ಸೌಂದರ್ಯವೇ ಮುಳುವಾಯ್ತು ಕುಂಭಮೇಳ ಸುಂದರಿಗೆ..!

ಸೌಂದರ್ಯವೇ ಮುಳುವಾಯ್ತು ಕುಂಭಮೇಳ ಸುಂದರಿಗೆ..! ಪ್ರಯಾಗ್ ರಾಜ್‌ನಲ್ಲಿ ಮಹಾ ಕುಂಭಮೇಳ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಪ್ರತಿ ದಿನ ನೂರಾರು ಭಕ್ತರು ಪ್ರಪಂಚದಾದ್ಯಂತ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕುಂಭಮೇಳದಲ್ಲಿ ತನ್ನ ಸೌಂದರ್ಯದ ಮೂಲಕ ವೈರಲ್‌ ಆಗಿದ್ದ ಯುವತಿ ಗೋಳು ಹೇಳತಿರದ್ದಾಗಿದೆ. ಕುಂಭಮೇಳದ ಆಧ್ಯಾತ್ಮಿಕ ಉತ್ಸವಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಸೇರುತ್ತಾರೆ. ಕೋಟ್ಯಂತರ ಭಕ್ತರು ಈಗಾಗಲೇ ಪುಣ್ಯ ಸ್ನಾನ ಮಾಡಿದ್ದಾರೆ. ಸುಮಾರು 13 ಅಖಾಡಗಳಿಗೆ ಸೇರಿದ ಅಘೋರಿಗಳು, ನಾಗಾ ಸಾಧುಗಳು ಮತ್ತು  ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ…..

Read More

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಒಂದಿಲ್ಲೊಂದು ಸುದ್ದಿಯಿಂದ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವುದು ತಿಳಿದಿರುವ ಸಂಗತಿಯಾಗಿದೆ ಇದೀಗ ಈ ಪುಟ್ಟ ಗ್ರಾಮದಲ್ಲಿ ನಡೆದ ಒಂದು ಘಟನೆಗೆ ಮಾಜಿ ಕೇಂದ್ರ ಸಚಿವೆ ಹಾಗೂ ಪ್ರಾಣಿ ದಯಾ ಸಂಘದ ರಾಷ್ಟ್ರೀಯ ಕಾರ್ಯಕರ್ತೆ ಮೇನಕಾ ಗಾಂಧಿ ಮಧ್ಯ ಪ್ರವೇಶಿಸಿ ಕ್ರೂರ ಸ್ವಭಾವದ ವ್ಯಕ್ತಿಯೊಬ್ಬರ ಮೇಲೆ…

Read More

ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!?

ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!? ಕಳ್ಳರು ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ಘಟನೆ ಇಂದು (ಜನವರಿ 16) ಬೆಳಗ್ಗೆ 2.30 ರಿಂದ 3 ಗಂಟೆ ಸುಮಾರಿಗೆ ನಡೆದಿದೆ. ಮುಂಬೈನ ಬಾಂದ್ರಾದಲ್ಲಿರುವ ನಿವಾಸದಲ್ಲಿ ಬೆಳ್ಳಂ ಬೆಳಗ್ಗೆ ನಡೆದ ಈ ಘಟನೆ ಬಾಲಿವುಡ್ ಮಂದಿಯನ್ನು ಬೆಚ್ಚಿಬೀಳಿಸಿದೆ. ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಸೋಶಿಯಲ್ ಮೀಡಿಯಾಗಳಲ್ಲಿ ಆತಂಕವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಸೈಫ್ ಅಲಿ…

Read More

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ ಚೊಚ್ಚಲ ಶತಕವನ್ನು ತನ್ನ ಪಾಲಿನ ಹೀರೋಗೆ ಅರ್ಪಿಸಿದ ನಿತೀಶ್ ರೆಡ್ಡಿ ಆಸ್ಟ್ರೇಲಿಯಾ(Australia) ನೆಲದಲ್ಲಿ ಶತಕ ಗಳಿಸುವುದು ಅಷ್ಟು ಸುಲಭವಲ್ಲ. ಆದರೆ ಭಾರತ ಈ ಬಾರಿ ಆಸೀಸ್ ಪ್ರವಾಸದಲ್ಲಿ ಹೊಸ ತಾರೆಯನ್ನು ಕಂಡುಕೊಂಡಿದೆ. ಇಂದು ನಿತೀಶ್ ಕುಮಾರ್ ರೆಡ್ಡಿ(Nithish kumar reddy) ಎಂಬ ಯುವ ಪ್ರತಿಭೆ ಶತಕ ಸಿಡಿಸುವಾಗ ಇಡೀ ಮೈದಾನವೇ ಖುಷಿಯಿಂದ ಕಣ್ಣೀರು ಹಾಕಿದೆ. ಒಂದು ಹಂತದಲ್ಲಿ ಭಾರತ 250…

