Headlines

ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :

ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು. ನವೆಂಬರ್‌ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ…

Read More

ಅಪ್ಪು ಅoತ್ಯ ಕ್ರಿಯೆಗೆ ಅಮೆರಿಕದಿಂದ ಬಂದ ಮಗಳು ಧೃತಿ ಯಾಕೆ ಕಣ್ಣೀರಿಟ್ಟಿಲ್ಲ ಗೊತ್ತಾ? ಅಸಲಿ ಕಾರಣ ಕೇಳಿದ್ರೆ ಭಾವುಕರಾಗ್ತೀರಾ

 46 ವರ್ಷಕ್ಕೆ ಪವರ್ ಸ್ಟಾರ್ ಅಪ್ಪು ಅವರು ಈ ಲೋಕ ಬಿಟ್ಟು ಹೋದ್ರು ಅನ್ನೋದನ್ನ ಇನ್ನು ನಂಬೋದಕ್ಕೆ ಸಾಧ್ಯ ಆಗ್ತಾ ಇಲ್ಲ. ಪುನೀತ್ ಅವರು ಇದ್ದಾಗ ಅವರನ್ನು ಒಬ್ಬ ನಟನಾಗಿ ಎಲ್ಲರೂ ಇಷ್ಟಪಟ್ಟರು. ಆದರೆ ಪುನೀತ್ ಅವರು ಇಲ್ಲವಾದ ನಂತರ ಅವರು ಮಾಡಿದ್ದ ಎಲ್ಲಾ ಸಮಾಜದ ಕಾರ್ಯಗಳು ಹೊರಬರುತ್ತಿದೆ. ಇಂತಹ ಅದ್ಭುತವಾದ ವ್ಯಕ್ತಿಯನ್ನ ನಾವೆಲ್ರು ಕಳೆದುಕೊಂಡಿದ್ದೇವೆ ಎನ್ನುವ ನೋವು ಇಡೀ ರಾಜ್ಯದ ಜನರಲ್ಲಿದೆ.. ಪುನೀತ್ ಅವರು ಇಲ್ಲವಾಗಿರುವುದು ಅಭಿಮಾನಿಗಳಿಗೆ ಬಹಳ ನೋವು ನೀಡಿರುವುದು ನಿಜ. ಆದರೆ ಇದರಿಂದ…

Read More

ರಿಪ್ಪನ್ ಪೇಟೆ : ನೂರು ಕೋಟಿ ಜನರಿಗೆ ಲಸಿಕೆ ನೀಡಿದ ವೈದ್ಯಕೀಯ ಸಿಬ್ಬಂದಿಗಳಿಗೆ ಬಿಜೆಪಿ ಪಕ್ಷದ ವತಿಯಿಂದ ಅಭಿನಂದನೆ:

ರಿಪ್ಪನ್‌ಪೇಟೆ: ಜಗತ್ತನೆ ತಲ್ಲಣಗೊಳಿಸಿದ ಮಹಾಮಾರಿ ಕೋರೊನ ರೋಗಕ್ಕೆ ಭಾರತ ದೇಶ ಭಯಭೀತರಾಗದೆ ನೂರು ಕೋಟಿ ಜನರಿಗೆ ಉಚಿತ ಲಸಿಕೆ ನೀಡುವ ಮೂಲಕ ವೈದ್ಯಕೀಯ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಬಿಜೆಪಿ ಪಕ್ಷದ ವತಿಯಿಂದ ಅಭಿನಂದಿಸುವ ಅಭಿಯಾನ ನಡೆಯಿತು. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಬಿ.ಜೆ.ಪಿ ಮುಖಂಡ ದತ್ತಾತ್ರಿ ಉದ್ಘಾಟಿಸಿ, ಕೋವಿಡ್ ಸಂದಂರ್ಭದಲ್ಲಿ ದೇಶದ ಜನರ ಪ್ರಾಣ ರಕ್ಷಣೆಯಲ್ಲಿ ವೈದ್ಯಕೀಯ ಸಿಬ್ಬಂಧಿಗಳು ಹಗಲಿರುಳು ಶ್ರಮಿಸಿರುವುದು ಪ್ರಶಂಸನೀಯ ಎಂದರು. ಈ ಸಂಧರ್ಭದಲ್ಲಿ  ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷ ಬಿಳಗೋಡು ಗಣಪತಿ,…

