Headlines

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ – ಸಹೋದರರಿಬ್ಬರು ಸ್ಥಳದಲ್ಲಿಯೇ ಸಾವು|accident

ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಬಳಿ ನಡೆದಿದೆ. ಸಾಗರದ ರಾಮನಗರದ ವೆಲ್ಡಿಂಗ್ ಕೆಲಸಗಾರ ಸುಹೇಲ್ (27),ಸಯ್ಯದ್ ಆಫ್ರಿದ್(ಪಿಂಟು),(21) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಮದುವೆ ಕಾರ್ಯಕ್ರಮಕ್ಕೆಂದು ಉಳವಿ ಗ್ರಾಮಕ್ಕೆ ಹೋಗುತ್ತಿದ್ದಾಗ ಮಾರುತಿ ವ್ಯಾಗನಾರ್ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇಬ್ಬರು ಸಹೋದರರ ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Read More

ಟ್ರೂಕಾಲರ್ ಯುಗದ ಅಂತ್ಯ? — ಈಗ ಕರೆ ಮಾಡಿದವರ ‘ಆಧಾರ್ ಹೆಸರು’ ನೀವೇ ನೋಡ್ತೀರಾ!

ಟ್ರೂಕಾಲರ್ ಯುಗದ ಅಂತ್ಯ? — ಅಪರಿಚಿತ ಕರೆ? ಸಮಸ್ಯೆ ಇಲ್ಲ! — ಸರ್ಕಾರದ CNAP ಹೇಳುತ್ತೆ ಯಾರು ಕರೆ ಮಾಡಿದವರ ಹೆಸರು! ಅಪರಿಚಿತ ಸಂಖ್ಯೆಯಿಂದ ಕರೆ ಬಂದಾಗ “ಯಾರು?” ಎಂಬ ಗೊಂದಲ ಈಗ ಕಡಿಮೆಯಾಗುವ ಸಾಧ್ಯತೆ ಇದೆ. ಟ್ರೂಕಾಲರ್‌ಗಿಂತ ನಿಖರವಾದ ಮಾಹಿತಿ ನೀಡುವ CNAP (Calling Name Presentation) ಎಂಬ ಹೊಸ ಸರ್ಕಾರಿ ಕಾಲರ್ ಐಡಿ ವ್ಯವಸ್ಥೆ ದೇಶದ ಹಲವೆಡೆಗಳಲ್ಲಿ ಪರೀಕ್ಷೆಗೆ ಬಂದಿದೆ. ಯಾರಾದರೂ ಕರೆ ಮಾಡಿದಾಗ, ಅವರ ಸಂಖ್ಯೆಗೆ ಲಿಂಕ್ ಆಗಿರುವ ಆಧಾರ್ ಹೆಸರು ನೇರವಾಗಿ…

Read More

ಬಣ್ಣದ ಓಕುಳಿಯಲ್ಲಿ ಮಿಂದೆದ್ದ ಶಿವಮೊಗ್ಗ – ಬಣ್ಣ, ಬೈಕ್ ರ‍್ಯಾಲಿ, ಡ್ಯಾನ್ಸ್ |ಗೋಪಿ ವೃತ್ತದಲ್ಲಿ ಹೋಳಿ ಸಂಭ್ರಮ

Holi festival was celebrated with vibrant enthusiasm across Shivamogga city, featuring DJ dance, rain dance, Kama Dahana rituals, tight police security, and large public participation at Gopi Circle and other major localities. ಶಿವಮೊಗ್ಗ: ನಗರದಾದ್ಯಂತ ಬುಧವಾರ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ಯುವಕ-ಯುವತಿಯರು, ಮಕ್ಕಳು, ಮಹಿಳೆಯರು ಬಣ್ಣಗಳನ್ನು ಪರಸ್ಪರ ಎರಚಿಕೊಂಡು ರಂಗಿನ ಹಬ್ಬದ ಸಂಭ್ರಮದಲ್ಲಿ ತೇಲಿದರು. ಭ್ರಾತೃತ್ವ ಮತ್ತು ಭಾವೈಕ್ಯತೆಯ ಸಂಕೇತವಾದ ಹೋಳಿ…

