ಹುಂಚಾ : ಗೃಹಮಂತ್ರಿಗಳ ಸ್ವಕ್ಷೇತ್ರದಲ್ಲಿ ಇಲ್ಲದವರ ಮೇಲೆ ಉಳ್ಳವರ ದರ್ಬಾರ್ : ಬಡ ವೃದ್ದೆಯ ಮೇಲೆ ದಬ್ಬಾಳಿಕೆ
ರಿಪ್ಪನ್ಪೇಟೆ: ಹೊಸನಗರ ತಾಲ್ಲೂಕಿನ ಹುಂಚ ಹೋಬಳಿ ವ್ಯಾಪ್ತಿಯ ಕರಿಗೆರಸು ಗ್ರಾಮದ ಸರ್ವೇ ನಂಬರ್ 37 ರಲ್ಲಿ ಜಮೀನಿನ ಖಾತೆದಾರನಿಗೆ ಹಕ್ಕು ಪತ್ರ ನೀಡಲಾಗಿದ್ದರೂ ಕೂಡಾ ಸದರಿ ಜಾಗದ ಪಕ್ಕದ ರೈತನೋರ್ವ ದುರುದ್ದೇಶದಿಂದ ಅಧಿಕಾರಿಗಳನ್ನು ಬಳಸಿಕೊಂಡು ಓಡಾಟಕ್ಕೆ ಜಾಗ ಬಿಡುವಂತೆ ಒತ್ತಾಯಿಸಿ ತೆರವುಗೊಳಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಸದರಿ ಗ್ರಾಮದ ಸರಿಯಾಗಿ ಕಣ್ಣು ಕಾಣಿಸದ ಮತ್ತು ಕಿವಿ ಕೇಳಿಸದ ಸುಮಾರು 75 ವರ್ಷದ ವೃದ್ಧೆ ಗೌರಮ್ಮ ಕೋಂ ಡಾಕಪ್ಪ ಎಂಬುವರಿಗೆ ಸರ್ವೇ ನಂಬರ್ 37 ರಲ್ಲಿ ಒಂದು…