Headlines

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು|sagara

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು ಸಾಗರ : ಪಟ್ಟಣದ ಹಿರಿಯ ಪತ್ರಕರ್ತರಾದ ಪಿ. ಆತ್ರಿ  ತಮ್ಮ ಮುದ್ರಣ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಟ್ಟಣದ ಹಳೇ ಮಥುರ ಹೋಟೆಲ್ ನ ಮೇಲ್ಭಾಗದಲ್ಲಿದ್ದ ಕಚೇರಿಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಪಿ.ಅತ್ರಿ ಪತ್ತೆಯಾಗಿದ್ದು ಅವರ ಕುಟುಂಬ ಮತ್ತು ಆಪ್ತ ವಲಯದಲ್ಲಿ ತುಂಬಲಾಗದ ನಷ್ಟ ಉಂಟಾಗಿದೆ.‌ ಇವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬರಬೇಕಿದೆ.‌ ಖ್ಯಾತ ಪತ್ರಕರ್ತ ಹಾಗೂ ಸಮಾಜಮುಖಿಯಾಗಿದ್ದ  ಬಿ. ಆತ್ರಿ  ನಮ್ಮನಗಲಿರುವುದನ್ನು ಕರ್ನಾಟಕ…

Read More

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ: ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ..!

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಮಹಿಳೆ ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಸಂಬಂಧಿಕರನ್ನು ಬಿಡಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಮಹಿಳೆ ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುವ ಇಂಟರ್‌ಸಿಟಿ ರೈಲಿನ ಒಳಗೆ ಪ್ರಯಾಣಿಕರೊಂದಿಗೆ ಹತ್ತಿದ್ದಾರೆ. ಬಳಿಕ ರೈಲು ಚಲಿಸಲು ಆರಂಭವಾಗುತ್ತಿದ್ದಂತೆ ಕೆಳಗೆ ಇಳಿಯಲು ಪ್ರಯತ್ನಿಸಿದ್ದು, ಈ ವೇಳೆ ಆಯತಪ್ಪಿ ರೈಲಿನಿಂದ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿ ಜಗದೀಶ್, ರೈಲ್ವೆ ಪೊಲೀಸ್ ಅಣ್ಣಪ್ಪ ಹಾಗೂ ಸಂತೋಷ್ ಮಹಿಳೆಯನ್ನು ರಕ್ಷಿಸಿದ್ದಾರೆ. ರೈಲ್ವೆ ಪೊಲೀಸರ ಸಮಯ ಪ್ರಜ್ಞೆ ಅದೃಷ್ಟವಶಾತ್​ ಯಾವುದೇ…

Read More

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ

ವಿಳಾಸ ಹೇಳಿದ ವ್ಯಾಪಾರಿಗೆ ನಾಲ್ವರಿಂದ ಹಲ್ಲೆ, ಇರಿತ ಶಿವಮೊಗ್ಗ : ನಗರದಲ್ಲಿ ನಿನ್ನೆ ವ್ಯಾಪಾರಿಯೊಬ್ಬನ ಮೇಲೆ ಹಲ್ಲೆ ಮಾಡಿ, ಆತನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ನಗರದ ಕಸ್ತೂರಿ ಬಾ ರಸ್ತೆಯಲ್ಲಿ ನಡೆದಿದೆ, ವ್ಯಾಪಾರ ಕೇಂದ್ರವಾಗಿರುವ ಮುರುಡೇಶ್ವರ ದೇವಾಲಯದ ಬಳಿ,  ರಾತ್ರಿ ಎಂಟು ಗಂಟೆ ಸುಮಾರಿಗೆ ನಾಲ್ವರು ಇಲ್ಲಿನ ಅಂಗಡಿಯೊಂದರ ಬಳಿ ಬಂದು ವಿಳಾಸ ಕೇಳಿದ್ದಾರೆ. ಅಂಗಡಿಯ ಮಾಲೀಕ ಕೇಳಿದ ವಿಳಾಸ ಎಲ್ಲಿದೆ ಎಂದು ತೋರಿಸಿದ್ದಾನೆ. ಅಲ್ಲಿಗೆ ತೆರಳಿದ ನಾಲ್ವರು ಅಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಹೊರಕ್ಕೆ…

