Headlines

ಹಲ್ಲೆಗೊಳಗಾಗಿದ್ದ ಅಮ್ಜದ್ ಚಿಕಿತ್ಸೆ ಫಲಿಸದೇ ಸಾವು | ಪೊಲೀಸರ ರಾ ಏಜೆಂಟ್ ಕೊಲೆಗೆ ಕಾರಣವೇನು..!!??

ಅಮ್ಜದ್ ಅಪರಾಧ ಲೋಕದ ನಡುವೆ ಬದುಕುತ್ತಿದ್ದ, ಆದರೆ ಕಾನೂನಿನ ಬದಿಯಲ್ಲಿದ್ದ. ಹೊರಗಿನ ಕಣ್ಣಿಗೆ ಇಸ್ಪೀಟು ದಂಧೆಗಾರ, ಪೊಲೀಸರ ದೃಷ್ಟಿಗೆ ರಾ ಏಜೆಂಟ್! ಇದೇ ಅಮ್ಜದ್‌ನ ನಿಜವಾದ ಚಿತ್ರ. ಶಿವಮೊಗ್ಗ ನಗರದ ಗಲಭೆ, ಕೊಲೆ, ಕ್ರೈಂ ಎಂಬ ಎಲ್ಲ ಕಥೆಗಳಲ್ಲಿ ಅಜ್ಞಾತವಾಗಿ ಭಾಗಿಯಾಗಿದ್ದ ಈ ವ್ಯಕ್ತಿ, ಇನ್ನು ಇಹಲೋಕದಲ್ಲಿಲ್ಲ. ಪೊಲೀಸರ ನಂಬಿಕೆಯ “ರಹಸ್ಯ ಹಸ್ತ” ಅಮ್ಜದ್ ಹೆಸರು ಕೇಳಿದರೆ ಕ್ರೈಂ ಲೋಕದವರು ನಡುಗುತ್ತಿದ್ದರು. ಆದರೆ ಪೊಲೀಸರ ಕಚೇರಿಯಲ್ಲಿ ಅವನು “ಅವಶ್ಯಕ ಮಾಹಿತಿ ಮೂಲ” ಆಗಿದ್ದ. ರಾಜ್ಯದ 500ಕ್ಕೂ ಹೆಚ್ಚು…

Read More

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ ಶಿವಮೊಗ್ಗ ನಗರದಲ್ಲಿನ ಊರುಗಡೂರು ಬಡಾವಣೆಯಲ್ಲಿ ನಡೆದ ವೈಯಕ್ತಿಕ ಗಲಾಟೆ ಎರಡು ಕುಟುಂಬಗಳ ನಡುವೆ ಭೀಕರ ರೂಪ ಪಡೆದು, ಇಬ್ಬರು ಯುವಕರು ಮಾರಕಾಸ್ತ್ರದ ಇರಿತಕ್ಕೊಳಗಾಗಿರುವ ಘಟನೆ ನಡೆದಿದೆ. ಗಾಯಗೊಂಡ ಶಬ್ಬೀರ್ ಹಾಗೂ ಶಹಬಾಜ್ ಎಂಬವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿ, “ಇದು ಸಂಪೂರ್ಣವಾಗಿ…

Read More

ಫೇಸ್ಬುಕ್ ವೀಡಿಯೋ ವಿವಾದ – ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಪ್ರತ್ಯೇಕ ಎರಡು ದರೋಡೆ ಪ್ರಕರಣ

