Headlines

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅನಾಮಧೇಯ ಶವ ಪತ್ತೆ|Thirthahalli

ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದ್ದು,ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ತೂದೂರು ಬಳಿಯಲ್ಲಿ ಹರಿಯುವ ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದೆ. ತೂದೂರು ಗ್ರಾಮದ ಸರ್ಕಾರಿ ಶಾಲೆ ಹಿಂಬಾಗ ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಉಕ್ಕಡದಲ್ಲಿ ಶವವನ್ನು ಮೇಲಕ್ಕೆತ್ತಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತಿದ್ದು ಹೆಚ್ಚಿನ ಮಾಹಿತಿ‌ ಇನ್ನಷ್ಟೇ ತಿಳಿದುಬರಬೇಕಾಗಿದೆ.

Read More

ಅಮ್ಜದ್ ಕೊಲೆ ಕೇಸ್: ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ

Two notorious accused, including the prime suspect in Shivamogga scrap trader Amjad murder case, have been shifted from Shivamogga Central Prison to Belagavi Hindalga and Bengaluru Parappana Agrahara prisons citing security reasons. ಅಮ್ಜದ್ ಕೊಲೆ ಕೇಸ್: ಶಿವಮೊಗ್ಗ ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ ಶಿವಮೊಗ್ಗ: ನಗರದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್ ಕೊಲೆ ಪ್ರಕರಣದ…

Read More

ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯ ಹೇಳಿಕೆ – ಕುಮಾರ್ ಬಂಗಾರಪ್ಪ ಮನೆ ಮೇಲೆ ಅಭಿಮಾನಿಗಳಿಂದ ಮುತ್ತಿಗೆ | Shivarajkumar – kumarbangarappa

ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯ ಹೇಳಿಕೆ – ಕುಮಾರ್ ಬಂಗಾರಪ್ಪ ಮನೆ ಮೇಲೆ ಅಭಿಮಾನಿಗಳಿಂದ ಮುತ್ತಿಗೆ | Shivarajkumar – kumarbangarappa ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್ ಸೋತ ಬೆನ್ನಲ್ಲೇ ನಟ ಶಿವರಾಜಕುಮಾರ್ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ( Kumar Bangarppa ) ಅವರ ಬೆಂಗಳೂರಿನ ಸದಾಶಿವನಗರ ಮನೆ ಮೇಲೆ ಶಿವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರೀಕೋನ ಸ್ಪರ್ಧೆ ಏರ್ಪಟ್ಟಿತ್ತು….

Read More

Ripponpete | ಮೋದಿ ಹೆಸರಿನಲ್ಲಿ ಗೆದ್ದವರು ಹಿಂದೂ‌ ಕಾರ್ಯಕರ್ತರ ರಕ್ಷಣೆಗೆ ನಿಲ್ಲಲಿ – ಪ್ರಮೋದ್ ಮುತಾಲಿಕ್

ಮೋದಿ ಹೆಸರಿನಲ್ಲಿ ಗೆದ್ದವರು ಹಿಂದೂ‌ ಕಾರ್ಯಕರ್ತರ ರಕ್ಷಣೆಗೆ ನಿಲ್ಲಲಿ – ಪ್ರಮೋದ್ ಮುತಾಲಿಕ್  ರಿಪ್ಪನ್‌ಪೇಟೆ : ಮೋದಿ ಹೆಸರಿನಲ್ಲಿ ಗೆಲ್ಲುವ ಸಂಸದರು ಮುಂದಿನ ದಿನಗಳಲ್ಲಿ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿಸಿ ಘೋಷಿಸುವಂತೆ ಲೋಕಸಭೆಯಲ್ಲಿ ಒತ್ತಾಯಿಸಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ನಾಯಕ ಪ್ರಮೋದ್ ಮುತ್ತಾಲಿಕ್ ಹೇಳಿದರು. ಇಂದು ಹೊಸನಗರದ ರಾಮಚಂದ್ರಪುರ ಮಠಕ್ಕೆ ಭೇಟಿ ನೀಡಿ ಹಿಂದಿರುಗುವಾಗ ಮಾರ್ಗ ಮಧ್ಯೆ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಹಿಂದೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮ್ಮದು 10 ಅಂಶಗಳ…

Read More

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು !

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು ! ತೀರ್ಥಹಳ್ಳಿ : ಪೆಟ್ರೋಲ್‌ ಬಂಕ್‌ ಪಾರ್ಟ್ನರ್‌ಶಿಪ್‌ ಕೊಡುವುದಾಗಿ ಹೇಳಿ ಕೋಟಿ, ಕೋಟಿ ಲೂಟಿ ಮಾಡಿದ ಆರೋಪ ತೀರ್ಥಹಳ್ಳಿಯ ಆರತಿ ಮತ್ತು ಆಕೆಯ ಪತಿಯ ವಿರುದ್ಧ ಕೇಳಿ ಬಂದಿದೆ.ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿ ಮೇಲೆ ದೂರು ದಾಖಲಾಗಿದೆ. ಗೋಮತಿ ಪೆಟ್ರೋಲ್ ಬಂಕ್ ಓನರ್ ಆಗಿರುವ ಆರತಿ ಅವರು ಬಂಕ್ ತೋರಿಸಿ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ….

