ಡೆಂಗ್ಯೂ ಭೀತಿ – ಒಂದು ದಿನ ಗೈರಾದರೇ ಒಂದು ತಿಂಗಳ ವೇತನ ಕಟ್ – ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶಾಸಕ ಬೇಳೂರು ಖಡಕ್ ವಾರ್ನಿಂಗ್ | Dengue
ಡೆಂಗ್ಯೂ ಭೀತಿ – ಒಂದು ದಿನ ಗೈರಾದರೇ ಒಂದು ತಿಂಗಳ ವೇತನ ಕಟ್ – ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಶಾಸಕ ಬೇಳೂರು ಖಡಕ್ ವಾರ್ನಿಂಗ್ | Dengue ಸಾಗರ : ಡೆಂಗ್ಯೂ ಹೆಚ್ಚುತ್ತಿರುವ ಈ ತುರ್ತು ಸಂದರ್ಭದಲ್ಲಿ ವೈದ್ಯರು ಒಂದು ದಿನ ಕರ್ತವ್ಯಕ್ಕೆ ಗೈರಾದರೆ ಅವರ ಒಂದು ತಿಂಗಳ ವೇತನ ತಡೆ ಹಿಡಿಯುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸಿವಿಲ್ ಸರ್ಜನ್ಗೆ ಆದೇಶ ಮಾಡಿದ್ದಾರೆ. ಇಲ್ಲಿನ ಉಪವಿಭಾಗೀಯ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಡೆಂಗ್ಯೂ ಪೀಡಿತ ರೋಗಿಗಳ ವಾರ್ಡ್ನ…