ಸಚಿವ ಈಶ್ವರಪ್ಪ ಹೇಳಿಕೆ ಖಂಡಿಸಿ ಹೊಸನಗರದಲ್ಲಿ ಪ್ರತಿಭಟನೆ : ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹ

ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿ ತಾಲ್ಲೂಕು ಕಛೇರಿ ಎದುರು ಪ್ರತಿಭಟನೆ ನಡೆಸುವುದರ ಮೂಲಕ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸುತ್ತಾ ಮಾತನಾಡಿದ ಎರಗಿ ಉಮೇಶ್, ರಾಷ್ಟ್ರ ಭಕ್ತರು ಎಂದು ಪ್ರಚಾರಕ್ಕೆ ಸೀಮಿತವಾಗಿರುವ ರಾಜ್ಯದ ಉನ್ನತ ಹುದ್ದೆಯನ್ನು ಅಲಂಕರಿಸಿದ ಕೆ ಎಸ್ ಈಶ್ವರಪ್ಪ ರಾಷ್ಟ್ರ ದ್ರೋಹಿ ಹೇಳಿಕೆ ನೀಡಿದ್ದಾರೆ….

Read More

ಹೊಸನಗರದಲ್ಲಿ ನೂತನವಾಗಿ ಶುಭಾರಂಭಗೊಂಡ ಡಾ.ಸಾಯಿಲ್ ಜೈವಿಕ ಗೊಬ್ಬರದ ಶಾಖೆ :

ಹೊಸನಗರ : ಅಡಕೆ ಬೆಳೆಗಾರರ ಮನೆ ಮಾತಗಿರುವ ಡಾ ಸಾಯಿಲ್ ಜೈವಿಕ ಗೊಬ್ಬರದ ಶಾಖೆ ಈಗ  ಹೊಸನಗರದಲ್ಲೂ ಪ್ರಾರಂಭವಾಗಿದೆ.  ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಿಂದ ಮಾನ್ಯತೆ ಪಡೆದಿರುವ ಮತ್ತು ಹೊಸನಗರದ ಕೃಷಿ ಇಲಾಖೆ ವತಿಯಿಂದ ದೃಡೀಕರಿಸಿ ಪರವಾನಿಗೆ ನೀಡಲಾಗಿರುವ ವೀರಭದ್ರೇಶ್ವರ ‌ಟ್ರೇಡರ್ಸ್ ಶುಭಾರಂಭಗೊಂಡಿದೆ. ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ‌ ಗುರುಶಕ್ತಿ ಟ್ರಾನ್ಸ್ ಪೋರ್ಟ್ ಮಾಲೀಕರಾದ ವಿದ್ಯಾದರ್  ಜೈವಿಕ ಗೊಬ್ಬರಗಳು ಅಡಕೆ, ಕಬ್ಬು, ತೆಂಗು ಮತ್ತು ಎಲ್ಲಾ ರೀತಿಯ ಬೆಳೆಗಳಿಗೆ ಲಭ್ಯ. ಜೈವಿಕ ಗೊಬ್ಬರಗಳ ಬಳಕೆ ಇಂದ ಭೂಮಿಯಲ್ಲಿ ತ್ವರಿತವಾಗಿ…

Read More

ಕೋಣಂದೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ಮಾರಾಮಾರಿ : ಇಬ್ಬರು ಆಸ್ಪತ್ರೆಗೆ ದಾಖಲು

ಕೋಣಂದೂರು : ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಬೆಳಿಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ನಡೆದಿದ್ದು, ಇಬ್ಬರೂ ಆಸ್ಪತ್ರೆ ದಾಖಲಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಂಬಲಿತ  ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.  ಘಟನೆಯಲ್ಲಿ ಸುರೇಶ್ ಅವರಿಗೆ ಗಂಭೀರ ಗಾಯವಾಗಿದ್ದು, ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪೂರ್ಣೇಶ್…