Read More

ಸಾಗರ : ಶಾಹಿ ಗಾರ್ಮೆಂಟ್ಸ್ ಗೆ ಜನ ಕರೆದೊಯ್ಯುತ್ತಿದ್ದ ಕಾರು ಅಪಘಾತ : ಚಾಲಕ ಸಾವು

ಸಾಗರ : ಇಲ್ಲಿನ ಸಮೀಪದ ಕೆಳದಿಪುರದಲ್ಲಿ ಮಾರುತಿ ಓಮಿನಿ ಕಾರಿನ ಬ್ರೇಕ್ ಫೇಲ್ಯೂರ್ ಆಗಿ ಮರವೊಂದಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತಪಟ್ಟ ಚಾಲಕನನ್ನು ಸುರೇಶ್(48) ಎಂದು ಗುರುತಿಸಲಾಗಿದೆ. ಶಾಹಿ ಗಾರ್ಮೆಟ್ಸ್ ಗೆ ಮಹಿಳೆಯರನ್ನು ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.  ಮಾರುತಿ ಓಮಿನಿ ದಿಡೀರ್ ಬ್ರೇಕ್ ಫೇಲ್ಯೂರ್ ಆಗಿದ್ದರಿಂದ ಈ ಅಪಘಾತ ಸಂಭವಿಸಿ ಚಾಲಕ ಮೃತಪಟ್ಟಿದ್ದಾನೆ. ಕಾರಿನಲ್ಲಿದ್ದ 5 ಜನ ಮಹಿಳೆಯರು ಹಾಗೂ ಬಸ್ಸಿಗಾಗಿ ಕಾಯುತ್ತಿದ್ದ ಐವರಿಗೆ ಗಾಯವಾಗಿದೆ.ಗಂಭೀರ ಗಾಯಗೊಂಡ ಓರ್ವ ಯುವತಿಗೆ ಶಿವಮೊಗ್ಗದ…

Read More

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ:: ಶಿವಮೊಗ್ಗ ಪೊಲೀಸರಿಂದ ಕರಪತ್ರದ ಮೂಲಕ ಜಾಗೃತಿ

ಶಿವಮೊಗ್ಗ : ಸಾರ್ವಜನಿಕ ಗಣೇಶಮೂರ್ತಿ ಪ್ರತಿಷ್ಠಾಪನೆ ವೇಳೆ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೋರಿ, ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು ಕರಪತ್ರ ಮುದ್ರಿಸಿ ಜನಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ.  ಮಂಗಳವಾರ ನಗರದ ಹೊರವಲಯ ಸೋಮಿನಕೊಪ್ಪ ಕೆ.ಹೆಚ್.ಬಿ. ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಗಳಲ್ಲಿ ವಿನೋಬನಗರ ಠಾಣೆ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವ ವೇಳೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ಒಳಗೊಂಡ ಕರಪತ್ರಗಳ ವಿತರಿಸಿದರು. ಈ ವೇಳೆ ಬೀಟ್ ಪೊಲೀಸರಾದ ಧನರಾಜ್, ಮೂರ್ತಿರವರು ಉಪಸ್ಥಿತರಿದ್ದರು.   ಕೊರೊನಾ…

Read More

ಯಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕಕ್ಕೆ ಸಾರ್ವಜನಿಕರ ಆಗ್ರಹ :

ಹೊಸನಗರ : ಯಡೂರು ಸುಳುಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್ ಡಾಕ್ಟರ್ ಇಲ್ಲ ನಮಗೆ ಡಾಕ್ಟರ್ ಬೇಕು ಎಂದು ಪ್ರತಿಭಟನೆ ನಡೆಸಲಾಯಿತು. ಇಲ್ಲಿ ಸದ್ಯ ಆರ್ಯುವೇದ ಬಗ್ಗೆ ತಿಳಿದಿರುವ ಡಾಕ್ಟರ್ ಇದ್ದು ನಮಗೆ  ಇಂಗ್ಲಿಷ್ ಮೆಡಿಸನ್ ಕೋಡುವ ಡಾಕ್ಟರ್ ಬೇಕು. ತೀರ್ಥಹಳ್ಳಿ ಅಥವಾ ಹೊಸನಗರಕ್ಕೆ ಆರೋಗ್ಯ ಸರಿ ಇಲ್ಲ ಎಂದು ಹೋಗುವುದಾದರೆ  30 ಕ್ಕು ಹೆಚ್ಚು ಕಿಲೋಮೀಟರ್ ಅಗುತ್ತದೆ. ದಯವಿಟ್ಟು ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ಯಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಾರದ 24…

Read More

Veeresh Aluvalli, a politician without theory:: block congress Ripponpet

Ripponpet:: Former legislator Shri Belur Gopalakrishna has vindicated Veerash Aluvalli, who has no qualms about either Gopalakrishna or Congress leaders.  He is also a person who has not worked for the BJP in the marine constituency and the JDS in the Tirthahalli assembly constituency in the last assembly elections. Ripponpet congress block committee drew a…

Read More

ಸರಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

• ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ < 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.  • ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.     • ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ…

Read More