Headlines

ಆನೆ ದಾಳಿಗೆ ಬೆಳೆ ಹಾನಿ : ಸೂಕ್ತ ಪರಿಹಾರಕ್ಕಾಗಿ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ರೈತರ ಪ್ರತಿಭಟನೆ

ಆನೆಯಿಂದ, ಬೆಳೆ ಹಾನಿ: ಸೂಕ್ತ ಪರಿಹಾರಕ್ಕಾಗಿ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ರೈತರ ಪ್ರತಿಭಟನೆ ಶಿವಮೊಗ್ಗ : ರೈತರ ಬೆಳೆ ನಾಶ ಮಾಡುತ್ತಿರುವ ಆನೆಗಳನ್ನು ಕೂಡಲೇ ಸ್ಥಳಾಂತರಿಸಬೇಕು. ಬೆಳೆ ನಷ್ಟವಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಮಲೆನಾಡು ಪ್ರದೇಶದ ರೈತರು ಮಾಜಿ ಸಚಿವ ಹರತಾಳು ಹಾಲಪ್ಪ ನೇತೃತ್ವದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಪ್ರತಿನಿತ್ಯ ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿದೆ….

Read More

HOSANAGARA | ಎಸ್‌ಎಫ್‌ಸಿ ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ವಿತರಣೆ – ಅರ್ಜಿಗಳಿಗೆ ಆಹ್ವಾನ

The aim of this scheme is to encourage women from economically backward classes to become self-reliant. Interested beneficiaries can obtain the prescribed application form from the Hosanagar Town Panchayat office and submit the filled application along with the necessary documents. HOSANAGARA | ಎಸ್‌ಎಫ್‌ಸಿ ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ವಿತರಣೆ – ಅರ್ಜಿಗಳಿಗೆ ಆಹ್ವಾನ HOSANAGARA | Free sewing…

Read More

ಅಮ್ಮನಘಟ್ಟ ಜಾತ್ರಾ ಮಹೋತ್ಸವಕ್ಕೆ ನಿರೀಕ್ಷೆಗೂ ಮೀರಿ ಹರಿದು ಬಂದ ಜನಸಾಗರ|ammanaghatta

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಾಣ ಪ್ರಸಿದ್ದ ಏಕಶೀಲೆಯ ಹೆಬ್ಬಂಡೆಯಲ್ಲಿ ವಿರಾಜಮಾನವಾಗಿ ಕಂಗೊಳಿಸುತ್ತಾ ಬೇಡಿ ಬರುವ ಭಕ್ತರ ಇಷ್ಟಾರ್ಥಗಳನ್ನು ಪರಿಹರಿಸುವ ಶ್ರೀ ಜೇನುಕಲ್ಲಮ್ಮ ದೇವಿಯ ದರ್ಶನಕ್ಕೆ ಇಂದು 3ನೇ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಭಕ್ತರ ದಂಡೇ ಹರಿದು ಬರುತ್ತಿದೆ. ಬೆಳಗ್ಗೆ 06 ಗಂಟೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದು 08 ಗಂಟೆ ಹೊತ್ತಿಗೆ ಒಂದು ಕಿ.ಮೀ. ಗೂ ಅಧಿಕ ದೂರದಿಂದ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿತು. ಕಿರಿದಾದ ರಸ್ತೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ಸ್ಥಳಾವಕಾಶದ ಕೊರತೆ ಇರುವುದರಿಂದ…

Read More

ಗಾಂಜಾ ವಿಚಾರವಾಗಿ ಇಬ್ಬರ ನಡುವೆ ಮಾರಾಮಾರಿ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲು !!!