Read More

ರಿಪ್ಪನ್‌ಪೇಟೆ : ಜು.22ರಂದು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ರಿಪ್ಪನ್‌ಪೇಟೆ : ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ  ರಿಪ್ಪನ್‌ಪೇಟೆ;-ಇಲ್ಲಿನ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಮಹಿಳೆಯರು ಅಧ್ಯಕ್ಷ  ಕಾರ್ಯದರ್ಶಿಯಾಗಿ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವುದರೊಂದಿಗೆ ಪುರಷರಿಗಿಂತ ನಾವುಗಳು ಏನು ಕಮ್ಮಿ ಎಂಬಂತೆ ಹಿಡಿದ ಸಮಾಜಮುಖಿ ಕಾರ್ಯದೊಂದಿಗೆ ರೋಟರಿಯ ದೇಯವಾಕ್ಯದಂತೆ  ಸಮಾಜಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ರೋಟರಿ ಕ್ಲಬ್ ಅಧ್ಯಕ್ಷೆ ಪ್ರಮೀಳ ಎಲ್.ಗೌಡ ಮತ್ತು ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ರೋಟರಿ ಅತ್ಯುತ್ತಮ ಕಾರ್ಯದಲ್ಲಿ ಸಾರ್ವಜನಿಕರ ಪ್ರಶಂಸೆಗಳಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಸಂಸ್ಥಾಪಕ ಅಧ್ಯಕ್ಷ ಎಂ.ಬಿ.ಲಕ್ಷö್ಮಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ…

Read More

Hombuja| ಭೂಮಿಯ ಒಡಲಿನ ಭತ್ತ “ದಿವ್ಯ ಪ್ರಸಾದ” – ಹೊಂಬುಜಾ ಶ್ರೀಗಳು

ಭೂಮಿಯ ಒಡಲಿನ ಭತ್ತ ‘ದಿವ್ಯ ಪ್ರಸಾದ’ ರಿಪ್ಪನ್‌ಪೇಟೆ:-ಭೂಮಿಯು ಸ್ವರ್ಗ ಸಮಾನವಾಗಿದ್ದು ವ್ಯವಸಾಯದ ಮೂಲಕ ಬೆಳೆಯುವಆಹಾರಧಾನ್ಯ, ತರಕಾರಿ, ಹಣ್ಣು ಹಂಪಲು, ಹೂವು, ‘ದಿವ್ಯ ಪ್ರಸಾದ’ ಎಂಬ ಭಾವನೆ ಮೂಡಬೇಕು. ಎಂದು ಹೊಂಬುಜ ಜೈನಮಠದ ಜಗದ್ಗುರು ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಹೊಂಬುಜ ಜೈನಮಠದಲ್ಲಿ “ದೀಪಾವಳಿಯ ಹಬ್ಬದಲ್ಲಿ ಹೊಸತು ಬೆಳಸಿಕೊಂಡು ಬರುವ ಹಬ್ಬವೇ “ವರ್ಷದಡಕು’’ಯನ್ನು   ಇಂದು ಜೀವನಾವಶ್ಯಕ ಆರೋಗ್ಯ ಸಂರಕ್ಷಣೆ-ಪೋಷಣೆಗಾಗಿ ಬೇಸಾಯ ವೃತ್ತಿಯಾದರೂ ಕೃಷಿ ಮೂಲವೇ ಆರ್ಥಿಕ, ಆರೋಗ್ಯ, ಅಕ್ಷರ, ಆಶ್ರಯ ಪಾಲನೆಯ ಕೇಂದ್ರವಾಗಿದೆ ಶ್ರೀಕ್ಷೇತ್ರದ ಭತ್ತದ…

Read More

ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು ಪೂಜಿತ ಗೌಡ ರವರಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮತ್ತು ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸನ್ಮಾನ :

