Headlines

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳ ದುರ್ಮರಣ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳ ದುರ್ಮರಣ ಶಿವಮೊಗ್ಗ: ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ ಹಾಗೂ ನಂದಿನಿ ಹಾಲಿನ ವಾಹನ ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ. ಮೃತರನ್ನು ಮೂರನೇ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಇಬ್ಬರೂ ತೀವ್ರವಾಗಿ ರಸ್ತೆ ಮೇಲೆ ಬಿದ್ದು…

Read More

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ ರಿಪ್ಪನ್ ಪೇಟೆ : ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದು ಆತ್ಮಹತ್ಯೆಯೋ ಅಥವಾ ಕಾಲುಜಾರಿ ಬಿದ್ದಿದ್ದಾನೋ ಎಂಬ ಶಂಕೆ ವ್ಯಕ್ತವಾಗಿದೆ. ನೆವಟೂರು ಗ್ರಾಮದ ಆನಂದ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮೃತ ಯುವಕನ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ , ನೆವಟೂರು ಗ್ರಾಮದ ಭರ್ಮಪ್ಪ ಎಂಬುವವರ ಪುತ್ರನಾದ ಆನಂದ್ ಇಂದು…

Read More

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್

ಸೌಜನ್ಯ ಹೆಸರಿನಲ್ಲಿ ದುಡ್ಡು ಮಾಡುವ ದಂಧೆ – ವಸಂತ್ ಗಿಳಿಯಾರ್. ಧರ್ಮಸ್ಥಳದ ಮೇಲೆ ವ್ಯವಸ್ಥಿತ ದಾಳಿ  – ಆರಗ ಜ್ಯಾನೇಂದ್ರ. ತೀರ್ಥಹಳ್ಳಿ :- ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಸಾವನ್ನು ಅಸ್ತ್ರವಾಗಿ ಹಿಡಿದು ಒಂದಿಷ್ಟು ಮಂದಿ ದುಡ್ಡು ಮಾಡುವ ದಂಧೆ ಮಾಡುತ್ತಿದ್ದಾರೆ. ಅವರಿಗೆ ಧರ್ಮಸ್ಥಳದ ಮಂಜುನಾಥ ದೇವರು ಶಿಕ್ಷೆ ಕೊಡದೆ ಇದ್ದರೂ, ಅಣ್ಣಪ್ಪ ಶಿಕ್ಷೆ ಕೊಟ್ಟೇ ಕೊಡುತ್ತಾನೆ ಎಂದು ವಸಂತ್ ಗಿಳಿಯಾರ್ ಹೇಳಿದರು. ಇಂದು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಅವರು…

Read More

ಲಿಂಗನಮಕ್ಕಿ ಅಣೆಕಟ್ಟಿನಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಜೋಗ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಳ

ಲಿಂಗನಮಕ್ಕಿ ಅಣೆಕಟ್ಟಿನಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಜೋಗ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಳ ಶಿವಮೊಗ್ಗ, ಆಗಸ್ಟ್ 19: ಕಳೆದ ಕೆಲವು ದಿನಗಳಿಂದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಶರಾವತಿ ನದಿಯ ಜೀವನಾಡಿಯಾದ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಅಣೆಕಟ್ಟಿನ ನೀರಿನ ಮಟ್ಟ 1816 ಅಡಿಗೆ ತಲುಪಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ವಿದ್ಯುತ್ ನಿಗಮದ ಇಂಜಿನಿಯರ್‌ಗಳು 11 ರೇಡಿಯಲ್ ಗೇಟ್‌ಗಳನ್ನು ತೆರೆಯುವ ಮೂಲಕ ಸುಮಾರು 15 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ….

Read More

RIPPONPETE | ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ

ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ ರಿಪ್ಪನ್ ಪೇಟೆ : ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡ್ಡೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಗೋಡೆಗಳು ಕುಸಿದು ಬಿದ್ದಿವೆ. ಘಟನೆ ಸೋಮವಾರ ರಾತ್ರಿ ನಡೆದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 17 ವಿದ್ಯಾರ್ಥಿಗಳ ಭಾರಿ ಅನಾಹುತದಿಂದ ಪಾರಾಗಿದ್ದಾರೆ. ಶಾಲೆಯ ಕಟ್ಟಡ ಸಂಪೂರ್ಣ ಹಾನಿಗೊಳಗಾದ ಹಿನ್ನೆಲೆಯಲ್ಲಿ,…

