ಯಡಿಯೂರಪ್ಪ ಪ್ರಯಾಣಿಸುತಿದ್ದ ಹೆಲಿಕಾಪ್ಟರ್ ಲ್ಯಾಂಡಿಗ್ ವೇಳೆ ತಪ್ಪಿದ ಭಾರಿ ಅನಾಹುತ|BSY

ಇಂದು ಕಲಬುರಗಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಪೈಲೆಟ್ ಇದ್ದಕ್ಕಿದ್ದಂತೆ ಹೆಲಿಕಾಪ್ಟರ್​ನ್ನ ಪುನಃ ಆಗಸದೆತ್ತರಕ್ಕೆ ಹಾರಿಸಿದರು.ಇದು ಕೆಲಕಾಲ ಆತಂಕ ಮೂಡಿಸಿತ್ತು.  ನಡೆದಿದ್ದೇನು??? :  ಅಲ್ಲಿದ್ದ ಪ್ಲಾಸ್ಟಿಕ್​ಗಳು, ಇವತ್ತು ಹೆಲಿಕಾಪ್ಟರ್​ ಕ್ರಾಶ್​ಗೂ ಕಾರಣವಾಗುವ ಆತಂಕವಿತ್ತು. ಆದರೆ ಅಷ್ಟರಲ್ಲಿ ಎಚ್ಚೆತ್ತುಕೊಂಡ ಪೈಲೆಟ್ , ಹೆಲಿಕಾಪ್ಟರ್ ಲ್ಯಾಂಡಿಂಗ್​ ಮಾಡುವ ಬದಲು, ಪುನಃ ಆಗಸದೆತ್ತರಕ್ಕೆ ಹಾರಿದರು. ಬಳಿಕ ಕೆಲಕ್ಷಣಗಳ ನಂತರ ಪುನಃ ಬಂದು ಲ್ಯಾಂಡ್ ಮಾಡಿದರು.  ಘಟನೆಯ ಬಗ್ಗೆ ವಿವರಣೆ ನೀಡಿದ ಪೈಲೆಟ್ ಜೋಸೆಪ್​, ಕ್ಯಾಮರಾದಲ್ಲಿ ರೆಕಾರ್ಡ್…

Read More

ಸೌಮ್ಯ ಪೆರ್ನಾಜೆಗೆ ಗಡಿನಾಡ ಧ್ವನಿ ” ಮಧು ಭೂಷಣ” ರಾಜ್ಯ ಪ್ರಶಸ್ತಿ ಪ್ರಧಾನ|award

ಸೌಮ್ಯ ಪೆರ್ನಾಜೆಗೆ ಗಡಿನಾಡ ದ್ವನಿ ” ಮಧು ಭೂಷಣ”   ರಾಜ್ಯ ಪ್ರಶಸ್ತಿ ಪ್ರಧಾನ  ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ) ಇದರ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆ ರವರಿಗೆ ಮಧುಭೂಷಣ ರಾಜ್ಯ ಪ್ರಶಸ್ತಿ ಪ್ರಧಾನ  ಮಾಡಿರುತ್ತಾರೆ. ಪ್ರಶಸ್ತಿ ಪ್ರಧಾನ ಮಹಾ ಸಮ್ಮೇಳನವು ಗಡಿನಾಡ ಪ್ರದೇಶವಾದ ಒಡ್ಯ ಸಹಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ 2023 (25) ಫೆಬ್ರವರಿ ರಂದು ನಡೆಯಿತು. ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಮಲಾರ್ ಜಯರಾಮ್ ರೈ…

Read More

ಕರ್ನಾಟಕ ಬಜೆಟ್ 2023-24 : ಸಂಪೂರ್ಣ ಮುಖ್ಯಾಂಶಗಳು

2023-24ನೇ ಸಾಲಿನ ಆಯವ್ಯಯ ಸನ್ಮಾನ್ಯ ಸಭಾಧ್ಯಕ್ಷರೆ, 1. 2023-24ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. 2. ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದಿದೆ. ಇದೇ ಹಾದಿಯಲ್ಲಿ ಕರ್ನಾಟಕವೂ ದೃಢವಾಗಿ ಮುನ್ನಡೆಯುತ್ತಿದೆ. 3. ಜಾಗತಿಕವಾಗಿ ಹಲವಾರು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಆರ್ಥಿಕ ಸ್ಥಿರತೆಗಾಗಿ ತೆಗೆದುಕೊಂಡ ಕ್ರಮಗಳ ಫಲವಾಗಿ ಭಾರತವು ಶೇ. 6.5 ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಿರುವುದು ಗಮನಾರ್ಹವಾಗಿದೆ. ಇದೇ ಸಂದರ್ಭದಲ್ಲಿ G-20…

