Headlines

ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು

ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು ತೀರ್ಥಹಳ್ಳಿ : ಹಲವಾರು ಅಪರಾಧಗಳಲ್ಲಿ ಭಾಗಿಯಾಗಿ ಬೆಂಗಳೂರಿನಲ್ಲಿ ಚಿನ್ನವನ್ನು ಕದ್ದು ತೀರ್ಥಹಳ್ಳಿಯ ತನ್ನ ಮನೆಯ ಹಿಂದೆ ಹೂತಿಟ್ಟಿದ್ದ ಆರೋಪಿಯನ್ನು ಮಾಗಡಿ ಪೊಲೀಸರು ತೀರ್ಥಹಳ್ಳಿಗೆ ಕರೆ ತಂದು ಕೆಜಿ ಗಟ್ಟಲೆ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ  ನಡೆದಿದೆ. ಹಮೀದ್ ಹಂಜ ಎಂಬ ಆರೋಪಿ ಬೆಂಗಳೂರಿನ ಮಾಗಡಿಯಲ್ಲಿ ಕಳ್ಳತನ ಮಾಡಿ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ತಮ್ಮ ಮನೆಯ ಹಿತ್ತಲಿನಲ್ಲಿ ತಂದು ಹೂತಿಟ್ಟಿದ್ದ. ಬೆಂಗಳೂರಿನಿಂದ ತೀರ್ಥಹಳ್ಳಿಗೆ ಆರೋಪಿಯನ್ನು ಕರೆ ತಂದಿದ್ದ ಮಾಗಡಿ…

Read More

ಬೈಕ್ ನಲ್ಲಿ ಹೋಗುತಿದ್ದವರ ಮೇಲೆ ಚೂರಿ ಇರಿತ – ಐವರ ಬಂಧನ

ಬೈಕ್ ನಲ್ಲಿ ಹೋಗುತಿದ್ದವರ ಮೇಲೆ ಚೂರಿ ಇರಿತ – ಐವರ ಬಂಧನ ಶಿವಮೊಗ್ಗ: ನಿನ್ನೆ ಸಂಜೆ ನಗರದಲ್ಲಿ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜಾದ್ ಸೇರಿದಂತೆ ಇಬ್ಬರ ಮೇಲೆ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಪೊಲೀಸರು ಇಂದು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಿಥುನ್ ಕುಮಾರ್ ಜಿ.ಕೆ. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿನಿನ್ನೆ ಸಂಜೆ ಸುಮಾರು 7:30ರ ಸುಮಾರಿಗೆ ಅಮ್ಜದ್ ಎಂಬುವವರ ಮೇಲೆ ಬೈಕ್‌ನಲ್ಲಿ ಬಂದ…

Read More

ಬ್ರೋಕರ್ ಮೂಲಕ ಮದುವೆಯಾದ ಯುವಕ | ಒಂದೇ ತಿಂಗಳಿಗೆ ಹೆಂಡತಿ , ಬ್ರೋಕರ್ ಇಬ್ಬರು ಎಸ್ಕೇಪ್ – ಸಿಂಗಲ್ಸ್ ನೋಡಲೇಬೇಕಾದ ಸುದ್ದಿ.!!

ಬ್ರೋಕರ್ ಮೂಲಕ ಮದುವೆಯಾದ ಯುವಕ | ಒಂದೇ ತಿಂಗಳಿಗೆ ಹೆಂಡತಿ , ಬ್ರೋಕರ್ ಇಬ್ಬರು ಎಸ್ಕೇಪ್ – ಸಿಂಗಲ್ಸ್ ನೋಡಲೇಬೇಕಾದ ಸುದ್ದಿ.!! ಶಿವಮೊಗ್ಗ: 30 ದಾಟಿದ ಯುವಕರಿಗೆ ಈಗ ಹುಡುಗಿಯರು ಸಿಗೋದೇ ಕಠಿಣವಾಗಿದೆ. ಹೀಗಾಗಿ ಜನರು ಮ್ಯಾರೆಜ್ ಬ್ರೋಕರ್ ಮೊರೆ ಹೋಗುತ್ತಿದ್ದಾರೆ. ಹೀಗೆ ಮ್ಯಾರೆಜ್ ಬ್ರೋಕರ್ ಬಳಿ ಹೋಗಿ ಅವರಿಗೆ ಲಕ್ಷ ಲಕ್ಷ ಹಣ ನೀಡಿ ಯಾಮಾರಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ್ನಲ್ಲಿ ನಡೆದಿದೆ.ಶಿವಮೊಗ್ಗದ ಮಂಜುಳಾ ಸೇರಿ 7 ಜನರ ಮೇಲೆ ಪ್ರಕರಣ ದಾಖಲು. ಮುಧೋಳ್ ತಾಲೂಕಿನ…

