Headlines

RIPPONPETE | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ

RIPPONPETE | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…

Read More

ಕೊಳವಳ್ಳಿ ಕೋಮಲಕ್ಷ್ಮಮ್ಮ ನಿಧನ

ಕೊಳವಳ್ಳಿ ಕೋಮಲಕ್ಷ್ಮಮ್ಮ ನಿಧನ ರಿಪ್ಪನ್ ಪೇಟೆ: ಪಟ್ಟಣದ ಸಾಗರ ರಸ್ತೆ ನಿವಾಸಿ ಕೋಮಲಕ್ಷಮ್ಮ (85)  ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ. ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಕೊಳವಳ್ಳಿ ರಾಜೇಶ್ (ಭತ್ತದ ರಾಜಣ್ಣ) ಹಾಗೂ ಕೊಳವಳ್ಳಿ ಉಮೇಶ್ ರವರ ತಾಯಿ ಕೋಮಲಕ್ಷ್ಮಮ್ಮ ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸಂಜೆ ಸಾಗರ ರಸ್ತೆಯಲ್ಲಿರು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಳವಳ್ಳಿ…

Read More

ಅವ್ಯಹಾರ ಆರೋಪ : ಗ್ರಾ.ಪಂ. ಕಚೇರಿಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ

ಅವ್ಯಹಾರ ಆರೋಪ : ಗ್ರಾ.ಪಂ. ಕಚೇರಿಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ ಶಿಕಾರಿಪುರ  :  ತೆರಿಗೆ ಸಂಗ್ರಹ ಹಣ ಅಂದೇ ಬ್ಯಾಂಕ್‌ಗೆ ಜಮೆ ಮಾಡದೆ ಅವ್ಯವಹಾರ ನಡೆಸಿದ್ದಾರೆ, ನೀರುಗಂಟಿ ಹುದ್ದೆಯಲ್ಲಿದ್ದವರಿಗೆ ಬಿಲ್‌ಕಲೆಕ್ಟರ್ ಹುದ್ದೆ ಅಕ್ರಮವಾಗಿ ನೀಡಿದ್ದಾರೆ ಎಂದು ಆರೋಪಿಸಿ ಗೊದ್ದನಕೊಪ್ಪ ಗ್ರಾ.ಪಂ. ಸದಸ್ಯರು ಕಚೇರಿಗೆ ಬೀಗಹಾಕಿ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಆಗಿದ್ದ ಇಮ್ತಿಯಾಜ್ ಅಹಮದ್ ನಾಲ್ಕು ಹಳ್ಳಿಗಳ ತೆರಿಗೆ ಸಂಗ್ರಹ ಹಣ ಬ್ಯಾಂಕ್‌ಗೆ ಕಟ್ಟದೇ  ೮ರಿಂದ ೩೦ದಿನದವರೆಗೂ ಹಣ ಕೈಯಲ್ಲಿ ಇಟ್ಟುಕೊಂಡಿರುವ ದಾಖಲೆಗಳಿವೆ,…

Read More

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ ರಿಪ್ಪನ್‌ಪೇಟೆ : ಮಾಂಸದ ಅಂಗಡಿಯ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತ ತಾರತಮ್ಯ ಎಸಗುವುದರೊಂದಿಗೆ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿದೆ ಎಂದು ಗ್ರಾಪಂ ಸದಸ್ಯ ಸುಂದರೇಶ್ ಆರೋಪಿಸಿದ್ದಾರೆ. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸರ್ಕಾರದ ನಿಯಮಾವಳಿಗಳ ಪ್ರಕಾರ ಯಾವುದೇ ಹರಾಜು ಪ್ರಕ್ರಿಯೆಯನ್ನು ನಡೆಸದೆ ಬೇಕಾಬಿಟ್ಟಿ ಮಾಂಸದ ಅಂಗಡಿಗಳ ಲೈಸೆನ್ಸ್ ಗಳನ್ನು ಕಾನೂನು ಬಾಹಿರವಾಗಿ ವಿತರಿಸುತ್ತಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮಧ್ಯಪ್ರವೇಶಿಸಿ ಸೂಕ್ತ…

Read More

ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಮೆಸ್ಕಾಂ ಅಧಿಕಾರಿಗಳಿಗೆ ಮನವಿ :

