ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ

ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ KALABURGI | ಸರ್ಕಾರದ ವತಿಯಿಂದ ನೀಡಲಾಗುವ ಮನೆ ಕೇಳಲುಬಂದ ಮಹಿಳೆಗೆ ಗ್ರಾಮ ಪಂಚಾಯಿತಿ ಸದಸ್ಯ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ನಡೆದಿದೆ. ಮನೆ ಕೇಳಲು ಬಂದ ಮಹಿಳೆಗೆ ಮರಗುತ್ತಿ ಗ್ರಾಮ ಪಂಚಾಯತಿ ಸದಸ್ಯ ನೀಲಕಂಠ ರಾಠೋಡ್ ಮಂಚಕ್ಕೆ ಕರೆದಿದ್ದಾನೆ. ಪಂಚಾಯತಿ ಮನೆ ಮಾಡಿಸಿಕೊಡುತ್ತೇನೆ ನನ್ನ ಜೊತೆ ಮಲಕೋ. ನೀನು ಬರಲಿಲ್ಲ ಅಂದ್ರೆ ನಿನ್ನ…

Read More

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ;-ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಜೆಟ್‌ನಲ್ಲಿ 4.09 ಲಕ್ಷ ಒಂಬತ್ತು ಸಾವಿರ ಕೋಟಿ ಬಜೆಟ್ ಮಂಡಿಸಿದ್ದು  ಇದರಿಂದ ಆಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ  ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಸ್ಮಾರ್ಟ್ ಅಂಡ್ ಹೈಟೆಕ್ ಸರ್ಕಲ್ ಆಗಿ ಪರಿವರ್ತನೆ  ಮಾಡುವುದಾಗಿ ಹೇಳಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ…

Read More

ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ|Kenchanala

ವಿಜೃಂಭಣೆಯಿಂದ ಜರುಗಿದ  ಕೆಂಚನಾಲ ಮಾರಿ ಜಾತ್ರೆ  ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ  ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ  ಎರಡು…

Read More

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…

Read More

Hosanagara | ಪ್ಲಾಂಟೇಷನ್ ನಲ್ಲಿ ನೇಣು ಬಿಗಿದುಕೊಂಡು ಕಾರ್ಪೆಂಟರ್ ರಾಘು ಆತ್ಮಹತ್ಯೆ

ಪ್ಲಾಂಟೇಷನ್ ನಲ್ಲಿ ನೇಣು ಬಿಗಿದುಕೊಂಡು ಕಾರ್ಪೆಂಟರ್ ರಾಘು ಆತ್ಮಹತ್ಯೆ ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ 45 ರ ಹರೆಯದ ಕಾರ್ಪೆಂಟರ್ ವೃತ್ತಿ ಮಾಡುವ ರಾಘವೇಂದ್ರ ಆಚಾರ್ ಇಂದು ಸೋಮವಾರ ಮಧ್ಯಾಹ್ನ ಸಾಗರ ರಸ್ತೆಯ ಕಳೂರು ಗ್ರಾಮದ ಅಕೇಶಿಯ ಪ್ಲಾಂಟೇಶನ್ ನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತ ರಾಘವೇಂದ್ರ ಉತ್ತಮ ಮರಗೆಲಸ ಮಾಡುತ್ತಿದ್ದು ವಿವಾಹಿತನಾಗಿದ್ದು ಪತ್ನಿ ಇಬ್ಬರು ಪುತ್ರಿಯರನ್ನು ಅಪಾರ ಬಂಧು ಬಳಗದವರನ್ನು ಹೊಂದಿದ್ದು ಆತನು ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ…

Read More

ರೌಡಿಸಂ ಮಟ್ಟಹಾಕಲು ಪೊಲೀಸ್ ಇಲಾಖೆಗೆ ಇನ್ನಷ್ಟು ಬಲ:ಸೈಬರ್ ಕ್ರೈಂ ತಡೆಗೆ ಪ್ರತಿ ಜಿಲ್ಲೆಗೂ ಸಾಧನ ಒದಗಿಸಲಾಗುವುದು : ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದಲ್ಲಿ ರೌಡಿಸಂ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ರೌಡಿ ಶೀಟರ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೌಡಿಗಳಿಗೆ ಏನೇನು ಭಯ ಹುಟ್ಟಿಸಬೇಕೋ ಆ ಎಲ್ಲಾ ಕೆಲಸಗಳು ಮಾಡಲಾಗುತ್ತಿದೆ.ರೌಡಿಸಂ, ಮಾದಕವಸ್ತುಗಳು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರವನ್ನ ಮಟ್ಟಹಾಕಬೇಕಿದೆ. ನೊಂದಿತರು ಆಕಾಶ ನೋಡದಂತೆ ಅಸಾಹಯಕರನ್ನಾಗಿ ಮಾಡಬಾರದು. ಹಾಗಾಗಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಿದೆ ಎಂದರು. ಕ್ರೈಂ ಟ್ರಯಲ್ ಹಾಗೂ ಕನ್ವಿಕ್ಷನ್…

