Headlines

SHIVAMOGGA | ಬ್ಲೂಮೂನ್ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ಸಾಗರ ರಸ್ತೆಯಲ್ಲಿರುವ ಬ್ಲೂಮೂನ್‌ ವೈನ್ಸ್‌ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗದ ಸಾಗರ ರೋಡ್‌ನಲ್ಲಿ ಇಂದು ಸಂಜೆ ಇಬ್ಬರ ಮೇಲೆ ಮಾರಣಾಂತಿಕ ದಾಳಿ  ನಡೆದಿದೆ . ಇಲ್ಲಿನ ಬ್ಲೂಮೂನ್‌ ವೈನ್ಸ್‌ ಎದುರುಗಡೆ ಘಟನೆ ನಡೆದಿದ್ದು, ಇಬ್ಬರ ಮೇಲೆ ರಾಡ್‌ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಬ್ಬರ ಸ್ಥಿತಿಯು ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಸಂಜೆ ಐದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಹಲ್ಲೆ…

Read More

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!?

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!? ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್‌ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗುಂಡ ಅಲಿಯಾಸ್ ರವಿ, ಪೊಲೀಸ್ ಸಿಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪಿಎಸ್‌ಐ ಕೃಷ್ಣ, ಶರಣಾಗುವಂತೆ ಸೂಚಿಸಿದರು.ಕೇಳದೇ ಇದ್ದಾಗ…

Read More

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದ್ದು. ಇಬ್ಬರು ಪುರುಷರು ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹಗಳು ಕಿಳೆತ ಸ್ಥಿತಿಯಲ್ಲಿದ್ದು ಮೂವರು ಅತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗುತ್ತಿದ್ದು, ಪೊಲೀಸರ ತನಿಖೆ ನಡೆಯಬೇಕಿದೆ. ಇವರು ಯಾರು? ಯಾವ ಊರು? ಆತ್ಮಹತ್ಯದಗೆ ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.ಮೂವರ ವಯಸ್ಸು ಸಹ 40-45 ಇರಬಹುದು ಎಂದು ಶಂಕಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು…

Read More

ANANDAPURA | ಸಾಲದ ಬಾಧೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ

ANANDAPURA | ಸಾಲದ ಭಾದೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಸಮೀಪದ ಇರುವಕ್ಕಿ ಗ್ರಾಮದಲ್ಲಿ ಫೆ. 18ರ ಮಂಗಳವಾರ ನಡೆದಿದೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರುವಕ್ಕಿ ಗ್ರಾಮದ ಯೋಗಮ್ಮ(58) ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ. ಯೋಗಮ್ಮ ತಮ್ಮ ಹೊಲದಲ್ಲಿ ಬೆಳೆ ಬೆಳೆಯಲು ಕೃಷಿ ಸಾಲವಾಗಿ ಡಿಸಿಸಿ ಬ್ಯಾಂಕ್, ನಂದಿತಳೆ ಸೊಸೈಟಿ ಹಾಗೂ ಎಲ್‌ಐಸಿ ಯಲ್ಲಿ ಒಟ್ಟು 2-3 ಲಕ್ಷ ಸಾಲ ಮಾಡಿದ್ದು, ಮಳೆ ಸರಿಯಾಗಿ…

Read More

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ಯುವತಿಯ ಮೈಮೇಲೆ ಟಯರ್ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮೃತ ಯುವತಿ ಹಾಗೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ ರಿಪ್ಪನ್‌ಪೇಟೆ : ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ 5 ಮಂದಿಯನ್ನು ವಶಕ್ಕೆ ಪಡೆದ ಘಟನೆ ಕೋಡೂರು ಸಮೀಪದ ಕೋಟೆಕೆರೆಯಲ್ಲಿ ನಡೆದಿದೆ. ಕೋಳಿ ಅಂಕದಲ್ಲಿ ನಿರತರಾಗಿದ್ದ ರಮೇಶ್, ಶೇಷಗಿರಿ , ಹರೀಶ್ , ಚಂದ್ರಪ್ಪ ,ಯುವರಾಜ್ ಎಂಬಾತನನ್ನು  ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು ಕೋಡೂರು ಗ್ರಾಪಂ…

Read More

ಯುವಕ – ಯುವತಿಯ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್ ಮೇಲ್ : ದೂರು ದಾಖಲು

ಯುವಕ- ಯುವತಿಯ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಶಿವಮೊಗ್ಗ : ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ…

Read More

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ ರಿಪ್ಪನ್‌ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು…

Read More

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವ ಬೆದರಿಕೆ ಒಡ್ಡುತಿದ್ದ ಮಹಿಳೆಯೊಬ್ಬಳನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜೇನಿ ಗ್ರಾಮದ ಶ್ರುತಿ ಬಂಧಿತ ಆರೋಪಿಯಾಗಿದ್ದಾರೆ. ಚಿಕ್ಕಜೇನಿ ನಿವಾಸಿ ಪೂಜಾಶ್ರೀ ಎಂಬುವವರು ಶ್ರುತಿ ಎಂಬುವರಿಂದ ₹50 ಸಾವಿರ ಕೈ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು ಬಡ್ಡಿ ಕಟ್ಟುತ್ತಿದ್ದರು.ಹಾಗೇಯೆ ಇತ್ತೀಚೆಗೆ ಅಸಲು ಹಣವನ್ನು ಸಹ ತೀರಿಸಿದ್ದರು.ಆದರೆ…

Read More

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ನ್ನು ಕಳ್ಳತನಗೈದು ಗಾಂಜಾ ಮಾರಾಟ ಮಾಡುತಿದ್ದ ಮೂವರು ಆರೋಪಿಗಳನ್ನು ಒಂದೇ ದಿನದಲ್ಲಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತೃತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಕಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 15-02-2025 ರಂದು ಮೊಹ್ಮದ್ ಅಕ್ಬರ್ ಎಂಬುವವರು ತಮ್ಮ ಮನೆಯ ಮುಂದೆ ನಿಲ್ಲಿಸಿದ ಬಜಾಜ್ ಪ್ಲಾಟಿನಾ ಬೈಕ್ ನ್ನು ಯಾರೋ…

Read More