Headlines

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a padayatra and public meeting in Hosanagara on August 30 opposing the Kasturirangan report notification and proposed eco-sensitive zone. ಶಿವಮೊಗ್ಗ: ರೈತರು ಹಾಗೂ ಕೃಷಿ ಕಾರ್ಮಿಕರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆತಂಕವಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ…

Read More

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯಿಂದ ಸಾಧಕರಿಗೆ ಸನ್ಮಾನ |Rotary

ರಿಪ್ಪನ್‌ಪೇಟೆ;-ಪಟ್ಟಣದ ಸಮಾಜ ಸೇವಕ ಹಾಗೂ ಕೊಡಗೈ ದಾನಿ ಹಾಸ್ಟಲ್ ಮಂಜಣ್ಣ ದಂಪತಿಗೆ ರಿಪ್ಪನ್‌ಪೇಟೆ ರೋಟರಿ ಸಂಸ್ಥೆಯವರು ಸನ್ಮಾನಿಸಿ ಗೌರವಿಸಿದರು. ಪಟ್ಟಣದ ಸಮೀಪದ ಗವಟೂರು ನಿವಾಸಿಯಾದ ಹಾಸ್ಟಲ್ ಮಂಜಣ್ಣ ಮುವತ್ತು ವರ್ಷಗಳ ಕಾಲ ಸರ್ಕಾರಿ ವಿದ್ಯಾರ್ಥಿ ವಸತಿ ನಿಲಯದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತ ಹೊಂದಿ ತನ್ನ ಸೇವಾವಧಿಯಲ್ಲಿ  ಉಳಿತಾಯ ಮಾಡಿದ ೬ ಲಕ್ಷ ಕ್ಕೂ ಅಧಿಕ ಮೊತ್ತದ ಹಣವನ್ನು “ಮುಕ್ತಿವಾಹಿನಿ’’ವಾಹನಕ್ಕೆ ವಿನಿಯೋಗಿಸಿ  ಸಾರ್ವಜನಿಕರ ಸೇವೆಗಾಗಿ ರೋಟರಿ ಸಂಸ್ಥೆಯವರ ಮೂಲಕ ಲೋಕಾರ್ಪಣೆ ಮಾಡುವುದರೊಂದಿ ಎಲೆಮರೆಯ ಕಾಯಿಯಂತೆ ಎಡಗೈಗೆ ಕೊಟ್ಟಿರುವುದು ಬಲಗೈಗೆ…

Read More

ಮಕ್ಕಳಲ್ಲಿ ಧರ್ಮಜಾಗೃತಿ ಮೂಡಿಸುವುದೇ ಭವಿಷ್ಯದ ಧರ್ಮರಕ್ಷಣೆ – ಕು. ಹಾರಿಕಾ ಮಂಜುನಾಥ್

A Hindu Sangama program was held in Ripponpete where Hindu thinker and orator Harika Manjunath called for unity beyond caste and creed and emphasized the importance of preserving Sanatana Dharma, culture, and traditions. ರಿಪ್ಪನ್‌ಪೇಟೆ: ಜಾತಿ, ಮತ, ಪಂಥ, ಪಂಗಡಗಳ ಭೇದವನ್ನು ಮನೆಯೊಳಗೆ ಸೀಮಿತಗೊಳಿಸಿ, ಸಮಾಜದ ಹೊರಗೆ ಬಂದಾಗ ನಾವೆಲ್ಲರೂ ಹಿಂದೂ ಧರ್ಮೀಯರೆಂಬ ಒಗ್ಗಟ್ಟಿನ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಹಿಂದೂ ಧರ್ಮದ ಚಿಂತಕಿ…

