ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ

ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ ಶಿವಮೊಗ್ಗ ನಗರ ಸೇರಿದಂತೆ ದಕ್ಷಿಣ ಕನ್ನಡ ಉಡುಪಿಯಲ್ಲಿ ಕೋಮುಗಲಭೆಗೆ  ಸಂಭಂಧಿಸಿದಂತೆ ವಿಶೇಷ ಕಾರ್ಯಪಡೆ ರಚಿಸಿದೆ.ಕರ್ನಾಟಕ ಈಗಾಗಲೇ ನಕ್ಸಲ್ ಮುಕ್ತ ರಾಜ್ಯ ಆಗಿರೋ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡುವ ಬಗ್ಗೆ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ಮಂಗಳೂರು ಭಾಗದಲ್ಲಿ ಕೋಮು ಗಲಭೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡದೆ ಅದನ್ನೇ ವಿಶೇಷ ಕಾರ್ಯಪಡೆ ಎಂದು ರಚನೆ ಮಾಡಿ ಉಡುಪಿ,…

Read More

Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ

Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಂಗಳೂರಿನ ಗಾಂಧಿನಗರದ ವ್ಯಕ್ತಿಯೊರ್ವಲ್ಲಿ ಕೋವಿಡ್ ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಹಾವೇರಿಯಲ್ಲಿಯೂ ವ್ಯಕ್ತಿಯೋರ್ವರಲ್ಲಿ ಸೋಂಕು ದೃಢಪಟ್ಟಿದೆ. ಹಾವೇರಿಯ 76 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿ ಮೇ 19ರಂದು ಹೃದಯಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದ ಅವರು ಮೇ 25ರಂದು ಮನೆಗೆ ಹಿಂತಿರುಗಿದ್ದರು. ಬಳಿಕ ಅವರು ತೀವ್ರ…

Read More

ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್

ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್ ಟ್ರಾಫಿಕ್ ಪೊಲೀಸರ ಅಜಾಗರೂಕತೆಯ ಪರಿಣಾಮ ಮಂಡ್ಯದಲ್ಲಿ ಮೂರು ವರ್ಷದ ಮಗು ರಸ್ತೆ ಅಪಘಾತಕ್ಕೆ ಬಲಿಯಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಯಿ ಕಚ್ಚಿದ್ದ ಮಗುವನ್ನು ಚಿಕಿತ್ಸೆಗೆ ಎಂದು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟ್ರಾಫಿಕ್ ಪೊಲೀಸರು ಬೈಕ್ ಅನ್ನು ಅಡ್ಡಗಟ್ಟಿದ್ದಾರೆ.ಈ ವೇಳೆ ಮಗುವಿಗೆ ನಾಯಿ ಕಚ್ಚಿದ್ದು, ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿದೆ ಎಂದು ತಿಳಿಸಿದ ನಂತರ ಪೊಲೀಸರು ಹೊರಡಲು ಹೇಳಿದ್ದು, ಈ…

Read More

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್ ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒಂದು ತಿಂಗಳಿಗೆ ಸಾಕಾಗುವಷ್ಟು ಪರೀಕ್ಷಾ ಕಿಟ್‌ಗಳನ್ನು ಸಂಗ್ರಹಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್​ ಗುಂಡೂರಾವ್​, ಒಂದು…

Read More

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ನದಿ, ಹಳ್ಳ, ಕೆರೆಗಳು ತುಂಬಲಾರಂಭಿಸಿದೆ. ಈಗಾಗಲೇ ತುಂಗ ನದಿ ಜಲಾಶಯ ಭರ್ತಿಯಾಗಿದೆ. ಅದರಂತೆ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ತೀವ್ರಗೊಂಡಿದೆ. ಕಳೆದ 24 ಗಂಟೆಯಲ್ಲಿ ಆಗುಂಬೆಯಲ್ಲಿ ಅತಿಹೆಚ್ಚಿನ ಮಳೆಯಾಗಿರುವುದು ದಾಖಲಾಗಿದೆ. ಆಗುಂಬೆಯಲ್ಲಿ 184.5 ಮಿಮಿ ಮಳೆಯಾದರೆ, ಶೃಂಗೇರಿಯಲ್ಲಿ 102.02 ಮಿಮಿ, ಹುಂಚದಕಟ್ಟೆ 67 ಮಿಮಿ, ತ್ಯಾಗರ್ತಿ 18.4 ಮಿಮಿ, ಭದ್ರಾವತಿಯಲ್ಲಿ 15.8  ಮಳೆಯಾಗಿದೆ. ಆಗುಂಬೆನೇ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ….