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ರಿಪ್ಪನ್‌ಪೇಟೆ : ನಿವೃತ ಎ ಎಸ್ ಐ ಮನೆಗೆ ಹಗಲು ಹೊತ್ತಿನಲ್ಲಿಯೇ ನುಗ್ಗಿ ಕಳ್ಳತನ – ಹತ್ತು ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳ್ಳತನ|Theft

ರಿಪ್ಪನ್‌ಪೇಟೆ : ಇಲ್ಲಿ‌ನ ತೀರ್ಥಹಳ್ಳಿ ರಸ್ತೆಯಲ್ಲಿ ವಾಸವಾಗಿರುವ ನಿವೃತ್ತ ಎಎಸ್ ಐ ರೊಬ್ಬರ ಮನೆಗೆ ಹಗಲು ಹೊತ್ತಿನಲ್ಲಿಯೇ ಕಳ್ಳರು ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿರುವ ಘಟನೆ ಇಂದು ನಡೆದಿದೆ. ದಿನದಿಂದ ದಿನಕ್ಕೆ ಕಳ್ಳರು ಸ್ಮಾರ್ಟ್​ ಆಗುತ್ತಿದ್ದಾರೆ, ಮತ್ತಷ್ಟು ಚುರುಕಾಗುತ್ತಿದ್ದಾರೆ. ತಂತ್ರಜ್ಞಾನ ಎಷ್ಟೇ ಅಭಿವೃದ್ಧಿ ಹೊಂದಿದರೂ.. ಅವರವರದ್ದೇ ಆದ ದಾರಿಗಳನ್ನು ಕಂಡುಕೊಂಡು, ತಾವು ಐನಾತಿ ಕಳ್ಳರೇ ಸರಿ ಎಂಬವುದನ್ನು ಸಾಬೀತುಪಡಿಸುತ್ತಿದ್ದಾರೆ. ತಂತ್ರಜ್ಞಾನದ ಸಮ್ಮುಖದಲ್ಲಿ ರಾತ್ರಿಗಳು ಮೊದಲಿನಂತಿಲ್ಲ… ಹಾಗಂತ ಹಗಲು ಎಚ್ಚೆತ್ತುಕೊಳ್ಳುವುದಕ್ಕೆ ಅವಕಾಶವಿದೆಯಾ ಎಂದು ನೋಡಿದರೆ…

Read More

ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿ ಅಧಿಕಾರ ಸ್ವೀಕಾರ

ಜಿಲ್ಲೆಯಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಕೆ ಬಿ ಶಿವಕುಮಾರ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದ್ದು , ಅವರ ಸ್ಥಾನಕ್ಕೆ ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ಸೆಲ್ವಮಣಿ (2013 ನೇ ಬ್ಯಾಚಿನ ಐಎಎಸ್ ಅಧಿಕಾರಿ)ರವರನ್ನು ಸರ್ಕಾರ ವರ್ಗಾಯಿಸಿ ಆದೇಶ ನೀಡಿದ್ದು .ಇಂದು ಬೆಳಿಗ್ಗೆ  ನೂತನ ಜಿಲ್ಲಾಧಿಕಾರಿಗಳು ಹಿಂದಿನ ಜಿಲ್ಲಾಧಿಕಾರಿ ಅವರಿಂದ  ಅಧಿಕಾರವನ್ನು ಸ್ವೀಕರಿಸಿದ್ದಾರೆ. ಹಿಂದಿನ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಸೇವೆ ಸಲ್ಲಿಸಿದ್ದು ಕೆಲವು ಮಾಫಿಯಾಗಳು ಅದರಲ್ಲೂ ಮುಖ್ಯವಾಗಿ ಹುಣಸೋಡು ಕ್ರಷರ್ ಮತ್ತು…