Read More

ಚಲಿಸುತ್ತಿರುವಾಗ ಧಗಧಗನೇ ಹೊತ್ತಿ ಉರಿದ ಡಸ್ಟರ್ ಕಾರು|fire

ಚಲಿಸುತ್ತಿರುವಾಗ ಧಗಧಗನೇ ಹೊತ್ತಿ ಉರಿದ ಡಸ್ಟರ್ ಕಾರು|fire ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಕಾರು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಂತೆ ಡಸ್ಟರ್ ಕಾರು ಧಗ ಧಗನೆ ಹೊತ್ತು ಉರಿದಿರುವ ಘಟನೆ ಇಂದು ಮಧ್ಯಾಹ್ನ ಶಿವಮೊಗ್ಗದ ಹೊರವಲಯದಲ್ಲಿ ಸಂಭವಿಸಿದೆ. ನಗರದ ಮುದ್ದಿನಕೊಪ್ಪದ ಬಳಿ ಭದ್ರಾವತಿಯ ಸಿದ್ದಾಪುರದ ಕಿರಣ್ ಕುಮಾರ್ ಎಂಬುವರ ಡಸ್ಟರ್ ಕಾರು ಕೆಎ 25 ಎಂ ಎ 1169 ಕ್ರಮ ಸಂಖ್ಯೆಯ ಡಸ್ಟರ್ ಕಾರಿನಲ್ಲಿ ಮುಂದಿನ ಎಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರಸ್ತೆ ಬದಿಗೆ ಕಾರು…

Read More

ಆನಂದಪುರದಲ್ಲಿ ಕನ್ನಡ ಬಾರದ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ :

ಆನಂದಪುರದ ರಬ್ಬರ್ ಮರಗಳನ್ನ ಟ್ಯಾಪಿಂಗ್  ಬಂದಿದ್ದ ಜಿಸ್ ಎಂಬ ಮಧ್ಯ ವಯಸ್ಕನ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ ನಡೆಸಲಾಗಿದ್ದು ತಲೆಗೆ 6 ಹೊಲಿಗೆ ಹಾಕಲಾಗಿದೆ ರಬ್ವರ್ ಮರಗಳ ಟ್ಯಾಪಿಂಗ್ ಮಾಡಿ ರಬ್ಬರ್ ಇಳಿಸಲು ಕೇರಳ ರಾಜ್ಯದಿಂದ ಬಂದಿದ್ದ ಜಿಸ್ ಮೊನ್ನೆ ರಾತ್ರಿ ಆನಂದಪುರದ ವೈನ್ ಶಾಪ್ ಬಳಿ ತೆರಳಿದ್ದಾರೆ. ಜಿಸ್ ನನ್ನ ಇಲ್ಲಿ ಪ್ಲಾಂಟೇಷನ್ ಗುತ್ತಿಗೆ ಹಿಡಿದು ಕೆಲಸ ಮಾಡುವ ಅಲೆಕ್ಸ್ ಅವರ ಕೈಕೆಳಗೆ ಕೆಲಸ ಮಾಡುತ್ತಿದ್ದರು. ವೈನ್ ಶಾಪ್ ನಲ್ಲಿ ಕನ್ನಡ ಬಾರದ‌ ಜಿಸ್ ಗೆ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ – ಯುವಕನಿಗೆ 72 ಸಾವಿರ ವಂಚನೆ|fraud

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷವೊಡ್ಡಿ ಯುವಕನೊಬ್ಬನಿಗೆ 72 ಸಾವಿರ ರೂ. ವಂಚನೆ ಮಾಡಿರುವ ಬಗ್ಗೆ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಳಲೂರಿನ ಯುವಕನೊಬ್ಬ ಈ ರೀತಿ ವಂಚನೆಗೊಳಗಾಗಿದ್ದಾನೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್ ಆಗಿ ನೇಮಕವಾಗಿದ್ದೀರಿ ಎಂದು ಕರೆ ಮಾಡಿ, ನೋಂದಣಿ ಹೆಸರಲ್ಲಿ ಸಾವಿರಾರು ರೂ. ಪಡೆದು ವಂಚಿಸಲಾಗಿದೆ. ಹೊಳಲೂರಿನ ಯುವಕ ಮೊಬೈಲ್ ಫೋನ್ ನಲ್ಲಿ ಏರ್ ಪೋರ್ಟ್ ಅಥಾರಿಟಿ ಅಪ್ಲಿಕೇಶನ್ ತೆರೆದು ತನ್ನ ಆಧಾರ್ ಕಾರ್ಡ್, ಮೊಬೈಲ್ ನಂಬರ್, ಹೆಸರು ದಾಖಲಿಸಿದ್ದರು….