Read More

ಹಲವು ರಾಜಕೀಯ ಮುಖಂಡರಿಗೆ ಸಾವಿದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಹಲವು ರಾಜಕೀಯ ಮುಖಂಡರಿಗೆ ಸಾವಿದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೋಡಿಮಠದ ಶ್ರೀಗಳು ಆಗಾಗ ದೇಶದ, ರಾಜ್ಯದ ಬಗ್ಗೆ ಭವಿಷ್ಯವನ್ನ ನುಡಿಯುತ್ತಲೇ ಇರುತ್ತಾರೆ. ಅದು ಯಾವಾಗಲೂ ನಿಜವಾಗಿದೆ ಕೂಡ. ಇದೀಗ ಮತ್ತೆ ಭವಿಷ್ಯ ನುಡಿದಿದ್ದಾರೆ. ಮತ್ತೆ ರಾಜಕೀಯ ಕುರಿತು ಭವಿಷ್ಯ ನುಡಿದಿದ್ದು, ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ ಎಂದು ಹೇಳಿದ್ದಾರೆ. ಇನ್ನು ಕೊರೊನ ಸೋಂಕು ಕುರಿತು ಈಗಾಗಲೇ ಅಲ್ಲಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈ ಸಂಬಂಧ ಈಗಾಗಲೇ ಜನರಿಗೆ ಆತಂಕ ಶುರುವಾಗಿದೆ….

Read More

ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ : ತಾಳಿ ಕಟ್ಟಿದ ಕೂಡಲೇ ಹೃದಯಾಘಾತದಿಂದ ವರ ಸಾವು!

ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ : ತಾಳಿ ಕಟ್ಟಿದ ಕೂಡಲೇ ಹೃದಯಾಘಾತದಿಂದ ವರ ಸಾವು! ಈ ಸಾವು ಅನ್ನೋದು ಯಾರಿಗೆ ಯಾವಾಗ ಯಾವ ರೂಪದಲ್ಲಿ ಬರುತ್ತದೆ ಅನ್ನೋದು ಗೊತ್ತಾಗುವುದಿಲ್ಲ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಅಂತೂ ಯುವಜನತೆಯಲ್ಲಿ ಹೃದಯಘಾತ ಎನ್ನುವುದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಬಾಗಲಕೋಟೆಯಲ್ಲಿ ಘೋರವಾದ ದುರಂತ ಸಂಭವಿಸಿದ್ದು ತಾಳಿ ಕಟ್ಟಿದ ತಕ್ಷಣವೇ ವರನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ. ಹೌದು ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಹೃದಯಘಾತದಿಂದ ವರ ಸಾವನ್ನಪ್ಪಿದ್ದಾನೆ. ಮದುವೆ ಮಂಟಪದಲ್ಲಿ ಕುಸಿದು…

Read More

ಕಾಮಿಡಿ‌ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಕುಸಿದು ಬಿದ್ದು ಸಾವು

ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಕಾರ್ಯಕ್ರಮ ‘ಕಾಮಿಡಿ ಕಿಲಾಡಿ’ ಸೀಸನ್-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ರಾಕೇಶ್ ಅವರ ಆಕಸ್ಮಿಕ ಸಾವು ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ಕಿರುತೆರೆಯ ಸಹ ಕಲಾವಿದರಿಗೂ ಆಘಾತವನ್ನುಂಟು ಮಾಡಿದೆ.. ರಾಕೇಶ್ ಪೂಜಾರಿ ಅವರು ಕಾಮಿಡಿ ಕಿಲಾಡಿ ಕಾರ್ಯಕ್ರಮದ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಅವರ ಹಾಸ್ಯ, ಸಹಜತೆ, ಮತ್ತು ಜನರನ್ನು ನಗಿಸುವ ವಿಶಿಷ್ಟ ಶೈಲಿಯಿಂದಾಗಿ ಎಲ್ಲರ ಮನಗೆದ್ದಿದ್ದರು. ಕಾರ್ಯಕ್ರಮದ ಸೀಸನ್-3ರಲ್ಲಿ ತಮ್ಮ ಅದ್ಭುತ ಪ್ರದರ್ಶನದಿಂದ ವಿಜೇತರಾಗಿ ಹೊರಹೊಮ್ಮಿದ್ದ ರಾಕೇಶ್, ಕಿರುತೆರೆಯ…

Read More

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ವಿಧಾನ ಸೌಧದಲ್ಲಿ ಸಭೆ

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ವಿಧಾನ ಸೌಧದಲ್ಲಿ ಸಭೆ ಶರಾವತಿ ಹಾಗೂ ಇನ್ನಿತರೆ ಯೋಜನೆಗಳ ಮುಳುಗಡೆ ಸಂತ್ರಸ್ತರು ಮತ್ತು ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಾಗೂ ಕಂದಾಯ ಭೂ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶುಕ್ರವಾರ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ಮಹತ್ವದ ಸಭೆ ನಡೆಯಿತು. ಸೊಪ್ಪಿನ ಬೆಟ್ಟ, ಕಾನು ಭೂಮಿಗಳ ಅನಧೀಕೃತ ಸಾಗುವಳಿ ಸಕ್ರಮಗೊಳಿಸುವಿಕೆ, ಹಂಗಾಮಿ ಮನೆದಳ ಪತ್ರಗಳನ್ನು ಕಾಯಂಗೊಳಿಸುವುದು, ಕಂದಾಯ ದಾಖಲೆಗಳಲ್ಲಿ ತಪ್ಪಾಗಿ ನಮೂದಿಸಲಾಗಿರುವ ಸೂಚಿತ ಅರಣ್ಯ…

Read More

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC result 2025) ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ 66.14 ಶೇಕಡ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಿನ ಫಲಿತಾಂಶ ಲಭ್ಯವಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. ಎಂದಿನಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ (ಶೇ.91.12) ಹಾಗೂ ಉಡುಪಿ (ಶೇ. 89.96)…

Read More