ಫೇಸ್ಬುಕ್ ವೀಡಿಯೋ ವಿವಾದ -ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಎರಡು ಪ್ರತ್ಯೇಕ ದರೋಡೆ ಪ್ರಕರಣ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣವಾದ ಪೇಸ್ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದ ಒಂದು ವೀಡಿಯೋಗೆ ಸಂಬಂಧಿಸಿದಂತೆ ಉಂಟಾದ ಗಲಾಟೆಯು ಎರಡು ಪ್ರತ್ಯೇಕ ದರೋಡೆ ಪ್ರಕರಣ ದಾಖಲಾಗುವ ಮೂಲಕ ಅಂತ್ಯಗೊಂಡಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ನಿವಾಸಿ ಶ್ವೇತಾ ಆಚಾರ್ಯ ಎಂಬುವವರು ನೀಡಿದ ದೂರಿನ ಮೇರೆಗೆ ನಾಲ್ವರ ವಿರುದ್ದ ಬಿಎನ್ ಎಸ್ 309(6) ಅಡಿಯಲ್ಲಿ ದರೋಡೆ ಪ್ರಕರಣ ದಾಖಲಾಗಿದ್ದು , ಇನ್ನೊಂದು…

Read More

ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ

ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರ ಪ್ರದೇಶದಲ್ಲಿ ಕಳ್ಳರು ಬೀಗ ಒಡೆದು ಗೋದಾಮಿನಿಂದ ಅಡಿಕೆ ಕಳ್ಳತನ ಮಾಡಿದ ಘಟನೆ ನಡೆದಿದೆ. ಉದ್ಯಮಿಯೊಬ್ಬರಿಗೆ ಸೇರಿದ ಈ ಗೋದಾಮಿನಿಂದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ 20 ಚೀಲ ಅಡಿಕೆ ನಾಪತ್ತೆಯಾಗಿವೆ. ದೂರುದಾರರು ತಮ್ಮ ಮಳಿಗೆಯಲ್ಲಿ ಇರಿಸಲು ಸ್ಥಳಾವಕಾಶವಿಲ್ಲದೆ, ಕಳೆದ ಸೆಪ್ಟೆಂಬರ್ 21ರಂದು ಅನುಪಿನಕಟ್ಟೆ ಸಮೀಪದ ಶೀಟಿನ ಗೋದಾಮಿನಲ್ಲಿ ಅಡಿಕೆಯನ್ನು ಇಟ್ಟಿದ್ದರು. ಮಾರಾಟಕ್ಕೆ ಸಿದ್ಧಪಡಿಸಿದ್ದ ಈ ಅಡಿಕೆಯನ್ನು ನೋಡಿಕೊಳ್ಳಲು ಪರಿಚಯಸ್ಥರೊಬ್ಬರಿಗೆ…

Read More

ಬೈಕ್ ನಲ್ಲಿ ಹೋಗುತಿದ್ದವರ ಮೇಲೆ ಚೂರಿ ಇರಿತ – ಐವರ ಬಂಧನ

ಬೈಕ್ ನಲ್ಲಿ ಹೋಗುತಿದ್ದವರ ಮೇಲೆ ಚೂರಿ ಇರಿತ – ಐವರ ಬಂಧನ ಶಿವಮೊಗ್ಗ: ನಿನ್ನೆ ಸಂಜೆ ನಗರದಲ್ಲಿ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜಾದ್ ಸೇರಿದಂತೆ ಇಬ್ಬರ ಮೇಲೆ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಪೊಲೀಸರು ಇಂದು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಿಥುನ್ ಕುಮಾರ್ ಜಿ.ಕೆ. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿನಿನ್ನೆ ಸಂಜೆ ಸುಮಾರು 7:30ರ ಸುಮಾರಿಗೆ ಅಮ್ಜದ್ ಎಂಬುವವರ ಮೇಲೆ ಬೈಕ್‌ನಲ್ಲಿ ಬಂದ…

Read More

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್‌ನಲ್ಲಿ ನಡೆದ ದಾರುಣ ಘಟನೆ ಮಲೆನಾಡನ್ನು ಬೆಚ್ಚಿಬೀಳಿಸುವಂತಿದೆ.ಹೌದು ಸ್ವಂತ ತಾಯಿಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾಳ(12) ತಲೆಗೆ ತಾಯಿ ಶೃತಿ (38) ಮಚ್ಚಿನಿಂದ ಹೊಡೆದು ಕೊಲೆಮಾಡಿದ್ದಾರೆ. ಬಳಿಕ ಮಗಳ ಶವವನ್ನು ಪ್ಯಾನ್ ಕೆಳಗೆ ಎಳೆದು ತಂದು…

