತನನ್ನು ಶಿವಮೊಗ್ಗ…

Read More

ಶಿವಮೊಗ್ಗದಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲ ಭೇದಿಸಿದ ಪೊಲೀಸರು; ಐವರು ಅರೆಸ್ಟ್

ಶಿವಮೊಗ್ಗದಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲ ಭೇದಿಸಿದ ಪೊಲೀಸರು; ಐವರು ಅರೆಸ್ಟ್ Vinobanagar police in Shivamogga busted an illegal IPL online betting racket and arrested five accused involved in cricket betting through a mobile app. Cash, mobiles, and a Mahindra XUV300 car worth Rs 6.35 lakh were seized. ಶಿವಮೊಗ್ಗ: ನಗರದಲ್ಲಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳ ಹಿನ್ನೆಲೆ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ದಂಧೆಯಲ್ಲಿ…

Read More

ಬೆಲೆ ಕಟ್ಟಲಾಗದ ಗ್ಯಾರಂಟಿ ಶಿಕ್ಷಣ: ಜೂನ್ 1ರಂದು ಶಿವಮೊಗ್ಗದಲ್ಲಿ 1000 ಕೆಪಿಎಸ್ ಶಾಲೆಗಳಿಗೆ ಸಿಎಂ ಶಂಕುಸ್ಥಾಪನೆ

ಬೆಲೆ ಕಟ್ಟಲಾಗದ ಗ್ಯಾರಂಟಿ ಶಿಕ್ಷಣ: ಜೂನ್ 1ರಂದು ಶಿವಮೊಗ್ಗದಲ್ಲಿ 1000 ಕೆಪಿಎಸ್ ಶಾಲೆಗಳಿಗೆ ಸಿಎಂ ಶಂಕುಸ್ಥಾಪನೆ ಶಿವಮೊಗ್ಗ, ಮೇ 22: ಶಿಕ್ಷಣ ಎಂಬುದು ಬೆಲೆ ಕಟ್ಟಲಾಗದ ಗ್ಯಾರಂಟಿಯಾಗಿದ್ದು, ಕರ್ನಾಟಕ ಸರ್ಕಾರ ಅದನ್ನು ಇಡೀ ದೇಶಕ್ಕೇ ಮಾದರಿಯಾಗುವ ರೀತಿಯಲ್ಲಿ ಜಾರಿಗೆ ತರುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್) ನಲ್ಲಿ ಜೂನ್ 1ರಂದು ನಡೆಯಲಿರುವ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು…

Read More

ಮೇ 27 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ – ನೇರ ಸಂದರ್ಶನ

ಮೇ 27 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ – ನೇರ ಸಂದರ್ಶನ ಶಿವಮೊಗ್ಗ, ಮೇ 22; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 27 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ಶ್ರೀಲಕ್ಷ್ಮೀ ಗ್ರೂಪ್ಸ್ , ಹೆಚ್.ಡಿ.ಎಫ್.ಸಿ. ಬ್ಯಾಂಕ್, ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಎಲ್ &ಟಿ ಫೈನಾನ್ಸ್, ರೇಜ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ…

Read More

ಗಾಳಿ-ಮಳೆಗೆ ಅಡಿಕೆ ಬೆಳೆ ಹಾನಿ: ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಕೆಡಿಪಿ ಸಭೆಯಲ್ಲಿ ನಿರ್ಣಯ

ಗಾಳಿ-ಮಳೆಗೆ ಅಡಿಕೆ ಬೆಳೆ ಹಾನಿ: ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಕೆಡಿಪಿ ಸಭೆಯಲ್ಲಿ ನಿರ್ಣಯ ಶಿವಮೊಗ್ಗ, ಮೇ 22: ಜಿಲ್ಲೆಯ ಹೊಳೆಹೊನ್ನೂರು ಸೇರಿದಂತೆ ಹಲವು ಭಾಗಗಳಲ್ಲಿ ಇತ್ತೀಚೆಗೆ ಸುರಿದ ಭಾರಿ ಗಾಳಿ-ಮಳೆಯಿಂದ ಅಡಿಕೆ ಬೆಳೆಗಳಿಗೆ ಉಂಟಾದ ಹಾನಿಗೆ ಸರ್ಕಾರ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ಜಿಲ್ಲಾ ಮಟ್ಟದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ….

Read More

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು An investigative look into the conflict at Survey No. 99 in Huncha, Hosanagara. Beyond the alleged illegal tree felling of valuable timber, this report uncovers a complex road dispute, the plight of an innocent ginger farmer caught in the crossfire, and demands impartial action…

Read More

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ A woman police officer in Shikaripura lost Rs 6.78 lakh in an online fraud after opening a fake RTO challan APK file sent to her mobile phone. A case has been registered at Shivamogga CEN Police Station. ಶಿಕಾರಿಪುರ : ಆನ್‌ಲೈನ್ ವಂಚಕರು RTO ಚಲನ್…

Read More

ಹೊಸನಗರ ಕೊಡಚಾದ್ರಿ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಅಂಜನ್‌ ಕುಮಾರ್‌ ಅಮಾನತು ಆದೇಶ ರದ್ದು !

ಹೊಸನಗರ ಕೊಡಚಾದ್ರಿ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಅಂಜನ್‌ ಕುಮಾರ್‌ ಅಮಾನತು ಆದೇಶ ರದ್ದು ! Karnataka Administrative Tribunal (KAT) has revoked the suspension order issued against Kodachadri Government First Grade College assistant professor Anjan Kumar M, citing violation of service rules. ಹೊಸನಗರ ; ಬೆಂಗಳೂರಿನ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯು (KAT), ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ ಎಂ. ಅವರ ಮೇಲಿನ ಅಮಾನತು ಆದೇಶವನ್ನು ರದ್ದುಪಡಿಸಿ…

Read More

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ Night landing facility at Shivamogga Airport is set to be completed by the first week of June, enabling flight operations during night hours, says KSIIDC Chairman Nanjayya Math. ಶಿವಮೊಗ್ಗ: ಸೋಗಾನೆ ಸಮೀಪದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ನೈಟ್ ಲ್ಯಾಂಡಿಂಗ್ (ರಾತ್ರಿ ವೇಳೆ ವಿಮಾನ ಇಳಿಯುವ) ವ್ಯವಸ್ಥೆಯ ಕಾಮಗಾರಿ ಇನ್ನೊಂದು ತಿಂಗಳಲ್ಲಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage scheduled on May 2, 2026, in Ripponpet and surrounding Gram Panchayat areas from 10 AM to 6 PM due to MESCOM maintenance work. Check affected locations. ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ…

Read More