Read More

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದ ದರೋಡೆ ಆರೋಪಿ : ಮೆಗ್ಗಾನ್ ಗೆ ದಾಖಲು

ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡಪೇಟೆ ಠಾಣೆ ಕ್ರೈಮ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಎಂಬುವವರಿಗೆ ಚಾಕು ಇರಿಯಲಾಗಿದೆ. ಪ್ರಕರಣವೊಂದರ ಸಂಬಂಧ ಆರೋಪಿ ಶಾಹಿದ್ ಖುರೇಷಿ ಎಂಬಾತನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ ಶಾಹಿದ್ ಖುರೇಷಿ ಪೊಲೀಸ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ ಎಂದು ತಿಳಿದು…

Read More

ಮಹಿಳೆಯೊಬ್ಬರ ಮೊಬೈಲ್ ಗೆ ಅಶ್ಲೀಲ ಚಿತ್ರ ರವಾನೆ ಮಾಡಿದ ಆರೋಪಿಯನ್ನು ಬಂಧಿಸಿದ ರಿಪ್ಪನ್‌ಪೇಟೆ ಪೊಲೀಸರು :

ರಿಪ್ಪನ್‌ಪೇಟೆಯ ಮಹಿಳೆಯೋರ್ವರ ಮೊಬೈಲ್ ಗೆ ಅಶ್ಲೀಲ ವಿಡಿಯೋ ರವಾನಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣದ ಆರೋಪಿಯ ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ರಿಪ್ಪನ್‌ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ದೇವಳ್ಳಿ ಗ್ರಾಮದ ಬಾಬು ಬೈರುಗವಳಿ ಬಿನ್ ಬೈರುಗವಳಿ ಎಂಬ (22) ವರ್ಷದ ಆರೋಪಿಯನ್ನು ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೋಳಿ ನೇತ್ರತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ರಿಪ್ಪನ್‌ಪೇಟೆಯ ಗವಟೂರು ಗ್ರಾಮದ ನಿವಾಸಿಯಾಗಿರುವ ಮಹಿಳೆಯೊಬ್ಬರ ಮೊಬೈಲ್ ಗೆ ಮೇ.10 ರಂದು ಅಶ್ಲೀಲ ವಿಡಿಯೋಗಳನ್ನ ಎರಡು ಅಪರಿಚಿತ…

Read More

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಪ್ಲಾಸ್ಟಿಕ್‌ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್‌ ಬಳಕೆ ತ್ಯಜಿಸುವಂತೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಕೊಪ್ಪ ಸೈಕ್ಲಿಂಗ್ ಕ್ಲಬ್ ನವರು ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನದಡಿಯಲ್ಲಿ ಹಮ್ಮಿಕೊಂಡಿರುವ ಕೊಪ್ಪ – ಸೈಕಲ್ ಜಾಥಾ ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತಿದ್ದಂತೆ ಅವರನ್ನು ಸ್ವಾಗತಿಸಿ…

Read More

ಶಿವಮೊಗ್ಗದಲ್ಲಿ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್ – ಹಲವೆಡೆ ಭೇಟಿ : ಮೂರು ದಿನಗಳ ಜಿಲ್ಲಾ ಪ್ರವಾಸ|shimoga

ಮೂರು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಅವರು ಮೊದಲ ದಿನವಾದ ಇಂದು ಆರ್​ಎಸ್​ಎಸ್ ದಕ್ಷಿಣ ಪ್ರಾಂತ್ಯ ಪ್ರಮುಖರೊಂದಿಗೆ ಸಭೆ ನಡೆಸಿದ ಬಳಿಕ ಅನಾರೋಗ್ಯದಿಂದ ಮೃತಪಟ್ಟ ಆರ್​ಎಸ್​ಎಸ್​ ಪ್ರಮುಖ ದಿನೇಶ್ ಪೈ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಗರದ ಹೊನ್ನಾಳಿ ರಸ್ತೆಯಲ್ಲಿರುವ ಶುಭಶ್ರೀ ಕಲ್ಯಾಣ ಮಂಟಪದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ 50 ಜನರ ಪ್ರಮುಖರ ಸಭೆ ನಡೆದಿದೆ. ಸಭೆ ಮುಗಿಸಿದ ನಂತರ ಮೋಹನ್…

Read More

ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ

ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ HOSANAGARA | ಸಿದ್ದರಾಮಯ್ಯನವರ ಸರ್ಕಾರದ ಆಡಳಿತದಲ್ಲಿ ದಿನನಿತ್ಯ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಜನಸಾಮಾನ್ಯರಿಗೆ ವಂಚನೆ ಮಾಡುತ್ತಿದೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹೇಳಿದರು. ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ತಾಲ್ಲೂಕು ಇಲಾಖೆಯ ಸಹಾಯಕ ಗ್ರೇಡ್ 2ತಹಶೀಲ್ದಾರ್ ರಾಕೇಶ್ ಅವರು ಬಿಟ್ಟೋರಿಗೆ ಮನವಿ ಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಹೃದಯಾಘಾತ…

Read More