Headlines

ಪ್ರೀತ್ಸೆ, ಪ್ರೀತ್ಸೆ ಅಂತಾ ಕಾಡಿದ ಯುವಕ – ಮನನೊಂದು ವಿಷ ಸೇವಿಸಿದ್ದ ಯುವತಿ ಸಾವು|crime news

ಸಾಗರ : ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ ಓದುತ್ತಿದ್ದ 19ವರ್ಷದ ಭವ್ಯಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೊರಬ ತಾಲೂಕಿನ ಪ್ರದೀಪ್ ಎಂಬಾತನ ವಿರುದ್ಧ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಪ್ರದೀಪನಿಗೆ ಭವ್ಯಾಳ ಪರಿಚಯವಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಪದೇ…

Read More

ವಿಜೃಂಭಣೆಯೊಂದಿಗೆ ಜರುಗಿದ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರೋತ್ಸವ

ವಿಜೃಂಭಣೆಯೊಂದಿಗೆ ಜರುಗಿದ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರೋತ್ಸವ The Koole Panchami Jatra festival of the nearby historic Nagarahalli Sri Nagendraswamy temple was celebrated with great pomp and show. ರಿಪ್ಪನ್‌ಪೇಟೆ : ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವವು ಸಂಭ್ರಮ ಸಡಗಡರದೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು. ಇಂದು ಬೆಳಗ್ಗೆ ೬ ರಿಂದ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷಿನಾರಾಯಣ ಭಟ್ ಮತ್ತು ಕಿರಣ್‌ಭಟ್ ನೇತೃತ್ವದಲ್ಲಿ ಶ್ರೀ ನಾಗೇಂದ್ರಸ್ವಾಮಿಗೆ…

Read More

ಬಿಜೆಪಿ ಪಕ್ಷ ಅಮಾಯಕರ ಶವದ ಮೇಲೆ ಸೌಧ ನಿರ್ಮಿಸಲು ಹೊರಟಿದೆ : ಚೇತನ್ ದಾಸ್ ಹೊಸಮನೆ ಗಂಭೀರ ಆರೋಪ

ಹೊಸನಗರ: ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇನ್ನೊಬ್ಬರ ಶವದ ಮೇಲೆ ಸೌಧ ಕಟ್ಟಲು ಹೊರಟಿದೆ ಎಂದು ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೇತನ್ ದಾಸ್ ಹೊಸಮನೆ ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರದ ಆಡಳಿತ ವ್ಯವಸ್ಥೆಯ ವಿರುದ್ಧ ಕಿಡಿಕಾರಿರುವ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಹಿಂದುತ್ವದ ಹೆಸರಲ್ಲೇ ಅಧಿಕಾರಕ್ಕೆ ಬಂದ ರಾಜ್ಯ ಹಾಗೂ ಕೇಂದ್ರ ಬಿಜೆಪಿಯ ನಾಯಕರೇ ನೀವು ಅಧಿಕಾರಕ್ಕೆ ಬಂದ ನಂತರ ದೇಶದ, ರಾಜ್ಯದ ಜನತೆ ಮನೆಯಿಂದ ಹೊರಗೆ ಬರಲು…

Read More

ಕ್ಷುಲ್ಲಕ ಕಾರಣಕ್ಕೆ ಪದವಿ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಕೊಪ್ಪ: ಇಲ್ಲಿನ ಪ್ರಥಮ ಧರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಸುಮಾ (20)  ಸೋಮವಾರ ಬೆಳಿಗ್ಗೆ ಕುದುರೆಗುಂಡಿಯಲ್ಲಿರುವ ಮನೆಯಲ್ಲಿ ವೇಲ್‌ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಮನೆಯಲ್ಲಿ ಮೃತ ಸುಮಾ ಅವರು ನೀರನ್ನು ಬಿಸಿ ಮಾಡಿ ತಂದಿಟ್ಟಿದ್ದರು. ಈ ವೇಳೆ ಅಕ್ಕನ ಏಳು ತಿಂಗಳ ಮಗುವು ಬಿಸಿ ನೀರನ್ನು ಮುಟ್ಟಿದ ಪರಿಣಾಮ ಮಗುವಿನ ಮೈಯಲ್ಲಿ ಗುಳ್ಳೆಗಳು ಬಂದಿದ್ದವು.  ತಕ್ಷಣ ಮಗುವಿನ ಪೋಷಕರು ಕೊಪ್ಪ ಸರ್ಕಾರ ಆಸ್ಪತ್ರೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದರು.  ಮಗುವಿಗೆ…

Read More

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ ಸಂಘಟನೆ ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ|rpet

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ  ಸಂಘಟನೆ  ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಯಾವುದೇ ಒಂದು ರಾಜಕೀಯ ಪಕ್ಷಗಳು ಸಂಘಟನೆ  ಆಗಬೇಕಾದರೆ  ಆ ಪಕ್ಷದ ಕಾರ್ಯಕರ್ತರ ಪರಿಶ್ರಮ, ನಿಷ್ಠೆ ಮತ್ತು ಪ್ರಾಮಾಣಿಕತನ ಮೂಲ ಕಾರಣವಾಗುತ್ತದೆ ಎಂದು  ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ಆರ್ ಎಂ ಮಂಜುನಾಥ್ ಗೌಡ ಹೇಳಿದರು.  ಪಟ್ಟಣದ ಸಾಗರ ರಸ್ತೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದ್ದ  ರಿಪ್ಪ ನ್ ಪೇಟೆ ಕಾಂಗ್ರೆಸ್ ಘಟಕದ ನೂತನ…

