ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯಿಂದ ಬೇಸತ್ತು ಟವರ್ ಏರಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು – ಓಡೋಡಿ ಬಂದ ಅಧಿಕಾರಿಗಳು | Network issues

ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯಿಂದ ಬೇಸತ್ತು ಟವರ್ ಏರಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು – ಓಡೋಡಿ ಬಂದ ಅಧಿಕಾರಿಗಳು | Network issues ಮೊಬೈಲ್ ನೆಟ್‌ವರ್ಕ್ ಸಮಸ್ಯೆಗೆ ಆಕ್ರೋಶಗೊಂಡ ಗ್ರಾಮಸ್ಥರು ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ  ನಡೆದಿದೆ. ತಾಲೂಕಿನ ಮತ್ತಿಮನೆ ಗ್ರಾಪಂ ಹಿಂಭಾಗದ ಬಿಎಸ್‌ಎನ್‌ಎಲ್ ಟವರ್ ಸಮೀಪದಲ್ಲಿ ಜಮಾಯಿಸಿದ ಗ್ರಾಮಸ್ಥರು ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರ ಹೋಬಳಿ ಕಾಂಗ್ರೆಸ್ ಅಧ್ಯಕ್ಷ, ಬ್ಲಾಕ್ ಕಾರ್ಯದರ್ಶಿ…

Read More

ಅಕ್ರಮ ಕಸಾಯಿ ಖಾನೆ ಮೇಲೆ ದಾಳಿ – 200 ಕೆಜಿ ಗೊಮಾಂಸ ಪತ್ತೆ: ಓರ್ವ ಸೆರೆ

ಅಕ್ರಮ ಕಸಾಯಿ ಖಾನೆ ಮೇಲೆ ದಾಳಿ – 200 ಕೆಜಿ ಗೊಮಾಂಸ ಪತ್ತೆ: ಓರ್ವ ಸೆರೆ ಶಿವಮೊಗ್ಗ: ಅಕ್ರಮ ಕಸಾಯಿ ಖಾನೆಯ ಮೇಲೆ ಶಿರಾಳಕೊಪ್ಪ ಪೊಲೀಸರು ದಾಳಿ ನಡೆಸಿ, ಓರ್ವನನ್ನು ಬಂಧಿಸಿದ್ದಾರೆ. ದಾಳಿಯಲ್ಲಿ 200 ಕೆಜಿ ಗೋ ಮಾಂಸವನ್ನು ಪತ್ತೆಯಾಗಿದೆ. ನಿನ್ನೆ ಶಿರಾಳಕೊಪ್ಪ ಠಾಣೆ ವ್ಯಾಪ್ತಿಯ ಚಿಕ್ಕಜಂಬೂರು ಗ್ರಾಮದಲ್ಲಿರುವ ಕಸಾಯಿ ಖಾನೆಯಲ್ಲಿ ಗೋಹತ್ಯೆ ನಡೆಯುತ್ತಿದೆ ಎಂಬ ಮಾಹಿತಿ ಆಧಾರದ ಮೇರೆಗೆ ಪಿಎಸ್ಐ ಪ್ರಶಾಂತ್ ಕುಮಾರ್ ಟಿಬಿ ಮತ್ತು ಸಿಬ್ಬಂದಿಗಳು ಧಾಳಿ ಮಾಡಿದ್ದಾರೆ. ದಾಳಿಯಲ್ಲಿ ಪರವಾನಗಿ ಇಲ್ಲದೆ ಕಸಾಯಿ…

Read More
People hugging

Nunc malesuada quis nunc nec pretium

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಷರತ್ತುಬದ್ದ ಅನುಮತಿ ನೀಡಿದ ಹೈಕೋರ್ಟ್

5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೋರ್ಡ್‌ ಪರೀಕ್ಷೆ ನಡೆಸುವ ಸುತ್ತೋಲೆ ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಜಿ‌.ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠವು, ಪರೀಕ್ಷೆ ನಡೆಸಲು ಅನುಮತಿ ನೀಡಿದೆ.  ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದ್ದು ‘ಪಠ್ಯ ಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ, ಯಾರನ್ನೂ ಅನುತ್ತೀರ್ಣಗೊಳಿಸುವಂತಿಲ್ಲ’ ಎಂದು ನಿರ್ದೇಶನ ನೀಡಿದೆ. ಕರ್ನಾಟಕ ನೋಂದಾಯಿತ…

Read More

ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ :

ರಿಪ್ಪನ್‌ಪೇಟೆ: ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ದ 55ನೇ ವರ್ಷದ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರಾಗಿ ವೈ.ಜೆ.ಕೃಷ್ಣ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾದಿಕಾರಿಗಳ ವಿವರ : ನಾಗರಾಜ ಪವಾರ್, ರಾಜೇಶ್ ಎಲ್.ಕೆ, ಸಂದೀಪ್‌ಶೆಟ್ಟಿ, ರವಿಚಂದ್ರ, ಹೆಚ್.ಆರ್.ಆಶೋಕ್, (ಉಪಾಧ್ಯಕ್ಷ), ತೀರ್ಥಶ್ ಅಡಿಕಟ್ಟು (ಕಾರ್ಯಾಧ್ಯಕ್ಷರು), ಶ್ರೀಧರ್, ಲಕ್ಷ್ಮಣ ಬಳ್ಳಾರಿ (ಸಹ ಕಾರ್ಯದರ್ಶಿ), ಶ್ರೀನಿವಾಸ ಆಚಾರ್ ಗ್ಯಾರೇಜ್, ಮಂಜುನಾಥ ಅಚಾರ್, ರಾಘವೇಂದ್ರ…

