Headlines

Anandapura | ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

ಸಾಗರ : ತಾಲೂಕಿನ ನೀಚಡಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ ಜಿಗಳೆ ಮನೆ ನಿವಾಸಿ ಬಂಗಾರಪ್ಪ ( 55 ) ಮೃತ ದುರ್ದೈವಿ. ನೀಚಡಿಯ ತೋಟದ ಹತ್ತಿರ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಕಾಲು ಜಾರಿ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿ ಮೃತ ದೇಹವನ್ನು ಮೇಲಕ್ಕೆತ್ತಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

RIPPONPETE | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ

RIPPONPETE | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…

Read More

ಚಂದ್ರ ದರ್ಶನವಾಗದ ಹಿನ್ನಲೆ ರಾಜ್ಯಾದ್ಯಂತ ಮಂಗಳವಾರ ರಂಜಾನ್ ಹಬ್ಬ ಆಚರಣೆ :

ರಾಜ್ಯಾದ್ಯಂತ ಈದುಲ್ ಫಿತ್ರ್(ರಂಜಾನ್) ಹಬ್ಬವನ್ನು ಮಂಗಳವಾರ (ಮೇ.3) ಆಚರಣೆ ಮಾಡಲಾಗುವುದು ಎಂದು ಚಂದ್ರ ದರ್ಶನ ಸಮಿತಿ ಪ್ರಕಟಿಸಿದೆ. ರಂಜಾನ್ ಹಬ್ಬ ಆಚರಣೆಗೆ ಸಂಬಂಧಿಸಿದಂತೆ ಭಾನುವಾರ ಸಂಜೆ ನಗರದ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್ ಕೇಂದ್ರ ಕಚೇರಿಯಲ್ಲಿ ಅಮೀರೆ ಶರೀಯತ್ ಮೌಲಾನ ಸಗೀರ್ ಅಹ್ಮದ್ ಖಾನ್ ರಶಾದಿ ನೇತೃತ್ವದಲ್ಲಿ ನಡೆದ ಚಂದ್ರ ದರ್ಶನ ಸಮಿತಿಯ ಸಭೆಯಲ್ಲಿ ಮಂಗಳವಾರ ಹಬ್ಬ ಆಚರಣೆ ಮಾಡಲಾಗುವುದೆಂದು ಘೋಷಿಸಲಾಯಿತು. ಮಳೆ ಹಾಗೂ ಮೋಡ ಕವಿದ ವಾತಾವರಣ ಹಿನ್ನೆಲೆ ದೇಶದ ಯಾವುದೇ ಭಾಗದಲ್ಲಿ ಚಂದ್ರ…

Read More

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft

ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft ಮನೆಯಲ್ಲಿ ಕಳ್ಳತನವಾಗಿದ್ದು(theft) ಇದಕ್ಕೆ ತನ್ನ ಸ್ವಂತ ಮಗನೇ ಕಾರಣ ಎಂದು ಹೆತ್ತ ತಾಯಿಯೇ ತನ್ನ ಮಗನ ಮೇಲೆ ಕಳ್ಳತನದ ಆರೋಪ ಹೊರಿಸಿರುವ ಘಟನೆ ಶಿವಮೊಗ್ಗ(Shivamogga) ನಗರದ ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.   ಘಟನೆಯ ಹಿನ್ನಲೆ : ಫೆಬ್ರವರಿ ತಿಂಗಳಿನಲ್ಲಿ ನಡೆದ ಘಟನೆ ಸಂಬಂದ ತುಂಗಾನಗರ ಪೊಲೀಸ್‌ ಸ್ಟೇಷನ್‌ ವ್ಯಾಪ್ತಿಯಲ್ಲಿ : IPC 1860 (U/s-380)…

Read More

ಕೊರೊನಾ ಪಾಸಿಟಿವ್ ಹಿನ್ನಲೆ ರಜೆ ಮೇಲೆ ಹೋಗಿದ್ದ ಕಾನ್ಸ್ ಟೇಬಲ್ ನಾಪತ್ತೆ – ಅದೇ ಸ್ಟೇಷನ್ ನಲ್ಲಿ ದಾಖಲಾಯ್ತು ಕೇಸ್|missing

