Headlines

ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ|court news

ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ ಶಿವಮೊಗ್ಗ : ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರಿಗೆ ಇಲ್ಲಿನ  ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎರಡು ವರ್ಷ ಕಠಿಣ ಶಿಕ್ಷೆ, ₹10 ಸಾವಿರ ದಂಡ ವಿಧಿಸಿದೆ. ಶಿವಮೊಗ್ಗದ ಬಾಪೂಜಿ ನಗರದ ನಿವಾಸಿ ರಾಹಿಲ್ ಖಾನ್ (22) ಹಾಗೂ ವಿನೋಬ ನಗರದ ನಿವಾಸಿ ರೋಹನ್ (19) ಶಿಕ್ಷೆಗೊಳಗಾದವರು. ಇಬ್ಬರೂ 2020ರ ಸೆಪ್ಟೆಂಬರ್ 5ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರ ಗ್ರಾಮದಲ್ಲಿ ಮಾದಕ ವಸ್ತು ಗಾಂಜಾ…

Read More

Ripponpete | ಕೃಷಿ ವಿವಿ ವಿದ್ಯಾರ್ಥಿಗಳಿಂದ ಅಣಬೆ ಕೃಷಿ ಪ್ರಾತ್ಯಕ್ಷಿಕೆ

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ ಕೃಷಿಯ ಸಿಹಿಜೇನಿ ತಂಡದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿಯಲ್ಲಿ ಚಿಕ್ಕಜೇನಿ ಗ್ರಾಮದಲ್ಲಿ ಅಣಬೆ ಕೃಷಿಯ ಬಗ್ಗೆ ವಿಧಾನ ಪ್ರಾತ್ಯಕ್ಷಿಕೆಯನ್ನು ಹಾಗೂ ಗುಂಪು ಚರ್ಚೆಯನ್ನು ನಡೆಸಿದರು. ಈ ಕಾರ್ಯಕ್ರಮದಲ್ಲಿ ಸಂಕ್ಷಿಪ್ತವಾಗಿ ಅಣಬೆಯ ಬಗ್ಗೆ ಅಣಬೆಯಲ್ಲಿರುವ ಪೋಷಕಾಂಶಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ವಿಧಾನ ಪ್ರಾತ್ಯಕ್ಷಿಕೆಯಲ್ಲಿ ರೈತರು ಮನೆಯಲ್ಲಿಯೇ ಸುಲಭವಾಗಿ ಅಣಬೆ ಬೆಳೆಸಲು ಬೇಕಾದ ಸಾಮಗ್ರಿಗಳ ಬಗ್ಗೆ…

Read More

Hosanagara | ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆಯನ್ನು ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್

ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆ ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣಬಣ್ಣ ಅಭಿಯಾನದ ಮತ್ತೊಂದು ಶಾಲೆಗೆ ಚಾಲನೆ ನೀಡಿದ ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೊಸನಗರ : ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ  ಶಾಲೆಗಳನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರ ಮೇಲಿದೆ. ಸರ್ಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯಗಳು ಲಭ್ಯವಾಗುತ್ತಿದ್ದು, ಇದರತ್ತ ಹೆಚ್ಚಿನ ಗಮನಹರಿಸಬೇಕೆಂದು ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೇಳಿದರು. ಪಟ್ಟಣದ ಮಾವಿನಕೊಪ್ಪ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್…

Read More

ಜೆಡಿಎಸ್ ಮುಖಂಡ ಅರ್ ಎ ಚಾಬುಸಾಬ್ ಗೆ ಮಾತೃ ವಿಯೋಗ:

ರಿಪ್ಪನ್ ಪೇಟೆ: ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ರವರ ತಾಯಿ ಆಯಿಶಾಬೀ (95) ರವರು ವಯೋಸಹಜ ಕಾಯಿಲೆಯಿಂದ ರಿಪ್ಪನ್ ಪೇಟೆಯ ಸ್ವಗೃಹ ದಲ್ಲಿ  ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ರಿಪ್ಪನ್ ಪೇಟೆಯ ಖಬರ್ ಸ್ಥಾನ್ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಿತು.ಮೃತರು ಅರ್ ಎ ಚಾಬುಸಾಬ್ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.

Read More

ಹಿಜಾಬ್ – ಕೇಸರಿ ಘರ್ಷಣೆ ಹಿನ್ನಲೆ ರಾಜ್ಯಾದ್ಯಂತ ಮೂರು ದಿನ ಶಾಲಾ-ಕಾಲೇಜು ಬಂದ್ !!!! ಹಿಜಾಬ್ ಕೋರ್ಟ್ ತೀರ್ಪು ಮುಂದೂಡಿಕೆ ಹಿನ್ನಲೆ ಸಿಎಂ ಘೋಷಣೆ

ಹಿಜಾಬ್ ಮತ್ತು ಕೇಸರಿ ಶಾಲಿನ ವಿಷಯದಲ್ಲಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ‌ ಮುಂಜಾಗ್ರತಾ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳವರೆಗೆ ರಜೆ‌ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಹಿಜಾಬ್ ವಿವಾದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದ್ದು ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿನಿ ಕೆ ಎಂ ಮಾನಸ ರವರಿಗೆ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಮಾನಸಳಿಗೆ ಭಾಷಣ  ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ದೊರೆತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹೊಸನಗರದಲ್ಲಿ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ ಮಾಸಾಚರಣೆ ಅಂಗವಾಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ  ರಿಪ್ಪನ್ ಪೇಟೆಯ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮಾನಸ.ಕೆ.ಎಂ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. …

Read More

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು !

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು ! ತೀರ್ಥಹಳ್ಳಿ : ಪೆಟ್ರೋಲ್‌ ಬಂಕ್‌ ಪಾರ್ಟ್ನರ್‌ಶಿಪ್‌ ಕೊಡುವುದಾಗಿ ಹೇಳಿ ಕೋಟಿ, ಕೋಟಿ ಲೂಟಿ ಮಾಡಿದ ಆರೋಪ ತೀರ್ಥಹಳ್ಳಿಯ ಆರತಿ ಮತ್ತು ಆಕೆಯ ಪತಿಯ ವಿರುದ್ಧ ಕೇಳಿ ಬಂದಿದೆ.ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿ ಮೇಲೆ ದೂರು ದಾಖಲಾಗಿದೆ. ಗೋಮತಿ ಪೆಟ್ರೋಲ್ ಬಂಕ್ ಓನರ್ ಆಗಿರುವ ಆರತಿ ಅವರು ಬಂಕ್ ತೋರಿಸಿ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ….

Read More

ಕೊಳವಳ್ಳಿ ಕೋಮಲಕ್ಷ್ಮಮ್ಮ ನಿಧನ

ಕೊಳವಳ್ಳಿ ಕೋಮಲಕ್ಷ್ಮಮ್ಮ ನಿಧನ ರಿಪ್ಪನ್ ಪೇಟೆ: ಪಟ್ಟಣದ ಸಾಗರ ರಸ್ತೆ ನಿವಾಸಿ ಕೋಮಲಕ್ಷಮ್ಮ (85)  ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ. ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಕೊಳವಳ್ಳಿ ರಾಜೇಶ್ (ಭತ್ತದ ರಾಜಣ್ಣ) ಹಾಗೂ ಕೊಳವಳ್ಳಿ ಉಮೇಶ್ ರವರ ತಾಯಿ ಕೋಮಲಕ್ಷ್ಮಮ್ಮ ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸಂಜೆ ಸಾಗರ ರಸ್ತೆಯಲ್ಲಿರು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಳವಳ್ಳಿ…

Read More

ಚಾಲಕನಿಗೆ ನಿದ್ರೆ ಮಂಪರು – ಕಾರು ಪಲ್ಟಿ|Accident

ನಿದ್ದೆ ಮಂಪರಿನಲ್ಲಿದ್ದ ಚಾಲಕ – ತಳುವೆ ಬಳಿ ಕಾರು ಪಲ್ಟಿ ! ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಳುವೆಯ ಶಾಲೆಯ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಪಲ್ಟಿ ಹೊಡೆದಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ಹೋಗುತ್ತಿದ್ದ  ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎನ್ನಲಾಗುತ್ತಿದ್ದು  ಆತನನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದು ಇದರಿಂದ ಹಾಗಾಗಿ ಯಾವುದೇ ರೀತಿ…

Read More

ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ

ನಿಟ್ಟೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ನಿಟ್ಟೂರು: ಪ್ರಜ್ಞಾಭಾರತಿ ವಿದ್ಯಾ ಕೇಂದ್ರದ ಆಶ್ರಯದಲ್ಲಿ ನಗರ ಹೋಬಳಿ ವ್ಯಾಪ್ತಿಯ 17 ವರ್ಷದೊಳಗಿನ ವಯೋಮಿತಿಯ ಪ್ರೌಢಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಕ್ರೀಡಾಕೂಟ ಇಂದು ನಿಟ್ಟೂರಿನ ಕಾಲೇಜು ಮೈದಾನದಲ್ಲಿ ಭವ್ಯವಾಗಿ ಆರಂಭವಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹೊಸನಗರ ತಾಲೂಕು ಕೆ.ಡಿ.ಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ಅವರು ನೆರವೇರಿಸಿ ನಂತರ ಮಾತನಾಡಿ“ವಿದ್ಯಾರ್ಥಿಗಳ ಉನ್ನತಿಗಾಗಿ ಶ್ರಮಿಸುತ್ತಿರುವ ಪೋಷಕರಿಗೆ ಗೌರವ ನೀಡಬೇಕು, ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಬೇಕು,” ಎಂದು ಹಾರೈಸಿದರು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಅಭಿವೃದ್ಧಿಗೆ ಅನನ್ಯವಾದ ಪಾತ್ರವಹಿಸುತ್ತದೆ…

Read More