Read More

18 ಕೊಲೆ,20 ಅತ್ಯಾಚಾರದ ಆರೋಪಿ ವಿಕೃತಕಾಮಿ ಉಮೇಶ್ ರೆಡ್ಡಿಯ ಗಲ್ಲು ಶಿಕ್ಷೆ ರದ್ದು!!!!!!!|Umesh Reddy

ಕರ್ನಾಟಕ ಹೈಕೋರ್ಟ್ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ (CJI) ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಸುಮಾರು ಹತ್ತು ವರ್ಷಗಳ ಕಾಲ ಅಕ್ರಮ ಏಕಾಂತವಾಸವನ್ನು ಪರಿಗಣಿಸಿ ವಿಕೃತ ಕಾಮಿ ಉಮೇಶ್‌ ರೆಡ್ಡಿಯ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.  1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾದ ಬಳಿಕ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯವು…

Read More

ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಶಾಸಕ ಆನಂದ್ ಮಾಮನಿ ನಿಧನ|Bangalore

ವಿಧಾನಸಭೆಯ ಉಪಸಭಾಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರೂ ಆಗಿದ್ದ ಆನಂದ್ ಚಂದ್ರಶೇಖರ್ ಮಾಮನಿ (56) ಅವರು ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಸ್ವರೂಪದ ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ…

Read More

ಹೃದಯಾಘಾತದಿಂದ ಆಹಾರ ಸಚಿವ ಉಮೇಶ್ ಕತ್ತಿ ನಿಧನ :

ಆಹಾರ ಸಚಿವ ಉಮೇಶ್ ಕತ್ತಿ (61) ಅವರು ಹೃದಯಾಘಾತದಿಂದ ಇಂದು ( ಮಂಗಳವಾರ) ರಾತ್ರಿ ನಿಧನರಾದರು. ಈ ಬಗ್ಗೆ ಎಲ್ಲ ಟಿವಿ ಮಾಧ್ಯಮಗಳು ವರದಿ ಮಾಡಿದ್ದು, ಈ ವರೆಗೆ ಆಸ್ಪತ್ರೆಯಿದ ಅಧಿಕೃತ ಘೋಷಣೆಯಾಗಿಲ್ಲ.   ನಗರದ  ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕುಟುಂಬದ ಸದಸ್ಯರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು.  ಸದ್ಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ ಕ್ಷೇತ್ರದ ಶಾಸಕರಾಗಿದ್ದು, ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ…

Read More

ರಿಪ್ಪನ್‌ಪೇಟೆ ಮೂಲದ ಟೆಂಪಲ್ ಆಫ್ ಸಕ್ಸಸ್ ನ ಶ್ರೀ ರಘುನಾಥ್ ಗುರೂಜಿ ಇನ್ನಿಲ್ಲ : ರಾಷ್ಟ್ರದ ಪ್ರಮುಖ ಗುರೂಜಿಗಳಲ್ಲಿ ಒಬ್ಬರಾಗಿದ್ದರು.

ರಿಪ್ಪನ್‌ಪೇಟೆ : ಟೆಂಪಲ್ ಆಫ್ ಸಕ್ಸಸ್ ನ ಸಾಯಿದತ್ತ ರಘುನಾಥ್ ಗುರೂಜಿಯವರು ಬೆಂಗಳೂರಿನಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ತೀವ್ರ ಅಸೌಖ್ಯ ಗೊಂಡಿದ್ದ ರಘುನಾಥ್ ಗುರೂಜಿ ಅವರು ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರೂಜಿಯವರು ಅಪಾರ ಭಕ್ತವೃಂದವನ್ನು ಹೊಂದಿದ್ದಾರೆ. ನಿನ್ನೆ (30th August 2022) ವಿಧಿವಶರಾದ ರಘುನಾಥ್ ಗುರೂಜಿ ಅವರ ಅಂತ್ಯಕ್ರಿಯೆ ಸೆಪ್ಟೆಂಬರ್ 2 ರಂದು ಮಣಿಪಾಲದಲ್ಲಿ ನಡೆಯಲಿದೆ. ಅನುಯಾಯಿಗಳು ಬೆಂಗಳೂರು ಬಸವನಗುಡಿಯ ವಾಣಿ ನಿಲಾಸ ರಸ್ತೆಯಲ್ಲಿರುವ ಟೆಂಪಲ್ ಆಫ್ ಸಕ್ಸಸ್…

Read More

ನ್ಯಾಷನಲ್ ಪ್ಲಸ್ ಸೈಜ಼್ ಬ್ಯೂಟಿ ಸ್ಪರ್ಧೆಗೆ ಆಯ್ಕೆಯಾದ ಹೊಸನಗರದ ಸೀಮಾ ಕಿರಣ್ :