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್​ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್​ಐಆರ್ ಕೂಡ ದಾಖಲಾಗಿದೆ.   ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ  24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ.  ಆನಂತರ  ವಾಪಸ್‌ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ…

Read More

ಕಿಮ್ಮನೆ ರತ್ನಾಕರ್ ರವರ ಜನಜಾಗೃತಿ ಪಾದಯಾತ್ರೆಗೆ ಚಾಲನೆ : ಗೃಹ ಸಚಿವರ ಮನೆ ಮುಂದೆ ಸ್ವ ಪಕ್ಷದ ಕಾರ್ಯಕರ್ತರ ಮೇಲೆ ಗರಂ ಆದ ಕಿಮ್ಮನೆ!!!! ಯಾಕೆ ಗೊತ್ತಾ?????

ಗೃಹಸಚಿವರ ಆಡಳಿತ ವೈಖರಿ ಹಾಗೂ ಹೇಳಿಕೆ ಖಂಡಿಸಿ ಇಂದಿನಿಂದ ನಾಲ್ಕುದಿನದ ಪಾದಯಾತ್ರೆಗೆ ಕಾಗೋಡು ತಿಮ್ಮಪ್ಪನವರ ಪುತ್ರಿ ರಾಜನಂದಿನಿ ಚಾಲನೆ ನೀಡಿದರು. ಗೃಹಸಚಿವರ ಬೇಜವಬ್ದಾರಿ ಹೇಳಿಕೆ ಮತ್ತು, 40% ಕಮಿಷನ್ ಅವ್ಯವಹಾರ, ಪ್ರಾದ್ಯಾಪಕ ಹುದ್ದೆ, ಲೋಕೋಪಯೋಗಿ ಪರೀಕ್ಷೆ, ಪಿಎಸ್ಐ ಪರೀಕ್ಷೆಯಲ್ಲಿ ಹಗರಣ, ದಿನ‌ನಿತ್ಯ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಜನಜಾಗೃತಿಯ ಪಾದಯಾತ್ರೆಗೆ ಚಾಲನೆ ದೊರೆತಿದೆ. ಕಾಗೋಡು ಪುತ್ರಿ ರಾಜನಂದಿನಿರವರು ಕಾಂಗ್ರೆಸ್ ಬಾವುಟ  ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್…

Read More

PU RESULT | ನಾರಾಯಣಪುರ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಂದ ಅಮೋಘ ಸಾಧನೆ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ನಾರಾಯಣಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕಾಲೇಜು ವಿಭಾಗ ) 2023-24ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಅತಿ ಹೆಚ್ಚು ಅಂಕ ಪಡೆದು ನಾರಾಯಣಪುರ ಗ್ರಾಮಕ್ಕೆ  ಹೆಮ್ಮೆಯನ್ನು ತಂದಿದ್ದಾರೆ. ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಸರಸ್ವತಿ ಬಾವಿಕಟ್ಟಿ 91.67%, ದ್ವಿತೀಯ ಸ್ಥಾನ ಸುಪ್ರಿಯ ಗುಳೆದಕೇರಿ 91.33 %, ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ದೀಪ ಮರಣತೂರ 94.50% ದ್ವಿತೀಯ ಸ್ಥಾನ ಭಾಗ್ಯ ನಿಂ ಸಂಕ್ಲಿಪುರ್  84.83% ತೃತೀಯ ಸ್ಥಾನ…

Read More

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಭತ್ತ ಬೇಸಾಯ ಯಂತ್ರ ಮತ್ತು ಭತ್ತ ಬೆಳೆಗಾರರ ಕಾರ್ಯಾಗಾರ

