Headlines

ಕಾಡುಕೋಣಗಳ ಮಾರಣಹೋಮ ಪ್ರಕರಣ – ಘಟನೆ ಕುರಿತು ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ | Postman news impact

ಕಾಡುಕೋಣಗಳ ಮಾರಣಹೋಮ ಪ್ರಕರಣ – ಘಟನೆ ಕುರಿತು ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ | Postman news impact ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕಾಡು ಕೋಣಗಳ ಮಾರಣಹೋಮ ಪ್ರಕರಣದ ಬಗ್ಗೆ ರಾಜ್ಯ ಅರಣ್ಯ ಸಚಿವ ಬಿ ಈಶ್ವರ್ ಖಂಡ್ರೆ ವರದಿ ಕೇಳಿದ್ದಾರೆ. ಹುಂ‍ಚ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿರುವ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್…

Read More

ನಟ ದರ್ಶನ್ ಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ | Darshan

ನಟ ದರ್ಶನ್ ಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ | Darshan  ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹನ್ನೆರಡು ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್, ವಿನಯ್, ಪ್ರದೋಶ್ ಮತ್ತು ಧನರಾಜ್‌ನನ್ನು 24ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ….

Read More

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | Kamala hampana

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | ಕನ್ನಡ ಸಾಹಿತ್ಯ ಲೋಕದ ಮತ್ತೊಂದು ಕೊಂಡಿ ಕಳಚಿದೆ. ಖ್ಯಾತ ಲೇಖಕಿ ಕಮಲಾ ಹಂಪನ ಇಂದು (22-06-2024) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ ಕಮಲಾ ಹಂಪನ ಲೇಖಕಿಯಾಗಿ ಹೆಸರು ಮಾಡಿದ್ದಾರೆ. ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಲೋಕದ ಎಲ್ಲಾ ಪ್ರಕಾರಗಳಲ್ಲೂ ಆಳವಾದ ಅಧ್ಯಯನ ಮಾಡಿದ್ದಾರೆ. ಕನ್ನಡ…

Read More

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? |Pocso

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಈ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ…

Read More

ಬಂಕಾಪುರ ಠಾಣೆಯ ಪಿಎಸ್‌ಐ ಅಗಿ ನಿಂಗರಾಜ್ ಕೆ ವೈ ಅಧಿಕಾರ ಸ್ವೀಕಾರ | Bankapura

ಬಂಕಾಪುರ ಠಾಣೆಯ ಪಿಎಸ್‌ಐ ಅಗಿ ನಿಂಗರಾಜ್ ಕೆ ವೈ ಅಧಿಕಾರ ಸ್ವೀಕಾರ ಬಂಕಾಪುರ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಜನಸ್ನೇಹಿ ಹಾಗೂ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ಇಂದು ಪಟ್ಟಣದ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.  ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದ ನಿಂಗರಾಜ್ ಕೆ ವೈ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ…

Read More

NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ

NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ ಬಡ ಕುಟುಂಬದಲ್ಲಿ ಜನಿಸಿ NEET ಪರೀಕ್ಷೆಯಲ್ಲಿ 720ಕ್ಕೆ 595 ಅಂಕ ಪಡೆಯುವ ಮೂಲಕ ಅದ್ವಿತೀಯ ಸಾಧನೆಗೈದ ರಾಜು ಓಲೇಕಾರ್ ಗೆ ಗ್ರಾಮಸ್ಥರು ಹಾಗೂ ವಿವಿಧ ಪಕ್ಷಗಳ ಮುಖಂಡರು ಸನ್ಮಾನಿಸಿ ಗೌರವಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಶಿಡ್ಲಾಪುರ್ ಗ್ರಾಮದ ಯುವಕನ ಸಾಧನೆ. NEET ಪರೀಕ್ಷೆಯಲ್ಲಿ  720ಕ್ಕೆ 595 ಅಂಕ ಪಡೆದು ಗ್ರಾಮಕ್ಕೆ ಹಿರಿಮೆಯನ್ನು ತಂದಿದ್ದಾನೆ.  ಯುವಕನಿಗೆ ಶಿಗ್ಗಾವ್ ಮತ್ತು ಸವಣೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾದ ಶಶಿಧರ್ ಎಲ್ಲಿಗಾರ ಅವರು…

