Headlines

ಸಾಗರ : ಏಕಾಏಕಿ ಬಾಲಕನಿಗೆ ಗುಮ್ಮಿದ ಗೂಳಿ – ವೀಡಿಯೋ ವೈರಲ್|sagara

ದಾರಿಯಲ್ಲಿ ಹೋಗುತ್ತಿದ್ದ ಗೂಳಿ ಅಪ್ರಚೋದಿತವಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಪುಟ್ಟ ಬಾಲಕನ ಮೇಲೆ ದಾಳಿ ನಡೆಸಿ, ಆತನನ್ನು ಕ್ಷಣ ಮಾತ್ರದಲ್ಲಿ ಕೊಂಬುಗಳಿಂದ ಎತ್ತಿ ಬಿಸಾಕಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ನೆಹರೂ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಹೋದರರು ಸೈಕಲ್ ನಲ್ಲಿ ಆಟವಾಡುತ್ತಿರುವುದನ್ನು ನೋಡುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ನೆಹರು ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.  ಗಾಯಾಳು ಬಾಲಕನನ್ನು 6 ವರ್ಷದ ನಜಾನ್ ಆಲಿಖಾನ್ ಎಂದು ತಿಳಿದು ಬಂದಿದೆ.ಮನೆಯ ಸಮೀಪವೇ ಏಕಾಏಕಿ ಗೂಳಿ  ದಾಳಿ…

Read More

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ ಸಂಘಟನೆ ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ|rpet

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ  ಸಂಘಟನೆ  ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಯಾವುದೇ ಒಂದು ರಾಜಕೀಯ ಪಕ್ಷಗಳು ಸಂಘಟನೆ  ಆಗಬೇಕಾದರೆ  ಆ ಪಕ್ಷದ ಕಾರ್ಯಕರ್ತರ ಪರಿಶ್ರಮ, ನಿಷ್ಠೆ ಮತ್ತು ಪ್ರಾಮಾಣಿಕತನ ಮೂಲ ಕಾರಣವಾಗುತ್ತದೆ ಎಂದು  ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ಆರ್ ಎಂ ಮಂಜುನಾಥ್ ಗೌಡ ಹೇಳಿದರು.  ಪಟ್ಟಣದ ಸಾಗರ ರಸ್ತೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದ್ದ  ರಿಪ್ಪ ನ್ ಪೇಟೆ ಕಾಂಗ್ರೆಸ್ ಘಟಕದ ನೂತನ…

Read More

ರಿಪ್ಪನ್‌ಪೇಟೆ : ಪಾದಾಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಓರ್ವ ಸಾವು|accident

ರಿಪ್ಪನ್‌ಪೇಟೆ : ಪಾದಾಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಓರ್ವ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಗ್ರಾಮದ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ವಡಗೆರೆ ನಿವಾಸಿ ನರಸಿಂಗ್(72) ಮೃತಪಟ್ಟ ದುರ್ಧೈವಿಯಾಗಿದ್ದಾರೆ. 1782023 ರ ರಾತ್ರಿ ರಾಮಕೃಷ್ಣ ಶಾಲೆ ಕ್ರಾಸ್ ಬಳಿಯಲ್ಲಿ ಪಕ್ಕದ ಮನೆಯಲ್ಲಿ ಟಿವಿ‌ ನೋಡಿಕೊಂಡು ಮನೆಗೆ ಹಿದಿರುಗುತಿದ್ದ ನರಸಿಂಗ್ ರವರಿಗೆ ಹಿಂಬದಿಯಿಂದ KA15X2968 ನೇ ನಂಬರಿನ ಬಜಾಜ್ ಸಿಟಿ…

