Headlines

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಸುಳುಗೋಡು ಗ್ರಾಮದ ಚಿಕನ್ ಅಂಗಡಿಯ ಮುಂಭಾಗದ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು…

Read More

ಸುಂಟರಗಾಳಿ ಆರ್ಭಟಕ್ಕೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ , ಪರಿಶೀಲನೆ

ರಿಪ್ಪನ್ ಪೇಟೆ : ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಗವಟೂರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ವಿಚಾರ ತಿಳಿಯುತಿದ್ದಂತೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿ ವೈಯಕ್ತಿಕ ಪರಿಹಾರ ವಿತರಿಸಿದರು. ಗವಟೂರಿನ ಸರ್ಕಾರಿ ಶಾಲೆಯ ಕಾಂಪೌಂಡ್, ವಿದ್ಯುತ್…

Read More

ಗರ್ತಿಕೆರೆಯಲ್ಲಿ ನ.23ಕ್ಕೆ ಅಮೃತ ಸ್ನೇಹ ಸಮ್ಮಿಲನ , ಶಾಲಾ ಪುನರ್ಮಿಲನ

ಗರ್ತಿಕೆರೆಯಲ್ಲಿ ನ.23ಕ್ಕೆ ಅಮೃತ ಸ್ನೇಹ ಸಮ್ಮಿಲನ , ಶಾಲಾ ಪುನರ್ಮಿಲನ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಅವರಣದಲ್ಲಿ ಅಮೃತ ಸ್ನೇಹ ಸಮ್ಮಿಲನ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ನ. 23 ರ ಭಾನುವಾರ ಬೆಳಗ್ಗೆ 9.30 ಕ್ಕೆ ಅಮೃತ ಸ್ನೇಹ ಸಮ್ಮಿಲನ ‘ಶಾಲಾ ಪುನರ್ಮಿಲನ ಮತ್ತು ಶಿಕ್ಷಕರ ಸಮಾಗಮ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಮೃತ ಗ್ರಾಮ ಪಂಚಾಯಿತ್ ಅಧ್ಯಕ್ಷ ಸಚಿನ್‌ಗೌಡ ತಿಳಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜ್ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ…

Read More

ಪತಿಗೆ ಕತ್ತಿಯಿಂದ ಬೆದರಿಸಿ ಪತ್ನಿಯ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ – ಭಗ್ನ ಪ್ರೇಮಿಯಿಂದಲೇ ಅಪಹರಣ|Kidnap

ವಿವಾಹಿತೆಯೊಬ್ಬಳು ಕಿಡ್‌ನ್ಯಾಪ್‌ ಆಗಿರುವ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಚುರುಕಾದ ಕಾರ್ಯಾಚರಣೆಯಿಂದ ಭೇದಿಸಿದ್ದು, ಪ್ರಿಯಕರನಿಂದಲೇ ಮಹಿಳೆಯ ಅಪಹರಣವಾಗಿರುವುದು ಪತ್ತೆಯಾಗಿದೆ. ಡಿ.4ರಂದು ಎನ್‌ಟಿಬಿ ಲೇಔಟ್‌ನಲ್ಲಿದ್ದ ಮನೆಯಿಂದ ಮಹಿಳೆಯ ಅಪಹರಣವಾಗಿತ್ತು. ಮಹಿಳೆಯ ಗಂಡನಿಗೆ ಮಚ್ಚು ತೋರಿಸಿ ಅಪಹರಣ ಮಾಡಲಾಗಿದ್ದಲ್ಲದೆ, ಆಕೆಯ ಗಂಡನ ಕಾರಲ್ಲೇ ಆರೋಪಿಗಳು ಎಸ್ಕೇಪ್ ಆಗಿದ್ದರು. ಈ ಪ್ರಕರಣದಲ್ಲಿ ಆಕೆಯ ಪ್ರಿಯಕರ ಸುರೇಶ್ ಸಹಿತ ನಾಲ್ವರನ್ನು ಬಂಧಿಸಲಾಗಿದೆ. ಅಬ್ದುಲ್ ಅಬ್ರಾರ್, ಮಹೇಶ್, ಮಂಜುನಾಥ್ ಇತರ ಮೂವರು ಆರೋಪಿಗಳು. ಬಾಲ್ಯದ ಸ್ನೇಹಿತ ಸುರೇಶ್‌ ಜತೆಗೆ ಈಕೆಗೆ ಮೊದಲಿನಿಂದಲೂ ಪ್ರೇಮವಿದ್ದು, ಆದರೂ…

