Headlines

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ ಏರಿಸೀಮೆ ಕಿರುಚಿತ್ರ ಈಗಾಗಲೇ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತಿದ್ದು ಮಲೆನಾಡಿನ ಯುವ ಪ್ರತಿಭೆ ಅಜಿತ್ ಸಿಂಹ ಅದ್ಬುತ ನಟನೆಗೆ ಯಾರು ತುಟಿಕ್ ಪಿಟಿಕ್ ಅನ್ನುವಂತಿಲ್ಲ. ಅಷ್ಟರಮಟ್ಟಿಗೆ  ಕಿರುಚಿತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದಾರೆ. ಸತ್ಯ ರಾಧಕೃಷ್ಣರವರ ಸಂಗೀತ ನೋಡುಗರನ್ನು ಹೊಸಲೋಕಕ್ಕೆ ಕರೆದುಕೊಂಡು ಹೋಗುವಲ್ಲಿ ಮತ್ತು ಚಿತ್ರದೊಂದಿಗೆ ಬೆಸೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಆಹಾನ್ ಆ್ಯಕ್ಷನ್​​​ ಕಟ್​​ ಹೇಳಿರುವ ‘ಏರಿಸೀಮೆ’ಯಲ್ಲಿ ಅಜಿತ್ ಸಿಂಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸೋನಾಲಿ…

Read More

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ !

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ ! ದುಬೈ : ಇಲ್ಲಿನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ-ಪಾಕಿಸ್ತಾನದ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ತಂಡವನ್ನು ಸೋಲಿಸಿ, ಭರ್ಜರಿ ಜಯ ಗಳಿಸಿದೆ. ಪಾಕಿಸ್ತಾನ ನೀಡಿದ 242 ರನ್ ಗಳ ಬೆನ್ನಟ್ಟಿದ ಭಾರತವು ವಿರಾಟ್ ಕೊಹ್ಲಿ ಅವರ ಅದ್ಭುತ ಪ್ರದರ್ಶನದಿಂದ ಪಾಕಿಸ್ತಾನಕ್ಕೆ ‘ಹೈಬ್ರಿಡ್’ ಪ್ರದರ್ಶನ ನೀಡಿತು. ಭಾರತಕ್ಕೆ ಜಯಗಳಿಸಲು ಎರಡು ರನ್ ಬೇಕಿದ್ದಾಗ, ಕೊಹ್ಲಿಗೆ ಶತಕ ಪೂರೈಸಲು 4…

Read More

ರಿಪ್ಪನ್‌ಪೇಟೆ – NREG ಯೋಜನೆಯಡಿ ಕ್ರೀಯಾ ಯೋಜನೆಯ ವಿಶೇಷ ಗ್ರಾಮಸಭೆ

ರಿಪ್ಪನ್‌ಪೇಟೆ : 2025-26ನೇ ಸಾಲಿನ ಎನ್.ಆರ್.ಈ.ಜಿ ಯೋಜನೆಯಡಿ ಇಂದು ಗ್ರಾಮ ಪಂಚಾಯ್ತಿ ಗ್ರಾಮ ಕ್ರಿಯಾ ಯೋಜನೆಯನ್ನು ತಯಾರಿಸುವ ವಿಶೇಷ ಗ್ರಾಮ ಸಭೆಯು ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯ ನೋಡಲ್ ಆಧಿಕಾರಿಯಾಗಿ ಹೊಸನಗರ ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶೇಷಾಚಲ ಭಾಗವಹಿಸಿ ಸರ್ಕಾರದ ಯೋಜನೆಯ ಕುರಿತು ನಾಗರೀಕರಿಗೆ ಜಾಗೃತಿ ಮೂಡಿಸಿ ಸೌಲಭ್ಯದ ಸದ್ಬಳಕೆಗೆ ಕರೆ ನೀಡಿದರು. ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ವಸತಿ ಗೃಹಕ್ಕೆ ರಸ್ತೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಟಿ…

