Headlines

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ರಾಜು ರೆಡ್ಡಿ ಬೆನ್ನೂರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ…

Read More

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು ತೀರ್ಥಹಳ್ಳಿ: ರಾಮಕೃಷ್ಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಪಾಲ್ ಮಜರೆ ಗ್ರಾಮದಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ 15 ವರ್ಷದ ಗಂಡು ಕಾಡುಕೋಣ ಮೃತಪಟ್ಟಿದೆ. ತೀರ್ಥಹಳ್ಳಿ- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನವೊಂದು ರಸ್ತೆ ದಾಟುತ್ತಿದ್ದ ಕಾಡುಕೋಣಕ್ಕೆ ಡಿಕ್ಕಿ ಹೊಡೆದಿತ್ತು. ತಲೆ, ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಪ್ರತ್ಯಕ್ಷದರ್ಶಿ ಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡುಕೋಣಕ್ಕೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಮೇಗರವಳ್ಳಿ ವಲಯಾರಣ್ಯಾಧಿಕಾರಿ ಕಚೇರಿಗೆ ಸ್ಥಳಾಂತರಿಸಿದ್ದರು….

Read More

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ: ಜಿಲ್ಲೆಯಲ್ಲಿ 2025-26 ನೇ ಸಾಲಿಗೆ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಹೊಸನಗರ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಜಂಟಿ ನಿರ್ದೇಶಕರ ಕಛೇರಿ, ಶಿವಮೊಗ್ಗದಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್/ಅಪರೇಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೃಷಿ ಪದವಿ ಜೊತೆಗೆ 5 ವರ್ಷ ಎ.ಟಿ.ಎಂ ಆಗಿ ಸೇವೆ ಸಲ್ಲಿಸಿರಬೇಕು….

Read More

ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಬ್ಯಾಂಕ್ ಜನಾರ್ಧನ್ ನಿಧನ

ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಬ್ಯಾಂಕ್ ಜನಾರ್ಧನ್ ನಿಧನ ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ಅವರು ನಿಧನರಾಗಿದ್ದಾರೆ. ಎ.13 ರ ರವಿವಾರ ಮಧ್ಯರಾತ್ರಿ ಸುಮಾರು 2.30ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದರು. 1965 ರಲ್ಲಿ ಅಂದು ಜಯಲಕ್ಷ್ಮಿ ಬ್ಯಾಂಕ್ ನಲ್ಲಿ 50 ರೂಪಾಯಿಗೆ ಕೆಲಸಕ್ಕೆ ಸೇರಿದ್ದರು. ರಾತ್ರಿ ವೇಳೆ ಮಲ್ಲಿಕಾರ್ಜುನ ಟೂರಿಂಗ್ ಟಾಕೀಸ್ ನಲ್ಲಿ ಅಸಿಸ್ಟೆಂಟ್…

Read More

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂದಿಸಿದ್ದಾರೆ. ಗೌರಪುರ ನಿವಾಸಿ ಮನೋಜ್(25) ಬಂಧಿತ ಆರೋಪಿ. ಸೋಮವಾರ ಮಧ್ಯಾಹ್ನ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಆಕೆಯ ಪತಿ ಗಮನಿಸಿದ್ದಾನೆ. ಕೂಡಲೇ ಮನೋಜ್ ಅಲ್ಲಿಂದ ಪರಾರಿಯಾಗಿದ್ದಾನೆ. ಹೊಸಮನೆ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮನೋಜ್ ನನ್ನು ಬಂಧಿಸಿದ್ದಾರೆ. ಮನೋಜ್ ವಿರುದ್ಧ ಬೆಂಗಳೂರಿನಲ್ಲಿಯೂ…

Read More

ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷ ಕುಕ್ಕಳಲೆ ನಾಗರಾಜ್ ಗೌಡ ನಿಧನ

ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷ ಕುಕ್ಕಳಲೆ ನಾಗರಾಜ್ ಗೌಡ ನಿಧನ ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಗ್ರಾ.ಪಂ ಮಾಜಿ ಅಧ್ಯಕ್ಷರು ಹಾಗೂ ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಕುಕ್ಕಳಲೆ ಕೆ.ಆರ್ ನಾಗರಾಜ ಗೌಡರವರು ಹೃದಯಾಘಾತದಿಂದ ಬೆಳಗಿನ ಜಾವ ನಿಧನರಾಗಿದ್ದಾರೆ. ಬಾಳೂರು ಗ್ರಾಪಂ ಅಧ್ಯಕ್ಷರಾಗಿ ಹಾಗೂ ವೀರಶೈವ ಸಮಾಜದ ಮುಖಂಡರಾಗಿ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ನಾಗರಾಜ್ ಗೌಡ ರವರು ಅಲ್ಪ ಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದರು. ಕುಕ್ಕಳಲೆ ರೇಣುಕಪ್ಪ ಗೌಡ ರವರ ಪುತ್ರರಾದ ನಾಗರಾಜ್…

