ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆಗಳ ಪರಿಶೀಲನೆ

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ : ದಾಖಲೆಗಳ ಪರಿಶೀಲನೆ ಶಿವಮೊಗ್ಗ: ಜಿಲ್ಲಾ ಕೇಂದ್ರದ ತಹಶೀಲ್ದಾರ್ ಕಾರ್ಯಾಲಯದ ಮೇಲೆ ಇಂದು ಲೋಕಾಯುಕ್ತ ಪೊಲೀಸರ ತಂಡ ಹಠಾತ್ ಭೇಟಿ ನೀಡಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರ ಆದೇಶದ ಮೇರೆಗೆ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಬಂದಿರುವ 15 ಅಧಿಕಾರಿಗಳ ತುಕಡಿಯು ತಹಶೀಲ್ದಾರ್ ಕಚೇರಿ ಸೇರಿದಂತೆ ಕಂದಾಯ ನಿರೀಕ್ಷಕರ (R.I) ಕಚೇರಿಗಳಲ್ಲಿನ ನೂರಾರು ಕಡತಗಳನ್ನು ಪರಿಶೀಲನೆಗೆ ಒಳಪಡಿಸಿದೆ. ನಗರದ ಹೊರವಲಯದ ಗೋವಿಂದಾಪುರದಲ್ಲಿ ಸುಮಾರು 5.36 ಎಕರೆ ವಿಸ್ತೀರ್ಣದ ಸರ್ಕಾರಿ…

Read More

ಆನಂದಪುರ ಪೊಲೀಸರ ಮಿಂಚಿನ ಕಾರ್ಯಾಚರಣೆ: ಗಾಂಜಾ ಸಹಿತ ಇಬ್ಬರ ಬಂಧನ

ಆನಂದಪುರ ಪೊಲೀಸರ ಮಿಂಚಿನ ಕಾರ್ಯಾಚರಣೆ: 95 ಗ್ರಾಂ ಗಾಂಜಾ ಸಹಿತ ಇಬ್ಬರ ಬಂಧನ Anandapur Police arrested two accused for transporting 95 grams of ganja on a motorcycle near Ulluru village in Sagar taluk. The contraband and vehicle were seized during a special operation led by PSI Praveen. ಸಾಗರ, ಜೂನ್ 23: ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆಯ ಪಿ.ಎಸ್.ಐ. ಪ್ರವೀಣ್ ನೇತೃತ್ವದಲ್ಲಿ…

Read More

ಹೊಸನಗರ, ನಗರ ಪೊಲೀಸ್‌ ಠಾಣೆಗಳಿಗೆ ಐಜಿಪಿ ಭೇಟಿ, ಪರಿಶೀಲನೆ

ಹೊಸನಗರ, ನಗರ ಪೊಲೀಸ್‌ ಠಾಣೆಗಳಿಗೆ ಐಜಿಪಿ ಭೇಟಿ, ಪರಿಶೀಲನೆ IGP B.R. Ravikanthegowda conducted an annual inspection of Hosanagara and Nagar Police Stations, reviewing law and order, crime records, file management, and public grievance redressal. Officers were instructed to ensure prompt public service and efficient disposal of cases. ಹೊಸನಗರ: ದಾವಣಗೆರೆ ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರು ಹೊಸನಗರ ಹಾಗೂ…

Read More

ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನ

ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನ Shivamogga Wildlife Division has invited applications for one Veterinary Doctor on a contract basis for Sakrebailu Elephant Camp and wildlife rescue operations. Eligible candidates can apply before July 2, 2026. ಶಿವಮೊಗ್ಗ: ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿರುವ ಸಕ್ರೆಬೈಲು ಆನೆ ಬಿಡಾರ ಹಾಗೂ ವನ್ಯಜೀವಿ ರಕ್ಷಣಾ ಕಾರ್ಯಗಳಿಗಾಗಿ ಹೊರಗುತ್ತಿಗೆ ಆಧಾರದಲ್ಲಿ ಒಬ್ಬ ಪಶುವೈದ್ಯರನ್ನು ನೇಮಕ ಮಾಡಲು ಅರ್ಹ…

Read More

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ An elderly woman running a petty shop in Shivamogga was allegedly assaulted and threatened by two youths after she informed them that cigarettes were out of stock. Police have registered a case and launched a search for the accused. ಶಿವಮೊಗ್ಗ: ಸಿಗರೇಟ್ ಕೇಳಿದ ವೇಳೆ ಅಂಗಡಿಯಲ್ಲಿ ಸ್ಟಾಕ್ ಇಲ್ಲ…