ಭದ್ರಾವತಿ : ಗಾಂಜಾ ವಿಚಾರದಲ್ಲಿ ಇಬ್ಬರ ನಡುವೆ  ಮಾರಾಮಾರಿ ಉಂಟಾಗಿದೆ. ಗಾಂಜಾ ಪ್ರಕರಣದಲ್ಲಿ ಮೊಹ್ಮದ್ ಗೌಸ್ ಎಂಬುವನನ್ನ ಪೊಲೀಸರು ಇತ್ತೀಚೆಗೆ ಅಂದರ್ ಮಾಡಿದ್ದು, ಈ ಪ್ರಕರಣದಲ್ಲಿ ಇಬ್ಬರ ನಡುವೆ ಬಡಿದಾಡಿಕೊಂಡಿದ್ದಾರೆ. ಇಬ್ಬರೂ ಸಹ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಿಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯ ಕಾಫಿಬಾರ್ ನ ಬಳಿ ಮೊಹ್ಮದ್ ಗೌಸ್ ನ ಸಹೋದರ ಮೊಹ್ಮದ್ ಮುಸ್ತಫಾ, ಮೊಹ್ಮದ್ ಅರ್ಶನ್, ಮಾತನಾಡುತ್ತಿದ್ದ ವೇಳೆ ಮೊಹ್ಮದ್ ಅಫ್ತಾಬ್, ಜಾಫರ್ ಸಾದಿಕ್, ಹಾಗೂ ಇನ್ನಿತರೆ ಇಬ್ವರು ಸ್ನೇಹಿತರು ಬಂದು ಏಕಾಏಕಿ…

Read More

ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ಮನೆ ಹಾನಿ ಹಾಗೂ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಘಟನೆಗಳು ನಡೆದಿದೆ.  ಘಟನೆ 1: ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಟ್ಟಮ್ಮ ಕೋಂ ನಾಗರಾಜ್ ಅವರ ಮನೆ ಬಾರಿ ಮಳೆ ಯಿಂದಾಗಿ ಗೋಡೆ ಕುಸಿತವಾಗಿತ್ತು. ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ಆನಂದಪುರದ ಕಣ್ಣೂರು ಸಮೀಪ ರಸ್ತೆ ಅಪಘಾತ : ಓರ್ವ ಸ್ಥಳದಲ್ಲೇ ಸಾವು,ಚಾಲಕನ ಸ್ಥಿತಿ ಚಿಂತಾಜನಕ :

ಸಾಗರ : ಇಲ್ಲಿನ ಆನಂದಪುರ ಸಮೀಪದ ಕಣ್ಣೂರು ಬಳಿ ಲಾರಿ ಹಾಗೂ ಅಶೋಕ್ ಲೈಲಾಂಡ್ ಮಿನಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅಶೋಕ್ ಲೈಲಾಂಡ್ ಮಿನಿ ವಾಹನದಲ್ಲಿ ಚಾಲಕನ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಈ ವಾಹನದ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ.  ಮೃತನು ಶಿರಾಳಕೊಪ್ಪ ಮೂಲದವನು ಎಂದು ತಿಳಿದು ಬಂದಿದೆ. ಲಾರಿ ಹೊಸನಗರದಿಂದ ಶಿಕಾರಿಪುರ ಹೋಗುತ್ತಿತ್ತು,ಅಶೋಕ್ ಲೈಲಾಂಡ್ ಮಿನಿವಾಹನ ಶುಂಠಿ ತುಂಬಿಕೊಂಡು ಕುಂದಾಪುರ ಹೊಗುತ್ತಿದ್ದವು. ಅಪಘಾತದ ಸ್ಥಳದಲ್ಲಿ ಅರ್ಧ ಗಂಟೆಗೂ ಹೆಚ್ಚು ಟ್ರಾಫಿಕ್ ಜಾಮ್…

