Headlines

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ ರಿಪ್ಪನ್ ಪೇಟೆ: ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಎಂಬ ಕುಗ್ರಾಮಕ್ಕೆ ಇಂದಿಗೂ ಚಿಮುಣಿ ಬುಡ್ಡಿಯಂತೆ ಉರಿಯುವ ವಿದ್ಯುತ್  ದೀಪಗಳು, ರಸ್ತೆ, ಸಾರಿಗೆ, ದೂರವಾಣಿ ಹಾಗೂ ನೆಟ್ವರ್ಕ್  ಸೌಕರ್ಯವಿಲ್ಲ. ಪ್ರತಿ ಚುನಾವಣೆಯಲ್ಲಿ ಮತದಾನ ಮಾಡುವ ಮುನ್ನ ಭರವಸೆ ನೀಡುವ ನಾಯಕರು ನಂತರ ಇತ್ತಕಡೆ ತಲೆ ಹಾಕಿ ಮಲಗಿದ ಉದಾಹರಣೆಯೂ ಇಲ್ಲ. ಆದರೂ, ಈ ಗ್ರಾಮದ ಯುವಕರ  ಚಿಂತನೆ  ಗ್ರಾಮಸ್ಥರ ಸಹಮತದೊಂದಿಗೆ ಯಶಸ್ವಿ ರಕ್ತದಾನ ಶಿಬಿರಕ್ಕೆ ಮುನ್ನುಡಿ …

Read More

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ ಬದಲಾಯಿಸಬೇಕಾಗಿರುವುದು ಊರಿನ ಹೆಸರನ್ನಲ್ಲ .. ಈ ಊರಿನ ವ್ಯವಸ್ಥೆಯನ್ನು..!!! ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಣ್ಯಸೌಂದರ್ಯದಿಂದ ಕಂಗೊಳಿಸುವ ಪಟ್ಟಣಗಳಲ್ಲಿ ಒಂದಾದ ರಿಪ್ಪನ್‌ಪೇಟೆ, ಇತಿಹಾಸ ಮತ್ತು ಸಂಸ್ಕೃತಿಯ ಅದ್ಭುತ ಮಿಶ್ರಣವಾಗಿದೆ. ಈ ಊರಿನ ಹೆಸರಿನ ಹಿಂದಿರುವ ಕಥೆ ಅತ್ಯಂತ ಆಸಕ್ತಿದಾಯಕ. ಜನಪ್ರಚಲಿತವಾದ ನಂಬಿಕೆಯ ಪ್ರಕಾರ, ಈ ಸ್ಥಳಕ್ಕೆ “ರಿಪ್ಪನ್‌ಪೇಟೆ” ಎಂಬ ಹೆಸರು ಬ್ರಿಟಿಷ್ ಕಾಲದ ಲಾರ್ಡ್ ರಿಪ್ಪನ್ ( ಜಾರ್ಜ್ ಫ್ರೆಡೆರಿಕ್ ರಾಬಿನ್ಸನ್ )…

Read More

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ ಪಾನಿಪೂರಿ ಎಂದ ಕೂಡಲೇ ಅದೆಷ್ಟೋ ಜನರ ಬಾಯಲ್ಲಿ ನೀರು ಬರುತ್ತೆ , ಅಂತದರಲ್ಲಿ ಪಾನಿಪೂರಿ ತಿನ್ನಬೇಕೆಂದು ಹೋದ ಮಹಿಳೆಗೆ 20 ರೂಪಾಯಿಗೆ ಆರು ಪಾನಿಪೂರಿ ಕೊಡುವ ಬದಲು ನಾಲ್ಕೇ ಕೊಟ್ಟರೆ ಹೇಗಾಗಬೇಡ . ಹೌದು ಗುಜರಾತ್ ನ ವಡೋದರಾದಲ್ಲಿ ಅಂತದ್ದೆ ಒಂದು ವಿಚಿತ್ರ ಘಟನೆ ನಡೆದಿದ್ದು ಇಲ್ಲಿ ಮಹಿಳೆಯೊಬ್ಬರು ಪಾನಿಪೂರಿ ಮಾರಾಟಗಾರನ ಬಳಿ ಬಂದು ಪಾನಿಪೂರಿ ಕೇಳಿದ್ದಾರೆ ಅಂಗಡಿಯಾತ ಮಹಿಳೆಗೆ ಆರು ಪಾನಿಪೂರಿ…