Read More

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ | Advertisement

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್…

Read More

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಕಛೇರಿಯಲ್ಲಿ ಶ್ವಾನಗಳ ಕಾಟಕ್ಕೆ  ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ.  ಕಛೇರಿಗೆ ಕಾರ್ಯ ನಿಮಿತ್ತ ಬರುವ ಜನಸಾಮಾನ್ಯರಿಗೆ ಶ್ವಾನಗಳಿಂದ ತೊಂದರೆಯುಂಟಾಗುತಿದ್ದು ಈ ಬಗ್ಗೆ ಹಲವಾರು ಬಾರಿ ಬಂಕಾಪುರ ಪುರಸಭೆಗೆ ಸಾರ್ವಜನಿಕರೆಲ್ಲರೂ ಸೇರಿಕೊಂಡು ಶ್ವಾನಗಳನ್ನು  ಹಿಡಿದು ಬೇರೆ ಕಡೆ ಸ್ಥಳಾಂತರಿಸಿ ಎಂದು  ಮನವಿಯನ್ನು ಸಲ್ಲಿಸಿದ್ದಾರೆ.  ಆದರೆ ಪುರಸಭೆಯ ಅಧಿಕಾರಿಗಳ ನಿರ್ಲಕ್ಷತೆಯಿಂದ ಸಾರ್ವಜನಿಕರಿಗೆ ಹಲವಾರು ರೀತಿಯಿಂದ ತೊಂದರೆಯನ್ನು ಮಾಡಿವೆ….

Read More

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand ಉತ್ತರಾಖಂಡದ ಎತ್ತರದ ಸ್ಥಳ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ಸದಸ್ಯರ ಪೈಕಿ 9ಮಂದಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿದ್ದರು. ಮೃತದೇಹಗಳನ್ನ ಉತ್ತರಾಖಂಡದಿಂದ ಏರ್​ಲಿಫ್ಟ್​ ಮಾಡಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ. ಮೃತಪಟ್ಟವರ ಪೈಕಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಇದ್ದು, ಇವರ ಸಾವು ಕುಟುಂಬಸ್ಥರು ಹಾಗೂ ಆಪ್ತರನ್ನು ದುಃಖದ ಮಡುವಿಗೆ ತಳ್ಳಿದೆ. ಹುಬ್ಬಳ್ಳಿಯ ಹುಬ್ಬಳ್ಳಿಯ ವಿನಾಯಕ…

Read More

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು  ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ 17 ಬಿ.ಇಡಿ ಕಾಲೇಜುಗಳ 911 ಪ್ರ-ಶಿಕ್ಷಣಾರ್ಥಿಗಳು 4ನೇ ಸೆಮಿಸ್ಟರ್ ಪರೀಕ್ಷೆಯನ್ನು ಬರೆದು 5 ತಿಂಗಳೇ ಕಳೆದಿದ್ದರೂ, ಇನ್ನೂ ಫಲಿತಾಂಶ ಬಾರದ ಕಾರಣ ಪರೀಕ್ಷಾರ್ಥಿಗಳ ಭವಿಷ್ಯ ಅತಂತ್ರಕ್ಕೀಡಾಗಿದೆ. 2022-23ನೇ ಸಾಲಿನ ಬಿ.ಇಡಿ ಪ್ರಶಿಕ್ಷಣಾರ್ಥಿಗಳ ಅಂತಿಮ ಸೆಮಿಸ್ಟರ್‌ನ ಪರೀಕ್ಷೆಗಳು ಕಳೆದ ಜನವರಿ 10ರಂದು ಮುಕ್ತಾಯವಾಗಿದೆ.ಆದರೆ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಈ ಮಧ್ಯೆ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ…

Read More