Read More

ಬೈಕ್‌ಗೆ ಬೊಲೆರೊ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Two construction workers died on the spot after a Bolero jeep rammed into their motorcycle near Kanivemane village in Shikaripura taluk, Shivamogga district. ಶಿಕಾರಿಪುರ, ಫೆ.13: ತಾಲ್ಲೂಕಿನ ಕಣಿವೆಮನೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಬೈಕ್ ಸವಾರರಾದ ಇಬ್ಬರು ಗಾರೆ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತರನ್ನು ತಾಲ್ಲೂಕಿನ ಭದ್ರಾಪುರ ಗ್ರಾಮದ ಕಿರಣಕುಮಾರ (40) ಹಾಗೂ ಪಟ್ಟಣದ ಕುಂಬಾರಗುಂಡಿ ನಿವಾಸಿ ಶಿವರಾಜು (42) ಎಂದು…

Read More

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ( Husband sentenced to life imprisonment for wife’s murder with screwdriver ) ಶಿವಮೊಗ್ಗ : ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ಯನ್ನು ಇಲ್ಲಿನ ನ್ಯಾಯಾಲಯ ವಿಧಿಸಿದೆ. ಪ್ರಕರಣ 2020 ರ ನವೆಂಬರ್‌ ಒಂದರಂದು ನಡೆದಿತ್ತು.ಹೆಂಡತಿಯನ್ನು ಸ್ಕೂ ಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿದ ತುಂಗಾ ನಗರ ವ್ಯಾಪ್ತಿಯ ಮಲ್ಲಿಕಾರ್ಜುನ ಬಡಾವಣೆಯ ವಾಸಿ, ಸೈಯದ್ ಫರ್ವೀಜ್ಗೆ   ಜೀವಾವಧಿ ಶಿಕ್ಷೆ, ಮತ್ತು ರೂ 25,000/- ದಂಡ ಮತ್ತು…

Read More

ರಿಪ್ಪನ್ ಪೇಟೆ: ಫಲಿತಾಂಶಕ್ಕೆ ಹೆದರಿ SSLC ವಿಧ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಬಂದ ವಿಧ್ಯಾರ್ಥಿ ಅಂಕಗಳು ಕಡಿಮೆ ಬರಬಹುದೆಂದು ಹೆದರಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ನಡೆದಿದೆ. ಪಟ್ಟಣದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ  ಎಸ್ಎಸ್ಎಲ್ ಸಿ ವ್ಯಾಸಾಂಗ ಮಾಡುತ್ತಿದ್ದ ಕೆಂಚನಾಲದ ವಿಧ್ಯಾರ್ಥಿನಿಯೊಬ್ಬಳು ಇಂದು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದು  ಮನೆಗೆ ತೆರಳಿ  ಫಲಿತಾಂಶದಲ್ಲಿ ಕಡಿಮೆ ಅಂಕ ಬರಬಹುದು ಎಂದು ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಕೂಡಲೇ ಸಂಬಂಧಿಕರು ರಿಪ್ಪನ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ…

Read More

ರಿಪ್ಪನ್ ಪೇಟೆ: ಶಿವಮೊಗ್ಗದ ನರ್ಸಿಂಗ್ ವಿಧ್ಯಾರ್ಥಿನಿ ಬೆಳ್ಳೂರು ಕಾಡಿನಲ್ಲಿ ಶವವಾಗಿ ಪತ್ತೆ : ಕೊಲೆ ಶಂಕೆ !!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಕಾಡಿನ ಮಧ್ಯೆ ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬಳ ಶವ ಪತ್ತೆಯಾಗಿದೆ. ತಳಲೆ -ಬೆಳ್ಳೂರು ಮಾರ್ಗದ ಮಧ್ಯದಲ್ಲಿ ರಸ್ತೆಯಿಂದ ಸುಮಾರು ಅರ್ಧ ಕಿ.ಮೀ ಕಾಡಿನ ಒಳಗೆ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ.ಯುವತಿಯು ಶಿವಮೊಗ್ಗದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಳು. ಯುವತಿಯ ಹೆಸರು ಕವಿತಾ(22) ಎಂದು ತಿಳಿದುಬಂದಿದ್ದು ಜೋಗ ಸಮೀಪದ ಕಾನೂರು ನಿವಾಸಿಯಾಗಿದ್ದಾಳೆ. ಕಳೆದ ಐದಾರು ವರ್ಷದ ಹಿಂದೆ ರಿಪ್ಪನ್‌ಪೇಟೆಯ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಕಗ್ಗಲಿ ಗ್ರಾಮದ…

