ಹೊಸನಗರ ತಾಲೂಕಿಗೆ ನೂತನ ತಹಶೀಲ್ದಾರ್ ನೇಮಕ – ಯಾರು ಗೊತ್ತಾ..??? ಈ ಸುದ್ದಿ ನೋಡಿ|tranfer

ಹೊಸನಗರ ತಾಲೂಕಿನ ನೂತನ ತಹಶೀಲ್ದಾರರಾಗಿ ಕೆ ಪುರಂದರ ಅವರನ್ನು ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ ಹೊರಡಿಸಿದೆ.  ಕೆ ಪುರಂದರ ಅವರು ಪ್ರಸ್ತುತ ಉಡುಪಿ ಜಿಲ್ಲೆಯ ಹೆಬ್ರಿ ತಾಲುಕಿನ ತಹಶೀಲ್ದಾರ್(ಗೇಡ್ 1) ಆಗಿ‌ ಕಾರ್ಯ ನಿರ್ವಹಿಸುತಿದ್ದು ಅವರನ್ನು ಹೊಸನಗರ ತಾಲೂಕ್ ವಿ ರಾಜೀವ್ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ನಿಯುಕ್ತಿಗೊಳಿಸಲಾಗಿದೆ. ಹೊಸನಗರ ತಾಲೂಕಿನ ತಹಶೀಲ್ದಾರ್ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದ ಹಿನ್ನಲೆಯಲ್ಲಿ ಕೆ ಪುರಂದರ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ವರ್ಗಾವಣೆಯಾಗಿ…

Read More

former IAS officer AK Sharma have been elected vice-president of the state BJP ahead of the Uttar Pradesh assembly elections next year.

Lucknow: Prime Minister Narendra Modi has announced the appointment of former IAS officer AK Sharma as the BJP’s vice president in the state ahead of the Uttar Pradesh assembly elections next year.  Meanwhile, Archana Mishra and Amit Balmi have been appointed in charge of the area.  The BJP has decided to strengthen the party’s organization…

Read More

ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ಮೂಲದ ಸಬ್ ಇನ್ಸ್ ಪೆಕ್ಟರ್ ಸೇರಿ ಮೂವರು ಸಾವು – ಸಾಗರ ಮೂಲದ ಸಿವಿಲ್ ಪಿಎಸ್‌ಐ ಸೇರಿ ಇಬ್ಬರಿಗೆ ಗಂಭೀರ ಗಾಯ

Three Reserve Police Sub-Inspectors, including one from Thirthahalli, died in a tragic car accident near Sanekere Gate in Chitradurga district after their car rammed into a moving lorry. Two other police officers, including one from Sagar, sustained serious injuries. ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ಮೂಲದ ಎಸ್‌ಐ ಸೇರಿ ಮೂವರು ಸಾವು – ಸಾಗರ ಮೂಲದ ಸಿವಿಲ್ ಪಿಎಸ್‌ಐ ಸೇರಿ ಇಬ್ಬರಿಗೆ…

Read More

ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಸಕಾಲದ ಮಾಹಿತಿಯ ಫಲಕ ಕಾಣೆ :

ಹೊಸನಗರ: ಇಲ್ಲಿನ ಸಮೀಪದ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಸಾಮಾನ್ಯ ಜನರಿಗೆ ಮಾಹಿತಿ ನೀಡುವ ಸಕಾಲ ದ ಫಲಕ ಕಾಣೆಯಾಗಿದೆ. ಸಾಮಾನ್ಯ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಕಾಲ ದ ಫಲಕ ಹಾಕುವುದು ಕಡ್ಡಾಯವಾಗಿದೆ ಆದರೆ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಹೊಸ ಕಟ್ಟಡಕ್ಕೆ ಕಛೇರಿ ವರ್ಗಗೊಂಡಿದ್ದು ಹಳೆ ಪಂಚಾಯಿತಿಯನ್ನು ಸ್ವಚ್ಚ ಸಂಕೀರ್ಣ ಅಡಿಯಲ್ಲಿ ಸಿದ್ದಪಡಿಸಿದ್ದಾರೆ. ಆದರೆ ಸಾಮಾನ್ಯ ಜನರಿಗೆ ಅರಿವು ಮೂಡಿಸುವ ಸಲುವಾಗಿ ಹಾಕುವ ಸಕಾಲ ಫಲಕ ಇನ್ನೂ ಸ್ವಚ್ಚ ಸಂಕೀರ್ಣ…