ಬೆಂಗಳೂರಿನಲ್ಲಿ ಜುಲೈ30 ರಂದು ನಡೆದ ಮಾವಿನ್ ಪ್ಲಸ್ ಇಂಡಿಯಾ ಬ್ಯೂಟಿ ಪೆಜೆನ್ಟ್ ಅಡಿಷನ್ ನಲ್ಲಿ ಹೊಸನಗರದ ಜೆಸಿಐ ಕೊಡಚಾದ್ರಿ ಅಧ್ಯಕ್ಷೆ ಸೀಮಾ ಶೆರಾವೊ ನ್ಯಾಷನಲ್ ಬ್ಯೂಟಿ ಪೆಜೆನ್ಟ್ ಗೆ ಆಯ್ಕೆಯಾಗಿದ್ದು, ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ. ನ್ಯಾಶನಲ್ ಬ್ಯೂಟಿ ಪೆಜೆನ್ಟ್ ಸೆ.22 ರಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದ್ದು ಸೀಮಾ ಶೆರಾವೊ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಲಿದ್ದಾರೆ. ಹೊಸನಗರದ ಸೀಮಾ 11 ವರ್ಷದಿಂದ ಹೊಸನಗರದ ಸಿಯಂಟೋ ಬ್ಯೂಟಿ ಸಲೂನ್ ನಡೆಸುತ್ತಿದ್ದು, 20 -22ರ ಜೆಸಿಐ ಹೊಸನಗರ ಕೊಡಚಾದ್ರಿಯ…

Read More

ಹೆಚ್ ಡಿ ಕುಮಾರಸ್ವಾಮಿ ಸಾಂತ್ವಾನ : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು,ಮಸೂದ್,ಫಾಝಿಲ್ ಮನೆಗೆ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಮೃತ ಪ್ರವೀಣ್ ನೆಟ್ಟಾರು, ಮಸೂದ್ ಮತ್ತು ಸುರತ್ಕಲ್‌ನ ಪಾಝಿಲ್ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದರು. ಮೂವರೂ ಮೃತರ ಕುಟುಂಬಗಳಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 5 ಲಕ್ಷ ರೂಪಾಯಿ ಧನ ಸಹಾಯದ ಚೆಕ್‌ಗಳನ್ನು ಈ ಸಂದರ್ಭದಲ್ಲಿ ಅವರು ಹಸ್ತಾಂತರ ಮಾಡಿದರು. ಸೋಮವಾರ ಬೆಳಿಗ್ಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಮನೆಗೆ…

Read More

ಕಸ್ತೂರಿರಂಗನ್ ವರದಿ ಬಗ್ಗೆ ನಿಮಗೆಷ್ಟು ಗೊತ್ತು..???? ವರದಿ ಅನುಷ್ಟಾನಗೊಂಡರೆ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಹಳ್ಳಿಗಳು ನಶಿಸಿಹೋಗುತ್ತವೆ ಗೊತ್ತಾ???? ಈ ಬಗ್ಗೆ ಕಂಪ್ಲೀಟ್ ಸ್ಟೋರಿ ಇಲ್ಲಿ ಓದಿ….

ಮಲೆನಾಡು ಪ್ರದೇಶಕ್ಕೆ ಮರಣಶಾಸನವಾಗಿರುವ ಕಸ್ತೂರಿ ರಂಗನ್ ವರದಿಯ  ಆದಾರದ ಮೇಲೆ ಕೆಂದ್ರ ಸರ್ಕಾರ ಕರಡು ಮಸೂದೆ ಅಂಗಿಕರಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲವಕಾಶ ನೀಡಿದ್ದು, ರಾಜ್ಯ ಸರ್ಕಾರ ಇದರ ಬಗ್ಗೆ ಈಗಾಗಲೇ ಎಚ್ಚರಗೊಂಡಿದ್ದು ಇದರ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಮುಂದಾಗಿದೆ.  ಆದರೆ ಇಲ್ಲಿ ಸರ್ಕಾರಗಳಿಗಿಂತ ಜನಸಾಮಾನ್ಯರು ಈ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕಾಗುತ್ತದೆ, ಈಗಾಗಲೇ ಕೇರಳ ರಾಜ್ಯ ಸರ್ಕಾರ ಬುದ್ದಿವಂತಿಕೆಯಿಂದ ವೈಜ್ಞಾನಿಕವಾದ ವರದಿ ಮಂಡಿಸಿದ ಪರಿಣಾಮ ಕರಡು ಮಸೂದೆಯ ಪಟ್ಟಿಯಲ್ಲಿ ಕೇರಳ ರಾಜ್ಯವನ್ನು ಕೈ…

Read More