Headlines

ಆಟೋಗೆ ಹಿಂಬದಿಯಿಂದ ಬೊಲೆರೋ ಜೀಪ್ ಡಿಕ್ಕಿ- ಐವರ ಕಾಲು ಮುರಿತ|ಆಸ್ಪತ್ರೆಗೆ ಸಂಸದ ಬಿವೈ ಆರ್ ದೌಡು|accident

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜಕ್ಕನಹಳ್ಳಿ ಗ್ರಾಮದ ಬಳಿ ಅಪಘಾತ ಒಂದು ಸಂಭವಿಸಿದ್ದು ಐದಕ್ಕೂ ಹೆಚ್ಚು ಜನರಿಗೆ ಕಾಲು ಮುರಿದಿದೆ ಎಂದು ಮಾಹಿತಿ ತಿಳಿದು ಬಂದಿದೆ. ಜಕ್ಕನಹಳ್ಳಿ ಗ್ರಾಮದ ಬಳಿ ಅಪೇ ಆಟೋ ಲಾಗೇಜು ಗಾಡಿಯಲ್ಲಿ ಕಾಲು ಮುಂದೆ ಮಾಡಿಕೊಂಡು ಒಂದಿಷ್ಟು ಜನರು ಪ್ರಯಾಣಿಸುತ್ತಿದ್ದು ಹಿಂಬಂದಿಯಿಂದ ಬಂದ ಬೊಲೆರೋ ಗಾಡಿ ಗುದಿದ್ದ ಪರಿಣಾಮ 5-6 ಜನರಿಗೆ ತೀವ್ರ ಗಾಯವಾಗಿದ್ದು ಕಾಲುಗಳು ಮುರಿದು ಹೋಗಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗಳು ಆಗಿದ್ದು ಗಾಯಳುಗಳನ್ನು ಶಿವಮೊಗ್ಗಕ್ಕೆ…

Read More

Thirthahalli | ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು..!!!

ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು ! ತೀರ್ಥಹಳ್ಳಿ : ತಾಲ್ಲೂಕಿನ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ವಿರುದ್ಧ ಹೆಗ್ಗೋಡಿನಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದ 29 ನೇ ದಿನವನ್ನು ಹೋಳಿ ಹಬ್ಬದ ಹಿನ್ನೆಲೆಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಕಾಮ ದಹನದ ಬದಲು “ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು” ಎಂದು ರೈತರು ಘೋಷಣೆ ಕೂಗುತ್ತಾ ಹುಲ್ಲಿನ ಗೊಂಬೆಯನ್ನು ದಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೌಳಿ ನಾಗರಾಜ್ ಹಿಂದೆ ಪೆರಿಯಾರ್, ಅಂಬೇಡ್ಕರ್ ಮುಂತಾದ ಜನಪರ…

Read More

ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ |Mulayam singh

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಮುಲಾಯಂ ಅವರು ನವೆಂಬರ್ 22, 1939 ರಂದು ಇಂದಿನ ಉತ್ತರ ಪ್ರದೇಶದ ಇಟಾವಾ…

Read More

ಶಿವಮೊಗ್ಗದ ಮಾರಿ ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರ ಬೇಡ ಎಂದ ಬಿಜೆಪಿ ಯವರು ನಗರದ ಸಿಟಿ ಮಾಲ್​ನಲ್ಲಿ ಮುಸ್ಲಿಂ ಉದ್ಯಮಿಯ ಫನ್​-ಗೇಮ್​ ಉದ್ಘಾಟಿಸುತ್ತಾರೆ : ಯಮುನಾ ರಂಗೇಗೌಡ

ಶಿವಮೊಗ್ಗ : ನಾಗರಿಕರಿಗೆ ಉತ್ತಮ ಆಡಳಿತ ಕೊಡಲು ಸಾಧ್ಯವಿಲ್ಲದಿದ್ದರೂ ನಾಗರಿಕರ ಹಿತಕಾಯುವಲ್ಲಿ ವಿಫಲರಾದರೂ ನಕಲಿ ಹಿಂದುತ್ವದ ಘೋಷಣೆ ಕೂಗುತ್ತಾ ಬಡ ಮುಸ್ಲಿಂ ವ್ಯಾಪಾರಿಗಳನ್ನು ದ್ವೇಷ ಮಾಡಿ, ಅವರ ದಿನನಿತ್ಯದ ಕೂಲಿಯನ್ನು ಕಿತ್ತುಕೊಂಡು ಕಾರ್ಪೊರೇಟ್ ಬಂಡವಾಳಶಾಹಿ ಮುಸ್ಲಿಮರೊಂದಿಗೆ ಕೈಜೋಡಿಸುತ್ತಿರುವ ನಕಲಿ ಹಿಂದುತ್ವವಾದಿಗಳು ಈ ಬಿಜೆಪಿ ಯವರು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ವಾಗ್ದಾಳಿ ನಡೆಸಿದ್ದಾರೆ. ಕಳೆದವಾರ ನಡೆದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದಲ್ಲಿ ಯಾವುದೇ ಮುಸ್ಲಿಮರಿಗೆ ವ್ಯಾಪಾರ ಕೊಡಬಾರದೆಂದು ರೋಷಾವೇಷ ತೋರಿದ್ದ…

Read More

ಕಾಡಿನಲ್ಲಿ ಪತ್ತೆಯಾಗಿದ್ದ ಅನಾಮಧೇಯ ತಲೆಬುರುಡೆ |ಉಳಿದಿದ್ದ ಒಂದು ಹಲ್ಲಿನಲ್ಲಿ ಅಡಗಿತ್ತು ಆ ಸಾವಿನ ಅಸಲಿ ಕಹಾನಿ!

