Headlines

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ!

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ! ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್ ನಿಂದ ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಸೆಪ್ಟೆಂಬರ್‌ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಈ ಬಗ್ಗೆ…

Read More

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು ಬೈಕ್ ನಲ್ಲಿ ಬಂದು ವ್ಯಕ್ತಿಯೊಬ್ಬರನ್ನು ಬೆದರಿಸಿ ದರೋಡೆ ಮಾಡಿದ್ದ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಭೇದಿಸಿದ್ದು,  ಇಬ್ಬರು ಆರೋಪಿಗಳನ್ನ ಬಂಧಿಸಿ, 1.5 ಲಕ್ಷ ರೂ.ಗಳ ಚಿನ್ನಾಭರಣವನ್ನ ವಶಕ್ಕೆ ಪಡೆದಿದ್ದಾರೆ. ಘಟನೆಯ ಹಿನ್ನಲೆ : ಆ.09 ರಂದು ಶಾರದಾ ಮಂದಿರದ ಬಳಿ ನಿಂತಿದ್ದ  ಮುರುಳಿಧರ್ (64) ಎಂಬುವರಿಗೆ ಬೈಕ್ ನಲ್ಲಿ ಬಂದಿದ್ದ 4-5 ಜನ ಹುಡುಗರು  ಹೆದರಿಸಿ ಅವರ ಬಳಿ ಇದ್ದ ಉಂಗುರ,…

Read More

ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು

ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು ಮನೆಯಲ್ಲಿ ಸಾಕಿದ ಬೆಕ್ಕೊಂದು ಮನೆಯ ಮಹಿಳೆಯನ್ನು ಬಲಿ ಪಡೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ. ಗಂಗೀಬಾಯಿ (50) ಮನೆಯ ಸಾಕು ಬೆಕ್ಕು ಕಚ್ಚಿ ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ತರಲಘಟ್ಟದ ಗಂಗೀಬಾಯಿ ಎನ್ನುವವರಿಗೆ ಎರಡು ತಿಂಗಳ ಹಿಂದೆ ಮನೆಯಲ್ಲೇ ಮುದ್ದಾಗಿ ಸಾಕಿದ್ದ ಬೆಕ್ಕು ಕಚ್ಚಿತ್ತು ಎನ್ನಲಾಗಿದೆ. ಈ ಬೆಕ್ಕು ಮೊದಲು ತರಲಘಟ್ಟದ ಕ್ಯಾಂಪ್​ನಲ್ಲಿರುವ ಯುವಕನ ಮೇಲೆ ದಾಳಿ…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ (29-03-2024)

  ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ರಾಶಿ ಶಿವಮೊಗ್ಗ 47099 47299 ಸರಕು ತೀರ್ಥಹಳ್ಳಿ 58099 82300 ಗೊರಬಲು ತೀರ್ಥಹಳ್ಳಿ 28009 32111 ಬೆಟ್ಟೆ ತೀರ್ಥಹಳ್ಳಿ 46501 52699 ರಾಶಿ ತೀರ್ಥಹಳ್ಳಿ 30899 49209 ಇಡಿ ತೀರ್ಥಹಳ್ಳಿ…

Read More

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕಳೆದ ಕೆಲವು ವರ್ಷಗಳಿಂದ ಹಿಡಿದಿರುವ ಗ್ರಹಣ ಬಿಡುವ ಲಕ್ಷಣಗಳು ಗೋಚರಿಸುತ್ತಿದೆ. ಹೌದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ರವರ ದಿಟ್ಟ ನಿರ್ಧಾರದಿಂದ ಸರ್ಕಾರಿ ಆಸ್ಪತ್ರೆಗೆ ಅಂಟಿದ ಗ್ರಹಣ ಕೊನೆಗೂ ಬಿಟ್ಟಿದೆ. ಇಂದಿನಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮೂರು ವೈದ್ಯರು ಕಾರ್ಯ ನಿರ್ವಹಿಸಲಿದ್ದು ದಿನದ 24 ಗಂಟೆಯೂ…

Read More

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ!!!|red dog

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ! ತೀರ್ಥಹಳ್ಳಿ : ತಾಲೂಕಿನ ಹೊದಲಾದಲ್ಲಿ ಅಪರೂಪದ ಕೆನ್ನಾಯಿಯ ಗುಂಪು ಪತ್ತೆಯಾಗಿದ್ದು  ಮಾರೀಕೆರೆ ಅರಣ್ಯದ ಬಳಿ ಅತಿ ವಿರಳವಾದ ಕೆನ್ನಾಯಿಯ ಗುಂಪೊಂದು ಕಂಡುಬಂದಿದೆ. ಅರಣ್ಯ ವೀಕ್ಷಕರಾದ ಪ್ರಜ್ವಲ್ HG ಇವರು ಕರ್ತವ್ಯ ದಲ್ಲಿದ್ದ ಸಂದರ್ಭದಲ್ಲಿ ತಮ್ಮ ಕುಟುಂಬದ ಗುಂಪಿನಲ್ಲಿ ಮಾರಿಕೆರೆ ದಡದಿಂದ ಕಾಡಿನತ್ತ ಹಾದು ಹೋಗುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಮಾತ್ರ ಕಂಡುಬರುವ ಇವುಗಳು ತೀರ್ಥಹಳ್ಳಿಯ ಹೊದಲದಲ್ಲಿ ಕಂಡುಬಂದಿದ್ದು ಯಾವ ಕಾರಣಕ್ಕೆ ಬಂದಿದೆ ಎಂಬುದು ಮಾತ್ರ…

