Headlines

ಟೋಲ್‌ಗೇಟ್ ವಿವಾದ : ಅ.9 ಕ್ಕೆ ಶಿಕಾರಿಪುರ ಬಂದ್ ಗೆ ಕರೆ

ಟೋಲ್‌ಗೇಟ್ ವಿವಾದ : ಅ.9 ರಂದು ರಂದು ಶಿಕಾರಿಪುರ ಬಂದ್ ಗೆ ಕರೆ ಶಿಕಾರಿಪುರ, ಸೆಪ್ಟೆಂಬರ್ ೨೮ : ಕುಟ್ರಳ್ಳಿ ಟೋಲ್‌ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ ೯ರಂದು ಶಿಕಾರಿಪುರ ಪಟ್ಟಣ ಬಂದ್‌ ನಡೆಸಲು ಟೋಲ್‌ಗೇಟ್ ಹೋರಾಟ ಸಮಿತಿ ಕರೆ ನೀಡಿದೆ ಎಂದು ಸಮಿತಿ ಮುಖಂಡ, ನ್ಯಾಯವಾದಿ ಶಿವರಾಜ್ ತಿಳಿಸಿದ್ದಾರೆ. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಂದು ವರ್ಷದಿಂದ ಟೋಲ್‌ಗೇಟ್ ತೆರವಿಗೆ ಹೋರಾಟ ನಡೆಸುತ್ತಿದ್ದೇವೆ. ಸಚಿವರು, ಸಂಸದರು, ಶಾಸಕರು ಎಲ್ಲರೂ ಬೆಂಬಲ ವ್ಯಕ್ತಪಡಿಸಿದರೂ, ಕಾಣದ ಶಕ್ತಿಯ ಕಾರಣದಿಂದ…

Read More

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ತಮ್ಮ ಅರ್ಜಿಯಲ್ಲಿ, ಪ್ರಾಸಿಕ್ಯೂಷನ್ ಪ್ರಕರಣವನ್ನು ಪ್ರಶ್ನಿಸಿದ್ದಾರೆ. ವಿಳಂಬ ಮತ್ತು ಸಾಕ್ಷ್ಯಾಧಾರಗಳಲ್ಲಿನ ಅಂತರವನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆಯನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ ಎಂದು ಅವರು ಗಮನಸೆಳೆದರು. ಆದರೆ, ಆಪಾದಿತ ಘಟನೆಯ ಮೂರು ವರ್ಷಗಳ…

Read More

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು

ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ –  ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು ಶಿವಮೊಗ್ಗ : ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಸ ಹೊಸ ತಂತ್ರಗಳನ್ನು ಬಳಸಿ ವಂಚಕರು ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಶಿವಮೊಗ್ಗದ ಒಬ್ಬ ವ್ಯಕ್ತಿ ಬರೋಬ್ಬರಿ ₹11,35,900 ಹಣವನ್ನು ಸೈಬರ್ ಕಳ್ಳರಿಗೆ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ವಾಟ್ಸಾಪ್‌ಗೆ ಪರಿಚಿತ ಮೊಬೈಲ್ ಸಂಖ್ಯೆಯಿಂದ ಒಂದು ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕ್‌ನ್ನು ಕ್ಲಿಕ್ ಮಾಡಿದ…

Read More

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ ರಿಪ್ಪನ್‌ಪೇಟೆ ; ಕರುವೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ‌ ಕಾರು ಪಲ್ಟಿಯಾಗಿ ಬಿದ್ದಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಇಂದು ಮುಂಜಾನೆ 5.40 ರ ಸಮಯದಲ್ಲಿ ಜಾನುವಾರು ಅಡ್ಡ ಬಂದ ಹಿನ್ನಲೆಯಲ್ಲಿ ದಿನಪತ್ರಿಕೆಯನ್ನು ಸಾಗಿಸುತಿದ್ದ ಮಾರುತಿ ಓಮಿನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ….