ಹೊಸನಗರ: ಕೋಡೂರು, ಹುಂಚ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ವಿದ್ಯುತ್ ಅವ್ಯವ್ಯಸ್ಥೆಯಿಂದಾಗಿ ರೈತರ ಬೆಳೆಗಳು ಒಣಗುವಂತಾಗಿದೆ ಮತ್ತು ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅಡಚಣೆಯಾಗಿದೆ ಎಂದು ಆರೋಪಿಸಿ ಇಂದು ಕೋಡೂರು, ಹುಂಚ ವ್ಯಾಪ್ತಿಯ ರೈತರು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕಲಗೋಡು ರತ್ನಾಕರ ಮತ್ತು ತಾ.ಪಂ.ಮಾಜಿ ಸದಸ್ಯ ಚಂದ್ರಮೌಳಿಗೌಡ ನೇತೃತ್ವದಲ್ಲಿ ಹೊಸನಗರದ ಮೆಸ್ಕಾಂ ಕಛೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಜಿಪಂ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್ ರೈತರ ಸಮಸ್ಯೆಗೆ ಮೆಸ್ಕಾಂ ಇಲಾಖೆ ಸ್ಪಂದಿಸಿ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸಾವು|accident

ತೀರ್ಥಹಳ್ಳಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕು ದೇವಂಗಿ ಬಳಿ ಭಾನುವಾರ ನಡೆದಿದೆ. ತೀರ್ಥಹಳ್ಳಿ ಮತ್ತು ಕೊಪ್ಪ ಮಾರ್ಗದ ದೇವಂಗಿ ವಾಟಿಗಾರು ಬಳಿ ಮಾರುತಿ ಸ್ವಿಫ್ಟ್ ಹಾಗೂ ಫಿಗೋ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಎರಡು ಕಾರಿನಲ್ಲಿದ್ದ ತಲಾ ಮೂವರು ಗಂಭೀರ ಗಾಯಗೊಂಡಿದ್ದರು.  ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ  ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಡಾಕಪ್ಪ ಗೌಡ(70), ಶ್ರೀನಿವಾಸ್ ಗೌಡ ಶಿರೂರು…

Read More

ಪತ್ನಿಯ ಕಿರುಕುಳ ತಾಳಲಾರದೆ ಯುವಕ ಆತ್ಮ*ಹತ್ಯೆ – ಸಾವಿಗೂ ಮುಂಚೆ ವೀಡಿಯೋ ಮೂಲಕ ಪತ್ನಿಯ ಬಗ್ಗೆ ಆರೋಪ

ಪತ್ನಿಯ ಕಿರುಕುಳ ತಾಳಲಾರದೆ ಯುವಕ ಆತ್ಮ*ಹತ್ಯೆ – ಸಾವಿಗೂ ಮುಂಚೆ ವೀಡಿಯೋ ಮೂಲಕ ಪತ್ನಿಯ ಬಗ್ಗೆ ಆರೋಪ ಕೇವಲ ಐದು ತಿಂಗಳ ಹಿಂದೆ ವಿವಾಹವಾಗಿದ್ದ ಯುವಕನೊಬ್ಬ, ಪತ್ನಿಯಿಂದ ತೀವ್ರ ಕಿರುಕುಳ ಮತ್ತು ಮಾನಸಿಕ ಹಿಂಸೆಯನ್ನು ತಾಳಲಾರದೇ ರೈಲಿಗೆ ತಲೆಕೊಟ್ಟು ಆತ್ಮಹ*ತ್ಯೆ ಮಾಡಿಕೊಂಡಿರುವ ದುರ್ಘಟನೆ ಬಿಡದಿ ರೈಲ್ವೆ ನಿಲ್ದಾಣದ ಸಮೀಪ ನಿನ್ನೆ (ಅ.20) ಸಂಜೆ ನಡೆದಿದೆ. ಮೃತ ಯುವಕ ಸಾವಿಗೆ ಮೊದಲು ತಮ್ಮ ನೋವು ಮತ್ತು ಸಾವಿಗೆ ಕಾರಣರಾದವರ ಬಗ್ಗೆ ವಿಡಿಯೋ ಮಾಡಿಟ್ಟಿದ್ದು, ಪ್ರಕರಣಕ್ಕೆ ಮಹತ್ವದ ತಿರುವು ನೀಡಿದೆ….

