Headlines

ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ :ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಪೊಲೀಸ್ ಅಧಿಕಾರಿಗಳಿಗೆ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ಎಲ್ಲರಂತೆ ನಾನೂ ಸಂಚರಿಸುತ್ತೇನೆ. ನನಗಾಗಿ ಯಾವುದೇ ವಿಶೇಷ ಸೌಲಭ್ಯ ಬೇಡ ಎಂದು ಹೇಳುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸಲು ಅವಕಾಶವಿದೆ. ಆದರೆ ಮಂತ್ರಿಗಳಿಗೆ ಈ ವಿಶೇಷ ಸೌಲಭ್ಯವಿಲ್ಲ. ಅವಕಾಶ ಇಲ್ಲದೇ ಇದ್ದರೂ ಕೆಲ ಮಂತ್ರಿಗಳು ಪ್ರಭಾವ ಬಳಸಿ ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸುತ್ತಾರೆ. ಇದರಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುತ್ತದೆ. ಈ ಹಿಂದೆ…

Read More

ಮೃತ ಕಗ್ಗಲಿ ವೀರಭದ್ರಪ್ಪ ಗೌಡ ರವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಶನಿವಾರ ಸ್ವಗೃಹದಲ್ಲಿ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ರಾಜ್ಯದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ಮೃತ ಕಗ್ಗಲಿ ವೀರಭದ್ರಪ್ಪ ಗೌಡರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ರೈತ ಸಂಘಟನೆಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಕಗ್ಗಲಿ ವೀರಭದ್ರಪ್ಪ ಗೌಡರು 80 ರ ದಶಕದಲ್ಲಿ ರೈತ ಪರ ಹೋರಾಟದಲ್ಲಿ ಧಾರವಾಡ ಹಿಂಡಲಗಾ ಜೈಲಿನಲ್ಲಿ 21 ದಿನ ಜೈಲು ವಾಸ…

Read More

ಇದೇ ತಿಂಗಳ 27ರಂದು ಅದ್ದೂರಿಯಾಗಿ “ಕೆಳದಿ ರಾಣಿ ಚೆನ್ನಮ್ಮ ಉತ್ಸವ” : ಶಾಸಕ ಹರತಾಳು ಹಾಲಪ್ಪ

ಸಾಗರ : ಈ ತಿಂಗಳ 27ರಂದು ಕೆಳದಿ ರಾಣಿ ಚೆನ್ನಮ್ಮ ಉತ್ಸವವನ್ನು ಅದ್ದೂರಿಯಾಗಿ ಆಚರಿಸುವ ವಿಚಾರವಾಗಿ ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಅಧಿಕಾರಿಗಳ ಸಭೆ ನೆಡೆಸಿದರು. ಸದರಿ ಕಾರ್ಯಕ್ರಮ ನಡೆಸಲು ಕೈಗೊಳ್ಳಬೇಕಾದ ರೂಪುರೇಷಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ನಂತರ ಸುದ್ದಿಗೋಷ್ಟಿ ನಡೆಸಿದ ಶಾಸಕರು “ಕೆಳದಿ ರಾಣಿ ಚೆನ್ನಮ್ಮ ಉತ್ಸವ” ವನ್ನು ಪ್ರತಿ ವರ್ಷ ಕನ್ನಡ ಮತ್ತು ಸಂಸ್ಕೃತಿ  ಇಲಾಖೆಯಿಂದ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು 25 ಲಕ್ಷ ರೂ ಅನುದಾನ ಮಂಜೂರಾತಿಯಾದ ಬಗ್ಗೆ ಮಾಹಿತಿ ನೀಡಿದ…

Read More

ತೀರ್ಥಹಳ್ಳಿ ಹೊಸ ಸೇತುವೆ ಕಾಮಗಾರಿಯ ವೀಕ್ಷಣೆ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಪಟ್ಟಣದಲ್ಲಿ ಬಾಳೇಬೈಲಿನಿಂದ ಕುರುವಳ್ಳಿಯ ವಿಠಲನಗರದ ಮೂಲಕ ಕೊಪ್ಪಕ್ಕೆ ಹೋಗುವ ದಾರಿಗೆ ಹೊಸ ಸೇತುವೆ ಕಾರ್ಯ ಅತ್ಯಂತ ಭರದಿಂದ ಸಾಗುತ್ತಿದ್ದು ಈ ಸ್ಥಳಕ್ಕೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಕಾಮಗಾರಿ  ಕಾರ್ಯಗಳನ್ನು ವೀಕ್ಷಿಸಿದರು.  ಕಾಮಗಾರಿ ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ ಇದೊಂದು  ತೀರ್ಥಹಳ್ಳಿಯಲ್ಲೇ ಐತಿಹಾಸಿಕ ಸೇತುವೆಯಾಗಲಿದೆ. ಈ ಸೇತುವೆಗೆ 56 ಕೋಟಿ ರೂ ಮೊತ್ತದಲ್ಲಿ ಹಣ ಮಂಜೂರಾಗಿದೆ. ತೀರ್ಥಹಳ್ಳಿಯ ಪ್ರಸಿದ್ಧ ಸೇತುವೆಯಾದ ಜಯಚಾಮರಾಜೇಂದ್ರ ಸೇತುವೆಯ ವರ್ಷ…

