Headlines

ಯಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕಕ್ಕೆ ಸಾರ್ವಜನಿಕರ ಆಗ್ರಹ :

ಹೊಸನಗರ : ಯಡೂರು ಸುಳುಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್ ಡಾಕ್ಟರ್ ಇಲ್ಲ ನಮಗೆ ಡಾಕ್ಟರ್ ಬೇಕು ಎಂದು ಪ್ರತಿಭಟನೆ ನಡೆಸಲಾಯಿತು. ಇಲ್ಲಿ ಸದ್ಯ ಆರ್ಯುವೇದ ಬಗ್ಗೆ ತಿಳಿದಿರುವ ಡಾಕ್ಟರ್ ಇದ್ದು ನಮಗೆ  ಇಂಗ್ಲಿಷ್ ಮೆಡಿಸನ್ ಕೋಡುವ ಡಾಕ್ಟರ್ ಬೇಕು. ತೀರ್ಥಹಳ್ಳಿ ಅಥವಾ ಹೊಸನಗರಕ್ಕೆ ಆರೋಗ್ಯ ಸರಿ ಇಲ್ಲ ಎಂದು ಹೋಗುವುದಾದರೆ  30 ಕ್ಕು ಹೆಚ್ಚು ಕಿಲೋಮೀಟರ್ ಅಗುತ್ತದೆ. ದಯವಿಟ್ಟು ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಯಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಾರದ 24…

Read More

Veeresh Aluvalli, a politician without theory:: block congress Ripponpet

Ripponpet:: Former legislator Shri Belur Gopalakrishna has vindicated Veerash Aluvalli, who has no qualms about either Gopalakrishna or Congress leaders.  He is also a person who has not worked for the BJP in the marine constituency and the JDS in the Tirthahalli assembly constituency in the last assembly elections. Ripponpet congress block committee drew a…

Read More

ಸರಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

• ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ < 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.  • ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.     • ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ…

Read More