Headlines

ಮಿಸ್ ಪೈರಿಂಗ್ ಪ್ರಕರಣ : ಗುಂಡು ತಗುಲಿದ್ದ ಯುವಕ ಸಾವು|miss fire

ಶಿವಮೊಗ್ಗ : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ.  ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಆತ ಕೊನೆಯುಸಿರೆಳೆದಿದ್ದಾನೆ. ವಿದ್ಯಾನಗರದಲ್ಲಿ ಮಂಜುನಾಥ ಓಲೇಕಾರ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. 12 ಗಂಟೆಗೆ ಸಂಭ್ರಮಾಚರಣೆ ವೇಳೆ ಮಂಜುನಾಥ ಓಲೇಕರ್ ತಮ್ಮ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆದರೆ ಆ ಗುಂಡು ಮಂಜುನಾಥ ಓಲೇಕಾರ್ ಅವರ ಮಗನ ಸ್ನೇಹಿತ ವಿನಯ್ ಗೆ ತಗುಲಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿನಯ್ ನನ್ನು ಮ್ಯಾಕ್ಸ್…

Read More

ಅಡಿಕೆ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ವಾಹನದಿಂದ 44 ಕ್ವಿಂಟಾಲ್ ಅಡಿಕೆ ದೋಚಿದ ದರೋಡೆಕೋರರು

Robbers attack areca nut trader, steal 44 quintals of areca nuts from vehicle ಅಡಿಕೆ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ವಾಹನದಿಂದ 44 ಕ್ವಿಂಟಾಲ್ ಅಡಿಕೆ ದೋಚಿದ ದರೋಡೆಕೋರರು Robbers attack areca nut trader, steal 44 quintals of areca nuts from vehicle ಅಡಿಕೆ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ವಾಹನದಿಂದ 44 ಕ್ವಿಂಟಾಲ್ ಅಡಿಕೆ ದೋಚಿದ ದರೋಡೆಕೋರರು Robbers attack areca nut trader, steal 44…

Read More

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದಾರೆ. ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಳವಳ್ಳಿ ಮೂಲದ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ ನಲ್ಲಿ ಕೆಲಸ ನಿರ್ವಹಿಸುತಿದ್ದರು. ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಕವನ ರವರಿಗೆ ಐದು ವರ್ಷದ ಮಗನಿದ್ದು ತಾಯಿ ಮನೆಯಲ್ಲಿ…

Read More

ರಾತ್ರೋರಾತ್ರಿ ಶಿವಮೊಗ್ಗದ ಮುನೇಶ್ವರ ದೇವಸ್ಥಾನದ ಬೀಗ ಒಡೆದು ಕಳ್ಳತನ :

ಶಿವಮೊಗ್ಗ :ಇಲ್ಲಿನ ತುಂಗಾ ನದಿ ತೀರದಲ್ಲಿರುವ ಅಪ್ಪಾಜಿರಾವ್ ಕಾಂಪೌಂಡ್’ನ  ಮುನೇಶ್ವರ ದೇವಸ್ಥಾನಲ್ಲಿ ಕಳ್ಳತನ ಮಾಡಲಾಗಿದೆ. ರಾತ್ರಿ ವೇಳೆ ದೇಗುಲದ ಬೀಗ ಒಡೆದು ಕಳವು ಮಾಡಿದ್ದಾರೆ. ದೇವಸ್ಥಾನದ ಬೀಗ ಮುರಿದ ಕಳ್ಳರು ದೇವರ ಅಭರಣ, ನಗದು ದೋಚಿದ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆ ಕಾರ್ಯ ಆರಂಭಿಸಿದ್ದಾರೆ. ದೇವಸ್ಥಾನದಲ್ಲಿ ಪೂಜೆ ಮುಗಿಸಿದ ಬಳಿಕ ಆಡಳಿತ ಮಂಡಳಿಯವರು ಬೀಗ ಹಾಕಿ ತೆರಳಿದ್ದರು. ರಾತ್ರಿ ಕಳ್ಳರು ದೇಗುಲದ ಬೀಗು ಮುರಿದಿದ್ದಾರೆ. ಒಳಗಿದ್ದ ಎರಡು ಗಾಡ್ರೇಜ್ ಬೀರುವಿನ ಬೀಗಗಳನ್ನು ಒಡೆದಿದ್ದಾರೆ. ದೇವಸ್ಥಾನದ…

Read More

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ ರಿಪ್ಪನ್ ಪೇಟೆ: 21ನೇ ಶತಮಾನದಲ್ಲಿ ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸುತ್ತಾರೆ, ಉಪನ್ಯಾಸಕರುಗಳು ಸಮಯ ಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡರೆ   ವಿದ್ಯಾರ್ಥಿಗಳು ಅದನ್ನು ಪಾಲಿಸುತ್ತಾರೆ ಹಾಗೆಯೇ ಕಾಲೇಜಿನ ಉತ್ತಮ ಫಲಿತಾಂಶಕ್ಕೆ ಕಾರಣಭೂತರಾಗುತ್ತಾರೆ ಎಂದು  ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಪ್ಪ ಗುಂಡಪಲ್ಲಿ ಹೇಳಿದರು. ಅಮೃತ ಸರಕಾರಿ…

Read More

ಶಿವಮೊಗ್ಗದ ಸೂಳೆಬೈಲಿನಲ್ಲಿ ಕಾರಿನ ಗಾಜು ಒಡೆದ ಪ್ರಕರಣ : ಒಬ್ಬ ಆರೋಪಿ ಅರೆಸ್ಟ್ : ಎಸ್ ಪಿ ಲಕ್ಷ್ಮಿಪ್ರಸಾದ್

