
ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆಗಳ ಪರಿಶೀಲನೆ
ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆಗಳ ಪರಿಶೀಲನೆ ಶಿವಮೊಗ್ಗ: ಜಿಲ್ಲಾ ಕೇಂದ್ರದ ತಹಶೀಲ್ದಾರ್ ಕಾರ್ಯಾಲಯದ ಮೇಲೆ ಇಂದು ಲೋಕಾಯುಕ್ತ ಪೊಲೀಸರ ತಂಡ ಹಠಾತ್ ಭೇಟಿ ನೀಡಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರ ಆದೇಶದ ಮೇರೆಗೆ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಬಂದಿರುವ 15 ಅಧಿಕಾರಿಗಳ ತುಕಡಿಯು ತಹಶೀಲ್ದಾರ್ ಕಚೇರಿ ಸೇರಿದಂತೆ ಕಂದಾಯ ನಿರೀಕ್ಷಕರ (R.I) ಕಚೇರಿಗಳಲ್ಲಿನ ನೂರಾರು ಕಡತಗಳನ್ನು ಪರಿಶೀಲನೆಗೆ ಒಳಪಡಿಸಿದೆ. ನಗರದ ಹೊರವಲಯದ ಗೋವಿಂದಾಪುರದಲ್ಲಿ ಸುಮಾರು 5.36 ಎಕರೆ ವಿಸ್ತೀರ್ಣದ ಸರ್ಕಾರಿ…


