ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ ಏರಿಸೀಮೆ ಕಿರುಚಿತ್ರ ಈಗಾಗಲೇ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತಿದ್ದು ಮಲೆನಾಡಿನ ಯುವ ಪ್ರತಿಭೆ ಅಜಿತ್ ಸಿಂಹ ಅದ್ಬುತ ನಟನೆಗೆ ಯಾರು ತುಟಿಕ್ ಪಿಟಿಕ್ ಅನ್ನುವಂತಿಲ್ಲ. ಅಷ್ಟರಮಟ್ಟಿಗೆ  ಕಿರುಚಿತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದಾರೆ. ಸತ್ಯ ರಾಧಕೃಷ್ಣರವರ ಸಂಗೀತ ನೋಡುಗರನ್ನು ಹೊಸಲೋಕಕ್ಕೆ ಕರೆದುಕೊಂಡು ಹೋಗುವಲ್ಲಿ ಮತ್ತು ಚಿತ್ರದೊಂದಿಗೆ ಬೆಸೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಆಹಾನ್ ಆ್ಯಕ್ಷನ್​​​ ಕಟ್​​ ಹೇಳಿರುವ ‘ಏರಿಸೀಮೆ’ಯಲ್ಲಿ ಅಜಿತ್ ಸಿಂಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸೋನಾಲಿ…

Read More

ಮಲೆನಾಡಿನ ಯುವ ಪ್ರತಿಭೆಗಳಿಂದ ಅದ್ಭುತವಾದ ಕಿರುಚಿತ್ರ :

ಮಲೆನಾಡಿನಲ್ಲಿ ಯುವ ಪ್ರತಿಭೆಗಳೇನೂ ಕಡಿಮೆ ಇಲ್ಲ. ಅಂತಹ ಒಂದು ಪ್ರತಿಭೆಗಳು ತಯಾರಿಸಿರುವ ಕನ್ನಡ ಕಿರುಚಿತ್ರ “ಉದರನಿಮಿತ್ತಂ”. ಬಹು ನಿರೀಕ್ಷಿತ ಕಿರುಚಿತ್ರವನ್ನು ರಿಪ್ಪನ್ ಪೇಟೆಯ ಬಹುಮುಖ ಪ್ರತಿಭೆ ಅರುಣ ಕಾಳಾಮುಖಿ ನಿರ್ದೇಶಿಸಿದ್ದಾರೆ. ಈ ರೋಚಕ ಕಿರುಚಿತ್ರವು ಕೆಲದಿನಗಳ ಹಿಂದೆ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಉದರನಿಮಿತ್ತಮ್ ಬಹುಕೃತವೇಷಮ್ ಹೊಟ್ಟೆಪಾಡಿಗಾಗಿ ಜನರು ನಾನಾ ಉದ್ಯೋಗವನ್ನು ಆರಿಸಿಕೊಳ್ಳುತ್ತಾರೆ ನಾನಾ ವೇಷಗಳನ್ನು ತೊಡುತ್ತಾರೆ  ಉದರ ನಿಮಿತ್ತಂ ಚಿತ್ರದ ಶೀರ್ಷಿಕೆಯೇ ಹೇಳುವಂತೆ ಹೊಟ್ಟೆಪಾಡಿಗಾಗಿ ಚಿತ್ರದ ನಾಯಕನು ಹೆಣ ಹೂಳುವ  ಕಾಯಕವನ್ನು ಮಾಡುತ್ತಿರುತ್ತಾನೆ ಆ  ಊರಿನಲ್ಲಿ…

Read More