ಹೆಣ್ಣು ಕೊಟ್ಟ ಮಾವನನ್ನೆ ಹತ್ಯೆಗೈದ ಅಳಿಯ

ಅಳಿಯನಿಂದ ಮಾವನ ಹತ್ಯೆ ಹೊಳೆಹೊನ್ನೂರು : ಇಲ್ಲಿನ ಸಮೀಪದ ಹನುಮಂತಾಪುರ ಗ್ರಾಮದಲ್ಲಿ ವಯಕ್ತಿಕ ಕಾರಣಕ್ಕಾಗಿ ರಾಜಪ್ಪ(55) ಎಂಬ ವ್ಯಕ್ತಿಯನ್ನು ಬುಧವಾರ ರಾತ್ರಿ ಕೊಲೆ ಮಾಡಲಾಗಿದೆ. ಅರೋಪಿ ಮಂಜುನಾಥ (45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರಾಜಪ್ಪನ ಮಗಳು ಮನೆಗೆ ಹೋಗಿ ಬಾಗಿಲು ತೆರೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿರುವ ಶಂಕೆಯಿದೆ. ಮಂಜುನಾಥನು ಮೃತ ರಾಜಪ್ಪ ಅವರ ಅಳಿಯ ಅಂದರೆ ಮಗಳ ಪತಿ ಆಗಿದ್ದಾನೆ. ಆರೋಪಿ ಮಂಜುನಾಥನು ಇತ್ತೀಚೆಗೆ ಅಪರಾಧ ಪ್ರಕರಣದಲ್ಲಿ ಜೈಲಿನಲ್ಲಿದ್ದು…

Read More

ದ್ವಿತೀಯ ಪಿಯುಸಿ ಪೂರ್ವಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ|PUC

ಶಿವಮೊಗ್ಗ ಜಿಲ್ಲೆಯ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು  ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಕಟಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರ ವಹಿಸುವ  ಪದವಿ ಪೂರ್ವ ಶಿಕ್ಷಣ ಉನ್ನತ ಶಿಕ್ಷಣಕ್ಕೆ ಮಾರ್ಗದರ್ಶಿಯಾಗಲಿದೆ.  2023 ಜನವರಿ 18 ರಿಂದ ಜನವರಿ 29ರ ತನಕ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತಿದೆ.

Read More

Ripponpete | ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು – ತಪ್ಪಿದ ಭಾರಿ ಅನಾಹುತ

Ripponpete | ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ರಿಪ್ಪನ್‌ಪೇಟೆಯ ಹೊಸನಗರ ರಸ್ತೆಯ ತಾವರೆಕೆರೆ ಸಮೀಪದಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಮಾರುತಿ ಸ್ವಿಫ್ಟ್ ಕಾರು ತಾವರೆಕೆರೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಕೆಳಗೆ ಇಳಿದ ಪರಿಣಾಮ ಲೈಟ್ ಕಂಬಕ್ಕೆ ಡಿಕ್ಕಿಯಾಗಿ, ಮೋಟಾರ್ ಪಂಪ್ ಹೌಸ್ ಗೆ ಡಿಕ್ಕಿಯಾಗಿ…

Read More

Shivamogga| ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕ್ಷಮೆ ಕೇಳಿದ ಬಿರಿಯಾನಿ ಹೌಸ್..!!