ರಿಪ್ಪನ್‌ಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸನಗರ ಇವರ ಆಶ್ರಯದಲ್ಲಿ ಯಾಂತ್ರಿಕೃತಶ್ರೀ ಪದ್ಧತಿ ಭತ್ತ ಬೇಸಾಯ ಯಂತ್ರಶ್ರೀ ಮತ್ತು ಭತ್ತ ಬೆಳೆಗಾರರ ತರಬೇತಿ ಕಾರ್ಯಾಗಾರವನ್ನು ರಿಪ್ಪನ್‌ಪೇಟೆಯ ಬಾಳೂರು ವಲಯದ ಕಾಳೇಶ್ವರ ಗ್ರಾಮದ ಹೇಮಂತ್ ರಾಜ್, ಪ್ರಕಾಶ್ ಇವರ ಜಮೀನಿನಲ್ಲಿ ತಾಲೂಕು ಯೋಜನಾಧಿಕಾರಿಯಾದ ಬೇಬಿ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಲೆನಾಡಿನಲ್ಲಿ ಭತ್ತ ವ್ಯವಸಾಯವು ಪ್ರಮುಖ ಬೆಳೆಯಾಗಿದ್ದು ಹೆಚ್ಚಿನ ಜನರು ಈ ವ್ಯವಸಾಯದಲ್ಲಿ ತೊಡಗಿದ್ದಾರೆ, ಆಧುನಿಕ ಯಂತ್ರಗಳ ಮತ್ತು ತಂತ್ರಜ್ಞಾನಗಳ ನೆರವನ್ನು…

Read More

ಹರತಾಳು ಹಾಲಪ್ಪ ಸಚಿವರಾಗಲು ನಿಮ್ಮ ಒಂದೊಂದು ಮತವು ಸಹಕಾರಿ – ಬಿ ವೈ ರಾಘವೇಂದ್ರ|BYR

ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಹರತಾಳು ಹಾಲಪ್ಪ ರಿಗೆ ಮತ ನೀಡಿ ಬೆಂಬಲಿಸುವ ಮೂಲಕ ಸಾಗರ ಕ್ಷೇತ್ರದಿಂದ ಮಂತ್ರಿಯೊಬ್ಬರನ್ನು ಗೆಲ್ಲಿಸಲಿದ್ದೀರಿ ಎಂದು ಸಂಸದ ಬಿ ವೈ.ರಾಘವೇಂದ್ರ ಹೇಳಿದ್ದಾರೆ. ಅವರು ಸಾಗರದಲ್ಲಿ ಹರತಾಳು ಹಾಲಪ್ಪನವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ, ಹಾಲಪ್ಪನವರು ಕಟ್ಟಕಡೆಯ ಮನುಷ್ಯನಿಗೆ ಸರ್ಕಾರದ ಕಾರ್ಯಕ್ರಮ ತಲುಪಿಸಿದವರು. ರೈತನ ಮೇಲೆ ಹಲ್ಲೆ ಆದಾಗ ರಾತ್ರಿ ಧರಣಿ ನಡೆಸಿದ್ದವರು,ಶೋಷಿತ ವರ್ಗಕ್ಕೆ ಅನ್ಯಾಯವಾದಗ ಸೆಟೆದು ನಿಂತ ನಾಯಕ ಹರತಾಳು ಹಾಲಪ್ಪ ರವರು ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯದಲ್ಲಿ…

Read More

ಹುಂಚದಲ್ಲಿ ನಾಳೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹುಂಚದಲ್ಲಿ ನಾಳೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹುಂಚಾ : ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ, ಪರಮಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳ ಕೃಪಾಶೀರ್ವಾದ ಮತ್ತು ಮಾರ್ಗದರ್ಶನದಲ್ಲಿ, ಮೆಗ್ಗಾನ್‌ ಜಿಲ್ಲಾ ಆಸ್ಪತ್ರೆ ಶಿವಮೊಗ್ಗ ಸೇರಿದಂತೆ ವಿವಿಧ ಸಾಮಾಜಿಕ ಸಂಘ‧ಸಂಸ್ಥೆಗಳ ಸಹಯೋಗದಿಂದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ನಾಳೆ (29-10-2025) ನಡೆಯಲಿದೆ. ಶಿಬಿರವು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಹುಂಚಾ ಪ್ರಾಥಮಿಕ…

Read More