Read More

ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ

ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ Two individuals were arrested in Shivamogga’s Gandhi Bazaar for allegedly assaulting traffic police officers and obstructing them from duty after being questioned for riding without helmets. ಶಿವಮೊಗ್ಗ: ನಗರದ ಗಾಂಧಿ ಬಜಾರ್‌ನಲ್ಲಿ ಸಂಚಾರಿ ನಿಯಮ ಉಲ್ಲಂಘನೆ ವಿಚಾರವಾಗಿ ಪೊಲೀಸ್‌ ಅಧಿಕಾರಿಗಳನ್ನು ಪ್ರಶ್ನಿಸಿದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ…

Read More

ಕರ್ನಾಟಕ ಬಜೆಟ್ 2023-24 : ಸಂಪೂರ್ಣ ಮುಖ್ಯಾಂಶಗಳು

2023-24ನೇ ಸಾಲಿನ ಆಯವ್ಯಯ ಸನ್ಮಾನ್ಯ ಸಭಾಧ್ಯಕ್ಷರೆ, 1. 2023-24ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. 2. ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದಿದೆ. ಇದೇ ಹಾದಿಯಲ್ಲಿ ಕರ್ನಾಟಕವೂ ದೃಢವಾಗಿ ಮುನ್ನಡೆಯುತ್ತಿದೆ. 3. ಜಾಗತಿಕವಾಗಿ ಹಲವಾರು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಆರ್ಥಿಕ ಸ್ಥಿರತೆಗಾಗಿ ತೆಗೆದುಕೊಂಡ ಕ್ರಮಗಳ ಫಲವಾಗಿ ಭಾರತವು ಶೇ. 6.5 ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಿರುವುದು ಗಮನಾರ್ಹವಾಗಿದೆ. ಇದೇ ಸಂದರ್ಭದಲ್ಲಿ G-20…

Read More

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment Shikaripura | ಶಾಲಾ ವಿದ್ಯಾರ್ಥಿನಿಯರಿಗೆ  ಲೈಂಗಿಕ ಕಿರುಕುಳ‌ ನೀಡಿದ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಶಿಕ್ಷಕರನ್ನ ಅಮಾನತು ಮಾಡಿ ಡಿಡಿಪಿಐ ಆದೇಶಿಸಿದ್ದಾರೆ. ಶಿಕಾರಿಪುರ ತಾಲೂಕಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಾಯಕ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಅವರನ್ನು ಅಮಾನತುಗೊಳಿಸಲಾಗಿದೆ. ಶಿಕ್ಷಕ ಶಾಂತಕುಮಾರ್ ಲೈಂಗಿಕ ಕಿರುಕುಳ‌ ನೀಡಿರುವುದಾಗಿ ಆರೋಪಿಸಲಾಗಿದ್ದು, ಪ್ರಕರಣದ ಬಗ್ಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸದೇ ಕರ್ತವ್ಯ ಲೋಪ ಎಸಗಿದ್ದಾರೆ…

Read More

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ|raksha university

ಶಿವಮೊಗ್ಗ : ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮತ್ತೊಂದು ಕ್ಯಾಂಪಸ್‌ ಶಿವಮೊಗ್ಗದಲ್ಲಿ ಈ ವರ್ಷದಿಂದ ಆರಂಭವಾಗುತ್ತಿದೆ. ಪೊಲೀಸಿಂಗ್ ಮತ್ತು ಆಂತರಿಕ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ವಿಷಯಗಳನ್ನು ಈ ವಿಶ್ವವಿದ್ಯಾಲಯ ಒಳಗೊಂಡಿದ್ದು, ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ವಿವಿಯ ಶಿವಮೊಗ್ಗ ಕ್ಯಾಂಪಸ್‌ನ ಕ್ರಿಮಿನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿವ್ಯಶ್ರೀ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಆರಂಭಿಸಲಾಗುತ್ತಿದೆ. ಈಗಾಗಲೇ…

Read More

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ…

Read More

ಕೋಡೂರು ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್ ಪೇಟೆ ಪೊಲೀಸರು

ಕೋಡೂರು ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್ ಪೇಟೆ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಹೀಗಾಗಿ ರಿಪ್ಪನ್ ಪೇಟೆ ಪೊಲೀಸರು ಸೂಡೂರು ಅಪಘಾತ ವಲಯದಲ್ಲಿ ಯಶಸ್ವಿಯಾದ ರೀತಿಯಲ್ಲಿಯೇ  ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೋಡೂರಿನ ಶಾಂತಪುರದಲ್ಲಿ ಕೈ…

Read More