Headlines

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರದೀಪ್ ಎಂಬವರು ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಶಿವಮೊಗ್ಗ: ಬಸ್ ಹಾಗೂ ಕಾರೊಂದರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಎಂಟು ಮಂದಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಎಲ್‌ಎಲ್‌ಆರ್ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಬಸ್ ನಗರದ ಎಲ್.ಎಲ್.ಆರ್.ರಸ್ತೆಗೆ ಬಂದಾಗ ಕಾರಿಗೆ ಢಿಕ್ಕಿ…

Read More

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ!

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ! ಹಾವೇರಿ : ಹಾಡ ಹಗಲೇ ಪ್ರಥಮ ದರ್ಜೆಯ ಗುತ್ತಿದಾರನನ್ನು ಮಾರಕಾಸ್ತ್ರಗಳಿಂದ ಮನಸೋಯಿಚ್ಚೆ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.ಲಾಂಗು ಮಚ್ಚುಗಳಿಂದ ತೀವ್ರ ಹಲ್ಲೆಗೊಳಗಾದ ಗುತ್ತಿಗೆದಾರ ನಡು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹಾವೇರಿಯ ಶಿವಾನಂದ ಕುನ್ನೂರು (40) ಹೀಗೆ ಬರ್ಬರವಾಗಿ ಕೊಲೆಯಾಗಿರುವ ಪ್ರಥಮ ದರ್ಜೆ ಗುತ್ತಿಗೆದಾರ.ಆಸ್ತಿ ವಿಚಾರಕ್ಕೆ ಈ…

Read More

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ ರಿಪ್ಪನ್ ಪೇಟೆ: ಪಟ್ಟಣದ ಹಿಂದೂ ಮಹಾಸಭಾ ಸಮಿತಿಯ ಸದಸ್ಯರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಭೇಟಿಯ ವೇಳೆ ಸಮಿತಿ ಸದಸ್ಯರು “ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರಕರಿಗೆ ಮಂಜುನಾಥನೇ ಶಿಕ್ಷಿಸಲಿ” ಹಾಗೂ “ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂಬ ಸಂದೇಶವಿರುವ ಪ್ಲೇಕಾರ್ಡ್‌ಗಳನ್ನು ಹಿಡಿದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಸಮಿತಿಯವರು “ಧರ್ಮಸ್ಥಳದ ಪಾವಿತ್ರ್ಯವನ್ನು ಹಾಳುಮಾಡುವ…

Read More

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ  ರಿಪ್ಪನ್‌ಪೇಟೆ;-11 ಕೆವಿ.ಹೆವಿಲೈನ್‌ನ ಮಾನದಂಡದ ಅರಿವಿಲ್ಲದ ಬೇಜವಬ್ದಾರಿ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ ತಮ್ಮ ಕೆಲಸವಾದರೇ ಸಾಕು ಯಾರು ಏನಾದರೂ ಆಗಲಿ ನಮಗೆ ಬರಬೇಕಾದ ಗುತ್ತಿಗೆ ಬಾಬ್ತು ಕೈಗೆ ಸಿಕ್ಕರೇ ಸಾಕು ಎನ್ನುವ ನಿಲುವಿನಲ್ಲಿ ಮೆಸ್ಕಾಂ ನಿಯಮವನ್ನು ಗಾಳಿಗೆ ತೂರಿ ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಿದ್ಯುತ್ ಲೈನ್ ಎಳೆದು ಪಟ್ಟಣದ ಜನರ ಜೀವಕ್ಕೆ ಕುತ್ತು ತಂದಿದ್ದಾರೆ. ರಿಪ್ಪನ್‌ಪೇಟೆಯ ವಿನಾಯಕ…

Read More
Black chairs

Nunc ultricies lectus nibh nec

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..!

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..! ಸೇನೆ ಸೇರಬಯಸುವವರಿಗೆ ಎಸ್ ಎಸ್ ಸಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಸ್‌ಎಸ್‌ಸಿ ಕಾನ್ಸ್‌ಟೇಬಲ್ ನೇಮಕಾತಿ ಅಡಿಯಲ್ಲಿ ಬಿಎಸ್‌ಎಫ್ (ಗಡಿ ಭದ್ರತಾ ಪಡೆ) ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಪುರುಷರಿಗೆ 13 ಸಾವಿರದ 306 ಮತ್ತು ಮಹಿಳೆಯರಿಗೆ 2348 ಹುದ್ದೆಗಳು ಸೇರಿವೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್…

Read More

ರಿಪ್ಪನ್‌ಪೇಟೆ : ಶಿವಮಂದಿರದ ಬಳಿ ಬೈಕ್ ಗಳ ನಡುವೆ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ, ಮೆಗ್ಗಾನ್ ಗೆ ದಾಖಲು|Accident