Read More

ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 1.06 ಕೋಟಿ ರೂ. ವಂಚನೆ – ದೂರು ದಾಖಲು

ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 1.06 ಕೋಟಿ ರೂ. ವಂಚನೆ – ದೂರು ದಾಖಲು ಟ್ರೇಡಿಂಗ್ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ 1.06 ಕೋಟಿ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ವ್ಯಕ್ತಿಗೆ ಕರೆ ಮಾಡಿದ ಅಪರಿಚಿತನೊಬ್ಬ ಟ್ರೇಡಿಂಗ್ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ತಿಳಿಸಿ ವಾಟ್ಸ್‌ಆಪ್ ಗ್ರೂಪ್‌ಗೆ ಸೇರುವಂತೆ ಲಿಂಕ್ ಕಳುಹಿಸಿದ್ದ. ವಾಟ್ಸ್‌ಆಪ್ ಗ್ರೂಪ್‌ನಲ್ಲಿ ತನಿಷ್ಕಾ ಸನ್ಯಾಮ್ ಎಂದು ಪರಿಚಯ ಮಾಡಿಕೊಂಡು, ಟ್ರೇಡಿಂಗ್ ಮಾಡುವ ಮೊಬೈಲ್…

Read More

ಅಪರಿಚಿತ ವಾಹನ ಡಿಕ್ಕಿ: ಚಿರತೆ ಮರಿ ಸಾವು

ಅಪರಿಚಿತ ವಾಹನ ಡಿಕ್ಕಿ: ಚಿರತೆ ಮರಿ ಸಾವು ಸೊರಬ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿಯೊಂದು ಸಾವು ಕಂಡ ಘಟನೆ ಬುಧವಾರ ತಡ ರಾತ್ರಿ ಸೊರಬ-ಸಾಗರ ಮಾರ್ಗದಲ್ಲಿ ನಡೆದಿದೆ. ತಾಲ್ಲೂಕಿನ ಅವಲುಗೋಡು ಬಳಿಯ ರಸ್ತೆಯಲ್ಲಿ ಅಂದಾಜು ಏಳುಬತಿಂಗಳ‌ ಹೆಣ್ಣು ಚಿರತೆ ಮರಿ ಸಾವಿಗೀಡಾಗಿದೆ. ವಿಷಯ ತಿಳಿದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಮರೋಣೋತ್ತರ ಪರೀಕ್ಷೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ‌. ಈ ವೇಳೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಕುಳ್ಳೊಳ್ಳಿ, ಉಪ ವಲಯ…

Read More

ಬೈಕ್‌ಗಳ ನಡುವೆ ಡಿಕ್ಕಿ – ರಸ್ತೆಗೆ ಬಿದ್ದ ಯುವತಿ ಮೇಲೆ ಬಸ್ ಹರಿದು ದಾರುಣ ಅಂತ್ಯ

ಬೈಕ್‌ಗಳ ನಡುವೆ ಡಿಕ್ಕಿ – ರಸ್ತೆಗೆ ಬಿದ್ದ ಯುವತಿ ಮೇಲೆ ಬಸ್ ಹರಿದು ದಾರುಣ ಅಂತ್ಯ 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿಯ ದಾರುಣ ಸಾವು.! ಬೈಕ್‌ಗಳ ನಡುವೆ ಡಿಕ್ಕಿ – ರಸ್ತೆಗೆ ಬಿದ್ದ ಯುವತಿ ಮೇಲೆ ಬಸ್ ಹರಿದು ದಾರುಣ ಅಂತ್ಯ 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿಯ ದಾರುಣ ಸಾವು.! ಶಿವಮೊಗ್ಗ ತಾಲ್ಲೂಕಿನ ಮಲವಗೊಪ್ಪ ಶುಗರ್ ಫ್ಯಾಕ್ಟರಿ ಬಳಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆ ಮೇಲೆ ಬಿದ್ದ ಯುವತಿಯ ಮೇಲೆ ಖಾಸಗಿ…

Read More

ಮೈಸೂರು-ತಾಳಗುಪ್ಪ ರೈಲು | ಅರಸಾಳು, ಕುಂಸಿ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