Read More

ಆನಂದಪುರದ ಬಳಿ ಮಧ್ಯ ರಸ್ತೆಯಲ್ಲಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್ |Fire

ಕೆಟ್ಟು ನಿಂತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ಬಸ್ ಸುಟ್ಟು ಹೋಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಆನಂದಪುರ ಬಳಿ ಘಟನೆ ಸಂಭವಿಸಿದೆ. ಖಾಸಗಿ ಬಸ್ ಕೆಟ್ಟು ರಸ್ತೆ ಬದಿ ನಿಂತಿತ್ತು. ಇವತ್ತು ರಿಪೇರಿ ಕೆಲಸ ನಡೆಯುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತುಕೊಂಡಿದೆ ಎಂದು ಹೇಳಲಾಗುತ್ತಿದೆ. ಬೆಂಕಿಯಿಂದಾಗಿ ದಟ್ಟ ಹೊಗೆ ಆವರಿಸಿಕೊಂಡಿದೆ. ಕಳೆದ ಎರಡು ದಿನಗಳಿಂದ ಸಾಗರದ ಗಜಾನನ ಸಾರಿಗೆ ಬಸ್ ಆನಂದಪುರದ ರೈಲ್ವೆ ಗೇಟ್ ಹತ್ತಿರ ಕೆಟ್ಟು ನಿಂತಿತ್ತು.ಸೋಮವಾರ ಬೆಳಗಿನ ಜಾವ…

Read More

ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ A 16-year-old student from Harudike Bhimanakone village in Sagar taluk, Shivamogga district, has been missing since July 12 after leaving for college. Police have appealed to the public to share any information. ಶಿವಮೊಗ್ಗ, ಜುಲೈ 23: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹರುಡಿಕೆ ಭೀಮನಕೋಣೆ ಗ್ರಾಮದ 16 ವರ್ಷದ ವಿದ್ಯಾರ್ಥಿಯೊಬ್ಬ…

Read More

ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!| Rain update

ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..! ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ವರುಣನ ಆರ್ಭಟ ತಗ್ಗಿರುವ ಹಿನ್ನಲೆಯಲ್ಲಿ ಸೋಮವಾರ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಹೊಸನಗರ ಮತ್ತು ಸಾಗರ ತಾಲೂಕಿನಲ್ಲಿ ಕಳೆದ ಐದಾರು ದಿನಗಳಿಂದ ಭಾರಿ ಮಳೆಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು ಈಗ ವರುಣನ ಆರ್ಭಟ ತಗ್ಗಿರುವುದರಿಂದ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಹೊಸನಗರ BEO ಎಚ್ ಆರ್…

Read More

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ  ಶಿವಮೊಗ್ಗದ ಎಪಿಎಂಸಿ ಯಾರ್ಡ್ ಮುಂಭಾಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಣವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ಎಪಿಎಂಸಿಯ ದುರ್ಗಾಂಬ ಪೆಟ್ರೋಲ್ ಬಂಕ್ ಬಳಿ ಚಲಿಸುತ್ತಿದ್ದ ಬ್ರೀಜಾ ಕಾರೊಂದು ಓಮಿನಿಗೆ ಗುದ್ದಿದೆ. ಓಮಿನಿ ಕಾರು ಮುಂದಿನ ಆಟೋಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯನ್ನ ತಪ್ಪಿಸಲು ಮುಂದಾದ ಓಮಿನಿ ಕಾರು ಡಿವೈಡರ್ ಮೇಲೆ ಹತ್ತಿ ನಿಂತಿದೆ. ಘಟನಾ ಸ್ಥಳದಲ್ಲಿ ಜನ ಜಮಾವಣೆಯಾಗಿದ್ದಾರೆ. ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ಲಗೇಜ್ ಆಟೋ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸಾವು,ಓರ್ವ ಗಂಭೀರ|Accident