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಳಿಬೈಲ್ ನಿವಾಸಿ ಆಸೀಫ಼್ ಮತ್ತು ಮಾದಪುರ ಗ್ರಾಮದ ಪ್ರಶಾಂತ್ ಗಂಭೀರ ಗಾಯಗೊಂಡವರು. ಗಾಳಿಬೈಲ್ ಗ್ರಾಮದ ಆಸೀಪ್ ಎಂಬುವವನು ಬಜಾಜ್ ಪಲ್ಸರ್(NS) ಬೈಕ್‌ನಲ್ಲಿ ರಿಪ್ಪನ್‌ಪೇಟೆಯಿಂದ ಗಾಳಿಬೈಲ್ ಕಡೆಗೆ ತೆರಳುತಿದ್ದನು, ಮಾದಾಪುರ ಗ್ರಾಮದ ಪ್ರಶಾಂತ್ ಎಂಬುವವನು ಬಜಾಜ್ ಡಿಸ್ಕವರಿ ಬೈಕ್ ನಲ್ಲಿ ಅದೇ ಮಾರ್ಗದಲ್ಲಿ ತೆರಳುತಿದ್ದಾಗ ಆಸೀಫ಼್ ಹಿಂಬದಿಯಿಂದ ಡಿಕ್ಕಿ ಹೊಡೆದ…

Read More

AAP | ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಿ – ಸಂಸ್ಥಾಪಕ ಸದಸ್ಯ ಶಹನವಾಜ್ ಹಿಂದೂಸ್ಥಾನಿ

ರಿಪ್ಪನ್‌ಪೇಟೆ : ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ನೀಡಿರುವ ಉನ್ನತಮಟ್ಟದ ಶಿಕ್ಷಣ ವ್ಯವಸ್ಥೆ,ಉಚಿತ ನೀರಿನ ವ್ಯವಸ್ಥೆ,ಉಚಿತ ವಿದ್ಯುತ್,ಆರೋಗ್ಯ ವ್ಯವಸ್ಥೆಯನ್ನು ಕರ್ನಾಟಕದ ಜನಸಾಮಾನ್ಯರು ಬಯಸುತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಸದಸ್ಯ ಹಾಗೂ ಸ್ಟಾರ್ ಕ್ಯಾಂಪೇನರ್ ಶಹನವಾಜ್ ಹಿಂದೂಸ್ಥಾನಿ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದಲ್ಲಿ ಸಾಗರ ಕ್ಷೇತ್ರದ ಆಪ್ ಅಭ್ಯರ್ಥಿ ಕೆ ದಿವಾಕರ್ ಪರ ಮತಯಾಚನೆ ನಡೆಸಿ ಎಎಪಿ ಕಛೇರಿಯಲ್ಲಿ ಅಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಭಾರತದೇಶದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು ಅದರಲ್ಲಿಯೂ ಕರ್ನಾಟಕದಲ್ಲಿ ಇನ್ನೂ ಹೆಚ್ಚಾಗಿದೆ ಎಂಬ ಬಗ್ಗೆ…

Read More

Ripponpete | ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ – ಮಳಲಿ ಶ್ರೀಗಳು

ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಸುದ್ದಿಗಾಗಿ ಬದುಕುವುದು ಬೇಡ ಶುದ್ದವಾಗಿ ಬದುಕಿರಿ ಎಂದು ಮಳಲಿ ಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದವರು ಏರ್ಪಡಿಸಲಾದ ಪ್ರತಿಭಾ ಪುರಸ್ಕಾರ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿ ನಿಂದಿಸುವವರಿಗೆಲ್ಲ ಉತ್ತರಿಸುತ್ತ ಕುಳಿತರೆ  ನೀವು ಅದೇ ಕೆಲಸ ಮಾಡುತ್ತಿರಬೇಕು.ನಿಂದಕರನ್ನು ಹಿಂದೆ ಬಿಡಿ ನೀವು ಮುಂದೆ ನಡೆಯಿರಿಎಂದು ತಿಳಿಹೇಳಿದರು. ಜಗತ್ತಿನ ಯಾವ ವಿಶ್ವವಿದ್ಯಾಲಯ ಕಲಿಸದ ಪಾಠವನ್ನು ಹಸಿವು ಬಡತನ…

Read More

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್ ರಿಪ್ಪನ್‌ಪೇಟೆ;- ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ ಎಂದು ಸಾಗರ ಪ್ರಥಮ ದರ್ಜೆ ಕಾಲೇಜ್ ಕನ್ನಡ ಪ್ರಾಧ್ಯಾಪಕ ಡಾ.ಎ.ಬಿ.ಉಮೇಶ್ ಹೇಳಿದರು. ರಿಪ್ಪನ್‌ಪೇಟೆಯ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಇಂದುಆಯೋಜಿಸಲಾದ ೬೯ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿ ಕನ್ನಡ ಭಾಷೆಯನ್ನು ಬೇರೆಯವರಿಗೆಅರ್ಥವಾಗುವ ಹಾಗೆ…

Read More