Read More

ಹೆಣ್ಣು ಮಕ್ಕಳ ಮದುವೆ ಸಂಭ್ರಮದಲ್ಲಿದ್ದ ಅಪ್ಪ ವಿಧಿಯಾಟಕ್ಕೆ ಬಲಿ – ಆನಂದಪುರದಲ್ಲೊಂದು ಹೃದಯವಿದ್ರಾವಕ ಘಟನೆ|Accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ  ಆನಂದಪುರದ ಕಡೆ ತೆರಳುತ್ತಿದ್ದ ಪಾದಾಚಾರಿಗೆ ಸ್ವಿಫ್ಟ್ ಕಾರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮೃತಪಟ್ಟವರು ಬನವಾಸಿ ನಿವಾಸಿ ಮಂಜುನಾಥ ಗೌಡ. ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆ ಮನೆಯಲ್ಲಿ ನಾಳೆ ಇಬ್ಬರು ಹೆಣ್ಮಕ್ಕಳ ಮದುವೆ ಇತ್ತು. ಇಡೀ ಮನೆ ಬಂಧು ಮಿತ್ರರಿಂದ ಖುಷಿಖುಷಿಯಾಗಿ ನಲಿದಾಡುತ್ತಿತ್ತು. ಆದರೆ, ಒಮ್ಮಿಂದೊಮ್ಮೆಗೇ ಈ ಮನೆಯಲ್ಲಿ ಸೂತಕದ ಕಳೆ ಆವರಿಸಿದೆ. ಯಾಕೆಂದರೆ, ನಾಳೆ ಮದುವೆಯಾಗಬೇಕಾದ ಆ ಇಬ್ಬರು ಹೆಣ್ಣು ಮಕ್ಕಳ ತಂದೆ…

Read More

ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು

Fate strikes within two days of returning to the homeland from abroad – young man dies of heart attack ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಮದೀನಾ ಕಾಲೋನಿಯ ಯುವಕನೊಬ್ಬ ತೀವ್ರ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಮ್ರಾನ್ (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಸೌದಿ ಅರೇಬಿಯಾದಲ್ಲಿ ಚಾಲಕ ವೃತ್ತಿ…

Read More

ಮೇ 13 ರಿಂದ ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ ಉರೂಸ್ ಸಮಾರಂಭ :

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಮಾಷುಂಷಾ ವಲಿಯುಲ್ಲಾ ದರ್ಗಾದ 2022-23 ರ ಉರೂಸ್‌ ಸಮಾರಂಭದ ದಿನಾಂಕ ನಿಗದಿಯಾಗಿದೆ. ಇಂದು ದರ್ಗಾ ಸಮಿತಿ ಅಧ್ಯಕ್ಷರಾದ ಜೆ ಮಹಮ್ಮದ್ ಸಾಬ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ಮೇ 13,14,15,16 ರ ನಾಲ್ಕು ದಿನ ಉರೂಸ್ ಕಾರ್ಯಕ್ರಮ ನಡೆಸಲು, ಉರೂಸ್ ಸಮಾರಂಭಕ್ಕೆ ಮಂತ್ರಿಗಳು ಹಾಗೂ ಶಾಸಕರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಉರೂಸ್ ಸಮಾರಂಭವನ್ನು ಸರ್ಕಾರ ಸುತ್ತೋಲೆಯಂತೆ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಭೆಯಲ್ಲಿ ವಿನಾಯಕ ಉಡುಪ…

Read More
Exit mobile version