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ. ಬೆಂಗಳೂರು ಮೂಲದ ಸಿಗಂದೂರು ಚೌಡೇಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್‌ನಲ್ಲಿ ಬಂದಿದ್ದರು….

Read More

RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.!

RIPPONPETE | ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳಿಂದ ದಾಳಿ, ಮಾಲು ಸಮೇತ ಓರ್ವ ವಶಕ್ಕೆ.! ರಿಪ್ಪನ್‌ಪೇಟೆ, ಸೆಪ್ಟೆಂಬರ್ 27:ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಿತರ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆಯಾಗಿದ್ದು ಪಟ್ಟಣದ ಪಿಎಸ್ ಐ ರಾಜುರೆಡ್ಡಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಸರ್ಕಾರ ಬಡ ಕುಟುಂಬಗಳಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕೆಲವು ಜನರು ಅಕ್ರಮವಾಗಿ ಸಂಗ್ರಹಿಸಿ ಮಾರುಕಟ್ಟೆಗೆ…

Read More

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ ಶಿವಮೊಗ್ಗ : ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ  ವೈದ್ಯೆ ಗೆ  1 ಕೋಟಿ 81 ಲಕ್ಷದ 33 ಸಾವಿರದ 770 ರೂಗಳ ಮೋಸ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ ವೈದ್ಯೆ ಒಬ್ಬರಿಗೆ ಒಬ್ಬ ಅಪರಿಚಿತ ವ್ಯಕ್ತಿ ದಿನಾಂಕ 26/4 /2025 ರಂದು ಕರೆ ಮಾಡಿ ನಾವು ಬುಲ್ ಮಾರ್ಕೆಟ್  ಎಂಬ‌ ಕಂಪನಿ…

Read More

ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು

ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು ಶಿವಮೊಗ್ಗ: ಹಾಡೋನಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶವಾಗಿ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಹಾಡೋನಹಳ್ಳಿಯ ಅಂಬಾಭವಾನಿ ದೇವಸ್ಥಾನಕ್ಕೆ ನವರಾತ್ರಿಯ ಹಿನ್ನೆಲೆಯಲ್ಲಿ ವಿದ್ಯುತ್ ದೀಪದ ಅಲಂಕಾರ ಮಾಡಲಾಗಿದೆ. ದೇವಸ್ಥಾನಕ್ಕೆ ಹಾಕಿದ ಸೀರಿಯಲ್ ಸೆಟ್ ಅಲಂಕಾರವನ್ನ ದೇವಸ್ಥಾನದ ಗೇಟಿಗೆ ಸಹ ಹಾಕಲಾಗಿದೆ. ಈ ವೇಳೆ ಸೀರಿಯಲ್ ಸೆಟ್ ಸ್ಕಿನ್ ಆಗಿದ್ದರಿಂದ ಗೇಟ್ ಗೂ ವಿದ್ಯುತ್ ಚ್ಛಕ್ತಿ ಹರಿದಿದೆ. ಗ್ರಾಮದ ಬಾಲಕ ಸಮರ್ಥ (೧೪) ಗೇಟನ್ನು ಮುಟ್ಟುತ್ತಿದ್ದಂತೆ ಶಾಕ್ ಹೊಡೆದು ಅಸ್ವಸ್ಥನಾಗಿದ್ದಾನೆ. ಆಸ್ಪತ್ರೆಗೆ ತರುವಾಗ ಬಾಲಕ…

Read More

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

ಲೈಂಗಿಕ ದೌರ್ಜನ್ಯ ಪ್ರಕರಣ ; 19 ವರ್ಷದ ಯುವಕನಿಗೆ 20 ವರ್ಷ ಜೈಲು , 80 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ ಶಿವಮೊಗ್ಗ: 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಭದ್ರಾವತಿ ತಾಲ್ಲೂಕಿನ 19 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ₹80 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ. 2022ರಲ್ಲಿ ಬಾಲಕಿಯ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿ ನಂತರ ಆಕೆಯನ್ನು ಮದುವೆಯಾಗಿದ್ದ. ಈ…

Read More