Read More

ಹೆಂಡತಿಯ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರ : ಪೊಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಸಾಗರ : ಹೆಂಡತಿಯ ಅಪ್ರಾಪ್ತ ತಂಗಿಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ಸಾಗರ ತಾಲೂಕಿನ ನಿವಾಸಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವ ಬಂಧಿತ ಆರೋಪಿ. 17 ವರ್ಷದ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ್ದ ಈತನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯು ಸಾಗರ ತಾಲೂಕಿನ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಮಹಿಳೆಗೆ ತಂದೆ ಇಲ್ಲದ ಕಾರಣ, ಆಕೆಯ ತಾಯಿ ಹಾಗೂ ಆಕೆಯ ತಂಗಿಯನ್ನು ಆರೋಪಿ ತನ್ನ ಮನೆಗೆ ಕರೆಸಿಕೊಂಡಿದ್ದ. ಎಲ್ಲರೂ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಹೆಂಡತಿಯ ತಂಗಿಯ ಜೊತೆ…

Read More

ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ|Sagara news

ಸಾಗರ : ಶನಿವಾರ ದೇವಸ್ಥಾನಕ್ಕೆ ಹೋಗುತ್ತೇನೆಂದು ತೆರಳಿದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರ ಭಾನುವಾರ ನಡೆದಿದೆ. ಮೃತ ಯುವಕನನ್ನು ಶ್ರೀಧರ ನಗರದ ಉಮೇಶ್(24) ಎಂದು ಗುರುತಿಸಲಾಗಿದೆ. ಶನಿವಾರದಂದು ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಶ್ರೀಧರ ನಗರದಿಂದ ಶ್ರೀಗಂಧದ ಸಂಕೀರ್ಣದ ಸಮೀಪದ ಆಂಜನೇಯ ದೇವಸ್ಥಾನಕ್ಕೆ ನೀಲಿ ಶರ್ಟ್, ಕಪ್ಪು ಪ್ಯಾಂಟ್ ಧರಿಸಿ ತೆರಳಿದ್ದ ಉಮೇಶ್ ನಾಪತ್ತೆಯಾದ ಕುರಿತು ಗಾರೆ ಕೆಲಸದ ವೃತ್ತಿಯಲ್ಲಿರುವ ಅವನ ತಂದೆ ವಿನಾಯಕ ಎಂಬವರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು….

Read More

ಮಳೆಯ ಗಾಳಿ ಅಬ್ಬರಕ್ಕೆ ಶಿವಮೊಗ್ಗ – ಆಯನೂರು ಮಾರ್ಗದಲ್ಲಿ ನೆಲಕ್ಕುರುಳಿದ ಮರ – ವಾಹನ ಸಂಚಾರಕ್ಕೆ ವ್ಯತ್ಯಯ

ಮಳೆಯ ಗಾಳಿ ಅಬ್ಬರಕ್ಕೆ ಶಿವಮೊಗ್ಗ – ಆಯನೂರು ಮಾರ್ಗದಲ್ಲಿ ನೆಲಕ್ಕುರುಳಿದ ಮರ – ವಾಹನ ಸಂಚಾರಕ್ಕೆ ವ್ಯತ್ಯಯ ಶಿವಮೊಗ್ಗ: ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನಲೆಯಲ್ಲಿ ಸಾರ್ವಜನಿಕ ಬದುಕು ಅಸ್ತವ್ಯಸ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಯನೂರು-ಶಿವಮೊಗ್ಗ ರಾಜ್ಯ ಹೆದ್ದಾರಿಯ ಮಧ್ಯಭಾಗದಲ್ಲಿ ಗುರುವಾರ ಮಧ್ಯಾಹ್ನದ ವೇಳೆ ರಸ್ತೆಯ ಬದಿಯಲ್ಲಿದ್ದ ಬೃಹತ್ ಮರವೊಂದು ದಿಡೀರ್ ಎಂಬಂತೆ ಧರೆಗುರುಳಿದೆ. ಮರ ಧರೆಗುರುಳಿದ ವೇಳೆ ಅದೇ ರಸ್ತೆಯಲ್ಲಿ ಕೆಲವೊಂದು ವಾಹನಗಳು ಸಂಚರಿಸುತ್ತಿದ್ದರೂ, ಅಪಾಯದಿಂದ ತೀವ್ರ ಅನಾಹುತ ತಪ್ಪಿದೆ ಎಂಬುದು ಭಾಗ್ಯವೆನಿಸಿತು. ಆದರೆ ಈ…