Read More

ಗರ್ತಿಕೆರೆ ಬಳಿ ಕಾರು ಹಾಗೂ ಬೈಕ್‌ ನಡುವೆ ಅಪಘಾತ – ಬೈಕ್ ಸವಾರನ ಸ್ಥಿತಿ ಗಂಭೀರ,ಮೆಗ್ಗಾನ್ ಗೆ ದಾಖಲು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ಕಾರು ಹಾಗು ಬೈಕ್ ನಡುವೆ ಅಪಘಾತ ನಡೆದಿದೆ. ಪೆಟ್ರೋಲ್ ಬಂಕ್ ಮುಂಭಾಗ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ರಿಪ್ಪನ್‌ಪೇಟೆ ಮೂಲದ ಮಾರುತಿ ಬ್ರೀಜಾ(KA 15 N 8990) ಕಾರು ತೀರ್ಥಹಳ್ಳಿ ಕಡೆಗೆ ಸಂಚರಿಸುತ್ತಿದ್ದು ಈ ವೇಳೆ ರಸ್ತೆಗೆ ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿದ್ದು ಈ ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ…

Read More

ಪ್ರಿಯತಮೆ ಕೈಕೊಟ್ಟಳೆಂದು ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ :

ಪ್ರೀತಿಸಿದ ಹುಡುಗಿ ಮೋಸ ಮಾಡಿದಳೆಂದು ನೊಂದ ಯುವಕ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ದಿಲೀಪ್ ಎಂಬಾತ ಮೃತ ಯುವಕನಾಗಿದ್ದಾನೆ. ಕೆಲವು ವರ್ಷಗಳಿಂದ ದಿಲೀಪ್ ಮತ್ತು ಕುಟುಂಬಸ್ಥರು ಬೆಂಗಳೂರಿನಲ್ಲಿ ವಾಸವಿದ್ದುಕೊಂಡು ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದರು. ಯುವಕನಿಗೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದ ಯುವತಿಯೋರ್ವಳ ಪರಿಚಯವಾಗಿದ್ದು, ಬಳಿಕ ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ಆದರೆ ನಂತರದ ದಿನಗಳಲ್ಲಿ ಮನೆಯವರ…

Read More

ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ|Life imprisonment

ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ  ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ ಮತ್ತು ತಲಾ 1 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದೆ. ಶಿವಮೊಗ್ಗ ನಗರದ ವೆಂಕಟೇಶ್ವರ ನಗರದ 5ನೇ ಕ್ರಾಸ್ ನಿವಾಸಿ ಕಾರ್ತಿಕ್ ಕೆ.(28) ಇವರು ಶ್ರೀರಾಮನಗರದ ವಾಸಿ ರೇವತಿ(21)…

Read More

ಗಾಂಜಾ ಧಂಧೆಕೋರರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ : ಸಿಪಿಐ ಗಿರೀಶ್ ಬಿ ಸಿ|CPI

ರಿಪ್ಪನ್‌ಪೇಟೆ : ಗಾಂಜಾ ಮಾರಾಟ ಹಾಗೂ ಸೇವನೆಯನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಎಂದು ಹೊಸನಗರ ಸಿಪಿಐ ಗಿರೀಶ್ ಹೇಳಿದರು. ಅವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ‘ಅಪರಾಧ ತಡೆ ಮಾಸಾಚರಣೆ ಡಿಸೆಂಬರ್-೨೦೨೨ರ’ ಕಾರ್ಯಕ್ರಮದಲ್ಲಿ ಮಾತನಾಡಿ ಗಾಂಜಾ ಸೇವನೆ ವ್ಯಕ್ತಿಯನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿಸುತ್ತದೆ.ಗಾಂಜಾ ವ್ಯಸನಿಗಳು ಎಂತಹ ಅಪರಾಧ ಚಟುವಟಿಕೆ ಮಾಡಲು ಹಿಂಜರಿಯುವುದಿಲ್ಲ,ಅಂತಹ ದುಷ್ಟ ಶಕ್ತಿಗಳನ್ನು ಬಗ್ಗುಬಡಿಯುವ ಕೆಲಸ ಪೊಲೀಸ್ ಇಲಾಖೆ ಯಾವುದೇ ಮುಲಾಜಿಲ್ಲದೇ ಮಾಡುತ್ತದೆ ಎಂದರು. ವಿವಿಧ ಕಾರಣಗಳಿಂದ ಸಮಾಜದಲ್ಲಿ ನಿತ್ಯವೂ ಒಂದಿಲ್ಲೊಂದು…

Read More