ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ:: ಶಿವಮೊಗ್ಗ ಪೊಲೀಸರಿಂದ ಕರಪತ್ರದ ಮೂಲಕ ಜಾಗೃತಿ
ಶಿವಮೊಗ್ಗ : ಸಾರ್ವಜನಿಕ ಗಣೇಶಮೂರ್ತಿ ಪ್ರತಿಷ್ಠಾಪನೆ ವೇಳೆ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೋರಿ, ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು ಕರಪತ್ರ ಮುದ್ರಿಸಿ ಜನಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ. ಮಂಗಳವಾರ ನಗರದ ಹೊರವಲಯ ಸೋಮಿನಕೊಪ್ಪ ಕೆ.ಹೆಚ್.ಬಿ. ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಗಳಲ್ಲಿ ವಿನೋಬನಗರ ಠಾಣೆ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವ ವೇಳೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ಒಳಗೊಂಡ ಕರಪತ್ರಗಳ ವಿತರಿಸಿದರು. ಈ ವೇಳೆ ಬೀಟ್ ಪೊಲೀಸರಾದ ಧನರಾಜ್, ಮೂರ್ತಿರವರು ಉಪಸ್ಥಿತರಿದ್ದರು. ಕೊರೊನಾ…