Read More

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ ನವದೆಹಲಿ:  ಉಸಿರಾಟ ತೊಂದರೆಯಿಂದ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ  ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಪಂಚಭೂತಗಳಲ್ಲಿ ಸಿಂಗ್ ಲೀನರಾದರು. ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ  ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿದ್ದು, ಸಿಂಗ್ ಅವರ ಚಿತೆಗೆ ಪುತ್ರಿ ಧಮನ್ ಸಿಂಗ್ ಅಗ್ನಿಸ್ಪರ್ಶ ಮಾಡಿದರು. ಶ್ಲೋಕ ಪಠಣದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು. ಅಂತ್ಯಕ್ರಿಯೆ ವೇಳೆ  ಪ್ರಧಾನಿ…

Read More

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ ನವದೆಹಲಿ, ಡಿ.26 : ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದಲ್ಲಿದ್ದರು. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞರಾಗಿರುವ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುವಾರ ಸಂಜೆ…

Read More

ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್

ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್ ಇಂಡಿಯನ್ ಪ್ರೀಮಿಯರ್ ಲೀಗ್ ( IPL) 2025ರ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಬರೋಬ್ಬರಿ 27 ಕೋಟಿ ರೂಪಾಯಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್‌ನ ದುಬಾರಿ ಆಟಗಾರ ಎನ್ನುವ ದಾಖಲೆ ಮಾಡಿದ್ದಾರೆ. ರಿಷಬ್ ಪಂತ್‌ಗಾಗಿ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಬಿಡ್ ಮಾಡಿತು. ಬಳಿಕ ಆರ್ ಸಿಬಿ, ಎಸ್‌ಆರ್ ಎಚ್‌ ಫ್ರಾಂಚೈಸಿಗಳು ಬಿಡ್ ಮಾಡಿದವು, ರಾಯಲ್…

Read More

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ!

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಗೂ ಕನ್ನಡಿಗ ಕೆ ಎಲ್ ರಾಹುಲ್ ಅವರನ್ನು ಖರೀದಿಸಲಿದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಕೆ ಎಲ್ ರಾಹುಲ್ ಅವರನ್ನು ಕೈಬಿಟ್ಟ ಆರ್‌ಸಿಬಿ, ಇಂಗ್ಲೆಂಡ್ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಇಂಗ್ಲೆಂಡ್ ಮೂಲದ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸಲು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಪೈಪೋಟಿ ನಡೆಸಿತಾದರೂ…

Read More

ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ

ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ ಭಾರತದ ದಿಗ್ಗಜ ಉದ್ಯಮಿ ರತನ್ ಟಾಟಾ ವಿಧಿವಶರಾಗಿದ್ದಾರೆ. ಕಳೆದ ಕೆಲದಿನಗಳಿಂದ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ನೆನ್ನೆ ಬೆಳಗ್ಗೆ (ಅ.09) ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 86 ವರ್ಷದ ರತನ್ ಟಾಟಾ ಅವರು ಅಕ್ಟೋಬರ್ 7ರ ಸೋಮವಾರದಂದು ಕ್ಯಾಂಡಿ ಬ್ರೀಚ್ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ತಮ್ಮ ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾಗಿ ಹೇಳಿದ್ದರು.ಆದ್ರೆ ರತನ್ ಟಾಟಾಆರೋಗ್ಯ ಸ್ಥಿತಿ ಸಂಜೆ…

Read More

ಇಂದಿನಿಂದ ದೇಶಾದ್ಯಂತ ಹೊಸ ನ್ಯಾಯ ವ್ಯವಸ್ಥೆ ಜಾರಿ – ಬ್ರಿಟಿಷ್ ಕಾನೂನುಗಳಿಗೆ ಮುಕ್ತಿ | ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ!…BNS

ಇಂದಿನಿಂದ ದೇಶಾದ್ಯಂತ ಹೊಸ ನ್ಯಾಯ ವ್ಯವಸ್ಥೆ ಜಾರಿ – ಬ್ರಿಟಿಷ್ ಕಾನೂನುಗಳಿಗೆ ಮುಕ್ತಿ | ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ! ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರಲಿದ್ದು, ವಸಾಹತುಶಾಹಿ ಯುಗದ ಕಾನೂನುಗಳಿಗೆ ಇತಿಶ್ರೀ ಹಾಡಲಿವೆ. ಬ್ರಿಟೀಷರ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯೆ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳ ಬದಲಿಗೆ ಕ್ರಮವಾಗಿ ಭಾರತೀಯ ನ್ಯಾಯ ಸಂಹಿತೆ,…

Read More