Shivamogga| ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕ್ಷಮೆ ಕೇಳಿದ ಬಿರಿಯಾನಿ ಹೌಸ್..!! ಶಿವಮೊಗ್ಗ : ಬಿರಿಯಾನಿ ಹೌಸ್ ನ ಕರಪತ್ರದಲ್ಲಿ ಮುದ್ರಿತವಾಗಿದ್ದ ಲೋಪದ ಬಗ್ಗೆ ಬಿ.ಹೆಚ್. ರಸ್ತೆಯ ಗಾಯತ್ರಿ ಮಾಂಗಲ್ಯ ಮಂದಿರದ ಆಡಳಿತ ಮಂಡಳಿಗೆ ಚಿಕ್ಕಪೇಟೆ ದೊನ್ನೆ ಬಿರಿಯಾನಿ ಹೌಸ್‌ನ ಅಡಳಿತ ಮಂಡಳಿ ಕ್ಷಮೆ ಕೇಳಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಕ್ಷಮೆಯಾಚಿಸಿದ ಹೋಟೆಲ್ ಮ್ಯಾನೇಜರ್ ಸೋಮಶೇಖರ್ ಚಿಕ್ಕಪೇಟೆ ದೊನ್ನೆಬಿರಿಯಾನಿ ಹೌಸ್ ವತಿಯಿಂದ ನಾವು ಶಿವಮೊಗ್ಗದಲ್ಲಿ ದೊನ್ನೆ ಬಿರಿಯಾನಿ ಹೋಟೆಲ್ ಆರಂಭಿಸಿದ್ದೇವೆ. ಈ ಬಗ್ಗೆ ನಾವು ಪ್ರಕಟಣೆ ನೀಡುವ…

Read More

ರಿಪ್ಪನ್ ಪೇಟೆ: ಶಿವಮೊಗ್ಗದ ನರ್ಸಿಂಗ್ ವಿಧ್ಯಾರ್ಥಿನಿ ಬೆಳ್ಳೂರು ಕಾಡಿನಲ್ಲಿ ಶವವಾಗಿ ಪತ್ತೆ : ಕೊಲೆ ಶಂಕೆ !!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಕಾಡಿನ ಮಧ್ಯೆ ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬಳ ಶವ ಪತ್ತೆಯಾಗಿದೆ. ತಳಲೆ -ಬೆಳ್ಳೂರು ಮಾರ್ಗದ ಮಧ್ಯದಲ್ಲಿ ರಸ್ತೆಯಿಂದ ಸುಮಾರು ಅರ್ಧ ಕಿ.ಮೀ ಕಾಡಿನ ಒಳಗೆ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ.ಯುವತಿಯು ಶಿವಮೊಗ್ಗದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಳು. ಯುವತಿಯ ಹೆಸರು ಕವಿತಾ(22) ಎಂದು ತಿಳಿದುಬಂದಿದ್ದು ಜೋಗ ಸಮೀಪದ ಕಾನೂರು ನಿವಾಸಿಯಾಗಿದ್ದಾಳೆ. ಕಳೆದ ಐದಾರು ವರ್ಷದ ಹಿಂದೆ ರಿಪ್ಪನ್‌ಪೇಟೆಯ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಕಗ್ಗಲಿ ಗ್ರಾಮದ…

Read More

ಬೆಳಕು ಕೊಟ್ಟ ನಾಡನ್ನು ಕತ್ತಲಲ್ಲಿರಿಸಿದ ಮೂರು ಪಕ್ಷಗಳನ್ನು ತಿರಸ್ಕರಿಸಿ – ಸಾಲೂರು ಶಿವಕುಮಾರ್|AAP

ರಾಜ್ಯಕ್ಕೆ ಬೆಳಕು ಕೊಟ್ಟ ನಾಡನ್ನು ಕತ್ತಲಲ್ಲಿರಿಸಿದ ಮೂರು ಪಕ್ಷಗಳನ್ನು ತಿರಸ್ಕರಿಸಿ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವ ಮೂಲಕ ಸದೃಡ,ನಿರ್ಭೀತ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಾಲೂರು ಶಿವಕುಮಾರ್ ಹೇಳಿದರು. ಹುಂಚ ಹೋಬಳಿಯ ಗರ್ತಿಕೆರೆ ಗ್ರಾಮದಲ್ಲಿ ಮತಯಾಚನೆ ಕಾರ್ಯಕ್ರಮದ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯಕ್ಕೆ ವಿದ್ಯುತ್ ನೀಡಲು ತನ್ನೆಲ್ಲಾ ಸರ್ವಸ್ವವನ್ನೂ ಕಳೆದುಕೊಂಡ ನಾಡನ್ನು ಈಗ ಕತ್ತಲಲ್ಲಿರಿಸಿರುವ ಪ್ರಮುಖ ಮೂರು ಪಕ್ಷಗಳನ್ನು…