Read More

ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ

ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ ಜನ್ಮದಿನದಂದೇ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನಲ್ಲಿ ನಡೆದಿದೆ. ಹೌದು ತನ್ನ ಹುಟ್ಟು ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಫೈನಲ್ ಇಯರ್ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಹುಟ್ಟುಹಬ್ಬದ ದಿನದಂದೇ ಪುತ್ರನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ಚಿದಾನಂದ ಎಂಬ ವಿದ್ಯಾರ್ಥಿ ಇಂದು…

Read More

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ ಏರಿಸೀಮೆ ಕಿರುಚಿತ್ರ ಈಗಾಗಲೇ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತಿದ್ದು ಮಲೆನಾಡಿನ ಯುವ ಪ್ರತಿಭೆ ಅಜಿತ್ ಸಿಂಹ ಅದ್ಬುತ ನಟನೆಗೆ ಯಾರು ತುಟಿಕ್ ಪಿಟಿಕ್ ಅನ್ನುವಂತಿಲ್ಲ. ಅಷ್ಟರಮಟ್ಟಿಗೆ  ಕಿರುಚಿತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದಾರೆ. ಸತ್ಯ ರಾಧಕೃಷ್ಣರವರ ಸಂಗೀತ ನೋಡುಗರನ್ನು ಹೊಸಲೋಕಕ್ಕೆ ಕರೆದುಕೊಂಡು ಹೋಗುವಲ್ಲಿ ಮತ್ತು ಚಿತ್ರದೊಂದಿಗೆ ಬೆಸೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಆಹಾನ್ ಆ್ಯಕ್ಷನ್​​​ ಕಟ್​​ ಹೇಳಿರುವ ‘ಏರಿಸೀಮೆ’ಯಲ್ಲಿ ಅಜಿತ್ ಸಿಂಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸೋನಾಲಿ…

Read More

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ !

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ ! ದುಬೈ : ಇಲ್ಲಿನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ-ಪಾಕಿಸ್ತಾನದ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ತಂಡವನ್ನು ಸೋಲಿಸಿ, ಭರ್ಜರಿ ಜಯ ಗಳಿಸಿದೆ. ಪಾಕಿಸ್ತಾನ ನೀಡಿದ 242 ರನ್ ಗಳ ಬೆನ್ನಟ್ಟಿದ ಭಾರತವು ವಿರಾಟ್ ಕೊಹ್ಲಿ ಅವರ ಅದ್ಭುತ ಪ್ರದರ್ಶನದಿಂದ ಪಾಕಿಸ್ತಾನಕ್ಕೆ ‘ಹೈಬ್ರಿಡ್’ ಪ್ರದರ್ಶನ ನೀಡಿತು. ಭಾರತಕ್ಕೆ ಜಯಗಳಿಸಲು ಎರಡು ರನ್ ಬೇಕಿದ್ದಾಗ, ಕೊಹ್ಲಿಗೆ ಶತಕ ಪೂರೈಸಲು 4…

Read More

ರಿಪ್ಪನ್‌ಪೇಟೆ – NREG ಯೋಜನೆಯಡಿ ಕ್ರೀಯಾ ಯೋಜನೆಯ ವಿಶೇಷ ಗ್ರಾಮಸಭೆ

ರಿಪ್ಪನ್‌ಪೇಟೆ : 2025-26ನೇ ಸಾಲಿನ ಎನ್.ಆರ್.ಈ.ಜಿ ಯೋಜನೆಯಡಿ ಇಂದು ಗ್ರಾಮ ಪಂಚಾಯ್ತಿ ಗ್ರಾಮ ಕ್ರಿಯಾ ಯೋಜನೆಯನ್ನು ತಯಾರಿಸುವ ವಿಶೇಷ ಗ್ರಾಮ ಸಭೆಯು ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯ ನೋಡಲ್ ಆಧಿಕಾರಿಯಾಗಿ ಹೊಸನಗರ ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶೇಷಾಚಲ ಭಾಗವಹಿಸಿ ಸರ್ಕಾರದ ಯೋಜನೆಯ ಕುರಿತು ನಾಗರೀಕರಿಗೆ ಜಾಗೃತಿ ಮೂಡಿಸಿ ಸೌಲಭ್ಯದ ಸದ್ಬಳಕೆಗೆ ಕರೆ ನೀಡಿದರು. ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ವಸತಿ ಗೃಹಕ್ಕೆ ರಸ್ತೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಟಿ…

Read More