ಹೆದ್ದಾರಿಪುರ: ಬಿಜೆಪಿ ಕಾರ್ಯಕರ್ತರ ಪಕ್ಷ ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ : ಆರಗ ಜ್ಞಾನೇಂದ್ರ
ಹೆದ್ದಾರಿಪುರ : ಕರ್ನಾಟಕ ರಾಜ್ಯದ ಗೃಹ ಮಂತ್ರಿಯಾದ ಆರಗ ಜ್ಞಾನೇಂದ್ರ ರವರು ಬಿಜೆಪಿಯ ಬೂತ್ ಮಟ್ಟದ ಅಧ್ಯಕ್ಷರ ನಾಮಫಲಕ ಅನಾವರಣದ ನಿಮಿತ್ತ ಇಂದು ಹೆದ್ದಾರಿಪುರ ಬೂತ್ ನ ಅಧ್ಯಕ್ಷರಾದ ಸತೀಶ್ ಭಟ್ ರವರಿಗೆ ಅಭಿನಂದಿಸಿ ನಾಮಫಲಕ ಅನಾವರಣ ಮಾಡುವ ಮೂಲಕ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಾಮಪಲಕ ಅನಾವರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಿಜೆಪಿ ಯು “ಕಾರ್ಯಕರ್ತರ ಪಕ್ಷ” ಎನ್ನುವುದು ನಮ್ಮೆಲ್ಲರಿಗೂ ಗೌರವದ ಸಂಗತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೊತೆಗೆ ಪಕ್ಷದ ಸಂಪರ್ಕವನ್ನು…


