
ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ
ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ ಶಿವಮೊಗ್ಗ ನಗರ ಸೇರಿದಂತೆ ದಕ್ಷಿಣ ಕನ್ನಡ ಉಡುಪಿಯಲ್ಲಿ ಕೋಮುಗಲಭೆಗೆ ಸಂಭಂಧಿಸಿದಂತೆ ವಿಶೇಷ ಕಾರ್ಯಪಡೆ ರಚಿಸಿದೆ.ಕರ್ನಾಟಕ ಈಗಾಗಲೇ ನಕ್ಸಲ್ ಮುಕ್ತ ರಾಜ್ಯ ಆಗಿರೋ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡುವ ಬಗ್ಗೆ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ಮಂಗಳೂರು ಭಾಗದಲ್ಲಿ ಕೋಮು ಗಲಭೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡದೆ ಅದನ್ನೇ ವಿಶೇಷ ಕಾರ್ಯಪಡೆ ಎಂದು ರಚನೆ ಮಾಡಿ ಉಡುಪಿ,…