Read More

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ(05-04-2024) ವಿದ್ಯುತ್ ವ್ಯತ್ಯಯ

ಹೊಸನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ(05-04-2024) ವಿದ್ಯುತ್ ವ್ಯತ್ಯಯ ಹೊಸನಗರ : ರಾಷ್ಟ್ರೀಯ ಹೆದ್ದಾರಿಯಗಲೀಕರಣ ಕಾಮಗಾರಿ ಹಾಗೂ 33 ಕೆವಿ ವಿದ್ಯುತ್ ಲೈನ್ ದುರಸ್ತಿ ಕಾಮಗಾರಿ ಪ್ರಯುಕ್ತ ಏಪ್ರಿಲ್ 5ರ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5:00 ವರೆಗೆ ವಿದ್ಯುತ್ ಪ್ರಸರಣದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಾಗರ ಹೊಸನಗರ ಮಾರ್ಗ ನಿರ್ವಹಣೆ ಹಾಗೂ ಉಪ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣೆ ಪ್ರಯುಕ್ತ ಸಾಗರ ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತಿಪುರ,…

Read More

ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು

ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಪಾಕಿಸ್ತಾನ ರಾವಲ್ಪಿಂಡಿಯಲ್ಲಿರುವ ಸೆಂಟ್ರಲ್ ಜೈಲ್ ಆಗಿರುವ ಅಡಿಯಾಲ ಜೈಲಿನ ಮುಂದೆ ಭಾರತದ ಪ್ರಧಾನಿ ನರೇಂದ್ರ ಮೋದಿಯ ಕೈಗೆ ಕೋಳ ತೊಡಿಸಿರುವ ಫೊಟೊವನ್ನ‌…

Read More

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು ಬಿರಿಯಾನಿ ತಿನ್ನಲು ಹೊಟೇಲ್ ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್‌ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಹೊಳೆಹೊನ್ನೂರಿನ ಕನಸಿನಕಟ್ಟೆ ರಸ್ತೆಯ ಬಾರ್ ನಲ್ಲಿ ನಡೆದಿದೆ. ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್‌ನಲ್ಲಿ ಘಟನೆ ಸಂಭವಿಸಿದೆ. ರವಿ…

Read More

Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ

Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ ಶಿವಮೊಗ್ಗ : ದರೋಡೆಗೆ ಹೊಂಚು ಹಾಕಿ ನಿಂತಿದ್ದ ಯುವಕರನ್ನ ದೊಡ್ಡಪೇಟೆ ಪೊಲೀಸರು ಬಂಧಿಸಿ, 2 ಸ್ಟೀಲ್ ಡ್ರಾಗನ್, ಕಬ್ಬಿಣದ ರಾಡು ಹಾಗೂ ಲಾಂಗ್‌ ವಶಪಡಿಸಿಕೊಂಡಿದ್ದಾರೆ. ಹೋಟೆಲ್ ಕಾರ್ಮಿಕ, ಭದ್ರಾವತಿ ತಾಲೂಕಿನ ಬಾಬಳ್ಳಿ ಗ್ರಾಮದ ದೇವರಾಜ್ (31), ಕೋಟೆಗಂಗೂರಿನ ಸಾಗರ್ ಯಾನೆ ಶಬರೀಶ್ (22), ಭದ್ರಾವತಿ ಎಪಿಎಂಸಿ ಅಡಕೆ ಮಂಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ಯಾನೆ ಕುಮಾರ (38), ರಾಗಿಗುಡ್ಡದ ಶೇಯಸ್ (22) ಬಂಧಿತ ಆರೋಪಿಗಳಾಗಿದ್ದು ಕೋಟೆಗಂಗೂರಿನ…

Read More

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ|byr

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ: ಅಟಲ್ ಬಿಹಾರಿ ವಾಜಪೇಯಿ ಅವರು ಜಾರಿಗೊಳಿಸಿದ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ಭಾಗದ ಸಂಪರ್ಕ ರಸ್ತೆಗಳ ಅಭಿವೃದ್ಧಿಗಾಗಿ ನಂತರದಲ್ಲಿ ಬಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪಿಎಂಜಿಎಸ್‌ವೈ ಯೋಜನೆಯಿಂದಾಗಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ 200 ಕಿ.ಮೀ ರಸ್ತೆಗೆ 200 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸುವ ಮೂಲಕ ಅಭಿವೃದ್ದಿ ಪಡಿಸುವ ಮೂಲಕ ಪ್ರಗತಿ ಹೊಂದಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು….

Read More

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದ ತಂದೆಯ ಭೀಕರ ಹತ್ಯೆ | Crime News

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ಗ್ರಾಪಂ ಕೆಲಸಕ್ಕೆ ಹೋಗುತ್ತಿದ್ದ ಅಮ್ಮನ ಬಳಿ ಕೆಲಸಕ್ಕೆ ಹೋಗಬೇಡ ಎಂದು ಪ್ರತಿ ದಿನ ಜಗಳ ಮಾಡುತ್ತಿದ್ದ ತಂದೆಯನ್ನೇ ಅಪ್ರಾಪ್ತ ಮಗ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆಬೆಳಚಿ ಗ್ರಾಮದಲ್ಲಿ ನಡೆದಿದೆ. ಶುಕ್ರರಾಜ್ ಯಾನೆ ಅಲಿಯಾಸ್…

Read More