Read More

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

Thirthahalli MLA Araga Jnanendra’s personal assistant, Rajesh Hirimane, has been remanded to judicial custody by a Hosanagara court for sharing a defamatory social media post against Rahul Gandhi. Read the full details of the case here. ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ…

Read More

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ ಆನೆ ಸುರಕ್ಷಿತ ಸ್ಥಳಾಂತರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ A lone wild elephant was spotted near Kolavanka limits in Ripponpet, causing panic among villagers. Forest officials launched an operation to drive the elephant back safely into the forest, while MLA Beluru Gopalakrishna issued strict instructions to ensure…

Read More

ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಕಾಡುಕೋಣ ಸಾವು | Soraba

ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಕಾಡುಕೋಣ ಸಾವು |  ಕೃಷಿ ಹೊಂಡದಲ್ಲಿ ಕಾಡುಕೋಣ ಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಅಂದವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೇಣುಕಮ್ಮ ಕೃಷ್ಣಪ್ಪ ಎಂಬವರ ಜಮೀನಿನ ಕೃಷಿ ಹೊಂಡದಲ್ಲಿ ಕಳೆದ ಗುರುವಾರ ರಾತ್ರಿ ನೀರು ಕುಡಿಯಲು ಬಂದ ಸಂದರ್ಭದಲ್ಲಿ  ಕಾಡುಕೋಣ ಕೃಷಿ ಹೊಂಡಕ್ಕೆ ಬಿದ್ದಿದೆ ಎನ್ನಲಾಗುತ್ತಿದೆ. ಇನ್ನೂ ಕೃಷಿ ಹೊಂಡದಲ್ಲಿ ಸುಮಾರು 10 ಅಡಿ ಆಳದಷ್ಟು ನೀರು ತುಂಬಿದ್ದರಿಂದ ಕಾಡುಕೋಣ ಅಲ್ಲಿಯೇ ಸಾವನ್ನಪ್ಪಿದೆ.  ಶುಕ್ರವಾರ ಮನೆಯವರು…

Read More

ಜೀವನದ ಕೊನೆ ಕ್ಷಣದವರೆಗೂ ಸಮಾಜ ಸೇವೆಗೆ ಸಿದ್ಧ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಆನಂದಪುರಂ: ಇಲ್ಲಿನ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ  ಸಾಗರ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ಜೀವನದ ಕೊನೆ ಕ್ಷಣದವರೆಗೂ ಸಮಾಜಸೇವೆ ಮಾಡಲು ಸಿದ್ಧ.ಕೊವಿಡ್ ಸಂದರ್ಭದಲ್ಲಿ ಸರ್ಕಾರ ಅತೀ  ಹೆಚ್ಚಿನ ಗಮನ ಕೊಡಬೇಕಿತ್ತು, ಸರ್ಕಾರ ಅತಿ ಹೆಚ್ಚಿನ ಒತ್ತು ಕೊಟ್ಟಿಲ್ಲ , ಆದ್ದರಿಂದ ಹಲವರು ನೊಂದಿದ್ದಾರೆ,ಕಷ್ಟದಲ್ಲಿದ್ದಾರೆ. ಸಮಾಜದಲ್ಲಿ ಇನ್ನೂ ಕಡುಬಡವರಿದ್ದಾರೆ. ಅಂತಹವರನ್ನು ಗುರುತಿಸುವ ಕಾರ್ಯ ನಡೆಯಬೇಕು ಎಂದರು. ಕರೋನದ ಫ್ರಂಟ್ ಲೈನ್ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,…

Read More