Read More

ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ

ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬ ಪ್ರಯುಕ್ತ ನಾಳೆ ರಿಪ್ಪನ್‌ಪೇಟೆಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 03:00 ಗಂಟೆಗೆ ರಿಪ್ಪನಪೇಟೆ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಮುಂಬರುವ ಗಣಪತಿ ಹಬ್ಬ ಹಾಗೂ ಈದ್ ಮಿಲಾದ್  ಹಬ್ಬದ ಪ್ರಯುಕ್ತ ಎಸ್ಪಿ ಜಿ ಕೆ ಮಿಥುನ್ ಕುಮಾರ್ ಹಾಗೂ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಶಾಂತಿ ಸಭೆಯನ್ನು…

Read More

ಪ್ಲೀಸ್..! ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ – ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು SSLC ವಿದ್ಯಾರ್ಥಿಯ ವಿಚಿತ್ರ ಬೇಡಿಕೆ

ಪ್ಲೀಸ್..! ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ – ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು SSLC ವಿದ್ಯಾರ್ಥಿಯ ವಿಚಿತ್ರ ಬೇಡಿಕೆ ಚಿಕ್ಕೋಡಿ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ವಿಚಿತ್ರ ಬೇಡಿಕೆಯಿಟ್ಟಿರುವ ಬರವಣಿಗೆಗಳು ಬೆಳಗಾವಿಯ ಚಿಕ್ಕೋಡಿ ಜಿಲ್ಲೆಯ ಮೌಲ್ಯಮಾಪನ ಕೇಂದ್ರಗಳಲ್ಲಿ ಪತ್ತೆಯಾಗಿದೆ. ನಾನು ಪಾಸ್ ಮಾಡಿದ್ರೆ ಅಷ್ಟೇ ನನ್ನ ಲವ್ ಮಾಡುತ್ತೇನೆ ಅಂದಿದ್ದಾಳೆ. ಪ್ಲೀಸ್ ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ. ಈ 500 ರೂ….

Read More

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರ ಸಾವು,ಒಬ್ಬರ ಸ್ಥಿತಿ ಗಂಭೀರ

ಶಿವಮೊಗ್ಗ : ನಗರದ ಸವಳಂಗ ಬ್ರಿಡ್ಜ್ ಬಳಿ ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾರಿನಲ್ಲಿದ್ದ ನಾಲ್ವರಲ್ಲಿ ಮೂರು ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚಾಲಕ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ. ಒಬ್ಬರು ಸದ್ಯಕ್ಕೆ ಬಚಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಿ ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸವಳಂಗ ಬ್ರಿಡ್ಜ್ ಬಳಿ ಮರಳು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಯಲ್ಲಾಪುರ-ಬೆಂಗಳೂರು ಕೆಎಸ್ಆರ್ ಟಿ ಸಿ ಬಸ್…

Read More

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ ರಿಪ್ಪನ್‌ಪೇಟೆ : ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ನಡೆಯುತ್ತಿರುವ ದ್ವಿಪಥ ರಸ್ತೆ ಕಾಮಗಾರಿಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ ನಡೆಸಿದರು. ಈ ಸಂಧರ್ಭದಲ್ಲಿ ಸಾಗರ ರಸ್ತೆಯಲ್ಲಿ ನಕಾಶೆ ಕಂಡ ರಸ್ತೆಗೆ ವಿದ್ಯುತ್ ಕಂಬ ಅಳವಡಿಸಿರುವ ಬಗ್ಗೆ ಬಡಾವಣೆಯ ನಿವಾಸಿಗಳು ಶಾಸಕರಿಗೆ ಮನವಿ ಸಲ್ಲಿಸಿದರು ಕೂಡಲೇ ಸ್ಥಳಕ್ಕೆ ತೆರಳಿದ ಶಾಸಕರು…

Read More

ಗಾಯಗೊಂಡಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪಕ್ಕೆ ಶಸ್ತ್ರ ಚಿಕಿತ್ಸೆ

ತೀರ್ಥಹಳ್ಳಿ : ಪ್ರಾಣಿ, ಪಕ್ಷಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವುದು ತುಂಬಾ ಕಷ್ಟಕರವಾದ ಕೆಲಸ. ಆದರೆ ತೀರ್ಥಹಳ್ಳಿಯ ಕಾಳಿಂಗ ಫೌಂಡೇಷನ್ ಸದಸ್ಯರು ಗಾಯಗೊಂಡಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಆಪರೇಷನ್ ನಡೆಸಿ ಆರೋಗ್ಯ ಸುಧಾರಿಸಿದ ಮೇಲೆ ಕಾಡಿಗೆ ಬಿಟ್ಟಿದ್ದಾರೆ. ತೀರ್ಥಹಳ್ಳಿಯ ಕಮ್ಮರಡಿಯ ಮನೆಯೊಂದರ ಬಳಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಮಾಹಿತಿ ತಿಳಿಯುತ್ತಿದಂತೆ ಕಾಳಿಂಗ ಫೌಂಡೇಶನ್ ಸದಸ್ಯರು ಭೇಟಿ ನೀಡಿದ್ದರು. ಆಗ ಕಾಳಿಂಗ ಸರ್ಪ ಗಾಯಗೊಂಡಿರುವ ವಿಚಾರ ಗೊತ್ತಾಗಿದೆ. ನಂತರ ಹಾವನ್ನು ಹಿಡಿದು ಮೇಗರವಳ್ಳಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿ…

Read More