Headlines

ರಿಪ್ಪನ್‌ಪೇಟೆ : ಮೂವರು ಹೆಣ್ಣು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿಗಳು|missing

ಮೂರು ಹೆಣ್ಣು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿಗಳು ರಿಪ್ಪನ್ ಪೇಟೆ : ಚಿಕ್ಕವಯಸ್ಸಿನ ಮೂರು ಹೆಣ್ಣು ಮಕ್ಕಳನ್ನು ಬಿಟ್ಟು ದಂಪತಿಗಳು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ ನಡೆದಿದೆ. ಮಾದಾಪುರ ಗ್ರಾಮದ ಅನುಷಾ (45) ಹಾಗೂ ವಿಜಯ್ (50) ಮೂರು ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿರುವ ದಂಪತಿಗಳು. ದಿನಾಂಕ 25-3-2023 ರಂದು ತೆರಳಿದ್ದ ಅನುಷಾ ಮತ್ತು ವಿಜಯ್ ಮನೆಗೆ ಮರಳಿ ಬರಲಿಲ್ಲ.ಸಂಬಂಧಿಕರು ಅಥವಾ ಪರಿಚಯಸ್ಥರ ಮನೆಗೆ ಹೋಗಿರಬಹುದು ಎಂದು…

Read More

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ! – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ!

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ! Serious allegations emerge from Kodachadri hill as tourists face overpricing, unsafe jeep rides, and lack of regulation. Concerns rise over safety, illegal practices, and inaction by authorities. ಶಿವಮೊಗ್ಗ ಜಿಲ್ಲೆ ಹಾಗೂ ಪಶ್ಚಿಮ ಘಟ್ಟದ ಪ್ರಮುಖ ಧಾರ್ಮಿಕ-ಪ್ರವಾಸಿ ತಾಣವಾದ ಕೊಡಚಾದ್ರಿ ಪರ್ವತ ಪ್ರದೇಶದಲ್ಲಿ ಪ್ರವಾಸಿಗರು ಹಾಗೂ ಭಕ್ತರು…

Read More

RIPPONPETE | ಶ್ರದ್ದಾ ಭಕ್ತಿಯಿಂದ ಜರುಗಿದ ಗೌರಮ್ಮ ದೇವಿಯ ಪೂಜೆ

RIPPONPETE | ಶ್ರದ್ದಾ ಭಕ್ತಿಯಿಂದ ಜರುಗಿದ ಗೌರಮ್ಮ ದೇವಿಯ ಪೂಜೆ ರಿಪ್ಪನ್‌ಪೇಟೆ;-ಶ್ರದ್ದಾ ಭಕ್ತಿಯಿಂದ ಗೌರಮ್ಮ ದೇವಿಯ ಪೂಜಾ ಕಾರ್ಯಕ್ರಮ ಜರುಗಿತು.ಇತಿಹಾಸ ಪ್ರಸಿದ್ದ ಶ್ರೀಸಿದ್ದಿ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಗೌರಮ್ಮ ದೇವಿಯನ್ನು ದೇವಸ್ಥಾನದ ಪ್ರಧಾನ ಆರ್ಚಕ ಚಂದ್ರಶೇಖರಭಟ್ ಮತ್ತು ಗುರುರಾಜ್‌ಭಟ್ ಇವರ ನೇತೃತ್ವದಲ್ಲಿ ಪಕ್ಕದ ಬಾವಿಯಲ್ಲಿ ಗಂಗೆಯನ್ನು ಸುಮಂಗಳೆಯರು ತರುವುದರೊಂದಿಗೆ ಗೌರಿಯನ್ನು ಪ್ರತಿಷ್ಟಾಪಿಸಿ ವಿಶೇಷ ಅಲಂಕಾರ ಪೂಜೆಯೊಂದಿಗೆ ಮಹಾಂಮಗಳಾರತಿ ನೆರವೇರಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ಮತ್ತು ಮುತೈದೆಯರು ಸೇರಿದಂತೆ ಹಲವು ಭಕ್ತರು ಪಾಲ್ಗೊಂಡು ದೇವಿಗೆ ಹರಿಕೆ ಹಣ್ಣು ಕಾಯಿ…

Read More

Ripponpet | ನಾಯಕ್ ಜನರಲ್ ಸ್ಟೋರ್ಸ್ ಮಾಲೀಕ ಮಾಧವ ನಾಯಕ್‌ ನಿಧನ

ರಿಪ್ಪನ್ ಪೇಟೆ : ಪಟ್ಟಣದ ಜಿ.ಎಸ್‌.ಬಿ ಸಮಾಜದ ಮಾಜಿ ಅಧ್ಯಕ್ಷರು ಹಾಗೂ ನಾಯಕ್ ಜನರಲ್ ಸ್ಟೋರ್ಸ್ ಇದರ ಮಾಲೀಕರಾದ ಮಾಧವ ನಾಯಕ್ (85) ಇಂದು ಬೆಳಿಗ್ಗೆ ವಯೋಸಹಜ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರಿಯರು,ಓರ್ವ ಪುತ್ರನನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ಪಟ್ಟಣದ ಗಾಂಧಿನಗರದ ಹಿಂದೂ ರುದ್ರ ಭೂಮಿಯಲ್ಲಿ ಜರುಗಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ .

Read More

Corona | ಶಿವಮೊಗ್ಗಕ್ಕೆ ಕಾಲಿಟ್ಟ ಕೊರೊನಾ – ಮೂವರಿಗೆ ಪಾಸಿಟಿವ್

ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಸೋಂಕು ಹರಡುತ್ತಿದ್ದು ಶಿವಮೊಗ್ಗದಲ್ಲೂ ದಿಡೀರ್ ಎಂದು ಮೂವರಿಗೆ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ. ಒಬ್ಬರು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ, ಇನ್ನಿಬ್ಬರು ಹೋಂ ಕ್ವಾರಂಟೈನ್ ಆಗಿದ್ದಾರೆ. ವರ್ಷಗಳ ನಂತರ ಶಿವಮೊಗ್ಗದಲ್ಲಿ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದು ರೂಪಾಂತರಿನಾ ಅಥವಾ ಅಲ್ಲವಾ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.‌ ಮೂರು ಮಂದಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಕೂಡ ಇಲ್ಲ. ಇನ್ನು ಕೊರೋನ ಸೊಂಕಿಗೆ ಸಂಬಂಧಿಸಿದ ಶೀತ, ಗಂಟಲುನೋವು, ಕಂಡು ಬಂದರೆ ಚಿಕಿತ್ಸೆ ಪಡೆದುಕೊಳ್ಳಲು ಹಾಗೂ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬಾಳೂರು ಗ್ರಾಮದ ಗಿರೀಶ್ ಕುಮಾರ್ ಎಂಬುವವರ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಗಿರೀಶ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ…

Read More

ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ | Kenchanala – jathre

ವಿಜೃಂಭಣೆಯಿಂದ ಜರುಗಿದ  ಕೆಂಚನಾಲ ಮಾರಿ ಜಾತ್ರೆ | Kenchanala – jathre ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ  ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ…

Read More

ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಶಾಸಕ ಆನಂದ್ ಮಾಮನಿ ನಿಧನ|Bangalore

ವಿಧಾನಸಭೆಯ ಉಪಸಭಾಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರೂ ಆಗಿದ್ದ ಆನಂದ್ ಚಂದ್ರಶೇಖರ್ ಮಾಮನಿ (56) ಅವರು ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಸ್ವರೂಪದ ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ…

Read More

ರಿಪ್ಪನ್ ಪೇಟೆ: ಅನೈತಿಕ ಚಟುವಟಿಕೆಯ ತಾಣವಾದ ಸ್ತ್ರೀಶಕ್ತಿ ಸಮುದಾಯ ಭವನ.

ರಿಪ್ಪನ್ ಪೇಟೆ: ಪಟ್ಟಣಕ್ಕೆ  ಹೊಂದಿಕೊಂಡಂತೆ ಇರುವ ದೊಡ್ಡಿನಕೊಪ್ಪ ಬಡಾವಣೆಯಲ್ಲಿರುವ ಸ್ತ್ರೀಶಕ್ತಿ ಸಮುದಾಯಭವನ ಸರಿಯಾದ ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆಯ ತಾಣವಾಗಿದೆ.ಲಕ್ಷಾಂತರ ರೂಪಾಯಿ ಮೊತ್ತದ ಅನುದಾನದಲ್ಲಿ ತಲೆಯೆತ್ತಿ ನಿಂತ  ಸ್ತ್ರೀ ಶಕ್ತಿ ಸಮುದಾಯಭವನ ಇದೀಗ ಪಾಳುಬಿದ್ದು ಹಾಗೂ ಪುಡಾರಿಗಳ ನೆಚ್ಚಿನ ಅನೈತಿಕ ತಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 2011-12ರಲ್ಲಿ ಅಂದಿನ ಶಾಸಕರಾಗಿದ್ದ ಬೇಳೂರು ಗೋಪಾಲಕೃಷ್ಣರವರ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ತ್ರೀ ಶಕ್ತಿ ಸಮುದಾಯ ಭವನವನ್ನು  ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿತ್ತು. ಈಗ ಸ್ತ್ರೀಶಕ್ತಿ…

Read More

ಇದೇ ತಿಂಗಳ 27ರಂದು ಅದ್ದೂರಿಯಾಗಿ “ಕೆಳದಿ ರಾಣಿ ಚೆನ್ನಮ್ಮ ಉತ್ಸವ” : ಶಾಸಕ ಹರತಾಳು ಹಾಲಪ್ಪ

ಸಾಗರ : ಈ ತಿಂಗಳ 27ರಂದು ಕೆಳದಿ ರಾಣಿ ಚೆನ್ನಮ್ಮ ಉತ್ಸವವನ್ನು ಅದ್ದೂರಿಯಾಗಿ ಆಚರಿಸುವ ವಿಚಾರವಾಗಿ ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಅಧಿಕಾರಿಗಳ ಸಭೆ ನೆಡೆಸಿದರು. ಸದರಿ ಕಾರ್ಯಕ್ರಮ ನಡೆಸಲು ಕೈಗೊಳ್ಳಬೇಕಾದ ರೂಪುರೇಷಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ನಂತರ ಸುದ್ದಿಗೋಷ್ಟಿ ನಡೆಸಿದ ಶಾಸಕರು “ಕೆಳದಿ ರಾಣಿ ಚೆನ್ನಮ್ಮ ಉತ್ಸವ” ವನ್ನು ಪ್ರತಿ ವರ್ಷ ಕನ್ನಡ ಮತ್ತು ಸಂಸ್ಕೃತಿ  ಇಲಾಖೆಯಿಂದ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು 25 ಲಕ್ಷ ರೂ ಅನುದಾನ ಮಂಜೂರಾತಿಯಾದ ಬಗ್ಗೆ ಮಾಹಿತಿ ನೀಡಿದ…

Read More
Exit mobile version