RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ ರಿಪ್ಪನ್ ಪೇಟೆ : ಅತಿಯಾದ ಕೆಲಸದ ಒತ್ತಡ ಹಾಗೂ ಕಡಿಮೆ ಸಂಬಳದಿಂದ ಬೇಸತ್ತ ಐದು ಜನ ಆಶಾ ಕಾರ್ಯಕರ್ತೆಯರು ಸಾಮೂಹಿಕವಾಗಿ ರಾಜೀನಾಮೆ ನೀಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಆಶಾ ಕಾರ್ಯಕರ್ತೆಯರಾದ ಶರಾವತಿ , ಪದ್ಮಾವತಿ , ನಗೀನಾ , ಸುಶೀಲ ಮತ್ತು ಹಸೀನಾ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ನಾವುಗಳು ಸುಮಾರು 16 ವರ್ಷದಿಂದ…

Read More

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ವರದಿಯನ್ನಾಧರಿಸಿ ಗ್ರಾಮ-ಓನ್ ಕೇಂದ್ರದ ಲೈಸೆನ್ಸ್(ಐಡಿ)ನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ…

Read More

ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು – ಗುರಣ್ಣ ಹೆಬ್ಬಾಳ್

ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು – ಗುರಣ್ಣ ಹೆಬ್ಬಾಳ್   ರಿಪ್ಪನ್ ಪೇಟೆ : ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೆ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು ಎಂದು ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಹೆಬ್ಬಾಳ್ ಹೇಳಿದರು ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗರ್ತಿಕೆರೆ ಪದವಿಪೂರ್ವ ಕಾಲೇಜಿನಲ್ಲಿ ಮಾದಕ…

Read More

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ನಿಟ್ಟೂರು ಭಾಗದಲ್ಲಿ ಮುಂಗಾರು ಮಳೆ ರಭಸವಾಗಿ  ಸುರಿಯುತ್ತಿರುವುದು ಮುಂದುವರೆದಿರುವುದು ವರದಿಯಾಗಿದ್ದು ಈ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರೊಂದಿಗೆ ಚರ್ಚಿಸಿದ್ದು, ಅವರ ಸೂಚನೆಯಂತೆ, ಇದೇ ರೀತಿ ಪರಿಸ್ಥಿತಿ ತಾಲ್ಲೂಕಿನ  ಕೆಲವು ಭಾಗದಲ್ಲಿಯೂ ಇರುವ ಕಾರಣ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುವ  ಪರಿಸ್ಥಿತಿಯಿದ್ದಲ್ಲಿ ಎಸ್ ಡಿಎಂಸಿ ಯವರೊಂದಿಗೆ ಚರ್ಚಿಸಿ ರಜೆ ನೀಡಲು ಕ್ರಮವಹಿಸಲು ತಾಲೂಕಿನ ಎಲ್ಲಾ ಶಾಲೆಯ…

Read More

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ ರಿಪ್ಪನ್ ಪೇಟೆ : ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಯುವ ಸಮೂಹ ರಸ್ತೆ ಸುರಕ್ಷತೆಯ ಬಗ್ಗೆ ಅರಿವನ್ನು ಹೊಂದಿರಬೇಕು ಆಗ ಮಾತ್ರ ಅಪಘಾತಗಳಿಂದ ಉಂಟಾಗುವ ಸಾವು ನೋವುಗಳಿಂದ ಮತ್ತು  ಅಪಾಯದಿಂದ ಪಾರಾಗಬಹುದು ಎಂದು ರಿಪ್ಪನ್ ಪೇಟೆಯ ನೂತನ  ಪಿಎಸ್ಐ ರಾಜುರೆಡ್ಡಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ಹಾಗೂ ಪೊಲೀಸ್ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ರಸ್ತೆ…

Read More

ಲೈಂಗಿಕ ಕಿರುಕುಳದ ಆರೋಪ : ಮೆಗ್ಗಾನ್ ಭೋಧನಾ ಆಸ್ಪತ್ರೆಯ ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ

ಲೈಂಗಿಕ ಕಿರುಕುಳದ ಆರೋಪ: ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ ಶಿವಮೊಗ್ಗ: ನಗರದ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ|| ಅಶ್ವಿನ್ ಹೆಬ್ಬಾರ್  ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ  ಆರೋಪದ ಹಿನ್ನೆಲೆಯಲ್ಲಿ  ಅವರನ್ನು ಬಂಧಿಸಿ ಕ್ರಮ ಜರುಗಿಸಬೇಕೆಂದು ಪೀಪಲ್ ಲಾಯರ್ಸ್ ಗೀಲ್ಡ್‌ನ ಮುಖ್ಯಸ್ಥ ಕೆ.ಪಿ. ಶ್ರೀಪಾಲ್ ಆಗ್ರಹಿಸಿದ್ದಾರೆ. ಬುಧವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಪ್ರಕರಣ ದಾಖಲಾಗುತ್ತಿದ್ದಂತೆ ಡಾ|| ಅಶ್ವಿನ್ ಹೆಬ್ಬಾರ್ ನಾಪತ್ತೆಯಾಗಿದ್ದಾರೆ. ಆತನನ್ನು ಹುಡುಕಿ ಬಂಧಿಸಬೇಕು. ಪೊಲೀಸರು ಕೂಡ ಸುಮ್ಮನಿದ್ದಾರೆ. ಜಿಲ್ಲಾಧಿಕಾರಿ ಮತ್ತು…

Read More

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಹೊಸನಗರ ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಇಂದು (ಜೂ.25) ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲೂಕಿನಾದ್ಯಂತ ಜೂ. 25 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹಾಗೂ ಈ ದಿನದಂದು ರಜೆ ಘೋಷಿಸಲಾಗಿದೆ…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ಸಂಚಾರ ವ್ಯತ್ಯಯವಾಗಿದೆ.ಮರ ಬಿದ್ದ ಪಕ್ಕದಲ್ಲಿಯೇ ಪಿಕಪ್ ವಾಹನವೊಂದು ನಿಂತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಸಾಗರ ರಸ್ತೆಯ ಮುಸ್ಲಿಂ ಖಬರ್ ಸ್ಥಾನ್ ಮುಂಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ.ಈ ಸಂಧರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನದ…

Read More

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ ರಿಪ್ಪನ್ ಪೇಟೆ : ಅಳಿವಿನಂಚಿನಲ್ಲಿರುವ ಅಪರೂಪದ ಜೀವಿ ಹಾರುವ ಓತಿ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಹಾರೋಹಿತ್ತಲು ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ಶಿಕ್ಷಕ ಮಾಲತೇಶ್ ಅವರ ಮನೆ ಸಮೀಪ ಕಾಣಿಸಿಕೊಂಡ ಓತಿ ಕೆಲಕಾಲ ಮಕ್ಕಳು ಮತ್ತು ಹಿರಿಯರಿಗೆ ಆಕರ್ಷಣೀಯವಾಗಿದ್ದು, ತನ್ನ ವಿಶಿಷ್ಟ ಸೌಂದರ್ಯದ ದರ್ಶನ ನೀಡಿತು. ಜನರ ಸದ್ದು ಗದ್ದಲ ಹೆಚ್ಚಾಗುತ್ತಿದ್ದಂತೆ ತನಗೆ ಪ್ರಾಶಸ್ಯವಾದ ಅಡವಿಯನ್ನು ಸೇರಿಕೊಂಡಿತು. ಸರಿಸೃಪಗಳ ಪ್ರಭೇದಕ್ಕೆ ಸೇರಿರುವ ಈ…

Read More

RIPPONPETE |ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ

ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ ರಿಪ್ಪನ್ ಪೇಟೆ : ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ ಭ್ರಷ್ಟಾಚಾರದ ಕೂಪಗಳಾಗಿ ಮಾರ್ಪಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ಆಘಾತಕಾರಿ ಘಟನೆಯೊಂದು ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಗ್ರಾಮ ಒನ್ ಕೇಂದ್ರದಲ್ಲಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪತ್ರಕರ್ತ ರಫ಼ಿ ರಿಪ್ಪನ್ ಪೇಟೆ…

Read More