Read More

ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ

ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ ಸೊರಬ : ತಾಲೂಕಿನ ಆನವಟ್ಟಿ ಗ್ರಾಮದ ತಿಮ್ಮಾಪುರ ಗ್ರಾಮದಲ್ಲಿ ಖಾಲಿ ನಿವೇಶನಕ್ಕೆ ಬೇಲಿ ಹಾಕುವ ವಿಚಾರದಲ್ಲಿ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಅಣ್ಣಪ್ಪ (58) ಎನ್ನುವವರ ಪಕ್ಕದ ಮನೆಯ ರಿಜ್ವಾನ್ ಎಂಬಾತ ಕೊಡಲಿಯಿಂದ ಹಲ್ಲೆ ನಡೆಸಿ ಅಣ್ಣಪ್ಪ ದಂಪತಿಗಳಿಗೆ ಅವಾಚ್ಯ ಶಬ್ದ ಮತ್ತು ಜೀವ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ರಿಜ್ವಾನ್, ಸಹೋದರ ಕರೀಮುಲ್ಲಾ, ರುಕ್ಸನಾ ಮತ್ತು  ಶಬಾನಾ ವಿರುದ್ಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಣ್ಣಪ್ಪನವರ…

Read More

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ಸಾಗರ : ನಮ್ಮ ಶಾಲೆ ನಮ್ಮ ಜವಾಬ್ದಾರಿ ಅತ್ಯಂತ ಪರಿಣಾಮಕಾರಿ ಹೆಜ್ಜೆಯಾಗಿದೆ. ಈ ಯೋಜನೆಯಡಿ 500 ರೂಪಾಯಿಯಿಂದ 6.50 ಕೋಟಿ ರೂ. ವರೆಗೆ ಶಾಲಾಭಿವೃದ್ಧಿಗೆ ದೇಣಿಗೆ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಆ.1ರ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಅಕ್ಷರ ದಾಸೋಹ ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್‌ಜೀ ಫೌಂಡೇಶನ್‌ನಿಂದ ನೀಡಲಾದ ಅನುದಾನದಲ್ಲಿ ಶಾಲಾ…

Read More

ರಿಪ್ಪನ್‌ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ಗರಿ| Yoga – champion

ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ರಿಪ್ಪನ್ ಪೇಟೆ : ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಪೂಜಿನಗರ ಇವರ ಸಹಯೋಗದಲ್ಲಿ ನಡೆದ ಯೋಗ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್‌ಪೇಟೆಯ ಯೋಗ ಪಟುಗಳು ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.  ಪುರುಷರ ವಿಭಾಗದಲ್ಲಿ ತೃತೀಯ ಬಿಕಾಂ ತರಗತಿಯ ಆಕಾಶ್. ಕೆ. ಆರ್, ಮೊಹ್ಮದ್ ಮುಸ್ತಾಫ, ನಂದನ್‌ಕುಮಾರ್. ಇ, ಅಭಿಷೇಕ್. ಎನ್,…

Read More

ಲಾರಿ – ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

ಭದ್ರಾವತಿ : ಕಾರೇಹಳ್ಳಿಯ ತಾಳೇ ಎಣ್ಣೆಯ ಫ್ಯಾಕ್ಟರಿ ಬಳಿ ಲಾರಿ ಮತ್ತು ಬೈಕ್ ನಡುವೆ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಸಾವು ಕಂಡಿರುವ ಘಟನೆ ನಡೆದಿದೆ. ಕಾರೇಹಳ್ಳಿ ಫ್ಯಾಕ್ಟರಿಯ ಬಳಿ KA-17-B-6710 ಕ್ರಮ ಸಂಖ್ಯೆಯ ಲಾರಿಯೊಂದು ಬೈಕ್ ಸವಾರನಿಗೆ ಗುದ್ದಿದೆ. ಬೈಕ್ ಸವಾರ ಗಾಯಗೊಂಡು ಬಿದ್ದಿದ್ದಾನೆ. ಹಿಂಬದಿಯಲ್ಲಿ ಬರುತ್ತಿದ್ದ ಸ್ಟೀಫನ್ ಕ್ರಿಸ್ಟೋಫರ್ ಎಂಬ ಚರ್ಚ್ ನ ಫಾದರ್ ಅವರನ್ನ ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡ ವ್ಯಕ್ತಿ ಆನಂದ ಕುಮಾರ್ ಎಂದು ಗುರುತಿಸಲಾಗಿದ್ದು. ಅವರಿಗೆ ಹೆಚ್ಚಿನ…