Read More

ಅಪಾಯದಂಚಿನಲ್ಲಿ ಕಾರಗೋಡು ಸರ್ಕಾರಿ ಶಾಲೆ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆಯ ಹಿಂಭಾಗವಿರುವ ಅಕೇಶಿಯ ಮರ ಬೀಳುವ ಆತಂಕದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ದಿನದೂಡುತಿದ್ದಾರೆ. ಇಲ್ಲಿನ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆ ಹಿಂಭಾಗದಲ್ಲಿ ಬೆಳೆದುನಿಂತ ಅಕೇಶಿಯ ನೆಡುತೋಪು ಇದ್ದು ಈ ಮರಗಳ ರೆಂಬೆಕೊಂಬೆಗಳು ಶಾಲೆಯ ಮೇಲ್ಛಾವಣಿಗೆ ಬಾಗಿ ನಿಂತಿವೆ. ಮಲೆನಾಡಿನ ಈ ಭಾಗದಲ್ಲಿ ಸುರಿಯುತ್ತಿರುವ  ಭಾರಿ ಮಳೆ ಗಾಳಿಯಿಂದ ಜನ ತತ್ತರಗೊಂಡಿದ್ದು ಇದೀಗ ಯಾವ  ಗಳಿಗೆಯಲ್ಲಾದರೂ ಶಾಲೆಯ ಮೇಲೆ ಮರ ಬೀಳಬಹುದೆಂಬ ಆತಂಕ ಪೋಷಕರನ್ನು ಕಾಡುತ್ತಿದೆ.ಇದರಿಂದ…

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News

ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News ಶಿವಮೊಗ್ಗ : ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಬೀರನಕೆರೆ ಬಳಿ ಘಟನೆ ನಡೆದಿದೆ. ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು…

Read More

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆಯಾಗಿ ನಾಗರತ್ನ ಸಂತೋಷ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಳೆದ ಒಂದು ತಿಂಗಳಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗರತ್ನ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷೆಯಾಗಿ ನಾಗರತ್ನ ಆಯ್ಕೆಯಾಗುತ್ತಿದ್ದಂತೆ ಹೊಸನಗರ ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಸ್ವಾಮಿ, ಹುಂಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿನಾಯಕ, ಸಂಚಾಲಕ ಸುಣಕಲ್ ಶ್ರೀಧರ, ಶಕ್ತಿಕೇಂದ್ರದ ಕಾರ್ಯದರ್ಶಿ ಗಿರೀಶ್ ಜಂಬಳ್ಳಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು ಹೆದ್ದಾರಿಪುರ ಗ್ರಾಮ ಪಂಚಾಯಿತ್ ಸದಸ್ಯರಾದ ಲಿಂಗರಾಜ್, ಶ್ರೇಯಸ್, ವಿಶುಕುಮಾರ್,…

Read More

ಗಾಯಗೊಂಡಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪಕ್ಕೆ ಶಸ್ತ್ರ ಚಿಕಿತ್ಸೆ

ತೀರ್ಥಹಳ್ಳಿ : ಪ್ರಾಣಿ, ಪಕ್ಷಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವುದು ತುಂಬಾ ಕಷ್ಟಕರವಾದ ಕೆಲಸ. ಆದರೆ ತೀರ್ಥಹಳ್ಳಿಯ ಕಾಳಿಂಗ ಫೌಂಡೇಷನ್ ಸದಸ್ಯರು ಗಾಯಗೊಂಡಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಆಪರೇಷನ್ ನಡೆಸಿ ಆರೋಗ್ಯ ಸುಧಾರಿಸಿದ ಮೇಲೆ ಕಾಡಿಗೆ ಬಿಟ್ಟಿದ್ದಾರೆ. ತೀರ್ಥಹಳ್ಳಿಯ ಕಮ್ಮರಡಿಯ ಮನೆಯೊಂದರ ಬಳಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಮಾಹಿತಿ ತಿಳಿಯುತ್ತಿದಂತೆ ಕಾಳಿಂಗ ಫೌಂಡೇಶನ್ ಸದಸ್ಯರು ಭೇಟಿ ನೀಡಿದ್ದರು. ಆಗ ಕಾಳಿಂಗ ಸರ್ಪ ಗಾಯಗೊಂಡಿರುವ ವಿಚಾರ ಗೊತ್ತಾಗಿದೆ. ನಂತರ ಹಾವನ್ನು ಹಿಡಿದು ಮೇಗರವಳ್ಳಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿ…

Read More