Read More

ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ ಶಂಕೆ – ಆತಂಕದಲ್ಲಿ ಗ್ರಾಮಸ್ಥರು|leopard attack

ಶಿವಮೊಗ್ಗ(Shivamogga): ತಾಲ್ಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ರೈತ ಮಹಿಳೆ  ಮೇಲೆ ಚಿರತೆ(leopard) ದಾಳಿ ನಡೆಸಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಬಿಕ್ಕೋನಹಳ್ಳಿ ಗ್ರಾಮದ ಯಶೋದಮ್ಮ (45) ಮೃತ ಮಹಿಳೆ. ಬೆಳಗ್ಗೆ ಹೊಲಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಾಸ್ ಬಂದಿರಲಿಲ್ಲ. ಫೋನ್ ಮಾಡಿದಾಗಲೂ ಸಿಗದ ಕಾರಣ ಸಂಜೆ ಹುಡುಕಿಕೊಂಡು ಬಂದಾಗ ವನ್ಯಪ್ರಾಣಿ ದಾಳಿಗೆ ಒಳಗಾಗಿರುವುದು ತಿಳಿದುಬಂದಿದೆ.  ಮಹಿಳೆಯ ಕುತ್ತಿಗೆ, ದೇಹದ ಹಿಂಭಾಗವನ್ನು ತಿಂದಿರುವುದು ನೋಡಿ ರೈತರು ಭಯಗೊಂಡಿದ್ದಾರೆ.ಯಶೋದಮ್ಮ ಅವರ ಮೇಲೆ ಚಿರತೆ ದಾಳಿ (Attack) ನಡೆಸಿರುವ…

Read More

ಭೀಕರ ರಸ್ತೆ ಅಪಘಾತ – ಬಾಲಕಿ ಸ್ಥಳದಲ್ಲಿಯೇ ಸಾವು|Accident

ಶಿವಮೊಗ್ಗದ ಗ್ರಾಮಾಂತರ ವ್ಯಾಪ್ತಿಯ ಪಿಳ್ಳಂಗೆರೆ ಬಳಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿ ಶಾಲಾ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಹೊಳೆಹೊನ್ನೂರು ಕಡೆಯಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ಬರುತ್ತಿದ್ದ ಬೈಕ್ ಗೆ ಶಿವಮೊಗ್ಗದಿಂದ ಹೊಳೆಹೊನ್ನೂರು ಕಡೆ ಹೋಗುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಐಶ್ವರ್ಯ (15) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಾಲಕಿಯ ತಲೆಯ ಮೇಲೆ ಟಿಪ್ಪರ್ ಲಾರಿಯ ಚಕ್ರ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.ಬೈಕ್ ಚಲಾಯಿಸುತಿದ್ದ ಬಾಲಕಿಯ ತಂದೆಗೂ ಗಾಯಗಳಾಗಿದ್ದು…

Read More

ಕೊನೆಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯ ಹೆಸರು ಪ್ರಕಟ|election

ಶಿವಮೊಗ್ಗ ನಗರದ ಬಿಜೆಪಿ ಪಕ್ಷದ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಅಂತಿಮ ಪಟ್ಟಿಯನ್ನು ಪಕ್ಷ ಪ್ರಕಟಿಸಿದ್ದು ಶಿವಮೊಗ್ಗದಿಂದ ಎಸ್‍.ಎನ್.ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಮಹಾನಗರ ಪಾಲಿಕೆ ಸದಸ್ಯರಾಗಿರುವ ಎಸ್‍.ಎನ್.ಚನ್ನಬಸಪ್ಪ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.ಚನ್ನಬಸಪ್ಪ ಮಹಾನಗರ ಪಾಲಿಕೆ ಉಪ ಮೇಯರ್ ಆಗಿದ್ದರು. ಬಳಿಕ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿಯು ಜವಾಬ್ದಾರಿ ನಿಭಾಯಿಸಿದ್ದರು. ಎಸ್‍.ಎನ್.ಚನ್ನಬಸಪ್ಪ ಅವರು ಈಶ್ವರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಅಳೆದು ತೂಗಿ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

Read More

ನಾಗರಹಳ್ಳಿ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ಸಂಪನ್ನ|nagarahalli

ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಇತಿಹಾಸ ಪ್ರಸಿದ್ಧ ಶ್ರೀ ನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಈ ಜಾತ್ರಾ ಮಹೋತ್ಸವವು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುತ್ತದೆ. ಮಳೆಗಾಲದಲ್ಲಿ ಶ್ರಾವಣ ಮಾಸದಲ್ಲಿ, ಬೇಸಿಗೆ ಕೂಳೆ ಪಂಚಮಿಯಲ್ಲಿ ವಿಶೇಷವಾಗಿ ಮಹೋತ್ಸವವು ನಡೆಯಲಿದೆ.  ಮದುವೆಗಾಗಿ, ಮಕ್ಕಳ ಫಲಕ್ಕೆ ಇಲ್ಲಿಗೆ ಆಗಮಿಸುವುದುಂಟು. ಮಂಗಳವಾರ ಮುಂಜಾನೆ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣಭಟ್‌ ನೇತೃತ್ವದಲ್ಲಿ ನಾಗೇಂದ್ರ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ ಮತ್ತು ವಿಶೇಷ ಅಲಂಕಾರ ನಡೆಯಿತು. ದೇವರಿಗೆ ಮಹಾಮಂಗಳಾರತಿ ನೆರವೇರಿಸಿ,…

Read More