Read More

ಮನೆ ಕಳ್ಳತನವೆಸಗಿದ್ದ ಮೂವರು ಆರೋಪಿಗಳ ಬಂಧನ | Arrested

ಮನೆ ಕಳ್ಳತನವೆಸಗಿದ್ದ ಮೂವರು ಆರೋಪಿಗಳ ಬಂಧನ | Arrested ಶಿವಮೊಗ್ಗ ನಗರದ ಬಾಪೂಜಿನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಮೊಹಮ್ಮದ್ ರಫೀಕ್ @ ಕಾಣ 24 ವರ್ಷ, ಚಿಕ್ಕಲ್, ಶಿವಮೊಗ್ಗ ,ಅತಾವುಲ್ಲಾ, 29 ವರ್ಷ, ಬಾಪೂಜಿನಗರ.  ಶಿವಮೊಗ್ಗ, ರೂಮನ್ ಕುರೇಶಿ, 20 ವರ್ಷ ಬಾಪೂಜಿನಗರ, ಇವರುಗಳನ್ನು ಬಂಧಿಸಿ ಪ್ರಕರಣಕ್ಕೆ ಸಂಬಂಧಿಸಿದ  ಅಂದಾಜು ಮಾಲ್ಯ 15,40,500/- ರೂಗಳ 237 ಗ್ರಾಂ ಬಂಗಾರದ ಒಡವೆಗಳು ಮತ್ತು ಕೃತ್ಯಕ್ಕೆ  ಬಳಸಿದ ಅಂದಾಜು ಮೌಲ್ಯ 50,000/-…

Read More

ಪ್ರತಾಪ್ ಸಿಂಹ ಬೇಕಾದರೆ ಪಾಕಿಸ್ತಾನಕ್ಕೆ ಹೋಗಲಿ : ಕಿಮ್ಮನೆ ರತ್ನಾಕರ್ ವಾಗ್ದಾಳಿ

ಬಿಜೆಪಿಯ ಸಂಸದ ಪ್ರತಾಪ್ ಸಿಂಹ ಮಾತೆತ್ತಿದರೆ ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಾರೆ. ನೀವೇ ಯಾಕೆ ಪಾಕಿಸ್ತಾನಕ್ಕೆ ಹೋಗಬಾರದು ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದರು. ಅವರು ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ಹಿನ್ನಲೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಬಿಜೆಪಿ ವಿರುದ್ಧ ಕಿಡಿಕಾರಿದರು. ಹಿಜಬ್ ಮತ್ತು ಕೇಸರಿ ಶಾಲಿನ ವಿಚಾರದಲ್ಲಿ ಬಿಜೆಪಿ ನಡೆದುಕೊಳ್ಳುತ್ತಿರುವ ವಿಚಾರ ಈಗ ಅಂತರಾಷ್ಟ್ರದ ಮಟ್ಟಕ್ಕೆ ಹೋಗಿ ತಲುಪಿದೆ. ಜನರಿಗೆ ಕಾರ್ಯಕ್ರಮ ಕೊಟ್ಟು ಆ ಆಧಾರದ ಮೇಲೆ…

Read More

ಗೋಡೆ ಕುಸಿತ ಪ್ರಕರಣ: 24ಕ್ಕೇರಿದ ಸಾವಿನ ಸಂಖ್ಯೆ,ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

ಮುಂಬೈ: ಮಹಾಮಳೆಯ ಕಾರಣದಿಂದ ಮುಂಬೈನ ಚೆಂಬೂರ್ ಮತ್ತು ವಿಖ್ರೋಲಿಯಲ್ಲಿ ಗೋಡೆ ಕುಸಿದ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಹಲವರನ್ನು ಇದುವರೆಗೆ ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ನಗರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನರು ಮುಕ್ತವಾಗಿ ಹೊರಗೆ ಹೋಗದಂತೆ ಸೂಚಿಸಲಾಗಿದೆ. ಮಹಾನಗರ ಪಾಲಿಕೆ ಬಿಎಂಸಿ ಪ್ರಕಾರ ಭಾನುವಾರ ಬೆಳಿಗ್ಗೆ ವಿಖ್ರೋಲಿ ಪ್ರದೇಶದಲ್ಲಿ ಗ್ರೌಂಡ್-ಪ್ಲಸ್ ಒನ್ ವಸತಿ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಚೆಂಬೂರಿನ ಭಾರತ್ ನಗರ ಪ್ರದೇಶದಿಂದ ಹದಿನೈದು ಜನರನ್ನು ಮತ್ತು ವಿಕ್ರೊಲಿಯ ಸೂರ್ಯನಗರದ ಒಂಬತ್ತು…

Read More
Exit mobile version