ತೀರ್ಥಹಳ್ಳಿ :ಸರ್ಕಾರದ ಮಾರ್ಗಸೂಚಿ ಪಾಲಿಸಿ ಈ ಬಾರಿಯ ಗಣೇಶೋತ್ಸವವನ್ನು ಆಚರಿಸಿ : ತಹಸೀಲ್ದಾರ್ ಡಾ. ಶ್ರೀಪಾದ್
ತೀರ್ಥಹಳ್ಳಿ : ಕೊರೊನಾ ಸೋಂಕಿನ ಸಂದರ್ಭದಲ್ಲಿ ಗಣೇಶೋತ್ಸವ ಆಚರಣೆ ಅತ್ಯಂತ ಸರಳವಾಗಿ ಶ್ರದ್ಧಾ ಭಕ್ತಿ ಭಾವದಿಂದ ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸಿ ಸರ್ಕಾರದ ಎಲ್ಲಾ ಮಾನದಂಡ ಮತ್ತು.ಮಾರ್ಗಸೂಚಿ ಪಾಲಿಸಿ ಈ ಬಾರಿಯ ಗಣೇಶೋತ್ಸವವನ್ನು ಆಚರಿಸಿ ಎಂದು ತೀರ್ಥಹಳ್ಳಿ ತಹಶೀಲ್ದಾರ್ ಡಾ. ಶ್ರೀಪಾದರವರು ಗಣೇಶೋತ್ಸವ ಆಚರಣೆ ಮಾಡುವ ಸಮಿತಿಯವರಿಗೆ ಸೂಚನೆ ನೀಡಿದರು. ಇಂದು ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಪೋಲೀಸ್ ಇಲಾಖೆ ವತಿಯಿಂದ ಕರೆಯಲಾಗಿದ್ದ ಗಣೇಶೋತ್ಸವ ಆಚರಣೆಯ ಕುರಿತಾದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಕೊರೊನ…