Headlines

ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು

ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು ಶಿವಮೊಗ್ಗ, ಸೆ.9: ನಗರದ ಹೃದಯ ಭಾಗವಾದ ಶರಾವತಿ ನಗರ ಎ ಬ್ಲಾಕ್ ಹಾಗೂ ಸರ್ಕ್ಯೂಟ್ ಹೌಸ್ ಬಳಿ ಭಾನುವಾರದ ಬೆಳಗಿನ ಜಾವ ಯುವತಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಯತ್ನ ನಡೆದ ಪ್ರಕರಣ ನಡೆದಿದೆ ಮೂಲಗಳ ಪ್ರಕಾರ, ತಾಯಿ ಮತ್ತು ಸಹೋದರನನ್ನು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಹತ್ತಿಸಿ ಸ್ವಂತ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು, ಇಬ್ಬರು ಸಂಶಯಾಸ್ಪದ ಯುವಕರು ಹಿಂಬಾಲಿಸಿದ್ದಾರೆ….

Read More

ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಜಿಲ್ಲಾ ಪ್ರಶಸ್ತಿಗಳ ಗೌರವ

ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಜಿಲ್ಲಾ ಪ್ರಶಸ್ತಿಗಳ ಗೌರವ ರೋಟರಿ ಜಿಲ್ಲಾ 3182ರ ವಲಯ–11ಕ್ಕೆ ಸೇರಿದ ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 2024–25ನೇ ಸಾಲಿನಲ್ಲಿ ಒಟ್ಟು 9 ಜಿಲ್ಲಾ ಮಟ್ಟದ ಪ್ರಶಸ್ತಿಗಳು ಲಭಿಸಿವೆ. ಈ ಕುರಿತು ಕ್ಲಬ್ ಅಧ್ಯಕ್ಷ ಕೆರೆಹಳ್ಳಿ ರಾಮಚಂದ್ರ ಅವರು ರಿಪ್ಪನ್‌ಪೇಟೆಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಮಾಜಸೇವೆಗೆ ಬದ್ಧವಾದ ಸಂಸ್ಥೆಯಾಗಿದ್ದು, ಕಳೆದ ಒಂದು ವರ್ಷದಲ್ಲಿ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಮಾಜಮುಖಿ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡಿದೆ. ಉಚಿತ ನೇತ್ರ…

Read More

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ ರಿಪ್ಪನ್ ಪೇಟೆ : ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವದಲ್ಲಿ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಿಹಿ ಹಾಗೂ ಪಾನೀಯ ವಿತರಿಸಿ ಸೌಹಾರ್ಧ ಮೆರೆಯಲಾಯಿತು. ಗಣಪತಿಯ ರಾಜಬೀದಿ ಉತ್ಸವ ಹೊಸನಗರ…

Read More

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆಯೊಂದು ನಡೆದು ಕೆಲಕಾಲ ಬಿಗುವಿನಿಂದ ಕೂಡಿದ ವಾತಾವರಣ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮುಸ್ಲಿಂ ಸಮಾಜದ ಮುಖಂಡರಿಂದ ವಿಷಾದ ಹಾಗೂ ಪೊಲೀಸರಿಂದ ಸಕಾಲಿಕ ಕಾನೂನು ಕ್ರಮ ಜರುಗಿಸುವ ಭರವಸೆ ಹಿನ್ನೆಲೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಗಣಪತಿಯ ವಿಸರ್ಜನೆ ಮಾಡಿರುವ ಘಟನೆ ನಡೆದಿದೆ. ಕೋಮು ಸೂಕ್ಷ್ಮ…

Read More

ಸಾಗರ ತಾಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ

ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ: ಹಾಲಪ್ಪ ಘೋಷಣೆ ಸಾಗರ ತಾಲ್ಲೂಕನ್ನು ಜಿಲ್ಲೆಯಾಗಿ ಮಾಡೋದಕ್ಕೆ ಒತ್ತಾಯ ಹೆಚ್ಚಾಗಿದೆ. ನಿನ್ನೆಯಷ್ಟೇ ಸಾಗರ ನಾಗರೀಕರು ಈ ಸಂಬಂಧ ಸಭೆ ನಡೆಸಿ, ಮಹತ್ವದ ಚರ್ಚೆಯನ್ನು ನಡೆಸಲಾಗಿದೆ. ಮತ್ತೊಂದೆಡೆ ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಪರಿವರ್ತನೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ…

Read More

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ , ಪರಿಶೀಲನೆ

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಹರತಾಳು ಹಾಲಪ್ಪ ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪುರಪ್ಪೆಮನೆ ಮಾರ್ಗವಾಗಿ ಸಾಗರ ತಾಲ್ಲೂಕಿನ ಬಿಲಗೋಡಿ, ತಾರನಬೈಲು ಸಂಪರ್ಕಿಸುವ ಪ್ರಮುಖ ರಸ್ತೆ ಮಳೆನೀರು ಹಾಗೂ ಮಣ್ಣುಸ್ರಾವದಿಂದಾಗಿ ಕುಸಿದು ಬಿದ್ದಿದೆ. ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಜನರು ಪರ್ಯಾಯ ದಾರಿಗಳನ್ನು ಬಳಸುವಂತಾಗಿದೆ. ಈ ಸಂದರ್ಭ ಮಾಜಿ ಸಚಿವರು ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಿಂದಲೇ ಪೋನ್ ಮೂಲಕ ಅಧಿಕಾರಿಗಳೊಂದಿಗೆ ಮಾತುಕತೆ…

Read More

ಧಾರ್ಮಿಕ ಹಬ್ಬದಲ್ಲಿ ಸೌಹಾರ್ದತೆಯ ನವ ಚೈತನ್ಯಕ್ಕೆ ರಿಪ್ಪನ್‌ಪೇಟೆ ಮಾದರಿ – ಉದ್ಯಮಿ ಮಹೇಂದ್ರ ಕುಮಾರ್

ಧಾರ್ಮಿಕ ಹಬ್ಬದಲ್ಲಿ ಸೌಹಾರ್ದತೆಯ ನವ ಚೈತನ್ಯಕ್ಕೆ ರಿಪ್ಪನ್‌ಪೇಟೆ ಮಾದರಿ – ಉದ್ಯಮಿ ಮಹೇಂದ್ರ ಕುಮಾರ್ ಗಣೇಶೋತ್ಸವದಲ್ಲಿ ಸರ್ವಧರ್ಮ ಒಕ್ಕೂಟದ ಯುವಕರಿಂದ ಪಾನೀಯ ವಿತರಣೆ ರಿಪ್ಪನ್‌ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವವು ಭಕ್ತಿ, ಭಾವನೆ ಹಾಗೂ ವೈವಿಧ್ಯತೆಯ ಸಮಾಗಮದಂತೆ ಸಾಗಿತು. ಉತ್ಸವದ ಸಂದರ್ಭದಲ್ಲಿ ಪಟ್ಟಣದ ಸರ್ವಧರ್ಮ ಸೌಹಾರ್ದ ಒಕ್ಕೂಟದ ಯುವಕರು ಶ್ರದ್ಧಾಳುಗಳಿಗೆ ತಂಪಿನ ಪಾನೀಯಗಳನ್ನು…

Read More

ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ

ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್‌ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 58 ನೇ ವರ್ಷದ  ಗಣೇಶೋತ್ಸವದ ಗಣಪತಿ ವಿಸರ್ಜನೆ 19 ಗಂಟೆಗಳ ಕಾಲ ನಡೆದ ರಾಜಬೀದಿ ಉತ್ಸವವು ಶಾಂತಿಯುತವಾಗಿ ನೆರವೇರಿತು. ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆಗೂ ಮುನ್ನ ಭರ್ಜರಿ 19 ಗಂಟೆಗಳ ಕಾಲ ರಾಜಬೀದಿ ಉತ್ಸವ ನಡೆಯಿತು.ಶನಿವಾರ ಸಂಜೆ 5.30 ಕ್ಕೆ…

Read More

ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ – ಭಾರಿ ಜನಸ್ತೋಮ

ರಿಪ್ಪನ್‌ಪೇಟೆ : ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 58 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30 ಗಂಟೆಗೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳು ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆ ಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು…

Read More

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ ರಿಪ್ಪನ್‌ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಹೊತ್ತಿನಲ್ಲಿ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ರಾಜಬೀದಿ ಉತ್ಸವದ ಅಂಗವಾಗಿ ಗಣಪತಿ ಸ್ವಾಮಿಯ ರಥವನ್ನು ಭಕ್ತರು ಅದ್ಧೂರಿಯಾಗಿ ಅಲಂಕರಿಸಿದ್ದು,…

Read More