Read More

ಶಿವಮೊಗ್ಗದಲ್ಲಿ ಚಿರತೆ ದಾಳಿ : ದನ-ಕರು ಸಾವು

ಶಿವಮೊಗ್ಗ: ಚಿರತೆ ದಾಳಿಯಿಂದ ದನ ಹಾಗೂ ಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಉಂಬ್ಳೇಬೈಲು ಸಮೀಪದ ಸಾಲಿಗೆರೆ ಗ್ರಾಮದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಸಾಲಿಗೆರೆ ಗ್ರಾಮದ ಕೃಷ್ಣಮೂರ್ತಿ ಎಂಬುವರ ಮನೆಯ ಕೊಟ್ಟಿಗೆಗೆ ನುಗ್ಗಿದ ಚಿರತೆ ದನ ಹಾಗೂ ಕರು ಮೇಲೆ ದಾಳಿ ಮಾಡಿದೆ. ಈ ಘಟನೆಯಿಂದ ಗ್ರಾಮದಲ್ಲಿ ಚಿರತೆ ದಾಳಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೆಲ ದಿನಗಳ ಹಿಂದಷ್ಟೇ ಸಾಲಿಗೆರೆಯ ಗ್ರಾಮಸ್ಥರು ಕಾಡಾನೆ ದಾಳಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದರು. ಉಂಬ್ಳೇಬೈಲು, ಸಾಲಿಗೆರೆ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿಗೆ…

Read More

ಪರೀಕ್ಷಾ ಶುಲ್ಕ ಕಡಿತಗೊಳಿಸುವಂತೆ ಒತ್ತಾಯಿಸಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ :

ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಪದವಿಯ ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ಪರೀಕ್ಷ ಶುಲ್ಕ ಕಟ್ಟಲು ಸೂಚಿಸಿರುವ ಹಿನ್ನೆಲೆಯಲ್ಲಿ ಪರೀಕ್ಷ ವಿಭಾಗದ ಮುಂಭಾಗದಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಪ್ರತಿಭಟನೆಗೆ ಇಳಿದಿದ್ದಾರೆ. ಪರೀಕ್ಷಾ ಶುಲ್ಕವನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ. ಹಿಂದಿನ ಸೆಮಿಸ್ಟರ್ ನಲ್ಲಿ ಸಂಪೂರ್ಣ ಪರೀಕ್ಷಾ ಶುಲ್ಕ ಪಾವತಿಸಿದ್ದು ಕೋವಿಡ್  ಕಾರಣ ಪರೀಕ್ಷೆ ನಡೆದಿರುವುದಿಲ್ಲ, ಕೇವಲ ಅಂಕ ಪಟ್ಟಿಯನ್ನು ಮಾತ್ರ ನಿಂತಿರುತ್ತಾರೆ ಈ ಕಾರಣದಿಂದ ಈ ಬಾರಿ ಪರೀಕ್ಷಾ ಶುಲ್ಕದ ಬಾಕಿಯನ್ನು ಕಳೆದ ಬಾರಿ ಕಟ್ಟಿರುವ ಶುಲ್ಕಕ್ಕೆ ಜಮಾ ಮಾಡಿಕೊಂಡು ವಿದ್ಯಾರ್ಥಿಗಳ…

Read More

ಗಂಟಲಲ್ಲಿ‌ ಬಲೂನ್ ಸಿಲುಕಿ ಬಾಲಕ ಸಾವು

ಬಲೂನ್ ಗಂಟಲಲ್ಲಿ‌ ಸಿಲುಕಿ ಬಾಲಕ ಸಾವು ಶಿರಸಿ : ಬಲೂನ್‌ ಊದುತ್ತಿದ್ದ ವೇಳೇ ಆಕಸ್ಮಿಕವಾಗಿ ಅದು ಗಂಟಲಲ್ಲಿ ಸಿಲುಕಿ ಉಸಿರುಟ್ಟಿ ಬಾಲಕನೊಬ್ಬ ಸಾವನ್ನಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ನವೀನ್‌ ನಾರಾಯಣ್‌ (13)  ಮೃತ ದುರ್ದೈವಿ. ಬಲೂನ್‌ ಗೆ ಗಾಳಿ ತುಂಬಿ ಆಟವಾಡುತ್ತಿದ್ದ.  ಬಲೂನ್‌ ಗೆ ಗಾಳಿ ತುಂಬುವಾಗ ಉಸಿರು ಎಳೆದುಕೊಳ್ಳುವ ಸಂದರ್ಭದಲ್ಲಿ ಬಲೂನ್‌ ಬಾಯಿಯ ಒಳಗೆ ಹೋಗಿ, ಗಂಟಲಿಗೆ ಸಿಕ್ಕಿಕೊಂಡಿದೆ. ಇದರಿಂದಾಗಿ ಆತನಿಗೆ ಉಸಿರಾಡಲು ಕಷ್ಟವಾಗಿ, ಅಲ್ಲಿಯೆ ಕುಸಿದು…

Read More

ಬೆಲೆ ಏರಿಕೆ ವಿರೋದಿಸಿ ಬೆಳಗಾವಿಯಲ್ಲಿ ರಾಹುಲ್,ಪ್ರಿಯಾಂಕ ಸೈಕಲ್ ಜಾಥಾ::

ಬೆಳಗಾವಿ: ದೇಶದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಸೈಕಲ್ ಜಾಥಾ ನಡೆಸಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹಾಗೂ ಪುತ್ರ ರಾಹುಲ್ ನೇತೃತ್ವದಲ್ಲಿ ಜಿಲ್ಲೆಯ ಗೋಕಾಕ್​ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.  ಗೋಕಾಕ್​ ನಗರದ ಬ್ಯಾಳಿ ಕಾಟಾದಿಂದ ಆರಂಭಗೊಂಡು, ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಜಾಥದಲ್ಲಿ ಪ್ರತಿಭಟನಾ ನಿರತ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯ ಮತ್ತು ತೈಲ…

Read More