Read More

ರಿಪ್ಪನ್ ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹಿಸಿ ಸಾರ್ವಜನಿಕರಿಂದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಪುನರ್ ನಾಮಕರಣಗೊಳಿಸುವಂತೆ ಆಗ್ರಹಿಸಿ 30 ಗ್ರಾಮಗಳಲ್ಲಿ ಸಾರ್ವಜನಿಕ ಸಹಿ ಸಂಗ್ರಹಣ ಅಭಿಯಾನಕ್ಕೆ ರಿಪ್ಪನ್‌ಪೇಟೆಯಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ಮತ್ತು ರಾಜ್ಯ ಜೆಡಿಎಸ್ ಮಾಜಿ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಇಂದು ಸಾರ್ವಜನಿಕರ ಸಹಿ ಸಂಗ್ರಹಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಹೊಸನಗರ ವಿಧಾನಸಭಾ ಕ್ಷೇತ್ರದ ಮರು ಸ್ಥಾಪನೆಯಿಂದ ತಾಲೂಕಿನ ಅಭಿವೃದ್ದಿ ಮಾಡಲು ಸಾಧ್ಯವಾಗುತ್ತದೆ.ಒಂದು ತಾಲೂಕ್ಕಿಗೆ ಇಬ್ಬಿಬ್ಬರು ಶಾಸಕರಾಗಿ ಅಭಿವೃದ್ಧಿ ಕಾರ್ಯಗಳು ಕನಸಿನ ಮಾತಾಗಿದೆ.ನಮ್ಮ ತಾಲೂಕ್ಕಿಗೆ ವಿಧಾನಸಭಾ ಕ್ಷೇತ್ರ ಕೇಳುವುದು ನಮ್ಮ ಹಕ್ಕು…

Read More

ಬಡ ಕುಟುಂಬದ ಮಹಿಳೆಯರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ|

ಹೆಣ್ಣುಮಕ್ಕಳ ಮೇಲೆ ದರ್ಪ ತೋರಿದ ಅರಣ್ಯಇಲಾಖೆ ಅಧಿಕಾರಿಗಳು ತೀರ್ಥಹಳ್ಳಿ : ತಾಲೂಕಿನ ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೈಮರ ಸಮೀಪದ ಸುಣ್ಣದಮನೆ ಎಂಬಲ್ಲಿ ಹೆಣ್ಣುಮಕ್ಕಳ ಮೇಲೆ ಅರಣ್ಯಇಲಾಖೆ ಅಧಿಕಾರಿಗಳು ಹಲ್ಲೆ ನೆಡೆಸಿದ್ದಲ್ಲದೆ ತೀರ ಅಮಾನವೀಯವಾಗಿ ನೆಡೆದುಕೊಂಡಿದ್ದಾರೆ. ರವಿ ನಾಯಕ್ ಎಂಬುವರು ಅಲ್ಲಿ ಡಿಮ್ಯಾಂಡ್ ದಾಖಲೆಯ ಆಧಾರದಲ್ಲಿ ಮನೆಯನ್ನು ಕಟ್ಟಿಕೊಂಡಿದ್ದು ಗ್ರಾಮಪಂಚಾಯಿತಿಯಿಂದ ಡಿಮ್ಯಾಂಡ್ ಕೂಡ ಕೊಟ್ಟಿದ್ದಾರೆ. ಆದರೂ ಇಂದು ಏಕಾಏಕಿ ಮನೆಗೆ ನುಗ್ಗಿದ ಅರಣ್ಯ ಅಧಿಕಾರಿಗಳು ಮನೆಯಲ್ಲಿ ಇದ್ದವರ ಮೇಲೆ ಹಲ್ಲೆ ನೆಡೆಸಿದ್ದಾರೆ. ಸುಮಾರು 8 ಜನ ಅರಣ್ಯ ಅಧಿಕಾರಿಗಳು…

Read More