ಬೈಕ್ ಹಾಗೂ ಲಗೇಜ್ ಆಟೋ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೇಕಲೆ ರಸ್ತೆ ತಿರುವಿನಲ್ಲಿ ಬುಧವಾರ ನಡೆದಿರುವುದಾಗಿ ವರದಿಯಾಗಿದೆ. ಬೆಳಮಕ್ಕಿಯ ನಿವಾಸಿ ತಿಮ್ಮಣ್ಣ(40) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ.  ತುಮರಿಯಿಂದ ಮನೆಯತ್ತ ತೆರಳುತ್ತಿದ್ದ ತಿಮ್ಮಣ್ಣ ಅವರ ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಬೈಕ್‌ನಲ್ಲಿದ್ದ ಸಹ ಸವಾರ ಮಂಜಪ್ಪ ಎಂಬವರಿಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಟೇಶ್ವರದ…

Read More

ತುಂಗಾ ನದಿದಡದಲ್ಲಿ ಬೆಳಕಿನ ವೈಭವ: ಎಳ್ಳಮಾವಾಸ್ಯೆ ಜಾತ್ರೆಯ ತೆಪ್ಪೋತ್ಸವಕ್ಕೆ ಅದ್ದೂರಿ ತೆರೆ

ತುಂಗಾ ನದಿದಡದಲ್ಲಿ ಬೆಳಕಿನ ವೈಭವ: ಎಳ್ಳಮಾವಾಸ್ಯೆ ಜಾತ್ರೆಯ ತೆಪ್ಪೋತ್ಸವಕ್ಕೆ ಅದ್ದೂರಿ ತೆರೆ Thirthahalli: Amidst the cold breeze, the chilling cold, and the dazzling lights in the Banangala, the last day of the Ellamavasya Fair, held on the banks of the Tunga River, was celebrated with devotion and enthusiasm. ತೀರ್ಥಹಳ್ಳಿ: ತಣ್ಣನೆಯ ತಂಗಾಳಿ, ಮನ ಕಲುಕುವ ಚಳಿ ಹಾಗೂ ಬಾನಂಗಳದಲ್ಲಿ ಮೂಡಿದ ಬೆಳಕಿನ…

Read More

ಶಾಂತಿ ಸುವ್ಯವಸ್ಥೆಯಿಂದ ಹಬ್ಬಗಳನ್ನು ಆಚರಿಸಿ – ಡಿವೈಎಸ್ಪಿ|ಗಣೇಶೋತ್ಸವದ ಹಿನ್ನಲೆ ಈದ್ ಮಿಲಾದ್ ಆಚರಣೆ ಮುಂದೂಡಿಕೆಗೆ ಮಸೀದಿ ಸಮಿತಿ ನಿರ್ಧಾರ|dysp

ರಿಪ್ಪನ್‌ಪೇಟೆ :ಗೌರಿ ಗಣೇಶ ಹಬ್ಬ ಸೇರಿದಂತೆ ಈದ್‌ಮಿಲಾದ್ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕು.ಹಬ್ಬದ ಮೆರವಣಿಗೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಡಿಜೆ ಬಳಸುವಂತಿಲ್ಲ ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್‌ಪಿ.ಗಜಾನನ ವಾಮನ ಸುತಾರ್ ಹೇಳಿದರು. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಈದ್‌ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳ ಆಚರಣೆಯ ಅಂಗವಾಗಿ ಸಾರ್ವಜನಿಕರಿಗೆ ವಿವಿಧ ಸಂಘ ಸಂಸ್ಥೆ ಹಾಗೂ ಮುಸ್ಲಿಂ ಸಮುದಾಯದ ಮುಖಂಡರಿಗೆ ಆಯೋಜಿಸಲಾದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಎಲ್ಲಾ ಸಮುದಾಯದವರು ಎಲ್ಲಾ ಹಬ್ಬಗಳನ್ನು ಶಾಂತಿಯಿಂದ ಆಚರಣೆ ಮಾಡುತ್ತಾ…

Read More