ಹೊಸನಗರ : ಸೊನಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಹೊಸನಗರ : ಸೊನಲೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ A timber cutting worker was allegedly murdered by two co-workers in Sonale village of Hosanagara taluk, Shivamogga district, after an argument over family matters. Hosanagara Police have registered a murder case and launched an investigation. ಹೊಸನಗರ: ಸಹೋದ್ಯೋಗಿಯ ಸಂಸಾರದ ವಿಚಾರವಾಗಿ ಬುದ್ಧಿವಾದ ಹೇಳಿದ್ದನ್ನು ಮನಸ್ಸಿಗೆ ತೆಗೆದುಕೊಂಡು ಇಬ್ಬರು ಸೇರಿ ಟಿಂಬರ್…

Read More

ಮಲ್ಲಿಕಾರ್ಜುನ ಖರ್ಗೆಯವರನ್ನು ಕೀಳು ಮಟ್ಟದಿಂದ ನೋಡುವ ರಾಜಕಾರಣಿ ನಾನಲ್ಲ – ಆರಗ ಜ್ಞಾನೇಂದ್ರ |araga

ಮಲ್ಲಿಕಾರ್ಜುನ ಖರ್ಗೆಯವರನ್ನು ಕೀಳು ಮಟ್ಟದಿಂದ ನೋಡುವ ರಾಜಕಾರಣಿ ನಾನಲ್ಲ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಅರಣ್ಯ ಸಚಿವರ ಹೇಳಿಕೆ ವಿರುದ್ಧ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಆಡಿದಂತಹ ಕೆಲವು ಮಾತುಗಳನ್ನು ಆಡದೇ ಇರುವ ಮಾತುಗಳನ್ನು ಸೇರಿಸಿ ರಾಜಕಾರಣಕ್ಕೆ ಬಳಸಿ ರಾಜ್ಯಾದ್ಯಂತ ಸುದ್ದಿಯಾಗಿದೆ. ಅದರ ಬಗ್ಗೆ ಯಾರಿಗಾದರೂ ಮನಸ್ಸಿಗೆ ಕಸಿವಿಸಿ ಆಗಿದ್ದರೆ ವಿಶೇಷವಾಗಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಕ್ಷಮೆಯಾಚನೆ ಮಾಡುತ್ತೇನೆ ಎಂದು ಶಾಸಕ, ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನೆಡೆಸಿ…

Read More

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್ ಶಿವಮೊಗ್ಗ : ತನ್ನ ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿ ಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ. ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಎಂಬಾತ 2018 ರಲ್ಲಿ ಮದುವೆಯಾಗಿದ್ದ ಹೆಂಡತಿಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದ. ನಂತರ ಮತ್ತೆ ಮನೆಗೆ ಬಂದಾಗ ಆಕೆಗೆ ಜೀವ ಬೆದರಿಕೆ ಹಾಕಿ ಮನೆಯಿಂದ…

Read More

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ| ಗ್ರಾಮದ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ:

ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಇಂದು ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಇಂದು ಲಕ್ಷ್ಮಿ ಪೂಜೆ ನೆರವೇರಿಸಲಾಗುತ್ತಿದೆ. ಅಂಗಡಿಗಳು, ಶೋರೂಮ್ ಗಳು, ಗ್ಯಾರೇಜ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ದಿನವಾದ ಇಂದು ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ, ಬಟ್ಟೆ ಅಂಗಡಿಗಳು, ಪಟಾಕಿ ಸ್ಟಾಲ್ ಗಳ…

Read More

ರಿಪ್ಪನ್ ಪೇಟೆಯ ರಾಧಾಬಾಯಿ ಪ್ರಭು ನಿಧನ :

ರಿಪ್ಪನ್ ಪೇಟೆ :ಪಟ್ಟಣದ ಶಿವಮೊಗ್ಗ ರಸ್ತೆಯ ನಿವಾಸಿ ಶ್ರೀಮತಿ ರಾಧಾಬಾಯಿ ಡಿ ಪ್ರಭು (80)  ಶುಕ್ರವಾರ ಸಂಜೆ ನಿಧನರಾದರು. ಇವರಿಗೆ ಇರ್ವರು ಪುತ್ರರು ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.  ಈ ದಿನ ರಾತ್ರಿ 9:30 ಕ್ಕೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಜಿ ಎಸ್ ಬಿ ಸಮಾಜದ ಅಧ್ಯಕ್ಷ ಎನ್ ಮಂಜುನಾಥ್ ಕಾಮತ್, ಗಣೇಶ್ ಕಾಮತ್, ಜೆ ರಾಧಕೃಷ್ಣ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Read More

ಅರಸಾಳು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಸಿದ್ಧತೆ :