Read More

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರರಿಗೆ ಗಂಭೀರ ಗಾಯ

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರರಿಗೆ ಗಂಭೀರ ಗಾಯ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರ‍ದ ಸೋಮಿನಕೊಪ್ಪದಲ್ಲಿ ನಡೆದಿದೆ. ಸೋಮಿನಕೊಪ್ಪದ ಕೆ ಹೆಚ್ ಬಿ ಪ್ರೆಸ್ ಕಾಲೋನಿಯ, ಅಮರ್ ಗ್ರಾನೈಟ್ ಗೋಡೌನ್ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗುರುಪುರ ಬಡಾವಣೆ ನಿವಾಸಿ ಮುರುಗ (33) ಹಾಗೂ ಹುಣಸೋಡು ಗ್ರಾಮದ ನಿವಾಸಿ ನಾಯ್ಕ್ (24) ಗಾಯಗೊಂಡ ಬೈಕ್ ಸವಾರರು ಎಂದು…

Read More

ದಂಪತಿಗಳು ಮಲಗಿದ್ದಾಗ ರಾತ್ರಿ ಮಂಚದ ಕೆಳಗಿನಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’

ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the husband and wife were sleeping. ಗಂಡ ಹೆಂಡತಿ ಮಲಗಿದ್ದಾಗ ರಾತ್ರಿ ಮಂಚದ ಕೆಳಗಿಂದ ಎದ್ದು ಬಂದ ‘ಫ್ರಾಕ್‌ ಧರಿಸಿದ್ದ ಪುರುಷ’ A ‘man in a frock’ emerged from under the bed at night while the…

Read More

20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು

20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು ಶಿವಮೊಗ್ಗ, ಸೆ.29: ನಗರದ ಜಯನಗರ ಬಡಾವಣೆಯಲ್ಲಿ 20 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಜಯನಗರ ಐದನೇ ತಿರುವಿನ ನಿವಾಸಿ ನೈಜಿಲ್ (20) ಎಂಬ ಯುವಕನೇ ಮೃತ. ಡಿಪ್ಲೊಮಾ ಪೂರೈಸಿದ ಬಳಿಕ ಬೆಂಗಳೂರಿನಲ್ಲಿ ಮುಂದಿನ ಕೋರ್ಸ್ ಕಲಿಯುತ್ತಿದ್ದ ಆತ, ಹಬ್ಬದ ಪ್ರಯುಕ್ತ ಊರಿಗೆ ಬಂದಿದ್ದನು. ಬೆಳಿಗ್ಗೆ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತ ನೈಜಿಲ್…

Read More

ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ

ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ ಭದ್ರಾವತಿ: ಶಾರೂಖ್‌ಖಾನ್ ಎಂಬ ಯುವಕನನ್ನು ಕೊಲೆಮಾಡಿದ್ದ ರಮೇಶ ಯಾನೆ ಹಂದಿ ರಮೇಶ, ವೆಂಕಟರಾಮ, ಚಂದ್ರ ಯಾನೆ ಚಾಣ, ಕಾರ್ತಿಕ, ಮಧುಸೂದನ ಯಾನೆ ಗುಂಡ, ರಮೇಶ ಯಾನೆ ಕೆಳವಿ ರಮೇಶ, ನಾಗರಾಜ, ಸಿದ್ಧಪ್ಪ ಎಂಬ 08 ಜನ ಆರೋಪಿಗಳಿಗೆ ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆಜೀವ ಕಾರಾಗೃಹವಾಸ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಹೊಸಮನೆ ನಿವಾಸಿಯಾದ ಶಾರೂಖ್ ಖಾನ್ ಎಂಬುವನಿಂದ ೧ನೇ…

Read More