ಕಾಡಿನಲ್ಲಿ ಪತ್ತೆಯಾಗಿದ್ದ ಅನಾಮಧೇಯ ತಲೆಬುರುಡೆ |ಉಳಿದಿದ್ದ ಒಂದು ಹಲ್ಲಿನಲ್ಲಿ ಅಡಗಿತ್ತು ಆ ಸಾವಿನ ಅಸಲಿ ಕಹಾನಿ! | ಒಂದೂವರೆ ವರ್ಷದ ಮಿಸ್ಟರಿ ಭೇದಿಸಿದ ಆನಂದಪುರ ಪೊಲೀಸರು After 18 months, Anandapura police solved a mysterious skull case found in Thyagarthi forest using DNA analysis from a single tooth, confirming the identity of a missing man through forensic evidence. ಸಾಗರ: ಸುಮಾರು ಒಂದೂವರೆ ವರ್ಷದ ಹಿಂದೆ…

Read More

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ದಕ್ಷತೆ ಹಾಗೂ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ವರ್ಗಾವಣೆಗೊಂಡ ಇಬ್ಬರು ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಗ್ರಾಮ ಪಂಚಾಯತ್ ಸಭಾಂಗದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಜನಸ್ನೇಹಿ ಪಿಎಸ್‌ಐಯಾಗಿ ಕರ್ತವ್ಯ ನಿರ್ವಹಿಸಿ ಪ್ತಸ್ತುತ ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪ್ರವೀಣ್‌ಎಸ್.ಪಿ ಮತ್ತು ಅರಣ್ಯಇಲಾಖೆಯ ರಿಪ್ಪನ್‌ಪೇಟೆ ವಲಯದಲ್ಲಿ ಡಿಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸಿ ನಗರ ವಲಯದ ನಿಟ್ಟೂರು…

Read More

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ ಶಿವಮೊಗ್ಗ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಸಿಬ್ಬಂದಿಯೋಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಡಿಎಆರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್ ನ ಸಿಬ್ಬಂದಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಅದರಂತೆ ಇಂದು ಡಿಎಆರ್ ಡಿವೈಎಸ್ಪಿ…

Read More

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೆರಳುತಿದ್ದ ಗಜಾನನ (ಚಕ್ರಾ) ಬಸ್ ಹಾಗೂ ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬೈಕ್ (KA 14 EG 6503) ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ…

Read More

ನಾಗರಹಳ್ಳಿ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ಸಂಪನ್ನ|nagarahalli

ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಇತಿಹಾಸ ಪ್ರಸಿದ್ಧ ಶ್ರೀ ನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಈ ಜಾತ್ರಾ ಮಹೋತ್ಸವವು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುತ್ತದೆ. ಮಳೆಗಾಲದಲ್ಲಿ ಶ್ರಾವಣ ಮಾಸದಲ್ಲಿ, ಬೇಸಿಗೆ ಕೂಳೆ ಪಂಚಮಿಯಲ್ಲಿ ವಿಶೇಷವಾಗಿ ಮಹೋತ್ಸವವು ನಡೆಯಲಿದೆ.  ಮದುವೆಗಾಗಿ, ಮಕ್ಕಳ ಫಲಕ್ಕೆ ಇಲ್ಲಿಗೆ ಆಗಮಿಸುವುದುಂಟು. ಮಂಗಳವಾರ ಮುಂಜಾನೆ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣಭಟ್‌ ನೇತೃತ್ವದಲ್ಲಿ ನಾಗೇಂದ್ರ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ ಮತ್ತು ವಿಶೇಷ ಅಲಂಕಾರ ನಡೆಯಿತು. ದೇವರಿಗೆ ಮಹಾಮಂಗಳಾರತಿ ನೆರವೇರಿಸಿ,…

Read More

ಈಶ್ವರಪ್ಪರವರಿಗೆ ಮತ್ತೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ : ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಬಿ ರಿಪೋರ್ಟ್ ಸಿಕ್ಕ ಹಿನ್ನೆಲೆಯಲ್ಲಿ  ಮರಳಿ ಅವರಿಗೆ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯಲಿದೆಯೇ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಾನಮಾನ ನೀಡುವುದು ವರಿಷ್ಟರಿಗೆ ಬಿಟ್ಟ ವಿಚಾರ ಎಂದರು. ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ವಡಾಹೊಸಳ್ಳಿ ಗ್ರಾಮದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಈಶ್ವರಪ್ಪ…

Read More