Headlines

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (18-08-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (18-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಕಾಲೇಜುಗಳಿಗೆ ನಾಳೆ (ಆಗಸ್ಟ್ 18, ಸೋಮವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ…

Read More

ಹೊಸನಗರದ ಯುವಕ ಪ್ರಸನ್ನ ರಾಮನಗರದಲ್ಲಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|prasanna

ಹೊಸನಗರ ಮೂಲದ ಯುವಕನೊಬ್ಬ ರಾಮನಗರ ಜಿಲ್ಲೆಯ ಕನಕಗಿರಿ ಬಳಿಯ ಕೆರೆಯಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಸನಗರ ಟೌನ್ ನಿವಾಸಿ ಪ್ರಸನ್ನ ಭಟ್ ನೀರುಪಾಲಾಗಿರುವ ವ್ಯಕ್ತಿಯಾಗಿದ್ದಾರೆ. ಇಂದು ರಾಮಗನಗರದ ಜಿಲ್ಲೆಯ ಕನಕಗಿರಿಯ ಕೆರೆಗೆ ಸಹೋದರ ಕೌಶಿಕ್ ಜೊತೆ ಈಜಲು ತೆರಳಿದ್ದರು.ಈ ಸಂಧರ್ಭದಲ್ಲಿ ಈ ಅವಘಡ ನಡೆದಿದೆ. ಅಗ್ನಿಶಾಮಕ ದಳದಿಂದ ತೀವ್ರ ಶೋಧಕಾರ್ಯ ಮುಂದುವರೆದಿದೆ. ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರ ರವರ ನೆಚ್ಚಿನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಸಂಸದರು ಸಂಸತ್ ಇರುವ ಕಾರಣ ಕ್ಷೇತ್ರದಲ್ಲಿ ಇಲ್ಲದೇ ಇರುವುದರಿಂದ…

Read More

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ A stray dog attacked a 4-year-old girl and another man in Shivamogga’s Sominakoppa area, leaving them injured. Residents have urged authorities to control the growing stray dog menace. ಶಿವಮೊಗ್ಗ, ಮೇ 07: ಮನೆ ಮುಂಭಾಗ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಂಭೀರವಾಗಿ…

Read More

ಕನ್ನಡ ಚಿತ್ರರಂಗದಿಂದ ಕಣ್ಮರೆಯಾದ ಪ್ರಚಂಡ ಕುಳ್ಳ – ಆಪ್ತಮಿತ್ರ ದ್ವಾರಕೀಶ್ ಬಗ್ಗೆ ತಿಳಿಯಬೇಕಾದ ಸಂಗತಿಗಳಿವು | sandalwood

ಕನ್ನಡ ಚಿತ್ರರಂಗದಿಂದ ಕಣ್ಮರೆಯಾದ ಪ್ರಚಂಡ ಕುಳ್ಳ – ಆಪ್ತಮಿತ್ರ ದ್ವಾರಕೀಶ್ ಬಗ್ಗೆ ತಿಳಿಯಬೇಕಾದ ಸಂಗತಿಗಳಿವು | sandalwood ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಕರುನಾಡ ಪ್ರಚಂಡ ಕುಳ್ಳ ಎಂದೇ ಖ್ಯಾತರಾಗಿದ್ದ ಹಿರಿಯ ನಟ ದ್ವಾರಕೀಶ್‌ ಅವರು ಇಂದು (ಏಪ್ರಿಲ್ 16) ಹೃದಯಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ….

Read More

ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ :

ಶಿವಮೊಗ್ಗ : ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮುತ್ತಿಗೆ ಹಿನ್ನೆಲೆ ಬಿಜೆಪಿ ಕಚೇರಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿ ತೆರಳುವುದನ್ನು ತಡೆದ ಪೊಲೀಸರು, ಕಾರ್ಯಕರ್ತರನ್ನು ಬಂಧಿಸಿದರು.   ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ನಾಲಗೆ ಹರಿಬಿಟ್ಟಿದ್ದಾರೆ. ಈಶ್ವರಪ್ಪ ಅವರನ್ನು…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವಕರು ಸಾವು, ಓರ್ವ ಗಂಭೀರ|Accident