Read More

ಲಿಂಗನಮಕ್ಕಿ ಅಣೆಕಟ್ಟಿನಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಜೋಗ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಳ

ಲಿಂಗನಮಕ್ಕಿ ಅಣೆಕಟ್ಟಿನಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಜೋಗ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಳ ಶಿವಮೊಗ್ಗ, ಆಗಸ್ಟ್ 19: ಕಳೆದ ಕೆಲವು ದಿನಗಳಿಂದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಶರಾವತಿ ನದಿಯ ಜೀವನಾಡಿಯಾದ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಅಣೆಕಟ್ಟಿನ ನೀರಿನ ಮಟ್ಟ 1816 ಅಡಿಗೆ ತಲುಪಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ವಿದ್ಯುತ್ ನಿಗಮದ ಇಂಜಿನಿಯರ್‌ಗಳು 11 ರೇಡಿಯಲ್ ಗೇಟ್‌ಗಳನ್ನು ತೆರೆಯುವ ಮೂಲಕ ಸುಮಾರು 15 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ….

Read More

ರಿಪ್ಪನ್ ಪೇಟೆ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ : ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ವಿದ್ಯಾರ್ಥಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ಇಂದು ಪಾಸಿಟಿವ್ ಎಂದು ಬಂದಿದೆ.ವಿದ್ಯಾರ್ಥಿಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಕಾಲೇಜಿನ 2nd ಬಿಕಾಂ ನ ಎಲ್ಲಾ ವಿದ್ಯಾರ್ಥಿಗಳ ಸ್ಲ್ಯಾಬ್ ಪರೀಕ್ಷೆಗೆ ಒಳಪಡಿಸಲಾಗಿದೆ.  ಕೂಡಲೇ ಎಚ್ಚೆತ್ತುಕೊಂಡ ಕಾಲೇಜಿನ ಆಡಳಿತ…

Read More

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ.

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ. ರಿಪ್ಪನ್ ಪೇಟೆ : ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೆರಿ ಮಹಿಳಾ ಜಾಗೃತಿ ವೇದಿಕೆ ಹಾಗೂ ಮಹಿಳಾ ಸಹಾಯ ಸಂಘದ ಸದಸ್ಯರು ಮತ್ತು ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರೋ ಹಿತ್ತಲು ಮಹಿಳಾ ಜಾಗೃತಿ ವೇದಿಕೆ ಹಾಗೂ ಸಮಸ್ತ ಮಹಿಳಾ ಸ್ವಹ ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಅಕ್ರಮ…

Read More

ಹೊಸನಗರದಲ್ಲಿ ಪವಿತ್ರ ಬಕ್ರೀದ್ ಆಚರಣೆ: ತ್ಯಾಗ-ಬಲಿದಾನದ ಸಂದೇಶ ಸಾರಿದ ಧರ್ಮಗುರುಗಳು

ಹೊಸನಗರದಲ್ಲಿ ಪವಿತ್ರ ಬಕ್ರೀದ್ ಆಚರಣೆ: ತ್ಯಾಗ-ಬಲಿದಾನದ ಸಂದೇಶ ಸಾರಿದ ಧರ್ಮಗುರುಗಳು Bakrid festival was celebrated with devotion and harmony at Jamia Masjid in Hosanagara. Khateeb Janab Muhammed Rihan highlighted the message of sacrifice, brotherhood, peace and humanity during Eid-ul-Adha prayers. ಹೊಸನಗರ: ವಿಶ್ವದಾದ್ಯಂತ ಮುಸ್ಲಿಂ ಸಮುದಾಯದವರು ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಆಚರಿಸುವ ಪವಿತ್ರ ‘ಈದುಲ್ ಅದ್‌ಹಾ’ (ಬಕ್ರೀದ್) ಹಬ್ಬವನ್ನು ಹೊಸನಗರದಲ್ಲೂ ಭಕ್ತಿಭಾವ ಹಾಗೂ ಸಡಗರ…

Read More