Read More

ರಿಪ್ಪನ್‌ಪೇಟೆ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಈಶ್ವರ್ ಶೆಟ್ಟಿ ಆಯ್ಕೆ :

ರಿಪ್ಪನ್ ಪೇಟೆ : ಇಲ್ಲಿಯ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷರಾಗಿ ಆರ್.ಈ. ಈಶ್ವರ್ ಶೆಟ್ಟಿ ಆಯ್ಕೆ ಆಗಿದ್ದಾರೆ. ರಿಪ್ಪನ್ ಪೇಟೆಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಮುಜರಾಯಿ ಇಲಾಖೆಯ ದೇವಸ್ಥಾನವಾಗಿದ್ದು, ದೇವಸ್ಥಾನದ ಧರ್ಮದರ್ಶಿ ಸಮಿತಿಗೆ ಸೇರಲು ಆಕಾಂಕ್ಷಿಗಳಾಗಿ ಸುಮಾರು 82 ಜನ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಭಾರಿ ಪೈಪೋಟಿ ನಡೆದಿದ್ದು, ಇತ್ತೀಚಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಧರ್ಮದರ್ಶಿ ಸಮಿತಿ 9 ಜನರ ಸಮಿತಿ ಆಯ್ಕೆ ಮಾಡಿತ್ತು. ಈ ಆಯ್ಕೆಯಂತೆ ಮಾನ್ಯ ಜಿಲ್ಲಾಧಿಕಾರಿಗಳು ಇತ್ತೀಚಿಗೆ…

Read More

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ  ಬಾನು ದೂರಿದ್ದಾರೆ.. ಸೊರಬ: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ  ಸೋಮವಾರ ನಡೆದಿದೆ. ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ…

Read More

ದಂಪತಿ ನೇಣು ಬಿಗಿದು ಆತ್ಮಹತ್ಯೆ: ಅಚ್ಚರಿಯಾಗಿ ಬದುಕುಳಿದ ಎರಡು ವರ್ಷದ ಮಗು

A young couple died by suicide by hanging in a rented house at Jayanagar in KR Pet, Mandya district. Their two-year-old daughter survived the tragic incident. Police have registered a case and started an investigation. ಮಂಡ್ಯ : ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ಸೋಮವಾರ ನಡೆದಿದೆ. ಈ ಘಟನೆಯಲ್ಲಿ ಎರಡು ವರ್ಷದ…

Read More

ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು | ಆಗುಂಬೆ ಘಾಟ್ ನಲ್ಲಿ ನಡೆದ ಘಟನೆ

ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು | ಆಗುಂಬೆ ಘಾಟ್ ನಲ್ಲಿ ನಡೆದ ಘಟನೆ ತೀರ್ಥಹಳ್ಳಿ: ಪರ್ಕಳದಿಂದ ತೀರ್ಥಹಳ್ಳಿ ಮಾರ್ಗವಾಗಿ ಕೊಪ್ಪಕ್ಕೆ ಬರುತ್ತಿದ್ದ ವ್ಯಕ್ತಿಯೊಬ್ಬರಿಗೆ ಬಸ್ ನಲ್ಲೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಇಂದು ನಡೆದಿದೆ. ಬಸ್ ನಲ್ಲಿ ಆಗಮಿಸುತ್ತಿದ್ದ ಕೊಪ್ಪದ ಹರೀಶ್ ಬಳ್ಳಾಲ್ ಎನ್ನುವವರಿಗೆ ತೀವ್ರ ಹೃದಯಘಾತ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಬಸ್ ಡ್ರೈವರ್ ಪ್ರಾಥಮಿಕ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಹರೀಶ್ ಪ್ರಾಣ ಬಿಟ್ಟಿದ್ದಾರೆ. ಆಗುಂಬೆ ವೈದ್ಯಾಧಿಕಾರಿಯಾದ ಅನಿಕೇತನ್ ಪರೀಕ್ಷಿಸಿ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ….

Read More
Exit mobile version