ಎರಡು ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಸಾಗರ ತಾಲೂಕಿನ ಹೊಸಂತೆ ಗೌತಮಪುರ ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಚನ್ನಾಪುರದ ಪ್ರಮೋದ್(23) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದ ಆಸಿಫ್(21) ಎಂಬವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಪ್ರಮೋದ್ ತನ್ನ ಅಜ್ಜಿ 70 ವರ್ಷದ ದೇವಮ್ಮರನ್ನು ತ್ಯಾಗರ್ತಿಗೆ ಕರೆದುಕೊಂಡು ಹೋಗುತ್ತಿದ್ದರು. ಇವರು ಸಂಚರಿಸುತ್ತಿದ್ದ ಬೈಕ್ ಶಿವಮೊಗ್ಗದಿಂದ ಹೊಸಂತೆಗೆ ಬರುತ್ತಿದ್ದ ಆಸಿಫ್ ಅವರ ಬೈಕ್‍ ಮುಖಾಮುಖಿ ಢಿಕ್ಕಿಯಾಗಿದೆ. ಆಸಿಫ್ ಬೈಕಿನಲ್ಲಿದ್ದ ಶಿವಮೊಗ್ಗದ ತೌಸೀಫ್(20) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು,…

Read More

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|Hosanagara

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಹೊಸನಗರ :  ಕಲುಷಿತ ವಾತಾವರಣ ಅಸಂಬದ್ಧ ಜೀವನ ಶೈಲಿ ದೇಹಕ್ಕೆ ಒಗ್ಗದ ಆಹಾರ ಕೆಟ್ಟ ಹವ್ಯಾಸಗಳಿಂದ ಮನುಷ್ಯನ ಆರೋಗ್ಯ ಕ್ಷಿ ಣಿಸುತ್ತಿದೆ ಇದರಿಂದ  ಹೃದಯ ದುರ್ಬಲವಾಗುತ್ತಿದೆ ಎಂದು ತಾಲೂಕು ತಹಸಿಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ವಿಶಾಲ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದ ಸ್ನೇಹಭವನದಲ್ಲಿ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಮತ್ತು ಐದೃಷ್ಟಿ ಕಣ್ಣಿನ ಆಸ್ಪತ್ರೆ ಸ್ತ್ರಿ…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಸುಧೀಂದ್ರ ಪೂಜಾರಿ,,ಜಯಲಕ್ಷಿ, ಮುರುಳಿ…

Read More

ಶಿವಮೊಗ್ಗ: ಭೂಗಳ್ಳ ಅಧಿಕಾರಿಗಳು ಹಾಗು ಭ್ರಷ್ಟ ರಾಜಕಾರಣಿಗಳನ್ನು ಜೈಲಿಗಟ್ಟುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ:

  ಶಿವಮೊಗ್ಗ ತಾಲ್ಲೂಕು ವ್ಯಾಪ್ತಿ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕೆಲವು ವರ್ಷಗಳಿಂದ ಭೂ ಮಾಫಿಯಾಗಳ ಹಾವಳಿ ತೀರಾ ಹಚ್ಚಾಗಿದ್ದು ಇದನ್ನ ತಡೆಯುವ ನಿಟ್ಟಿನಲ್ಲಿ ಉನ್ನತ ಮಟ್ಟದ ಪೊಲೀಸ್ ತಂಡವನ್ನ ರಚಿಸಬೇಕು ಎಂದು ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಮೌನ ಪ್ರತಿಭಟನೆ ನಡೆಸಿದೆ.  ಶಿವಮೊಗ್ಗ ನಗರ ಪ್ರದೇಶ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಏಕಾ ಏಕಿ ಭೂ ಮಾಫಿಯಾಗಳ ಹಾವಳಿ ಹೆಚ್ಚಾಗುತ್ತಿದ್ದು ಇದರ ಹಿಂದೆ ಜಿಲ್ಲೆಯ ಪ್ರಭಾವಿ…

Read More

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ನಡೆಸಲಾಗುತ್ತಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಾಗಿರುವ ಈ ಸೇತುವೆಯ ಉದ್ಘಾಟನೆ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದು, ತಮಗೆ ಈವರೆಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಆ ಭಾಗದ ಜನರಿಗೆ…

Read More
Exit mobile version