Read More

ಜಂಬಳ್ಳಿ ಬಂಡಿಯಮ್ಮ ದೇವಿಯ ಪ್ರತಿಷ್ಟಾಪನಾ ಪೂಜೆ

ಜಂಬಳ್ಳಿ ಬಂಡಿಯಮ್ಮ ದೇವಿಯ ಪ್ರತಿಷ್ಟಾಪನಾ ಪೂಜೆ ರಿಪ್ಪನ್‌ಪೇಟೆ;-ಬೇಡಿ ಬರುವ ಭಕ್ತರ  ಬೇಡಿಕೆಯನ್ನು ಈಡೇರಿಸುವ  ಬಂಡಿಯಮ್ಮ ದೇವಿಯ ಪ್ರತಿಷ್ಟಾಪನಾ ಪೂಜೆ ಶ್ರದ್ದಾಭಕ್ತಿಯಿಂದ ಸಂಭ್ರಮದೊಂದಿಗೆ ನೆರವೇರಿತು. ದೀಪಾವಳಿ ಹಬ್ಬದ ವರ್ಷದೊಡಕಿನ ದಿನದೊಂದು ಜಂಬಳ್ಳಿಯಲ್ಲಿ ಪುರಾತನ ಕಾಲದ ರಥದ ಕಲ್ಲಿನ ಚಕ್ರದ ಬಂಡಿಯನ್ನು ಬಾಳೆಕಂಬ ಕಬ್ಬಿನ ಸುಳಿ ತಳಿರು ತೋರಣದೊಂದಿಗೆ ಶೃಂಗರಿಸಿ ಅದರಲ್ಲಿ ದೇವಿಯ ಮೂರ್ತಿಯನ್ನು ಪ್ರತಿಷ್ಟಾಪಿಸಿ ಬಂಗಾರದ ಮಾಂಗಲ್ಯ ಸರವನ್ನು ಹಾಕಿ ಹೂವಿನ ಅಲಂಕಾರದೊಂದಿಗೆ ಹುಂಚದ ವೇ.ವಿ.ಶಾಂತಯ್ಯಶಾಸ್ತಿಯವರ ಪುರೋಹಿತತ್ವದಲ್ಲಿ  ಬಂಡಿಯಮ್ಮನ ವಿಶೇಷ ಪೂಜೆ ನೆರವೇರಿಸಲಾಯಿತು. ಈಸಂದರ್ಭದಲ್ಲಿ ಜಂಬಳ್ಳಿಯಜೆ.ಎಂ ಶಾಂತಕುಮಾರ, ಸಹನಶಾಂತಕುಮಾರ್,ಗಾಯಿತ್ರಿಮುರುಗೇಂದ್ರಪ್ಪಗೌಡ,…

Read More

ಕೊಳವಳ್ಳಿ ಕೋಮಲಕ್ಷ್ಮಮ್ಮ ನಿಧನ

ಕೊಳವಳ್ಳಿ ಕೋಮಲಕ್ಷ್ಮಮ್ಮ ನಿಧನ ರಿಪ್ಪನ್ ಪೇಟೆ: ಪಟ್ಟಣದ ಸಾಗರ ರಸ್ತೆ ನಿವಾಸಿ ಕೋಮಲಕ್ಷಮ್ಮ (85)  ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ. ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಕೊಳವಳ್ಳಿ ರಾಜೇಶ್ (ಭತ್ತದ ರಾಜಣ್ಣ) ಹಾಗೂ ಕೊಳವಳ್ಳಿ ಉಮೇಶ್ ರವರ ತಾಯಿ ಕೋಮಲಕ್ಷ್ಮಮ್ಮ ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸಂಜೆ ಸಾಗರ ರಸ್ತೆಯಲ್ಲಿರು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಳವಳ್ಳಿ…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ  6 ಕೆ ಜಿ ಗೂ ಹೆಚ್ಚು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಘಟನೆ : 1 ಭದ್ರಾವತಿಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಗರದಹಳ್ಳಿ ಕ್ಯಾಂಪ್ ನಲ್ಲಿ ಗಾಂಜಾ ಮಾರಾಟಕ್ಕಾಗಿ ಮನೆಯಲ್ಲಿ…

Read More

ವಾಲಿಬಾಲ್ ತರಬೇತಿ ನೀಡುತಿದ್ದ ಶಿಕ್ಷಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು

ವಾಲಿಬಾಲ್ ತರಬೇತಿ ನೀಡುತಿದ್ದ ಶಿಕ್ಷಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು ಶಾಲಾವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಶಿಕ್ಷಕರೊಬ್ಬರು ಕುಸಿದು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಅ.16ರ ಬುಧವಾರ ನಡೆದಿದೆ. ಸಾಗರದ ಪ್ರಗತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಜಾನನ ಹಿರೇಮಠ (50) ನಿಧನ ಹೊಂದಿದವರು.ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಶಿಕ್ಷಕ ಗಜಾನನ ಅವರು ತಮ್ಮ ಕ್ರಿಯಾಶೀಲತೆಯಿಂದ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆ, ಪೋಷಕರೊಂದಿಗೆ ಅತ್ಯುತ್ತಮ ಸಂಬಂಧ…

Read More

ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು

ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು ಶಿವಮೊಗ್ಗ :ವಿಜಯ ದಶಮಿಯಂದು ಪೂಜೆ ಸಲ್ಲಿಸಿ ಊರಿನ ದೇಗುಲದ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್‌ ಕಳುವಾಗಿರುವ ಘಟನೆ ಆಯನೂರು – ಹಾರನಹಳ್ಳಿ ರಸ್ತೆಯ ನರಸಿಂಹ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ಚನ್ನಹಳ್ಳಿಯ ರೈತ ಪಾಲಾಕ್ಷಪ್ಪ ಎಂಬುವವರು ತನ್ನ ಟ್ರಾಕ್ಟರ್‌ಗೆ ಪೂಜೆ ಸಲ್ಲಿಸಿ ದೇವಸ್ಥಾನದ ಮುಂಭಾಗದಲ್ಲಿಯೇ ರಾತ್ರಿ ನಿಲ್ಲಿಸಿ ಬೆಳಗ್ಗೆ 8 ಹೊತ್ತಿಗೆ ದೇಗುಲದ ಬಳಿ ಹೋದಾಗ ಟ್ರಾಕ್ಟರ್‌ ಕಾಣಿಸಲಿಲ್ಲ.ಎಲ್ಲಾ ಕಡೆ ಹುಡುಕಾಡಿದ ಟ್ರ್ಯಾಕ್ಟರ್ ಮಾಲೀಕ ಪಾಲಾಕ್ಷಪ್ಪ…

Read More

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ ಹುಂಚ : ಇಲ್ಲಿನ ಹೊಂಡಲಗದ್ದೆ ನಿವಾಸಿ ನಿವೃತ್ತ ರಾಜಸ್ವ ನಿರೀಕ್ಷಕರಾಗಿದ್ದ ಹೆಚ್ ಬಿ ಆನಂದ್ (82) ರವರು ಗುರುವಾರ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು 1995 ರಲ್ಲಿ ರೆವಿನ್ಯೊ ಇನ್ಸ್ ಪೆಕ್ಟರ್ ಆಗಿ ಬಡ್ತಿ ಪಡೆದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರುಅ ನಿರ್ವಹಿಸಿದ್ದ ಹೆಚ್ ಬಿ ಆನಂದ್ ಅವರು 2000 ನೇ ಇಸವಿಯಲ್ಲಿ ನಿವೃತ್ತರಾಗಿದ್ದರು….

Read More

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!?

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!? ನೂರಾರು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಗೋವಾದಲ್ಲಿ ನಡೆದಿರುವ ಘಟನೆಯ ವಿಡಿಯೋ ಎಂದು ಸುದ್ದಿ ವ್ಯಾಪಿಸಿತ್ತು. ಗೋವಾದಲ್ಲಿ ಓವರ್‌ಲೋಡ್ ಮಾಡಿದ ಸ್ಟೀಮರ್ ಬೋಟ್ ಅಪಘಾತಕ್ಕೀಡಾಗಿದ್ದು, 64 ಜನರು ನಾಪತ್ತೆಯಾಗಿದ್ದಾರೆ ಮತ್ತು 23 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿತ್ತು. ಈಸ್ಟ್ ಕಾಂಗೋದ ಕಿವು ಸರೋವರದಲ್ಲಿ ಹಲವಾರು…

Read More