ಮೈಸೂರು-ತಾಳಗುಪ್ಪ ರೈಲು | ಅರಸಾಳು, ಕುಂಸಿ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಶಿವಮೊಗ್ಗ: ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರೆಸಲಾಗುತ್ತಿದೆ.ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಅರಸಾಳು ಹಾಗೂ ಕುಂಸಿ ರೈಲು ನಿಲ್ದಾಣಗಳಲ್ಲಿ ಕೆಳಗಿನ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್’ಪ್ರೆಸ್ ಅರಸಾಳು ನಿಲ್ದಾಣದಲ್ಲಿ 1 ನಿಮಿಷ ನಿಲ್ಲುತ್ತದೆ. ರೈಲು ಸಂಖ್ಯೆ…

Read More

ಅಮ್ಮನಘಟ್ಟ ದೇವಸ್ಥಾನ ಅಭಿವೃದ್ಧಿ ವಿಚಾರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್

ಅಮ್ಮನಘಟ್ಟ ದೇವಸ್ಥಾನ ಅಭಿವೃದ್ಧಿ ವಿಚಾರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್ ರಿಪ್ಪನ್ ಪೇಟೆ;  ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಸಮುದಾಯ ಭವನಕ್ಕೆ ಹಿಂದಿನ ಸರ್ಕಾರದ ಶಾಸಕ ಹರತಾಳು ಹಾಲಪ್ಪ ಸರ್ಕಾರದಿಂದ ನೀರಾವರಿ ನಿಗಮದಿಂದ ಅನುದಾನ ಬಿಡುಗಡೆ ಮಾಡಲು ಹೇಳಿ ಆ ಹಣವನ್ನು ಸರ್ಕಾರಕ್ಕೆ ವಾಪಾಸ್ ಹೋಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ….

Read More

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು ರಿಪ್ಪನ್ ಪೇಟೆ, ಜುಲೈ 25: ಪಟ್ಟಣದ ಹಿರಿಯ ಆಟೋ ಚಾಲಕರಾಗಿರುವ ದ್ಯಾವಪ್ಪ ಗೌಡ ಅವರ 75ನೇ ಹುಟ್ಟುಹಬ್ಬವನ್ನು ರಿಪ್ಪನ್ ಪೇಟೆ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ಶ್ರದ್ದಾ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸ್ಥಳೀಯ ಆಟೋ ನಿಲ್ದಾಣದಲ್ಲಿ ನಡೆದ ಈ ಸರಳ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗೂ ಸಹಚರ ಚಾಲಕರು ಭಾಗವಹಿಸಿ, ದ್ಯಾವಪ್ಪ ಗೌಡರಿಗೆ ಸನ್ಮಾನ ಸಲ್ಲಿಸಿ ಗೌರವ…

Read More

ವೈದ್ಯಕೀಯ ಕ್ಷೇತ್ರದ ಹಿರಿಯ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ

ವೈದ್ಯಕೀಯ ಕ್ಷೇತ್ರದ ಹಿರಿಯ ತಜ್ಞ ಡಾ. ಕೆ.ಬಿ. ನಟರಾಜ್ ನಿಧನ ರಿಪ್ಪನ್ ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆ ನಿವಾಸಿ ಹಾಗೂ ಖ್ಯಾತ ಚರ್ಮರೋಗ ತಜ್ಞ ಡಾ. ಕೆ.ಬಿ. ನಟರಾಜ ಅವರು ಶನಿವಾರ ರಾತ್ರಿ ಶಿವಮೊಗ್ಗದ ತಮ್ಮ ನಿವಾಸದಲ್ಲಿ ನಿಧನರಾದರು. ಮೃತರು ಒರ್ವ ಪುತ್ರನನ್ನು ಒಳಗೊಂಡಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿಯ ನಂತರ ದುರ್ಗಿಗುಡಿಯಲ್ಲಿ ಖಾಸಗಿ ಸಲಹಾ ವೈದ್ಯರಾಗಿ ತಮ್ಮ ಸೇವೆ ಮುಂದುವರಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಶಿವಮೊಗ್ಗದ ಹರಕೆರೆಯ ರುಧ್ರಭೂಮಿಯಲ್ಲಿ ನೆರವೇರಿತು….

Read More
Exit mobile version