ನಿನ್ನೆ ರಾತ್ರಿ ಶಿವಮೊಗ್ಗದ ಸೂಳೆಬೈಲಿನಲ್ಲಿ ಕಾರಿನ ಗಾಜು ಒಡೆದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನ ಬಂಧಿಸಲಾಗಿದೆ ಎಂದು ಎಸ್​ಪಿ ಲಕ್ಷ್ಮೀಪ್ರಸಾದ್​ ಹೇಳಿಕೆ ನೀಡಿದ್ದಾರೆ.   ನಿನ್ನೆ ರಾತ್ರಿ ಬೈಕಲ್ಲಿ ಕಾರನ್ನು ಹಿಂಬಾಲಿಸಿ ರಾಡಿನಿಂದ ಕಾರಿನ ಹಿಂಬದಿ ಗಾಜು ಒಡೆದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನ ಗುರುತಿಸಲಾಗಿದ್ದು, ಓರ್ವ ಆರೋಪಿ ಅಜ್ಗರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ರಸ್ತೆ ಕಿರಿಯದಾಗಿದ್ದು ನಿಧಾನವಾಗಿ ಕಾರು ಚಲಿಸುತ್ತಿತ್ತು. ಈ ವೇಳೆ ಬೈಕ್​ನಲ್ಲಿ ಬಂದ ಇಬ್ಬರು  ಕಾರಿನ ಹಿಂಬದಿ ಗಾಜು ಒಡೆದಿದ್ದಾರೆ. ಕುಡಿದ…

Read More

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ

ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ಪೊಲೀಸ್ ದಳ ಸೊತ್ತು ಸಮೇತ ವಶಕ್ಕೆ ತೆಗೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಕಾನೂನುಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ಶಂಕೆಯಿಂದ ವಿಚಾರಣೆಗೊಳಪಡಿಸಿದಾಗ ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಅವರ ಬಳಿ 16…

Read More

ತುಂಗಾ ನದಿ ತೀರದಲ್ಲಿ ಹೆಬ್ಬಾವು ಪತ್ತೆ – ಅರಣ್ಯ ಇಲಾಖೆಯಿಂದ ರಕ್ಷಣೆ|python

ತುಂಗಾ ನದಿ ತೀರದಲ್ಲಿ ಹೆಬ್ಬಾವು ಪತ್ತೆ – ಅರಣ್ಯ ಇಲಾಖೆಯಿಂದ ರಕ್ಷಣೆ ತೀರ್ಥಹಳ್ಳಿ: ತುಂಗಾ ನದಿ ತೀರದಲ್ಲಿ ಹೆಬ್ಬಾವು ಪತ್ತೆಯಾಗಿದ್ದು ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.   ಪಟ್ಡಣ ಪಂಚಾಯತಿ ವ್ಯಾಪ್ತಿಯ ವಾರ್ಡ್ ನಂಬರ್ ಹದಿನಾಲ್ಕರ  ಕುರುವಳ್ಳಿ ಗಣಪತಿ ಪೆಂಡಲ್ ಹಿಂಭಾಗ ತುಂಗಾ ನದಿಯಲ್ಲಿ ಇಂದು ಮಂಗಳವಾರ ಬೆಳಿಗ್ಗೆ ಹೆಬ್ಬಾವು ಪ್ರತ್ಯಕ್ಷವಾಗಿದೆ. ಹೆಬ್ಬಾವು ಇರುವ ವಿಷಯ ತಿಳಿಯುತ್ತಿದ್ದಂತೆ ಕುರುವಳ್ಳಿಯ ಜನರು ಹೆಬ್ಬಾವು ನೋಡಲು ನದಿಯ ಸಮೀಪ ಬರುತ್ತಿದ್ದಾರೆ ಎನ್ನಲಾಗಿದೆ.  ನದಿಯಲ್ಲಿ ಹೆಬ್ಬಾವು ಇರುವ ವಿಷಯ ಸ್ಥಳೀಯರು…

Read More

ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್

ಮಹಿಳೆಯರು ಮುಖ್ಯ ವಾಹಿನಿಗೆ ಬರಬೇಕು : ಎಂ. ಶ್ರೀಕಾಂತ್ ಮುಖ್ಯ ವಾಹಿನಿಗೆ ಮಹಿಳೆಯರು ಬರಬೇಕು ಮತ್ತು ಸಾಮಾಜಿಕ ಕ್ಷೇತ್ರಕ್ಕೆ ತಮ್ಮದೇ ಆದಾ ಕೊಡುಗೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಡಿ ಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ. ಶ್ರೀಕಾಂತ್ ಅವರು ಕರೆ ನೀಡಿದರು. ಅವರಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸಿ ಮಹಿಳೆಯರ ಏಳಿಗೆಗೆ…

Read More

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ರೈಲಿಗೆ ಈಗಾಗಲೇ ಆನ್‌ಲೈನ್‌ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಫೆಬ್ರವರಿ 22ರ ಶನಿವಾರ ಸಂಜೆ 4.40ಕ್ಕೆ ಶಿವಮೊಗ್ಗದಿಂದ (ರೈಲು ಸಂಖ್ಯೆ. 06223) ರಂದು ಹೊರಟು ಫೆಬ್ರವರಿ 24ರ ಬೆಳಿಗ್ಗೆ 11.10ಕ್ಕೆ ಪ್ರಯಾಗರಾಜ್‌ ತಲುಪಲಿದೆ. ಫೆಬ್ರವರಿ…

Read More
Exit mobile version