ರಿಪ್ಪನ್ ಪೇಟೆ : ಅರಸಾಳು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಾಗೂ ವಿವಿಧ ಸಂಘಟನೆಗಳಿಂದ ಸಂಘಟನೆಗಳ ಸಹಕಾರದಿಂದ  ಅರಸಾಳು ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿರುವುದಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ. ಪಿ ರಾಮಚಂದ್ರ ಹೇಳಿದರು.  ರಿಪ್ಪನ್ ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಅರಸಾಳು ರೈಲ್ವೆ ನಿಲ್ದಾಣವನ್ನು ಉನ್ನತೀಕರಿಸಿ ಶಿವಮೊಗ್ಗದಿಂದ ತಾಳಗುಪ್ಪ ಮಾರ್ಗದಲ್ಲಿ ಪ್ರತಿನಿತ್ಯ ಓಡಾಡುವ ಎಲ್ಲಾ ರೈಲುಗಳನ್ನು ಅರಸಾಳು ರೈಲು…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಅದಿರು ತುಂಬಿದ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಅದಿರು ತುಂಬಿದ ಲಾರಿಯೊದು ಮರಕ್ಕೆ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಿಡಿಹಳ್ಳ ಸೇತುವೆ ಸಮೀಪದಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸಿಡಿಹಳ್ಳ ಸಮೀಪದಲ್ಲಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ನಿದ್ರೆಯ ಮಂಪರಿನಿಂದ ಅಪಘಾತವಾಗಿರಬಹುದು ಎನ್ನಲಾಗುತ್ತಿದೆ. ಅಪಘಾತದ ರಭಸಕ್ಕೆ ಲಾರಿ ಸಂಪೂ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಹೊಸನಗರ ತಾಲೂಕಿನಲ್ಲಿ ಶಾಲಾ-ಕಾಲೇಜು ರಜೆ ಬಗ್ಗೆ ಬಿಗ್ ಅಪ್‌ಡೇಟ್

ಹೊಸನಗರ ತಾಲೂಕಿನಲ್ಲಿ ಶಾಲಾ-ಕಾಲೇಜು ರಜೆ ಬಗ್ಗೆ ಬಿಗ್ ಅಪ್‌ಡೇಟ್ Big update on school and college holiday in Hosanagara Taluk. Holiday is likely only for Nagara Hobli due to heavy rainfall, while a final decision will be announced by the Tahsildar and BEO at 7 AM on August 3. ಹೊಸನಗರ: ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳ ರಜೆ ಕುರಿತು ಮಹತ್ವದ ಅಪ್‌ಡೇಟ್ ಹೊರಬಿದ್ದಿದೆ….

Read More

HOSANAGARA | ನಗರದಲ್ಲಿ ಮನೆ ಕಳ್ಳತನ ಪ್ರಕರಣ – 48 ಗಂಟೆಗಳಲ್ಲಿ ಆರೋಪಿಗಳ ಪತ್ತೆ, 4 ಲಕ್ಷ ಮೌಲ್ಯದ ನಗದು ಚಿನ್ನಾಭರಣ ವಶಕ್ಕೆ!

ನಗರದಲ್ಲಿ ಮನೆ ಕಳ್ಳತನ ಪ್ರಕರಣ – 48 ಗಂಟೆಗಳಲ್ಲಿ ಆರೋಪಿಗಳ ಪತ್ತೆ, 4 ಲಕ್ಷ ಮೌಲ್ಯದ ಚಿನ್ನ ವಶ! ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಬಳೆ ಹಾಗೂ ಮಾಸ್ತಿಕಟ್ಟೆ ಪ್ರದೇಶದಲ್ಲಿ ಆಗಸ್ಟ್ 21ರಂದು ಸಂಭವಿಸಿದ ಕಳ್ಳತನ ಪ್ರಕರಣವನ್ನು ಪಿಎಸೈ ಶಿವಾನಂದ ಕೆ ನೇತ್ರತ್ವದ ಪೊಲೀಸರು ಕೇವಲ 48 ಗಂಟೆಗಳಲ್ಲಿ ಪ್ರಕರಣ ಭೇದಿಸಿ, ಇಬ್ಬರು ಅಂತರ ಜಿಲ್ಲೆ ಆರೋಪಿಗಳನ್ನು ದಸ್ತಗಿರಿ ಮಾಡಿದೆ. ನಗರ ಹೋಬಳಿಯ ಕಬಳೆ ಗ್ರಾಮದ ರಿಚರ್ಡ್ ಡಿ ಸೋಜಾ ಹಾಗೂ ಮಾಸ್ತಿಕಟ್ಟೆ ಗ್ರಾಮದ…

Read More

ರಿಪ್ಪನ್‌ಪೇಟೆ : ಪತ್ರಕರ್ತ ಬಿ ಡಿ ರವಿಕುಮಾರ್ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಮನವಿ|Ripponpet

ರಿಪ್ಪನ್‌ಪೇಟೆ : ಸಾಗರ ತಾಲೂಕಿನ ಆನಂದಪುರದ ಹೊಸದಿಗಂತ ಪತ್ರಿಕೆಯ ವರದಿಗಾರ  ಬಿ ಡಿ ರವಿಕುಮಾರ್ ರವರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಪಟ್ಟಣದ ಪತ್ರಕರ್ತ ಸಂಘಟನೆಗಳಿಂದ ಉಪವಿಭಾಗದಿಕಾರಿಗಳಿಗೆ ಗ್ರಾಮಲೆಕ್ಕಾಧಿಕಾರಿ ಜಾಕೀರ್ ಹುಸೇನ್ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ತ ಮ ನರಸಿಂಹ 19/10/2022 ರಂದು ಸಂಜೆ 4 ಗಂಟೆಗೆ ಹೊಸದಿಗಂತ ಪತ್ರಿಕೆ ವರದಿಗಾರರಾದ ಬಿ.ಡಿ ರವಿಕುಮಾರ್ ಅವರು ಸಾಗರ ತಾಲ್ಲೂಕಿನ ಆನಂದಪುರಂ ಬಳಿಯ ಕೆ….

Read More