Read More

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು ರಿಪ್ಪನ್ ಪೇಟೆ : ಮದ್ಯಪಾನ ಮಾಡಿ ಸಾರ್ವಜನಿಕರ ಪ್ರಾಣದೊಂದಿಗೆ ಆಟವಾಡುತ್ತಿದ್ದ ಖಾಸಗಿ ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಇಂದು ಮಧ್ಯಾಹ್ನ ಪಟ್ಟಣದಲ್ಲಿ ನಡೆದಿದೆ. ಸಮಯೋಚಿತವಾಗಿ ಪೊಲೀಸರು ಕ್ರಮ ಕೈಗೊಂಡದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸಾಗರದಿಂದ ತೀರ್ಥಹಳ್ಳಿಯತ್ತ ತೆರಳುತ್ತಿದ್ದ ಖಾಸಗಿ ಬಸ್‌ನ ಚಾಲಕ ಕಂಠಪೂರ್ತಿ ಮದ್ಯ ಸೇವಿಸಿ ವಾಹನವನ್ನು ನಿರ್ಲಕ್ಷ್ಯದಿಂದ ಓಡಿಸುತ್ತಿದ್ದಾನೆಂಬ ಮಾಹಿತಿ ಬಸ್ಸಿನಲ್ಲಿದ್ದ…

Read More

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು ಶಿವಮೊಗ್ಗ, ಹಣಗೆರೆಕಟ್ಟೆ ರಸ್ತೆಯ ಕುಣಜೆ ಗ್ರಾಮದ ಬಳಿ ನಿನ್ನೆ ಭಯಾನಕ ರಸ್ತೆ ಅಪಘಾತ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗದೇ ಪಾರಾಗಿದ್ದಾರೆ. ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದಕ್ಕೆ ಎದುರಿನಿಂದ ಬಂದ ಸ್ವಿಫ್ಟ್ ಕಾರೊಂದು ಹಿಂಬದಿ ಭಾಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ, ಬಸ್‌ನ ಹಿಂಬದಿ ನಾಲ್ಕು ಟಯರ್‌ಗಳು ಸಂಪೂರ್ಣವಾಗಿ ಕಿತ್ತು ಹೋಗಿವೆ. ಕಾರಿನ ಮುಂಭಾಗ ತೀವ್ರವಾಗಿ ಜಕಂಗೊಂಡಿದ್ದರೂ,…

Read More

ನಾಗರ ಹಾವಿನ ಹುಟ್ಟುಹಬ್ಬ ಆಚರಿಸಿ ಸಂಭ್ರಮ ; ಜೈಲುಪಾಲಾದ ಯುವಕ

ನಾಗರ ಹಾವಿನ ಹುಟ್ಟುಹಬ್ಬ ಆಚರಿಸಿ ಸಂಭ್ರಮ; ಜೈಲುಪಾಲಾದ ಯುವಕ ಧುಲೆ (ಮಹಾರಾಷ್ಟ್ರ): ಇಂದಿನ ದಿನಮಾನಗಳಲ್ಲಿ ಸಾಮಾನ್ಯವಾಗಿ ಎಲ್ಲರೂ ತಮ್ಮ ಪ್ರೀತಿಪಾತ್ರರು, ಸ್ನೇಹಿತರು, ಕುಟುಂಬಸ್ಥರು ಹಾಗೂ ತಮ್ಮ ಪ್ರೀತಿಯ ಸಾಕು ಪ್ರಾಣಿಗಳ ಹುಟ್ಟುಹಬ್ಬವನ್ನೂ ಸಹ ಆಚರಣೆ ಮಾಡಿ ಸಂಭ್ರಮಿಸುತ್ತಾರೆ. ಆದರೆ, ಇಲ್ಲೊಬ್ಬ ಯುವಕ ಹಾವಿನ ‘ಹುಟ್ಟುಹಬ್ಬ’ ಆಚರಣೆ ಮಾಡಿದ್ದಾನೆ! ವಿಡಿಯೋ ವೈರಲ್ ಆಗುತ್ತಿದ್ಧಂತೆ ಆತ ಜೈಲುಪಾಲಾಗಿದ್ದಾನೆ. ಮಹಾರಾಷ್ಟ್ರದ ಧುಲೆಯಲ್ಲಿ ಈ ಘಟನೆ ವರದಿಯಾಗಿದೆ. ನಾಗರಹಾವಿನ ಹುಟ್ಟುಹಬ್ಬ ಆಚರಿಸುತ್ತಿದ್ದ ರೀಲ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಯುವಕ…

Read More

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (18-08-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (18-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಕಾಲೇಜುಗಳಿಗೆ ನಾಳೆ (ಆಗಸ್ಟ್ 18, ಸೋಮವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ…

Read More

ಭೀಕರ ಅಪಘಾತ ; ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ !

ಭೀಕರ ಅಪಘಾತ ; ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ ! ಓಮ್ನಿ ಕಾರು ಮತ್ತು ಪಿಕಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ 08 ಮಂದಿ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪ ಸಮೀಪದ ಬಲೆಗಾರು ತಿರುವಿನಲ್ಲಿ ಇಂದು ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌.ಪುರ ತಾಲ್ಲೂಕಿನ ಶೆಟ್ಟಿಕೊಪ್ಪ ಗ್ರಾಮದ 09 ಜನರು ಜೋಗ ನೋಡಲು ಹೋಗುತ್ತಿದ್ದಾಗ ತಾಳಗುಪ್ಪದಿಂದ ಸಾಗರಕ್ಕೆ ಬರುತ್ತಿದ್ದ ಪಿಕಪ್ ವಾಹನ ನಡುವೆ ಮುಖಾಮುಖಿ…

Read More