Read More

37 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ದರೋಡೆ ಪ್ರಕರಣದ ಆರೋಪಿ : 1989 ರಲ್ಲಿ ಗುಡ್ಡೆಕೊಪ್ಪದಲ್ಲಿ ನಡೆದಿದ್ದ ದರೋಡೆ

37 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ದರೋಡೆ ಪ್ರಕರಣದ ಆರೋಪಿ : 1989 ರಲ್ಲಿ ಗುಡ್ಡೆಕೊಪ್ಪದಲ್ಲಿ ನಡೆದಿದ್ದ ದರೋಡೆ Malur Police arrested Abdul Khader, an accused in a 1989 dacoity case at Mrugavadhe in Thirthahalli, after 37 years of absconding. He was traced to Kerala and remanded to judicial custody. ಶಿವಮೊಗ್ಗ, ಜು. 30: 1989ರಲ್ಲಿ ತೀರ್ಥಹಳ್ಳಿ ತಾಲೂಕಿನ ಮೃಗವಧೆ ಗ್ರಾಮದ ಗುಡ್ಡೆಕೊಪ್ಪದಲ್ಲಿ…

Read More

ರಿಪ್ಪನ್ ಪೇಟೆ: ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ :ಬೈಕ್ ಸವಾರನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂಟಪ್ಪದ ಬಳಿಯಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರವಾದ ಪೆಟ್ಟಾಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ರಿಪ್ಪನ್ ಪೇಟೆ ಮಾರ್ಗದಿಂದ ಬರುತ್ತಿದ್ದ ಮಾರುತಿ ಆಲ್ಟೋ ಕಾರ್ ತೀರ್ಥಹಳ್ಳಿ ಮಾರ್ಗದಿಂದ ಬರುತ್ತಿದ್ದ ಸ್ಕೂಟಿ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು ಸ್ಕೂಟಿ ಸವಾರ ಮುಸ್ತಾಫಾ ಗೆ ತೀವ್ರತರನಾದ…

Read More

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ

ಕೊಲ್ಲೂರಿಗೆ ಆಗಮಿಸಿದ್ದ  ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ ಕೊಲ್ಲೂರು : ಕೊಲ್ಲೂರಿಗೆ  ಆಗಮಿಸಿದ್ದ ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ. ಅವರು ಅಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ ಕಾಲ ಕಳೆದು ವಿವಿದೆಡೆಗೆ ಸಾಗಿ ಸೌಪರ್ಣಿಕಾ ನದಿಯತ್ತ ತೆರಳಿ ನಾಪತ್ತೆಯಾಗಿದ್ದರು. ಪೊಲೀಸರು ಹಾಗೂ ಗ್ರಾಮಸ್ಥರು ಸೌಪರ್ಣಿಕಾ ನದಿ…

Read More

ಗಾಂಧೀಜಿಯ ಆದರ್ಶಗಳೇ ದೇಶದ ಶಕ್ತಿ – ಬಿ‌ ಜಿ ಚಂದ್ರಮೌಳಿ

ಗಾಂಧೀಜಿಯ ಆದರ್ಶಗಳೇ ದೇಶದ ಶಕ್ತಿ – ಬಿ‌ ಜಿ ಚಂದ್ರಮೌಳಿ ಹೊಸನಗರ: ಸತ್ಯ, ಪ್ರಾಮಾಣಿಕತೆ ಹಾಗೂ ಜನಪರ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧೀಜಿ ತತ್ತ್ವ–ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಬಿಜಿ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಅಹಿಂಸೆಯೇ ಗಾಂಧೀಜಿಯವರ ಮಹಾಸ್ತ್ರ. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಲು ಅಕ್ಟೋಬರ್ 2 ಅನ್ನು ರಾಷ್ಟ್ರದಾದ್ಯಂತ…

Read More

ಹಲಾಲ್ ಮಾಂಸ ಮಾರಾಟಗಾರನ ಮೇಲೆ ಬಜರಂಗದಳದವರಿಂದ ಹಲ್ಲೆ: ಪ್ರಕರಣ ದಾಖಲು

ಹಲಾಲ್ ಮಾಂಸ ಮಾರಾಟಗಾರನ ಮೇಲೆ ಬಜರಂಗದಳದ ಸದಸ್ಯರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಧಾರ್ಮಿಕ ವಿಭಜನೆ ಬಿಕ್ಕಟ್ಟು ದಿನಕಳೆದಂತೆ ಹೆಚ್ಚಾಗುತ್ತಿದೆ. ಹಿಜಾಬ್, ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಭಹಿಷ್ಕಾರ, ಹಲಾಲ್ ಕಟ್-ಜಟ್ಕಾ ಕಟ್ ವಿವಾದಗಳು ಒಂದಾದ ಮೇಲೊಂದರಂತೆ ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿವೆ. ಇದರ ಬೆನ್ನಲ್ಲೆ ಹಲಾಲ್ ಮಾಂಸ ಮಾರಾಟಗಾರನ ಮೇಲೆ ಹಲ್ಲೆ ಮಾಡಿರುವುದು ಹಿಂಸಾಚಾರವನ್ನು ಭುಗಿಲೇಳಲಿದೆ. ಇದಕ್ಕೆ ಬಿಜೆಪಿ ಪ್ರಚೋದನೆ ನೀಡುತ್ತಿದೆ ಎನ್ನುವ ಆರೋಪಗಳನ್ನು ವಿಪಕ್ಷಗಳು ಮಾಡುತ್ತಿವೆ. ಹೀಗಾಗಿ ರಾಜ್ಯದಲ್ಲಿ ಧಾರ್ಮಿಕ…

Read More