Read More

ಚೆಕ್ ಬೌನ್ಸ್ ಪ್ರಕರಣದಲ್ಲಿ 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಲು ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು

ಚೆಕ್ ಬೌನ್ಸ್ ಪ್ರಕರಣದಲ್ಲಿ 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಲು ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು Karnataka High Court rules that in cheque bounce cases under Section 138 of the NI Act, the maximum imprisonment cannot exceed two years, even if the accused fails to pay the fine. ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಆರೋಪಿಗಳಿಗೆ ವಿಧಿಸಬಹುದಾದ ಜೈಲು ಶಿಕ್ಷೆಯ ಗರಿಷ್ಠ…

Read More

ಶೀಘ್ರವೇ ವಾಹನ ಸಂಚಾರಕ್ಕೆ ಮುಕ್ತವಾಗಲಿರುವ ಹುಲಿಕಲ್ ಘಾಟಿ ರಸ್ತೆ

ಶೀಘ್ರವೇ ವಾಹನ ಸಂಚಾರಕ್ಕೆ ಮುಕ್ತವಾಗಲಿರುವ ಹುಲಿಕಲ್ ಘಾಟಿ ರಸ್ತೆ Hulikal Ghat Road, closed for nearly two months following a landslide and road widening works, is likely to reopen for light vehicles and buses within the next few days. ತೀರ್ಥಹಳ್ಳಿ: ಕಳೆದ ಎರಡು ತಿಂಗಳುಗಳಿಂದ ವಾಹನ ಸಂಚಾರಕ್ಕೆ ಬಂದ್ ಆಗಿದ್ದ ಹುಲಿಕಲ್ ಘಾಟಿ (ಬಾಳೆಬರೆ ಘಾಟಿ) ರಸ್ತೆ ಶೀಘ್ರದಲ್ಲೇ ಮತ್ತೆ ಸಾರ್ವಜನಿಕರ ಬಳಕೆಗೆ ಲಭ್ಯವಾಗುವ ಸಾಧ್ಯತೆ…

Read More

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ NSUI workers and students in Shivamogga celebrated the Karnataka government’s announcement of free bus passes for school and college students by distributing sweets and expressing gratitude to Chief Minister D.K. Shivakumar. ಶಿವಮೊಗ್ಗ, ಜೂನ್ 5: ರಾಜ್ಯ ಸರ್ಕಾರವು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಣೆ ಮಾಡಿರುವ…

Read More

ಡಿ.ಕೆ. ಶಿವಕುಮಾರ್ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲೂಕ್ ಒಕ್ಕಲಿಗ ಸಂಘದಿಂದ ಸಂಭ್ರಮಾಚರಣೆ

ಡಿ.ಕೆ. ಶಿವಕುಮಾರ್ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲೂಕ್ ಒಕ್ಕಲಿಗ ಸಂಘದಿಂದ ಸಂಭ್ರಮಾಚರಣೆ Congress workers and the Hosanagara Taluk Vokkaliga Sangha held grand celebrations in Ripponpet following D.K. Shivakumar’s oath-taking as Karnataka’s Chief Minister. ರಿಪ್ಪನ್‌ಪೇಟೆ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಐತಿಹಾಸಿಕ ಕ್ಷಣದ ಹಿನ್ನೆಲೆಯಲ್ಲಿ, ರಿಪ್ಪನ್‌ಪೇಟೆ ಪಟ್ಟಣದಲ್ಲಿ ಬುಧವಾರ ಹಬ್ಬದ ವಾತಾವರಣ…

Read More

ರಸ್ತೆ ಜಾಗದ ವಿವಾದ: ದಂಪತಿ ಮೇಲೆ ಭೀಕರ ಹಲ್ಲೆ, 6 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ರಸ್ತೆ ಜಾಗದ ವಿವಾದ: ದಂಪತಿ ಮೇಲೆ ಭೀಕರ ಹಲ್ಲೆ, 6 ಮಂದಿ ವಿರುದ್ಧ ಎಫ್‌ಐಆರ್ ದಾಖಲು A dispute over road fencing in Karadiga village of Thirthahalli taluk escalated into an alleged assault on a couple. Police have registered an FIR against six accused and launched an investigation. ​ತೀರ್ಥಹಳ್ಳಿ: ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ವಿಚಾರವಾಗಿ ಶುರುವಾದ ಜಗಳವೊಂದು ದಂಪತಿಯ ಮೇಲೆ ಮಾರಣಾಂತಿಕವಾಗಿ…

Read More