ರಿಪ್ಪನ್‌ಪೇಟೆ : ರಾಷ್ಟ್ರ ಮಟ್ಟದ ಹಾಕಿ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ತೋರಿ ಮಿಂಚುತ್ತಿರುವ ಪಟ್ಟಣದ ಬರುವೆ ಗ್ರಾಮದ ಅಪ್ರತಿಮ ಹಾಕಿ ಕ್ರೀಡಾಪಟು ಪೂಜಿತ ಗೌಡಳಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇಂದು ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಹಲವಾರು ಸಮಸ್ಯೆಗಳ ಮಧ್ಯೆ ಸಾವಿರಾರು ಸ್ಪರ್ಧಾಳುಗಳ ಮಧ್ಯೆ ಸ್ಪರ್ಧಿಸಿ ಗೆದ್ದು ಜಿಲ್ಲಾ, ರಾಜ್ಯ,ಹಾಗೂ ರಾಷ್ಟ್ರಮಟ್ಟದಲ್ಲಿ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡ ನಮ್ಮೂರಿನ ಹೆಮ್ಮೆಯ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಓರ್ವ ಗಂಭೀರ|Accident

ತೀರ್ಥಹಳ್ಳಿ : ಪಟ್ಟಣದ ಸೀಬಿನಕೆರೆ ಸಮೀಪದ ಯಡೆಹಳ್ಳಿ ಕೆರೆ ಬಳಿ ಬೈಕ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್‌ಗೆ ನಡುವೆ ಭೀಕರ ಅಪಘಾತವಾದ ಘಟನೆ ನಡೆದಿದೆ. ಯಡೆಹಳ್ಳಿ ಕೆರೆ ಏರಿ ಮೇಲೆ ಬಸ್ ಬೈಕ್ ಗೆ  ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.   ತೀರ್ಥಹಳ್ಳಿಯ ಮಾರ್ಕೆಟ್ ರಸ್ತೆಯ ಸಿರಾಜ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರಾಜ್ ಅವರು ತೀರ್ಥಹಳ್ಳಿ ಯಿಂದ ಯಡೆಹಳ್ಳಿ…

Read More

ಕಾಡಾನೆ ತುಳಿದು ಮೃತಪಟ್ಟ ರೈತನ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – ಸಾಂತ್ವಾನ

ಕಾಡಾನೆ ತುಳಿದು ಮೃತಪಟ್ಟ ರೈತನ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – ಸಾಂತ್ವಾನ 24 ಗಂಟೆಯೊಳಗೆ ರೈತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸದೇ ಇದ್ದರೇ ಭಾರಿ ಪ್ರತಿಭಟನೆ – ಹರತಾಳು ಹಾಲಪ್ಪ ಎಚ್ಚರಿಕೆ ರಿಪ್ಪನ್‌ಪೇಟೆ : ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ತಿಮ್ಮಪ್ಪ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಬೇಟಿ ನೀಡಿ ಪತ್ನಿಹಾಗೂ ಪುತ್ರನಿಗೆ ಸಾಂತ್ವನ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು ಆನೆ…

Read More

ನಟ ದರ್ಶನ್ ಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ | Darshan

ನಟ ದರ್ಶನ್ ಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ | Darshan  ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹನ್ನೆರಡು ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್, ವಿನಯ್, ಪ್ರದೋಶ್ ಮತ್ತು ಧನರಾಜ್‌ನನ್ನು 24ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ….

Read More

ಮಾರ್ಚ್ 17ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಮಾರ್ಚ್ 17ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭೆ ಚುನಾವಣೆಯ ಕಣ ಕುತೂಹಲಕ್ಕೆ ಕಾರಣವಾಗಿದೆ. ಚುನಾವಣಾ ಕಾವನ್ನು ಮತ್ತಷ್ಟು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ವಾರಾಂತ್ಯದಲ್ಲಿ ಆಗಮಿಸಲಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತವರು ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ.ಮಾರ್ಚ್‌ 15ರಿಂದ ಮೂರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆ. ಮಾರ್ಚ್ 17ರ ಭಾನುವಾರ ಮೋದಿ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ….

Read More